ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಲೆ ಬೋಳಿಸುದನ್ನ ಕೆಲವು ಹರಕೆ ಎಂದು ಹೇಳಿದರೆ ಇನ್ನೂ ಕೆಲವರು ಇದನ್ನ ಬಿಸಿನೆಸ್ ಎಂದು ಹೇಳುತ್ತಾರೆ, ಹಾಗಾದರೆ ತಿರುಪತಿ ತಿಮ್ಮಪ್ಪನಿಗೆ ಮೂಡಿ ಕೊಡುವುದು ಯಾಕೆ ಮತ್ತು ಈ ಮೂಡಿ ಕೊಡುವ ಹರಕೆಯ ಹಿಂದೆ ಇರುವ ರೋಚಕ ಸತ್ಯ ಏನು ಎಂದು ತಿಳಿದರೆನೀವು ಆಶ್ಚರ್ಯ ಪಡುತ್ತೀರಾ. ಹಾಗಾದರೆ ಮೂಡಿ ಕೊಡುವ ಹಿಂದೆ ಇರುವ ರೋಚಕ ಸತ್ಯ ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಹಿಂದೂಗಳ ಹಲವು ದೇವಸ್ಥಾನಗಳಲ್ಲಿ ಮುದ್ದಿ ಕೊಡುವ ಪದ್ಧತಿಇದೆ ಮತ್ತು ಅದೇ ರೀತಿಯಲ್ಲಿ ತಿರುಪತಿಯಲ್ಲಿ ಕೂಡ ದೇವರಿಗೆ ಮೂಡಿಕೊಡಲಾಗುತ್ತದೆ, ಇನ್ನೂ ತಿರುಪತಿಯಲ್ಲಿ ಕೊಡುವ ಮೂಡಿ ಹರಕೆಗೂ ಮತ್ತು ತಿಮ್ಮಪನಿಗೂ ನೇರವಾದ ಸಂಬಂಧ ಇದೆ ಸ್ನೇಹಿತರೆ.ಪುರಾಣಗಳ ಪ್ರಕಾರ ತಿರುಪರಿ ಬೆಟ್ಟದ ಒಂದು ಹುತ್ತದ ಒಳಗೆ ಶ್ರೀನಿವಾಸ ಬಳಲಿ ಬಾಯಾರಿಕೆಯಿಂದ ಕುಳಿತಿರುತ್ತಾರೆ, ಇನ್ನೂ ಇದನ್ನ ಕಂಡಒಂದು ಶ್ರೀನಿವಾಸನಿಗೆ ಹಾಲನ್ನ ಎರೆಯುತ್ತದೆ. ಇನ್ನೂಆ ಹಸು ಚೋಳ ಅರಸನದಾಗಿತ್ತು ಮತ್ತು ಈ ಹಸುಗಳನ್ನ ಒಬ್ಬ ಧನ ಕಾಯುವವನನ್ನ ನೇಮಕಮಾಡಲಾಗಿತ್ತು, ಇನ್ನು ನೇಮಕ ಮಾಡಿದಆ ವ್ಯಕ್ತಿ ಗಮನಿಸಿರುವಂತೆ ಕಾಮದೇನು ಅನ್ನುವ ಈ ಹಸುಯಾವಾಗಲು ಹಾಲನ್ನ ಕೊಡುತ್ತಿರಲಿಲ್ಲ ಮತ್ತು ಇದರಿಂದ ಆ ಹಸು ಕಾಯುವವನಿಗೆ ಅನುಮಾನ ಶುರುವಾಗುತ್ತದೆ.
ಅನುಮಾನ ಬಂದ ಕಾರಣ ಮಾರನೆಯ ದಿನ ಆ ಹಸುವಾನ್ನ ಹಿಂಬಾಲಿಸುತ್ತಾನೆ ಆ ಧನ ಕಾಯುವವನು, ಇನ್ನೂ ಆ ಸಮಯದಲ್ಲಿ ಶ್ರೀನಿವಾಸನಿಗೆ ಹಾಲನ್ನ ಕೊಡುತ್ತಿರುವುದನ್ನ ಆ ಧನ ಕಾಯುವವನು ತನ್ನ ಬಳಿ ಇದ್ದ ಕೊಡಲಿಯಿಂದ ಆ ಹಸುವಿಗೆ ಹೊಡೆಯುತ್ತಾನೆ, ಆದರೆ ಹಸುವಿಗೆ ಹೊಡೆದ ಏಟು ತಪ್ಪಿ ಶ್ರೀನಿವಾಸನಿಗೆ ಬೀಳುತ್ತದೆ. ಇನ್ನೂ ಕೊಡಲಿ ಪೆಟ್ಟು ತಲೆಗೆ ಬಿದ್ದ ಕಾರಣ ಆ ಭಾಗದಲ್ಲಿ ಇದ್ದ ಕೂದಲುಗಳು ಹೋಗುತ್ತದೆ, ಇನ್ನೂ ಶ್ರೀನಿವಾಸನ ಕೂದಲು ಹೋಗಿರುವುದನ್ನ ನೋಡಿದ ಶ್ರೀನಿವಾಸನ ಪರಮಭಕ್ತೆ ನೀಲಾದೇವಿ ತನ್ನ ಕೂದಲನ್ನ ಕತ್ತರಿಸಿ ಶ್ರೀನಿವಾಸನಿಗೆ ಜೋಡಿಸುತ್ತಾಳೆ. ಇನ್ನೂ ನೀಲಾದೇವಿಯ ಭಕ್ತಿ ಮತ್ತು ಪ್ರೀತಿಗೆ ಮೆಚ್ಚಿದ ಶ್ರೀನಿವಾಸನು ನೀಲ ದೇವಿಗೆ ಒಂದು ವರವನ್ನ ಕೊಡುತ್ತಾನೆ.
ಇನ್ನೂ ಆ ವರದ ಪ್ರಕಾರ ಕಲಿಯುಗದಲ್ಲಿ ಭಕ್ತರು ನನ್ನ ಕ್ಷೇತ್ರಕ್ಕೆ ಬಂದು ಮುಡಿಯನ್ನ ನೀಡುತ್ತಾರೆ ಮತ್ತು ಭಕ್ತರು ನೀಡುವ ಮುಡಿಗಳು ನಿನ್ನ ಮೂಲಕನೇ ನನಗೆ ಅರ್ಪಣೆ ಆಗಲಿ ಎಂದು ಶ್ರೀನಿವಾಸ ನೀಲಾದೇವಿಗೆ ವರವನ್ನ ಕೊಡುತ್ತಾನೆ. ಇನ್ನೂ ಈ ಹಿನ್ನಲೆಯಲ್ಲಿ ಭಕ್ತರು ಈಗಲೂ ಕೂಡ ತಲೆ ಕೂದಲನ್ನ ಶ್ರೀನಿವಾಸನಿಗೆ ಅರ್ಪಣೆ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ, ಇನ್ನೂ ನೀಲಾದೇವಿ ಜೋಡಿಸಿದ ಕೂದಲುಗಳೇ ಈಗಲೂ ತಿಮ್ಮಪ್ಪನ ತಲೆಯ ಹಿಂಭಾಗದಲ್ಲಿ ಇದೆ, ಇನ್ನೂ ದೇವಸ್ಥಾನದ ಆರಂಭದಲ್ಲಿ ಮಹಾದ್ವಾರದ ಬಲಗಡೆ ತಿಮ್ಮಪ್ಪನ ತಲೆಯಲ್ಲಿ ಗಾಯದ ಗುರುತು ಇದೆಯಂತೆ ಮತ್ತು ಈ ಕಾರಣಕ್ಕೆ ಶ್ರೀನಿವಾಸಕ್ಕೆ ಆ ತಲೆಯ ಭಾಗಕ್ಕೆ ಗಂಧವನ್ನ ಹಚ್ಚುವ ಸಂಪ್ರಾಯದ ಕೂಡ ಇದೆ. ಸ್ನೇಹಿತರೆ ಮೂಡಿ ಕೊಡುವ ಹಿಂದೆ ಇರುವ ಈ ಸತ್ಯ ಘಟನೆಯ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಗುರು, ಹಿರಿಯರು ನಿಮಗೆ ಅತ್ಯಂತ ಅವಶ್ಯಕ ಸಲಹೆಗಳನ್ನು ಕೊಡುವರು. ಅವರ ಸಲಹೆಯನ್ನು ಜೀವನದಲ್ಲಿ ಅಳವಡಿಸಿಕೊಂಡಲ್ಲಿ ನೀವು ಮಹತ್ತರ ಸಾಧನೆ ಮಾಡುವಿರಿ..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(12 ಡಿಸೆಂಬರ್, 2018) ನಿಮ್ಮ ಬದ್ಧತೆಗಳು ಮತ್ತುಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು. ಸ್ನೇಹಿತರ ಸಮಸ್ಯೆಗಳು ನಿಮಗೆ ಕೆಟ್ಟದೆನಿಸುವಂತೆ ಮಾಡಬಹುದು. ಪ್ರಣಯ ಸಂಬಂಧದಲ್ಲಿ…
ಹಸಿ ಈರುಳ್ಳಿಯಲ್ಲಿ ನೀವು ತಿಳಿಯದ ಹಲವು ಆರೋಗ್ಯಕಾರಿ ಲಾಭಗಳಿವೆ, ಪ್ರತಿ ದಿನ ಒಂದು ಹಸಿ ಈರುಳ್ಳಿ ಸೇವನೆ ಮಾಡಿದರೆ ಈ ಆರೋಗ್ಯಕಾರಿ ಲಾಭಗಳು ನಿಮ್ಮದಾಗುತ್ತವೆ, ಹಾಗಾದರೆ ಯಾವೆಲ್ಲ ರೀತಿಯಲ್ಲಿ ನಮ್ಮ ದೇಹಕ್ಕೆ ಹಸಿ ಈರುಳ್ಳಿ ಸಹಾಯಕವಾಗಿದೆ ಅನ್ನೋದನ್ನ ತಿಳಿಯೋಣ ಬನ್ನಿ. ಮೊದಲನೆಯದಾಗಿ ಹಸಿ ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎನ್ನುವ ರಾಸಾಯನಿಕ ಇರುತ್ತದೆ, ಇದು ಕ್ಯಾನ್ಸರ್ ಕೋಶಗಳ ವಿರುದ್ಧ ಯುದ್ಧಮಾಡಿ ಹೊರಡುವಷ್ಟು ಶಕ್ತಿಶಾಲಿ, ವಿಜ್ಞಾನಿಗಳು ಹಸಿ ಈರುಳ್ಳಿಯನ್ನು ತಿನ್ನುವ ಅಭ್ಯಾಸ ಇರುವವರಿಗೆ ಕ್ಯಾನ್ಸರ್ ಕಾಡುವ ಸಂದರ್ಭಗಳು ಕಡಿಮೆ ಎಂದಿದ್ದಾರೆ, ಅಲ್ಲದೆ ಹಸಿ…
ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?