News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ನರಸಿಂಹ ಸ್ವಾಮಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

88

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಮೇಷ

ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದುಇದರ ಪರಿಣಾಮವಾಗಿ ಒಂದಿಷ್ಟು ಸಮಸ್ಯೆಗಳನ್ನು ಇತರರು ಅನುಭವಿಸಬೇಕಾಗುವುದು.
ಬೇರೆಯವರ ಸಹಾಯ ಅತ್ಯಂತ ಪರಿಣಾಮಕಾರಿಯಾಗಿರುವುದು ನಿಮ್ಮ ಜೀವನದಲ್ಲಿ ನೆನಪಾಗು ವಾಗಿರುವುದು

ವೃಷಭ

ವ್ಯಾಪಾರ ಅಭಿವೃದ್ಧಿ ಒಳ್ಳೆಯ ದಿನವಾಗಿದೆ ಮಾನಸಿಕ ಒತ್ತಡ ಬಹಳ ಇರುವುದು ಆರೋಗ್ಯದಲ್ಲಿ ಜಾಗೃತರಾಗಿರಬೇಕು ಮನಸ್ಸು ಚಂಚಲತೆ ಇರುವುದರಿಂದ ಸ್ವಂತ ನಿರ್ಣಯ ತೆಗೆದುಕೊಳ್ಳಬಾರದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮಿಥುನ

ನಿಮ್ಮ ಹಣ ನಿಮ್ಮ ಮನೆಯವರಿಗೂ ಓಸ್ಕರ ಖರ್ಚಾಗುವ ಸಾಧ್ಯತೆ ಇದೆ ಮಕ್ಕಳ ಸಂತೋಷದಲ್ಲಿ ನಿಮ್ಮ ಸಂತೋಷವನ್ನು ಕಾಣುವಿರಿ ಗಣೇಶನ ನಾಮಸ್ಮರಣೆ ಮಾಡಿದರೆ ಒಳ್ಳೆಯದು
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕಟಕ

ಇದು ನಿಮ್ಮ ವೈವಾಹಿಕ ಜೀವನದ ಅತ್ಯುತ್ತಮ ದಿನವಾಗಲಿದೆನೀವು ಪ್ರೀತಿಯ ನಿಜವಾದ ಭಾವಪರವಶತೆಯನ್ನು ಅನುಭವಿಸುತ್ತೀರಿ ನಿಮ್ಮ ಆತ್ಮವಿಶ್ವಾಸ ನಿಮ್ಮ ನಂಬಿಕೆ ಕೈಬಿಡುವುದಿಲ್ಲಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಸಿಂಹ

ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆ ಎಚ್ಚರ ವಹಿಸಿ ನಿಮ್ಮ ಸ್ನೇಹಿತರು ದೇಶದಿಂದ ದೂರ ಆಗಿದ್ದರೆ ಈ ದಿನ ನಿಮಗೆ ಹತ್ರ ಆಗಿರುತ್ತಾರೆ ಶ್ರೀಮತಿಗೆ ಆರೋಗ್ಯದಲ್ಲಿ ಏರುಪೇರಾಗುವ ಸಂಭವ ಇಜರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕನ್ಯಾ

ದಾಂಪತ್ಯದಲ್ಲಿ ಕಲಹ ಕುಟುಂಬದಲ್ಲಿ ಮನಸ್ತಾಪ ಆರೋಗ್ಯದಲ್ಲಿ ಶಕ್ತಿ ಇರುವುದಿಲ್ಲ ಪ್ರವಾಸ ಹೆಚ್ಚಾಗಿರುತ್ತದೆ ನಿಮ್ಮ ಮಾತಿನಿಂದ ಬೇರೆಯವರಿಗೆ ನೋವಾಗುವಂತಹ ಇರುತ್ತದೆ

ತುಲಾ

ನಿಮ್ಮ ಕೋಪ ದಿಂದ ನಿಮ್ಮ ಪಶ್ಚಾತ್ತಾಪಕ್ಕೆ ಒಳಗಾಗುವಿರಿ ಉದ್ಯೋಗದಲ್ಲಿ ಉನ್ನತ ಮಟ್ಟಕ್ಕೆ ಹೋಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನಸ್ಸು ಹಗುರವಾಗಿರುತ್ತದೆ

ವೃಶ್ಚಿಕ

ಬದುಕಿನಲ್ಲಿ ಬದಲಾವಣೆ ಬಂದಂತಾಗುವುದು ರಾಜಕೀಯ ವ್ಯಕ್ತಿಗಳಿಗೆ ಈ ದಿನ ಅಷ್ಟೊಂದು ಒಳಿತಲ್ಲ ಪ್ರವಾಸಿ ಪಯಣ ನಿಮ್ಮ ಜೀವನದ ಅಚಾನಕ ದಿನಾ ನಿಗದಿತ ಆಗುವುದು

ಧನು

ಸ್ವಲ್ಪ ಹಣಕಾಸಿನ‌ವಿಚಾರದಲ್ಲಿ ಜಾಗ್ರತೆ ಅತ್ತೆ ಮಾವನಿಂದ ಕಿರಿಕಿರಿ ಜಗಳ ಆಗುವ ಸಂಭವ ಹೆಚ್ಚಾಗಿರುತ್ತದೆ ಅಣ್ಣ-ತಮ್ಮಂದಿರ ಹೊಟ್ಟಿಗೆ ಹಣಕಾಸಿನ ವಿಚಾರದಲ್ಲಿ ಜಗಳ ಆಗುವುದು

ಮಕರ

ದುರಾಸೆ ಹೊಟ್ಟೆಕಿಚ್ಚು ನಿಮಗೆ ತೊಂದರೆ ಆಗುವುದು ನಿಮ್ಮನ್ನು ಆವರಿಸಲಿದೆ ಬದುಕು ಉತ್ಸಾಹ ಹೆಚ್ಚಾಗಿರುತ್ತದೆ ಆತ್ಮವಿಶ್ವಾಸ ಪ್ರಬಲವಾಗಿ ನಿಮ್ಮ ಧೈರ್ಯವನ್ನು ಹೆಚ್ಚು ಮಾಡುತ್ತದೆ
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕುಂಭ

ಮಾನಸಿಕ ಖಿನ್ನತೆಯಿಂದ ಬದುಕಿನ ಒಳಗಾಗಿದ್ದ ಸ್ನೇಹಿತರಿಗೆ ನಿಮ್ಮಿಂದ ಬುದ್ಧಿವಾದ ಹೇಳುವಿರಿ ಆತ್ಮವಿಶ್ವಾಸ ಆತ್ಮಸ್ಥೈರ್ಯ ಉಪದೇಶ ಮಾಡುವ ಸಂಭವ ಇರುತ್ತದೆ ವಾಹನದಲ್ಲಿ ಖರೀದಿ ಉತ್ಸಾಹ ಹೆಚ್ಚಾಗುತ್ತದೆ
ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮೀನ

ಮನೆ ಮಾರಾಟ ಮನೆ ತಗೊಳ್ಳುವುದು ಅತ್ಯಂತ ತುಂಬಾ ಒಳ್ಳೆಯ ದಿನ ಇರುತ್ತದೆ ಸಣ್ಣ ಪುಟ್ಟ ಕೆಲಸಗಳು ನಿಮ್ಮನ್ನು ಕಿರಿಕಿರಿ ಮಾಡುತ್ತದೆ ಬದುಕು- ಸಹನೆ ಇರುತ್ತದೆ

ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಈ ವಿಮಾನದಲ್ಲಿ ಪ್ರಯಾಣಿಸಲು ಬಟ್ಟೆ ಬಿಚ್ಚಿ ಹೋಗ ಬೇಕು..!ತಿಳಿಯಲು ಈ ಲೇಖನ ಓದಿ..

    ನೀವು ಹೊಟೇಲುಗಳಲ್ಲಿ ಹೆಸರಿಗೆ ತೋರಿಸಿಕೊಳ್ಳಲು ಬಟ್ಟೆ ಧರಿಸಿದವರನ್ನು ನೀವು ನೋಡಿರಬಹುದು. ಆದರೆ ಜರ್ಮನಿಯಲ್ಲಿ ಟ್ರಾವೆಲ್ ಏಜೆನ್ಸಿಯೊಂದು ಜಗತ್ತಿನ ಮೊದಲ ನ್ಯೂಡ್ ಏರ್‌ಲೈನ್ಸನ್ನು ಲಾಂಚ್ ಮಾಡಿದೆ. ಇದರಲ್ಲಿ ನೀವು ಬಟ್ಟೆಹಾಕಿಕೊಂಡು ಪ್ರಯಾಣಿಸುವಂತಿಲ್ಲ. ಇದರಲ್ಲಿ ಪ್ರಯಾಣಿಸುವವರು 30 ಸಾವಿರ ಅಡಿ ಎತ್ತರಕ್ಕೆ ಹಾರಿದ ಮೇಲೆ ಬಟ್ಟೆ ತೆಗೆಯುತ್ತಾರೆ.

  • ಸುದ್ದಿ

    ಅನಾಮಧೇಯ 40 ಲಕ್ಷ ರೂ. ಬ್ಯಾಂಕಿಗೆ ಬಂತೆಂದು ಎಗ್ಗಿಲ್ಲದೆ ಖರ್ಚು ಮಾಡಿದ ದಂಪತಿಗೆ ಮುಂದೆ ಕಾದಿತ್ತು ಶಿಕ್ಷೆ!

    ಚೆನ್ನೈ,  ತಮ್ಮ ಬ್ಯಾಂಕ್ ಖಾತೆಗೆ ಅನಾಮಧೇಯವಾಗಿ ಬಂದ 40 ಲಕ್ಷ ರೂ. ಹಣವನ್ನು ಖರ್ಚು ಮಾಡಿದ ಕಾರಣಕ್ಕಾಗಿ ಸ್ಥಳೀಯ ಕೋರ್ಟ್ 3 ವರ್ಷ ಶಿಕ್ಷೆ ವಿಧಿಸಿದ ಘಟನೆ ತಮಿಳುನಾಡಿನ ತಿರುಪೂರಿನಲ್ಲಿ ನಡೆದಿದೆ. ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ. ಗುಣಶೇಖರನ್ ಹಾಗೂ ಆತನ ಪತ್ನಿ ರಾಧಾ ಶಿಕ್ಷೆಗೆ ಒಳಗಾಗಿರುವ ದಂಪತಿ. 2012ರಲ್ಲಿ ತಿರುಪೂರು ಮೂಲದ ಎಲ್ ಐಸಿ ಏಜೆಂಟ್ ವಿ.ಗುಣಶೇಖರನ್ ಎಂಬುವವರ ಅಕೌಂಟಿಗೆ ಅನಾಮಧೇಯವಾಗಿ 40 ಲಕ್ಷ ರೂ. ಜಮೆಯಾಗಿತ್ತು. ಹಣ ಬಂದ ಖುಷಿಗೆ ಎಲ್ಲಿಂದ…

  • ಸಿನಿಮಾ

    ರಿತೇಶ್‌ಗೆ ಐಶಾರಾಮಿ ಕಾರ್‌ ಬರ್ತಡೇ ಗಿಫ್ಟ್ ನೀಡಿದ ಪತ್ನಿ,ಕಾರಿನ ಬೆಲೆ ಎಷ್ಟು ಗೊತ್ತಾ..?ತಿಳಿಯಲು ಇದನ್ನು ಓದಿ..

    ಎಲೊನ್ ಮಸ್ಕ್ ಅವರ ಟೆಸ್ಲಾ ಮೋಟಾರ್ಸ್ ಸದ್ಯದಲ್ಲೇ ಮಾಡೆಲ್ 3 ಎಲೆಕ್ಟ್ರಿಕ್ ಕಾರನ್ನು ಭಾರತದ ರಸ್ತೆಗಿಳಿಸುವುದಾಗಿ ಹೇಳಿದೆ. ಇನ್ನೊಂದ್ಕಡೆ ನಟ ರಿತೇಶ್ ದೇಶ್ಮುಖ್ ಮಾಡೆಲ್ ಎಕ್ಸ್ ಎಲೆಕ್ಟ್ರಿಕ್ ಎಸ್ ಯು ವಿ ಯನ್ನು ತಮ್ಮದಾಗಿಸಿಕೊಂಡಿದ್ದಾರೆ.

  • ಸುದ್ದಿ

    ವಯನಾಡಲ್ಲಿ 2ನೇ ದಿನ ರಾಹುಲ್ ರೋಡ್‍ಶೋ ಶುರು – ಶ್ರೀಲಂಕಾ ಹಾಗೂ ಮಾಲ್ಡೀವ್ಸ್ಗೆ ಮೋದಿ ಮೊದಲ ಪ್ರವಾಸ…..

    ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್‍ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್‍ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…

  • ಸುದ್ದಿ

    ಬೆಳಕೇ ಇಲ್ಲದೆ ಕತ್ತಲಲ್ಲಿದ್ದ ದೊಡ್ಡಿಗಳಿಗೆ ಬೆಳಕಿನ “ಸೌಭಾಗ್ಯ”ರೂಪಿಸಿದ ಮೋದಿ…..!

    ಎಂಟೆಕ್‌ ಪದವೀಧರ ಯುವಕನೊಬ್ಬ ಪ್ರಧಾನಿ ಕಚೇರಿಗೆ ಬರೆದ ಒಂದೇ ಒಂದು ಪತ್ರದಿಂದ ಕತ್ತಲ ಕೂಪದಲ್ಲಿ ನಲುಗುತ್ತಿದ್ದ ಹತ್ತಾರು ಹಳ್ಳಿಗಳಿಗೆ ಬೆಳಕು ಲಭಿಸುತ್ತಿದೆ. ಯುವಕನ ಜಾಣ್ಮೆಗೆ ಮೆಚ್ಚುಗೆ ವ್ಯಕ್ತವಾಗುತ್ತಿದ್ದರೆ, ಪ್ರಧಾನಿ ಮೋದಿ ಆಡಳಿತಕ್ಕೆ ಪ್ರಶಂಸೆಗಳ ಸುರಿಮಳೆಯೇ ಲಭಿಸಿದೆ.ಲಿಂಗಸುಗೂರು ತಾಲೂಕು ಗಲಗನ ದೊಡ್ಡಿ, ಗುಳೆದರ ದೊಡ್ಡಿ, ಕಾಶಪ್ಪನ ದೊಡ್ಡಿಗಳು ಈವರೆಗೂ ಬೆಳಕು ಕಂಡಿಲ್ಲ. ಅಂಥ ಚಿಕ್ಕ ದೊಡ್ಡಿಯ ಯುವಕ ಅಮರೇಶ ಗುಡುಗುಂಟಾ ಎಂಟೆಕ್‌ ಪದವಿ ಪಡೆದು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ತಮ್ಮ ದೊಡ್ಡಿಗಳ ಸಮಸ್ಯೆಗೆ ಪರಿಹಾರ ಕಲ್ಪಿಸಬೇಕೆಂಬ ಕಾರಣಕ್ಕೆ 2018ರ…

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…