ಸುದ್ದಿ

ವಿಶ್ವ ತಂಬಾಕು ದಿನ 2019, ನೀವು ಅತೀ ಮುಖ್ಯವಾಗಿ ತಿಳಿಯಲೇಬೇಕಾದ ವಿಚಾರಗಳು…!

561

ವಿಶ್ವ ಆರೋಗ್ಯ ಸಂಸ್ಥೆಯು ಮೇ 31ರಂದು ವಿಶ್ವ ತಂಬಾಕು ದಿನವನ್ನಾಗಿ ಆಚರಣೆ ಮಾಡುತ್ತದೆ. ತಂಬಾಕು ಬಳಕೆ ಮತ್ತು ಧೂಮಪಾನದಿಂದ ಆಗುವಂತಹ ಹಾನಿ ಬಗ್ಗೆ ತಿಳಿಸಲು ಈ ವಿಶ್ವ ತಂಬಾಕು ದಿನವನ್ನು ಆಚರಿಸಲಾಗುತ್ತದೆ. ತಂಬಾಕು ಸೇವನೆಯಿಂದ ದೇಹಕ್ಕೆ ಆಗುವಂತಹ ಹಾನಿಯನ್ನು ಈ ವೇಳೆ ಜನರಿಗೆ ವಿವರಿಸಲಾಗುತ್ತದೆ. ಇದರಿಂದ ಅವರು ತಂಬಾಕು ಸೇವನೆ ಕಡಿಮೆ ಮಾಡಲಿ ಮತ್ತು ಧೂಮಪಾನ ಮಾಡುವ ಜನರಿಂದಲೂ ದೂರವಿರಲಿ ಎನ್ನುವುದು ಇದರ ಉದ್ದೇಶವಾಗಿದೆ. ಪ್ರತೀ ವರ್ಷ ವಿಶ್ವ ಆರೋಗ್ಯ ಸಂಸ್ಥೆಯು ಹೊಸ ಧ್ಯೇಯ ವಾಕ್ಯದೊಂದಿಗೆ ವಿಶ್ವದ ಯಾವುದಾದರೂ ಒಂದು ಭಾಗದಲ್ಲಿ ತಂಬಾಕಿನಿಂದ ಆಗುವಂತಹ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದು. ಈ ವರ್ಷದ ಧ್ಯೇಯ ವಾಕ್ಯವೆಂದರೆ ತಂಬಾಕು ಮತ್ತು ಶ್ವಾಸಕೋಶದ ಆರೋಗ್ಯ. ಈ ವರ್ಷದ ಧ್ಯೇಯ ವಾಕ್ಯದ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆಯು ಈ ರೀತಿಯಾಗಿ ವಿವರ ನೀಡುವುದು ತಂಬಾಕು ಸೇವನೆಯಿಂದಾಗಿ ಶ್ವಾಸಕೋಶದ ಮೇಲೆ ಆಗುವಂತಹ ಹಾನಿ ಬಗ್ಗೆ ಜಾಗೃತಿ ಮೂಡಿಸುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ತಂಬಾಕಿನಿಂದಾಗಿ ದೀರ್ಘಕಾಲಿಕ ಉಸಿರಾಟದ ಸಮಸ್ಯೆ ಮತ್ತು ಕ್ಯಾನ್ಸರ್ ಕೂಡ ಬರಬಹುದು ಶ್ವಾಸಕೋಶವು ದೇಹಕ್ಕೆ ಕೆಲವೊಂದು ಪ್ರಮುಖ ಕಾರ್ಯಗಳಲ್ಲಿ ದೇಹಕ್ಕೆ ನೆರವಾಗುವುದು.

ತಂಬಾಕು ಸೇವನೆಯಿಂದ ಆಗುವ ಹಾನಿಕಾರಕ ಪರಿಣಾಮಗಳು ತಂಬಾಕು ಸೇವನೆಯನ್ನು ಆದಷ್ಟು ಮಟ್ಟಿಗೆ ಕಡೆಗಣಿಸುವುದು ತುಂಬಾ ಒಳ್ಳೆಯದು. ಇದರಿಂದಾಗಿ ಹಲವಾರು ರೀತಿಯ ದೀರ್ಘಕಾಲಿಕ ಆರೋಗ್ಯ ಸಮಸ್ಯೆಗಳು ಮತ್ತು ಕ್ಯಾನ್ಸರ್ ಬರಬಹುದು.ಶ್ವಾಸಕೋಶದ ಕ್ಯಾನ್ಸರ್ ಧೂಮಪಾನದಿಂದಾಗಿ ಶ್ವಾಸಕೋಶದ ಕ್ಯಾನ್ಸರ್ ಬರುವಂತಹ ಸಾಧ್ಯತೆಯು ತುಂಬಾ ಹೆಚ್ಚಾಗಿರುವುದು. ನೀವು ಚೈನ್ ಸ್ಮೋಕರ್ ಆಗಿದ್ದರೆ ಆಗ ಧೂಮಪಾನ ಬಿಡಲೇಬೇಕು. ಬೇರೆಯವರು ಸೇವಿಸಿದ ಸಿಗರೇಟಿನ ಹೊಗೆ ಕೂಡ ಹಾನಿಕಾರಕ. ಹೀಗೆ ಹೊಗೆ ಸೇವಿಸಿದರೆ ಅದರಿಂದಲೂ ಶ್ವಾಸಕೋಶದ ಕ್ಯಾನ್ಸರ್ ಬರುವುದು.

ದೀರ್ಘಕಾಲಿಕ ಉಸಿರಾಟದ ಕಾಯಿಲೆ ಧೂಮಪಾನದಿಂದಾಗಿ ನಿಮಗೆ ದೀರ್ಘಕಾಲಿಕ ಉಸಿರಾಟದ ಸಮಸ್ಯೆಯು ಜೀವಮಾನವಿಡಿ ಕಾಡಬಹುದು. ತುಂಬಾ ಸಣ್ಣ ವಯಸ್ಸಿನಲ್ಲಿ ಧೂಮಪಾನ ಮಾಡಲು ಆರಂಭಿಸಿದ್ದವರಲ್ಲಿ ಈ ಸಮಸ್ಯೆಯು ಅತಿಯಾಗಿ ಕಾಡುವುದು.ಬೇರೆಯವರು ಸೇದಿ ಬಿಟ್ಟ ಹೊಗೆ ನೀವು ಧೂಮಪಾನ ಮಾಡದರೆ ಇದ್ದರೂ ಕೆಲವೊಂದು ಸಲ ಬೇರೆಯವರು ಸೇದಿ ಬಿಟ್ಟ ಹೊಗೆಯಿಂದಾಗಿ ಶ್ವಾಸಕೋಶದ ಸಮಸ್ಯೆ ಕಾಡಬಹುದು. ನಿಮ್ಮ ಸುತ್ತಲು ದಿನವಿಡಿ ಯಾರಾದರೂ ಧೂಮಪಾನ ಮಾಡುತ್ತಲಿದ್ದರೆ ಆಗ ಇದರಿಂದ ನಿಮಗೆ ಶ್ವಾಸಕೋಶದ ಕಾಯಿಲೆಗಳು ಬರುವಂತಹ ಸಾಧ್ಯತೆಯು ಅತಿಯಾಗಿ ಇರುವುದು. ಮಕ್ಕಳು ಮತ್ತು ಸಣ್ಣ ಮಕ್ಕಳಿಗೆ ಇದು ತುಂಬಾ ಅಪಾಯಕಾರಿ. ಇದರಿಂದ ನಿಮ್ಮ ಸಂಬಂಧಿ ಅಥವಾ ಸ್ನೇಹಿತರಲ್ಲಿ ಧೂಮಪಾನ ಮಾಡದೆ ಇರಲು ಹೇಳಿ.

ಕ್ಷಯರೋಗಿಗಳ ಪರಿಸ್ಥಿತಿ ಮತ್ತಷ್ಟು ಕೆಡುವುದು. ಕ್ಷಯರೋಗವು ಶ್ವಾಸಕೋಶದ ಮೇಲೆ ಪರಿಣಾಮ ಬೀರುವುದು ಮತ್ತು ಧೂಮಪಾನ ಅಥವಾ ಬೇರೆಯವರು ಸೇದಿ ಬಿಟ್ಟು ಹೊಗೆಯಿಂದ ಕ್ಷಯ ರೋಗಿಗಳ ಪರಿಸ್ಥಿತಿಯು ಮತ್ತಷ್ಟು ಕೆಡುವುದು. ಇದರಿಂದಾಗಿ ಉಸಿರಾಟದ ಸಮಸ್ಯೆಯು ಕಾಣಿಸುವುದು. ಧೂಮಪಾನದಿಂಹೆಚ್ಚಿರುವ ವಾಯು ಮಾಲಿನ್ಯ ಧೂಮಪಾನದಿಂದಾಗಿ ವಾತಾವರಣದ ಮೇಲೆ ಕೂಡ ಪರಿಣಾಮ ಬೀಋಉವುದು. ಧೂಮಪಾಣ ಮಾಡುವ ಕಾರಣದಿಂದಾಗಿ ವಾಯು ಮಾಲಿನ್ಯಕ್ಕೆ ದೇಣಿಗೆ ನೀಡಿದಂತೆ ಆಗುವುದು. ಇದರಿಂದ ಮನೆಯೊಳಗೆ ವಾಯು ಮಾಲಿನ್ಯ ಹೆಚ್ಚಾಗುವುದು. ವಿಶ್ವ ಆರೋಗ್ಯ ಸಂಸ್ಥೆಯು ತಂಬಾಕು ಸೇವನೆ ಕಡಿಮೆ ಮಾಡಲು ಹಲವಾರು ರೀತಿಯ ಅಭಿಯಾನಗಳನ್ನು ಕೈಗೊಂಡಿದೆ. ಬೇರೆ ಸಂಸ್ಥೆಗಳು ಕೂಡ ಇದರಿಂದ ಪ್ರೇರಣೆ ಪಡೆದು ಕೆಲಸ ಮಾಡುತ್ತಿದೆ. ಪ್ರತಿಯೊಬ್ಬ ವ್ಯಕ್ತಿಯು ತಂಬಾಕು ಸೇವನೆ ವಿರುದ್ಧ ಹೋರಾಡಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    2018 ರಲ್ಲಿ ಮೊದಲ ಬಾರಿಗೆ ಮತದಾನ ಮಾಡಲಿರುವ ಯುವಜನತೆಗೆ ಅರಿವು ಮೂಡಿಸಲು 5K ಓಟದಲ್ಲಿ ಸ್ಪರ್ಧಿಗಳೊಂದಿಗೆ ಸ್ವತಃ ತಾವೂ ಕೂಡ ಪಾಲ್ಗೊಂಡ ಮಲ್ಲೇಶ್ವರಂ ಶಾಸಕರಾದ ಡಾ.ಅಶ್ವತ್ಥ್ ನಾರಾಯಣ್ ರವರು..

    ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..

  • ಚುನಾವಣೆ

    ಕರ್ನಾಟಕ ಮೇ.೧೦ ಚುನಾವಣೆ

    ಕರ್ನಾಟಕ ರಾಜ್ಯಾದ್ಯಂತ ಒಂದೇ ಹಂತದಲ್ಲಿ ಮೇ.೧೦ ಬುಧವಾರ ಚುನಾವಣೆ ನಡೆಯಲಿದ್ದು, ಮೇ.೧೩ ಶನಿವಾರ ಮತಗಳ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ. ಚುನಾವಣಾ ಆಯೋಗವು ಬುಧವಾರ ಈ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ್ದು, ಚುನಾವಣಾ ವೇಳಾಪಟ್ಟಿ ಘೋಷಣೆಯಾದ ಇಂದಿನಿಂದಲೇ ತಕ್ಷಣ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರುತ್ತಿದೆ. ಚುನಾವಣಾ ವೇಳಾಪಟ್ಟಿಯು ಏಪ್ರಿಲ್ ೧೩ ರಂದು ಚುನಾವಣಾ ಅಧಿಸೂಚನೆ ಅಧಿಕೃತವಾಗಿ ಪ್ರಕಟವಾಗಲಿದೆ. ನಾಮಪತ್ರ ಸಲ್ಲಿಕೆ ಕಾರ್ಯವು ಅಂದಿನಿಂದಲೂ ಆರಂಭವಾಗುತ್ತದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್ ೨೦ ಕೊನೆಯ ದಿನವಾಗಿದ್ದು,…

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ನಾಯಿ ಸಾಕಾಣಿಕೆ ಇಂದ ಹೃದಯ ಆರೋಗ್ಯವಾಗಿ ಇರುತ್ತಂತೆ!

    ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಫಲಾ ಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…

  • ಸುದ್ದಿ

    ಸ್ತ್ರೀ ಶಕ್ತಿ ಮಹಿಳಾ ಸಂಘದ ಮಹಿಳೆಯರಿಗೊಂದು ಕಡ್ಡಾಯವಾಗಿ ಪಾಲಿಸ ಬೇಕಾದಂತ ಮುಖ್ಯ ಮಾಹಿತಿ.!ಇದನ್ನೊಮ್ಮೆ ಓದಿ..

    ಮಹಿಳೆಯರ ಆರ್ಥಿಕ, ಸಾಮಾಜಿಕ, ರಾಜಕೀಯ ಸಬಲೀಕರಣಕ್ಕಾಗಿ ಹಾಗೂ ಅವರಿಗೆ ರಕ್ಷಣೆ ನೀಡಿ ಸಮಾಜದ ಮುಖ್ಯವಾಹಿನಿಯಲ್ಲಿ ತರಲು ಇಲಾಖಾವತಿಯಿಂದ ಹಲವಾರು ಮಹಿಳಾ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಸ್ತ್ರಿ ಶಕ್ತಿ ಸಂಘವು ಒಂದು.ಸ್ತ್ರೀ ಶಕ್ತಿ ಸಂಘದ ಮಹಿಳೆಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಒಂದು ಸಂಘದಲ್ಲಿ ಒಂದೆ ಕುಟುಂಬದ ಒಬ್ಬರು ಸದಸ್ಯರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಒಂದೇ ಕುಟುಂಬದ ಹೆಚ್ಚು ಸದಸ್ಯರು ಒಂದೇ ಸಂಘದಲ್ಲಿ ಇದ್ದರೆ ಅದು ಅವ್ಯವಹಾರ, ಸರ್ಕಾರದ ಯೋಜನೆಗಳ ದುರ್ಬಳಕೆ ಆಗಬಹುದು ಎಂಬ ಕಾರಣದಿಂದ ಒಂದು ಸಂಘದಲ್ಲಿ…