News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

575

ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಫೆಬ್ರವರಿ, 2019) ಯಾವುದೇ ಪ್ರಮಾಣ ಮಾಡುವ ಮೊದಲು ತಜ್ಞರನ್ನು ಸಂಪರ್ಕಿಸಿ. ಕಲ್ಪನೆಗಳ ಹಿಂದೆ ಓಡಬೇಡಿ ಹಾಗೂ…

  • ಜ್ಯೋತಿಷ್ಯ

    ಗಣಪತಿಯನ್ನು ನೆನೆಯುತ್ತಾ ನಿಮ್ಮ ಇಂದಿನ ರಾಶಿ ಭವಿಷ್ಯವನ್ನು ತಿಳಿಯಿರಿ

    ಮೇಷ ರಾಶಿ ಭವಿಷ್ಯ (Tuesday, November 30, 2021) ನೀವು ವಿರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ಇಂದು ವ್ಯಾಪಾರದಲ್ಲಿ ಉತ್ತಮ ಲಾಭವನ್ನು ಗಳಿಸುವ ಸಾಧ್ಯತೆ ಇದೆ. ಇಂದಿನ ದಿನ ನೀವು ನಿಮ್ಮ ವ್ಯಾಪಾರಕ್ಕೆ ಹೊಸ ಎತ್ತರವನ್ನು ನೀಡಬಹುದು. ಸಂಗಾತಿಯು ಸಂತೋಷ ನೀಡಲು ಪ್ರಯತ್ನ ಮಾಡಿದಾಗಿನ ಪೂರ್ಣ ಸಂತೋಷದ ಒಂದು ದಿನ. ನಿಮ್ಮ ಸಂಗಾತಿಗೆ ಸಾಕಷ್ಟು ಗಮನ ನೀಡಲಾಗದಿದ್ದಲ್ಲಿ ಅದು ಅವರ ಅಸಮಾಧಾನಕ್ಕೆ ಕಾರಣವಾಗಬಹುದು. ನೀವು ಯಾವುದೇ ಹೊಸ ಯೋಜನೆಯನ್ನು ತೆಗೆದುಕೊಳ್ಳುವ ಮೊದಲು ಎರಡು ಬಾರಿ ಆಲೋಚಿಸಿ. ಇದ್ದಕ್ಕಿದ್ದಂತೆ ಇಂದು…

  • ಉಪಯುಕ್ತ ಮಾಹಿತಿ, ರಾಜಕೀಯ

    ತನ್ನ ಪ್ರಜೆಗಳ ಹಿತಕ್ಕಾಗಿ ಅತ್ಯಂತ ಬೆಲೆ ಬಾಳುವ ವಜ್ರವನ್ನೇ ಮಾರಿದ ದೇಶ..!ತಿಳಿಯಲು ಈ ಲೇಖನ ಓದಿ …

    ಕೆಲವು ದೇಶಗಳಿರುತ್ತವೆ, ತನ್ನ ಪ್ರಜೆಗಳಿಗಾಗಿ ಏನನ್ನೂ ಮಾಡದಿದ್ದರೂ…ತಮ್ಮ ಚರಿತ್ರೆಯ ಬಗ್ಗೆ ಹೊಗಳುತ್ತಾ ಮೀಸೆ ತಿರುವುತ್ತವೆ. ಪ್ರಜೆಗಳು ಹಸಿವಿನಿಂದ ಸಾಯುತ್ತಿದ್ದರೂ. ತಮ್ಮ ದೇಶದ ಸಂಸ್ಕೃತಿ ಬಹಳ ದೊಡ್ಡದೆಂದು ಪ್ರಚಾರ ಮಾಡುತ್ತಿರುತ್ತವೆ. ನಮ್ಮ ದೇಶದ ಶಿಲ್ಪಗಳನ್ನು, ತಾಳೆಗರಿಗಳನ್ನು ಬೇರೊಂದು ದೇಶ ಕದ್ದಿದೆಯೆಂದು… ಅವುಗಳನ್ನು ಮರಳಿ ತಮ್ಮ ದೇಶಕ್ಕೆ ತರುತ್ತೇವೆಂದು ಹೇಳುತ್ತಿರುತ್ತವೆ.

  • ಉಪಯುಕ್ತ ಮಾಹಿತಿ

    ಸರ್ಕಾರದಿಂದ ಬೋರ್ ವೆಲ್ ಕೊರೆಸುವ ರೈತರಿಗೆ 2.5ಲಕ್ಷದ ಸಬ್ಸಿಡಿ..!ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಮತ್ತು ಎಲ್ಲರಿಗೂ ಮರೆಯದೇ ಶೇರ್ ಮಾಡಿ…

    ಹೌದು,ನೀವೂ ಕೇಳಿದ್ದು ನಿಜ, ರೈತರು ಸರ್ಕಾರದ ಈ  ಯೋಜನೆ ಮೂಲಕ  2.5 ಲಕ್ಷ ಸಬ್ಸಿಡಿ ಪಡೆದು ಬೋರ್ ವೆಲ್ ಕೊರೆಸುವ ಸಂಪೂರ್ಣ ಮಾಹಿತಿ ಇಲ್ಲಿದೆ… ಈ ಮಾಹಿತಿ ನಮ್ಮ ರೈತ ಭಾಂದವರಿಗೆ ಹೆಚ್ಚು ಉಪಯುಕ್ತವಾಗಿದ್ದು,ಆದಷ್ಟೂ ಎಲ್ಲರಿಗೂ ಮತ್ತು ನಿಮ್ಮ ಸ್ನೇಹಿತರಿಗೂ ಮರೆಯದೇ ಶೇರ್ ಮಾಡಿ… ಈಗಂತೂ ಹಲವಾರು ವಿಭಾಗಗಳಲ್ಲಿ ಸರ್ಕಾರಗಳು ಜನರಿಗೆ ಉಪಯುಕ್ತವಾಗುವಂತಹ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿರುತ್ತದೆ.ಅದರಲ್ಲಿ ಇದು ಒಂದು ರೈತರಿಗೆ ಅನುಕೂಲವಾಗುವಂತಹ ಯೋಜನೆಯಾಗಿದೆ. ಕೆಲವೊಂದು ಅಭಿವೃದ್ಧಿ ನಿಗಮದ ಸಹಕಾರದಡಿಯಲ್ಲಿ ಗಂಗಾ ಕಲ್ಯಾಣ ಯೋಜನೆ ಜಾರಿಯಲ್ಲಿದ್ದು.. ಇದರ…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…