ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದಿಲ್ಲೊಂದು ಪ್ರಮಾದಕ್ಕ ಕಾರಣವಾಗುತ್ತಿರುವ ಟಿಕ್ ಟಾಕ್ ಮೊಬೈಲ್ app ಅನ್ನು ನಿಷೇಧಿಸಲು ಹಲವು ರಾಜ್ಯಗಳು ಮುಂದಾಗಿರುವ ಹೊತ್ತಲ್ಲೇ ಈ ವಿಡಿಯೋದಿಂದ ಮಹಿಳೆಯೊಬ್ಬರು ನಾಪತ್ತೆಯಾದ ತಮ್ಮ ಪತಿಯನ್ನು ಕಂಡುಕೊಂಡಿದ್ದಾರೆ. ಈ ಮೂಲಕ ವಿರಳಾತಿವಿರಳ ಪ್ರಕರಣದಲ್ಲಿ ಟಿಕ್ ಟಾಕ್ ಉಪಕಾರಕ್ಕೂ ಬಂದಂತಾಗಿದೆ! ತಮಿಳುನಾಡಿನ ವಿಲ್ಲುಪುರಂ ನ ಜಯಪ್ರಧಾ ಎಂಬ ಮಹಿಳೆ ಸುರೇಶ್ ಎಂಬುವವರನ್ನು ಮದುವೆಯಾಗಿದ್ದರು. ಅವರಿಗೆ ಇಬ್ಬರು ಮಕ್ಕಳಿದ್ದರು.
ಆದರೆ 2017 ರ ಆರಂಭದಲ್ಲಿ ಸುರೇಶ್ ಅವರು ತಮ್ಮ ಊರಾದ ಕೃಷ್ಣಗಿರಿಗೆ ತೆರಳುವುದಾಗಿ ಹೇಳಿ ಹೊರಟಿದ್ದರು. ನಂತರ ಅವರು ವಾಪಸ್ ಬಂದಿರಲಿಲ್ಲ. ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಹಲವರನ್ನು ವಿಚಾರಿಸಿದರೂ ಸುರೇಶ್ ಅವರ ಸುಳಿವು ಸಿಕ್ಕಿರಲಿಲ್ಲ. ಕೂಡಲೆ ಪೊಲೀಸರಿಗೆ ದೂರು ನೀಡಲಾಗಿತ್ತು. ಆದರೆ ಸುರೇಶ್ ಬಗ್ಗೆ ಯಾವುದೇ ಮಾಹಿತಿ ದೊರೆತಿರಲಿಲ್ಲ.
ಇದಾಗಿ ಮೂರು ವರ್ಷಗಳ ನಂತರ ಜಯಪ್ರಧಾ ಅವರ ಸಂಬಂಧಿಯೊಬ್ಬರು ಟಿಕ್ ಟಾಕ್ ವಿಡೀಯೋ ನೋಡುತ್ತಿದ್ದಾಗ, ಜಯಪ್ರಧಅ ಅವರ ಪತಿ ಸುರೇಶ್ ಅವರನ್ನೇ ಹೋಲುವ ವ್ಯಕ್ತಿಯೊಬ್ಬರನ್ನು ಅವರು ಕಂಡರು. ಕೂಡಲೇ ಈ ಬಗ್ಗೆ ಜಯಪ್ರಧಾ ಅವರಿಗೆ ತಿಳಿಸಿದಾಗ ಜಯಪ್ರಧಾ ವಿಡಿಯೋವನ್ನು ನೋಡಿ ಅವರು ಸುರೇಶ್ ಎಂಬುದನ್ನು ಖಾತ್ರಿ ಪಡಿಸಿಕೊಂಡು ವಿಲ್ಲುಪುರಂ ಪೊಲೀಸ್ ಠಾಣೆಗೆ ತೆರಳಿ ವಿಷಯ ತಿಳಿಸಿದರು. ಈ ವಿಡಿಯೋ ಮುಲಕ ಪೊಲೀಸರು ಸುರೇಶ್ ನನ್ನು ಪಯ್ತೆ ಮಾಡಲು ಸಮರ್ಥರಾದರು.
ಕೆಲವು ಕೌಟುಂಬಿಕ ಕಾರಣಗಳಿಂದ ಬೇಸರಗೊಂಡು ಹೊಸೂರಿನ ತಮ್ಮ ತಾಯಿಯ ಮನೆಯಲ್ಲಿ ಸುರೇಶ್ ವಾಸವಿದ್ದರು ಎಂಬುದು ಪೊಲೀಸರ ವಿಚಾರಣೆಯ ವೇಳೆ ತಿಳಿದುಬಂದಿತ್ತು. ನಂತರ ಪತ್ನಿ ಮತ್ತು ಮಕ್ಕಳ ಜೊತೆ ವಾಸವಿರಲು ಸುರೇಶ್ ಒಪ್ಪಿದ ಕಾರಣ ಅವರನ್ನು ವಿಲ್ಲುಪುರಂ ಗೆ ಕಳಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯ ಎಷ್ಟು ವರ್ಷ ಬದುಕಿರಬಲ್ಲ…? ಜಗತ್ತಿನ ಅತ್ಯಂತ ಹಿರಿಯ ವ್ಯಕ್ತಿ ಯಾರಿರಬಹುದು….? ಮನುಷ್ಯನ ವಯಸ್ಸಿಗೆ ಮಿತಿ ಇದ್ಯಾ….? ಇಂತಹ ಹತ್ತಾರು ಪ್ರಶ್ನೆಗಳು ನಮ್ಮ ಮನಸ್ಸಿನಲ್ಲಿ ಆಗಾಗ ಗಿರಕಿ ಹೊಡೆಯುತ್ತಲೇ ಇರುತ್ತವೆ. ಅಮೆರಿಕದ ವಿಜ್ಞಾನಿಗಳು ಈ ಬಗ್ಗೆ ಸಂಶೋಧನೆ ನಡೆಸಿದ್ದಾರೆ. 5 ತಂಡಗಳಾಗಿ ಪ್ರತ್ಯೇಕ ಸಂಶೋಧನೆ ನಡೆಸಿದ್ದು, ಮನುಷ್ಯನ ಆಯಸ್ಸು ಗರಿಷ್ಠ 114.9 ವರ್ಷ ಅಥವಾ ಅದನ್ನು ಮೀರಲೂಬಹುದು ಅನ್ನೋ ತೀರ್ಮಾನಕ್ಕೆ ಬಂದಿದ್ದಾರೆ. ಆದ್ರೆ ಈ ಸಂಶೋಧನೆಯಲ್ಲಿ ನಿಖರತೆ ಇಲ್ಲ ಅನ್ನೋದು ಇನ್ನು ಕೆಲವರ ವಾದ. ಮನುಷ್ಯ 120…
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್, ಸರಿತಾ ಅವರ 3 ತಿಂಗಳ ಮಗು ಆರವ್ನನ್ನು ಜಾಂಡೀಸ್ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್ನಲ್ಲಿ ತೆಗೆದುಕೊಂಡು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಏಪ್ರಿಲ್, 2019) ಇಂದು ನೀವು ನಿಮ್ಮ ಆರೋಗ್ಯ ಮತ್ತು ನೋಟವನ್ನು ಸುಧಾರಿಸಲು ಕೆಲಸ ಮಾಡಲು ಸಾಕಷ್ಟು ಸಮಯ…
ಬೆಂಗಳೂರು, ಜುಲೈ 29 ಅಧಿಕಾರಕ್ಕೆ ಬಂದ ದಿನವೇ ನೇಕಾರರ ಸಾಲಮನ್ನಾ ಮಾಡುವ ಮೂಲಕ ಮಹತ್ವದ ಘೋಷಣೆ ಮಾಡಿದ್ದ ನೂತನ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಕರಾವಳಿ ಭಾಗದ ಮೀನುಗಾರರಿಗೆ ಸಂತಸದ ಸುದ್ದಿ ನೀಡಿದ್ದಾರೆ. ಕರಾವಳಿ ಭಾಗದ ಮೂರು ಜಿಲ್ಲೆಗಳ ಮೀನುಗಾರರಿಗೆ ಯಡಿಯೂರಪ್ಪ ಅವರು ಸಾಲಮನ್ನಾದ ಸಿಹಿ ಸುದ್ದಿ ನೀಡಿದ್ದಾರೆ. 2017-18, 2018-19 ಸಾಲಿನಲ್ಲಿ ಕರಾವಳಿಯ 3 ಜಿಲ್ಲೆಗಳಲ್ಲಿ ಒಟ್ಟು 23507 ಮೀನುಗಾರರು ವಾಣಿಜ್ಯ ಮತ್ತು ಪ್ರಾದೇಶಿಕ ಬ್ಯಾಂಕುಗಳಲ್ಲಿ ಮಾಡಿರುವ ಒಂದು ಹಂತದವರೆಗಿನ ಸಾಲವನ್ನು ಮನ್ನಾ ಮಾಡುವ ಕುರಿತು ಬಿ.ಎಸ್…
ಸ್ಟುಪಿಡ್ ಎಂದು ಹೇಳಿದಕ್ಕೆ ಮದುವೆ ಆಗಿ ಮೂರೇ ನಿಮಿಷಕ್ಕೆ ಪತ್ನಿ ತನ್ನ ಪತಿಯಿಂದ ವಿಚ್ಛೇದನ ಪಡೆದ ಘಟನೆ ಕುವೈಟ್ನಲ್ಲಿ ನಡೆದಿದೆ. ನಗರದ ನ್ಯಾಯಾಲಯದಲ್ಲಿ ವರ ಹಾಗೂ ವಧು ಮದುವೆ ಆಗಲು ತೆರಳಿದ್ದರು. ಮದುವೆ ಪತ್ರದ ಮೇಲೆ ಸಹಿ ಹಾಕಿ ಹೊರಗೆ ಬರುವಾಗ ವಧು ಕಾಲು ಜಾರಿ ಕೆಳಗೆ ಬಿದಿದ್ದಾಳೆ. ಮಹಿಳೆ ಕೆಳಗೆ ಬಿದ್ದಿದ್ದನ್ನು ನೋಡಿದ ವರ ಆಕೆಗೆ ಸಹಾಯ ಮಾಡುವ ಬದಲು ಸ್ಟುಪಿಡ್ ಎಂದು ಬೈದಿದ್ದಾನೆ. ವರ ಈ ರೀತಿ ಬೈದಿದ್ದರಿಂದ ವಧು ಮನನೊಂದಿದ್ದಳು. ಅಲ್ಲದೇ ಮದುವೆ…