News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

88

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಮೇಷ

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದುಇದರ ಪರಿಣಾಮವಾಗಿ ಒಂದಿಷ್ಟು ಸಮಸ್ಯೆಗಳನ್ನು ಇತರರು ಅನುಭವಿಸಬೇಕಾಗುವುದು.
ಬೇರೆಯವರ ಸಹಾಯ ಅತ್ಯಂತ ಪರಿಣಾಮಕಾರಿಯಾಗಿರುವುದು ನಿಮ್ಮ ಜೀವನದಲ್ಲಿ ನೆನಪಾಗು ವಾಗಿರುವುದು

ವೃಷಭ

ವ್ಯಾಪಾರ ಅಭಿವೃದ್ಧಿ ಒಳ್ಳೆಯ ದಿನವಾಗಿದೆ ಮಾನಸಿಕ ಒತ್ತಡ ಬಹಳ ಇರುವುದು ಆರೋಗ್ಯದಲ್ಲಿ ಜಾಗೃತರಾಗಿರಬೇಕು ಮನಸ್ಸು ಚಂಚಲತೆ ಇರುವುದರಿಂದ ಸ್ವಂತ ನಿರ್ಣಯ ತೆಗೆದುಕೊಳ್ಳಬಾರದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮಿಥುನ

ನಿಮ್ಮ ಹಣ ನಿಮ್ಮ ಮನೆಯವರಿಗೂ ಓಸ್ಕರ ಖರ್ಚಾಗುವ ಸಾಧ್ಯತೆ ಇದೆ ಮಕ್ಕಳ ಸಂತೋಷದಲ್ಲಿ ನಿಮ್ಮ ಸಂತೋಷವನ್ನು ಕಾಣುವಿರಿ ಗಣೇಶನ ನಾಮಸ್ಮರಣೆ ಮಾಡಿದರೆ ಒಳ್ಳೆಯದು
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕಟಕ

ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆನೀವು ಪ್ರೀತಿಯ ನಿಜವಾದ ಭಾವಪರವಶತೆಯನ್ನು ಅನುಭವಿಸುತ್ತೀರಿ ನಿಮ್ಮ ಆತ್ಮವಿಶ್ವಾಸ ನಿಮ್ಮ ನಂಬಿಕೆ ಕೈಬಿಡುವುದಿಲ್ಲಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಸಿಂಹ

ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ ನಿಮ್ಮ ಸ್ನೇಹಿತರು ದೇಶದಿಂದ ದೂರ ಆಗಿದ್ದರೆ ಈ ದಿನ ನಿಮಗೆ ಹತ್ರ ಆಗಿರುತ್ತಾರೆ ಶ್ರೀಮತಿಗೆ ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಇಜರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕನ್ಯಾ

ದಾಂಪತ್ಯದಲ್ಲಿ ಕಲಹ ಕುಟುಂಬದಲ್ಲಿ ಮನಸ್ತಾಪ ಆರೋಗ್ಯದಲ್ಲಿ ಶಕ್ತಿ ಇರುವುದಿಲ್ಲ ಪ್ರವಾಸ ಹೆಚ್ಚಾಗಿರುತ್ತದೆ ನಿಮ್ಮ ಮಾತಿನಿಂದ ಬೇರೆಯವರಿಗೆ ನೋವಾಗುವಂತಹ ಇರುತ್ತದೆ

ತುಲಾ

ನಿಮ್ಮ ಕೋಪ ದಿಂದ ನಿಮ್ಮ ಪಶ್ಚಾತ್ತಾಪಕ್ಕೆ ಒಳಗಾಗುವಿರಿ ಉದ್ಯೋಗದಲ್ಲಿ ಉನ್ನತ ಮಟ್ಟಕ್ಕೆ ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನಸ್ಸು ಹಗುರವಾಗಿರುತ್ತದೆ

ವೃಶ್ಚಿಕ

ಬದುಕಿನಲ್ಲಿ ಬದಲಾವಣೆ ಬಂದಂತಾಗುವುದು ರಾಜಕೀಯ ವ್ಯಕ್ತಿಗಳಿಗೆ ಈ ದಿನ ಅಷ್ಟೊಂದು ಒಳಿತಲ್ಲ ಪ್ರವಾಸಿ ಪಯಣ ನಿಮ್ಮ ಜೀವನದ ಅಚಾನಕ ದಿನಾ ನಿಗದಿತ ಆಗುವುದು

ಧನು

ಸ್ವಲ್ಪ ಹಣಕಾಸಿನ‌ವಿಚಾರದಲ್ಲಿ ಜಾಗ್ರತೆ ಅತ್ತೆ ಮಾವನಿಂದ ಕಿರಿಕಿರಿ ಜಗಳ ಆಗುವ ಸಂಭವ ಹೆಚ್ಚಾಗಿರುತ್ತದೆ ಅಣ್ಣ-ತಮ್ಮಂದಿರ ಹೊಟ್ಟಿಗೆ ಹಣಕಾಸಿನ ವಿಚಾರದಲ್ಲಿ ಜಗಳ ಆಗುವುದು

ಮಕರ

ದುರಾಸೆ ಹೊಟ್ಟೆಕಿಚ್ಚು ನಿಮಗೆ ತೊಂದರೆ ಆಗುವುದು ನಿಮ್ಮನ್ನು ಆವರಿಸಲಿದೆ ಬದುಕು ಉತ್ಸಾಹ ಹೆಚ್ಚಾಗಿರುತ್ತದೆ ಆತ್ಮವಿಶ್ವಾಸ ಪ್ರಬಲವಾಗಿ ನಿಮ್ಮ ಧೈರ್ಯವನ್ನು ಹೆಚ್ಚು ಮಾಡುತ್ತದೆ
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕುಂಭ

ಮಾನಸಿಕ ಖಿನ್ನತೆಯಿಂದ ಬದುಕಿನ ಒಳಗಾಗಿದ್ದ ಸ್ನೇಹಿತರಿಗೆ ನಿಮ್ಮಿಂದ ಬುದ್ಧಿವಾದ ಹೇಳುವಿರಿ ಆತ್ಮವಿಶ್ವಾಸ ಆತ್ಮಸ್ಥೈರ್ಯ ಉಪದೇಶ ಮಾಡುವ ಸಂಭವ ಇರುತ್ತದೆ ವಾಹನದಲ್ಲಿ ಖರೀದಿ ಉತ್ಸಾಹ ಹೆಚ್ಚಾಗುತ್ತದೆ
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮೀನ

ಮನೆ ಮಾರಾಟ ಮನೆ ತಗೊಳ್ಳುವುದು ಅತ್ಯಂತ ತುಂಬಾ ಒಳ್ಳೆಯ ದಿನ ಇರುತ್ತದೆ ಸಣ್ಣ ಪುಟ್ಟ ಕೆಲಸಗಳು ನಿಮ್ಮನ್ನು ಕಿರಿಕಿರಿ ಮಾಡುತ್ತದೆ ಬದುಕು- ಸಹನೆ ಇರುತ್ತದೆ

ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ದರ್ಶನ್ ಕುರುಕ್ಷೇತ್ರ, ಸುದೀಪ್ ಪೈಲ್ವಾನ್, ಅಭಿಷೇಕ್ ಅಮರ್ ಚಿತ್ರಗಳ ಸ್ಟೈಲಿಶ್ ಟೀ ಶರ್ಟ್ ಗಳು..ಕೊಂಡುಕೊಳ್ಳಲು ಈ ಫೋಟೋ ಮೇಲೆ ಕ್ಲಿಕ್ ಮಾಡಿ ನೋಡಿ…

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಚಿತ್ರದ ಟೀ ಶರ್ಟ್, ಕಿಚ್ಚ ಸುದೀಪ್ ಅಭಿನಯದ ಪೈಲ್ವಾನ್ ಚಿತ್ರದ ಟೀ ಶರ್ಟ್, ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಅಭಿನಯದ ಅಮರ್ ಚಿತ್ರದ ಟೀ ಶರ್ಟ್ ಗಳಿಗಾಗಿ ಸಂಪರ್ಕಿಸಿ. whatsapp ಮಾತ್ರ ಮಾಡಿ…9141788533 whatsappನಲ್ಲಿ ನಿಮ್ಮ ವಿಳಾಸದೊಂದಿಗೆ ನಿಮ್ಮ ಹೆಸರು, ಡಿಸೈನ್ ಸಂಖ್ಯೆ, ಸೈಜ್, ಮನೆ ಸಂಖ್ಯೆ, ಲ್ಯಾಂಡ್ ಮಾರ್ಕ್, ನಿಮ್ಮ ಊರಿನ ಹೆಸರು, ಹೋಬಳಿ, ತಾಲ್ಲೂಕು ಹಾಗೂ ಜಿಲ್ಲೆಯ ಹೆಸರಿನ ಜೊತೆಗೆ ಮರೆಯದೇ ಪಿನ್ ಕೋಡ್…

  • ಸುದ್ದಿ

    ಜ್ಯೋತಿಷಿಗಳು ಹೇಳಿದ ಸಮಯದಲ್ಲೇ ಮಂಡ್ಯಕ್ಕೆ ಅಭ್ಯರ್ಥಿಯನ್ನು ಘೋಷಣೆ ಮಾಡಿದ ಜೆಡಿಯಸ್!

    ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್‌ ಶಾಸಕರ ಸಮ್ಮುಖದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…

  • ಸ್ಪೂರ್ತಿ

    ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಕೆ ಪಿಎಚ್‍ಡಿ ಮಾಡಿದ್ದಾರೆ..!ತಿಳಿಯಲು ಇದನ್ನು ಓದಿ..

    ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್‌ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್‌ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್‍ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್‌ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್‌ಗೆ ಟ್ರಾನ್ಸ್‌ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…

  • ಉಪಯುಕ್ತ ಮಾಹಿತಿ

    ಈ ಮನೆಮದ್ದು ಉಪಯೋಗಿಸಿ, ಒಂದೇ ದಿನದಲ್ಲಿ ಮೊದವೆಗೆ ಗುಡ್ ಬೈ ಹೇಳಿ..!

    ಹದಿಹರೆಯದಲ್ಲಿ ಮೊಡವೆ ಏಳುವುದು ಸಾಮಾನ್ಯ. ಆದ್ರೆ ಪಾರ್ಟಿಗೆ ಹೋಗಬೇಕೆಂದಾಗ, ಯಾವುದೋ ಬಹುಮುಖ್ಯ ಸಮಾರಂಭವಿದ್ದಾಗಲೇ ಮುಖದ ಮೇಲೆ ಮೊಡವೆ ಎದ್ದು ಬಿಡುತ್ತದೆ. ಇದು ನಮ್ಮ ಸಂತೋಷಕ್ಕೆ ಕಪ್ಪು ಚುಕ್ಕಿಯಾಗ್ಬಿಡುತ್ತದೆ. ಮೊಡವೆ ಹೋಗಲಾಡಿಸಲು ಕೆಲವೊಂದು ಮನೆ ಮದ್ದುಗಳಿವೆ. 24 ಗಂಟೆಯೊಳಗೆ ನಿಮ್ಮ ಮುಖದ ಮೇಲಿದ್ದ ಮೊಡವೆಗಳು ಮಾಯವಾಗ್ಬಿಡ್ತವೆ. ಅಂತ ಔಷಧಿಗಳನ್ನು ನಾವು ಹೇಳ್ತೇವೆ ಕೇಳಿ. ಜೇನು ತುಪ್ಪ : ಸಾಕಷ್ಟು ಸೌಂದರ್ಯದ ಗುಣಹೊಂದಿರುವ ಜೇನು ತುಪ್ಪ ಮೊಡವೆ ಹೋಗಲಾಡಿಸಲು ಸಹಕಾರಿ. ಇದರಲ್ಲಿ ಆ್ಯಂಟಿ ಬ್ಯಾಕ್ಟೀರಿಯಾ ಗುಣವಿರುತ್ತದೆ. ರಾತ್ರಿ ಮೊಡವೆಯಾದ ಜಾಗಕ್ಕೆ ಸ್ವಲ್ಪ…

  • ಸುದ್ದಿ

    ತನ್ನ ಸ್ವಂತ ಮನೆಯವರೇ ‘ಮತ’ ಹಾಕಿಲ್ಲವೆಂದು ಕಣ್ಣೀರಿಟ್ಟ ಅಭ್ಯರ್ಥಿ…!

    ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಅಲೆಯ ಎದುರು ಪ್ರತಿಪಕ್ಷಗಳು ಕೊಚ್ಚಿ ಹೋಗಿವೆ. ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಕೆಲ ರಾಜ್ಯಗಳಲ್ಲಿ ಖಾತೆಯನ್ನೇ ತೆರೆಯಲು ವಿಫಲವಾಗಿದೆ. ಇದರ ಮಧ್ಯೆ ಬಹು ನಿರೀಕ್ಷೆಯಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಕೇವಲ ಐದು ಮತಗಳನ್ನು ಪಡೆದಿದ್ದಾರೆ. ಆ ಬಳಿಕ ಎಲ್ಲರ ಮನ ಕರಗುವಂತೆ ಅವರು ಕಣ್ಣೀರಿಟ್ಟಿದ್ದು, ಇದರ ನೈಜ ಕಾರಣ ತಿಳಿದ ಸಾರ್ವಜನಿಕರು ದಂಗಾಗಿದ್ದಾರೆ. ಪಂಜಾಬ್ ನ ಜಲಂಧರ್ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಪಕ್ಷೇತರ ಅಭ್ಯರ್ಥಿ ಈ…

  • ಉಪಯುಕ್ತ ಮಾಹಿತಿ

    ಭಾರಿ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

    ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…