News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಶನಿ ಮಹಾತ್ಮ ದೇವರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

97

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಮೇಷ
ನಿಮ್ಮ ಕೆಲಸ ನಿಧಾನಗತಿಯಲ್ಲಿ ಸಾಗುವುದು ಹೊಸ ವ್ಯಕ್ತಿಯ ಪರಿಚಯ ಆಗುವುದು ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ಆಗುವ ಸಂಭವ ಇರುವುದು ಜೀವನದ ಅತಿಮುಖ್ಯವಾದ ಸಮಸ್ಯೆ ನಿಮ್ಮನ್ನು ಬಿಡಲಿದೆ ಬೇವಿನ ಮರಕ್ಕೆ ನಮಸ್ಕಾರ ಮಾಡಿ ಒಳ್ಳೆಯದಾಗುವುದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ವೃಷಭ
ಮನಸ್ಸು ತುಂಬಾ ಸಂತೋಷವಾಗಿರುವುದು ಈ ದಿನ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪೂರ್ಣವಾಗುವುದು ನಿಮ್ಮ ತಾಯಿಗೆ ನಮಸ್ಕಾರ ಮಾಡಿಕೊಳ್ಳಿ ಮಾತೃ ದೋಷ ಪರಿಹಾರ ಆಗುವುದು

ಮಿಥುನ
ಹಿಂದು ದೇವಸ್ಥಾನಗಳಿಗೆ ಹೋಗುವ ಸಾಧ್ಯತೆ ಬರುವುದು ಮನಸ್ಸು ಚಂಚಲವಾಗಿರುತ್ತದೆ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ ವಾಯಮ ಶ್ರದ್ಧೆ ಹಿಂದಿದ್ದರೆ ಒಳ್ಳೆಯದಾಗುವುದು

ಕರ್ಕಟಕ

ಅನಗತ್ಯವಾದ ಖರ್ಚುಗಳು ನಿಮ್ಮಿಂದ ದೂರ ಆಗುವುದು ಪ್ರವಾಸ ಪಯಣ ಅತಿಯಾಗಿ ಮಾಡುವುದು ಒಳ್ಳೆಯದಲ್ಲ ನಿಮ್ಮ ಕನಸು ಯೋಚನೆ ಬಹಳಷ್ಟು ನಿಮ್ಮನ್ನು ಕಾಡುವುದು

ಸಿಂಹ

ನೀವು ನಿಮ್ಮ ಸ್ವಂತ ಬುದ್ಧಿಯನ್ನು ಬಿಟ್ಟು ನಿಮ್ಮ ಆತ್ಮೀಯರ ಮಾತು ಕೇಳಿದರೆ ಒಳ್ಳೆಯದಾಗುವುದು ಮನೆಯಲ್ಲಿ ಅತಿ ಹೆಚ್ಚು ಕಾಲ ಕಳೆಯುವಂತಾಗಿದೆ ಅಪಮಾನ ನಿಮ್ಮ ಮೇಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಕನ್ಯಾ
ನೀವು ಇಷ್ಟ ಪಟ್ಟವರು ನಿಮ್ಮಂತೆ ನಡಿ ಕೊಳ್ಳಬೇಕೆಂಬುದು ನಿಮ್ಮ ಹೂವೆ ಆಗಿರುತ್ತದೆ ಈ ದಿನ ಅವರಂತೆ ನೀವು ಇರಬೇಕಾಗುತ್ತದೆ ಇಲ್ಲವಾದರೆ ಅವರು ನಿಮ್ಮಿಂದ ದೂರ ಆಗುತ್ತಾರೆ ಆರೋಗ್ಯದಲ್ಲಿ ಏರುಪೇರಾಗುವುದು ಭಯ ಗಾಬರಿ ಹೆಚ್ಚಾಗಿರುತ್ತದೆ

ತುಲಾ
ಕೆಲಸದಲ್ಲಿ ಉನ್ನತಮಟ್ಟಕ್ಕೆ ಹೋಗುವ ಸಾಧ್ಯತೆ ಇರುತ್ತದೆ ಹಣ ಬೇರೆ ಒಂದು ರೂಪದಲ್ಲಿ ಬರುವ ಸಾಧ್ಯತೆ ಇರುತ್ತದೆ ಏನೇ ಮಾಡಿದರೂ ಸ್ವಂತ ಬುದ್ಧಿಯಿಂದ ಮಾಡಿದರೆ ನಿಮಗೆ ಒಳ್ಳೆಯದಾಗುವುದು

ವೃಶ್ಚಿಕ

ಸ್ನೇಹಿತರಿಂದ ಅಪಮಾನ ವಾಗುವುದು ಸೋಮಾರಿತನದಿಂದ ದೂರ ಇರುವುದು ಒಳ್ಳೆಯದು ಚಿಕ್ಕವಯಸ್ಸಿನಲ್ಲಿ ಶಿಕ್ಷಕರ ಗುರುಗಳ ಭೇಟಿಯಾಗುವ ಸಂಭವ ಇರುತ್ತದೆ ಹಸುಗೆ ಬಾಳೆಹಣ್ಣು ತಿನ್ನಿಸಿದರೆ ಒಳ್ಳೆಯದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಧನಸ್ಸು ರಾಶಿ

ವಿಪರೀತ ಮಾನಸಿಕ ಒತ್ತಡ ಮಾನಸಿಕ ಕಿರಿಕಿರಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಧನಲಾಭ ಆಕಸ್ಮಿಕವಾಗಿ ದಾಂಪತ್ಯದಲ್ಲಿ ಕಿರಿಕಿರಿಯಾಗುವ ಸಂಭವವಿರುತ್ತದೆ ಪ್ರವಾಸ ಪಯಣ ಮಾಡುವಿರಿ

ಮಕರ ರಾಶಿ
ನಿಮ್ಮ ಆರೋಗ್ಯದಲ್ಲಿ ಜಾಗೃತರಾಗಿರಬೇಕು ಸುಖ ಭೋಜನ ನಿಮ್ಮ ಸೈಟು ಭೂಮಿ ವಿಚಾರದಲ್ಲಿ ಜಗಳ ಇದ್ದರೆ ಇನ್ನೊಬ್ಬ ವ್ಯಕ್ತಿಯಿಂದ ಸಹಾಯವಾಗುವುದು ವಿದ್ಯಾಭ್ಯಾಸ ನೆನಪಿನ ಶಕ್ತಿ ಚೆನ್ನಾಗಿರುವುದು

ಕುಂಭ ರಾಶಿ
ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಸಾಗುವುದು ಬರುವ ಹಣ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನಸ್ಸು ನೆಮ್ಮದಿಯಿಂದ ಇರುತ್ತದೆ ವ್ಯಾಪಾರಕ್ಕೆ ತುಂಬಾ ಒಳ್ಳೆಯ ದಿನವಾಗಿರುತ್ತದೆ ಹೊಸ ಉದ್ಯಮ ವ್ಯಾಪಾರಕ್ಕೆ ಒಳ್ಳೆಯ ದಿನ ಆಗಿರುತ್ತದೆ ಮತ್ತೆಂತ ಸಂತೋಷವಾಗಿ ಈ ದಿನ ನಿಮ್ಮದಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772

ಮೀನಾ ರಾಶಿ
ಸ್ತ್ರೀಯರಿಂದ ಮುಜುಗರಕ್ಕೆ ಒಳಗಾಗುತ್ತಾರೆ ನಿಮ್ಮ ವ್ಯಕ್ತಿತ್ವ ನಿಮಗೆ ದುರ್ಬಲವಾಗಿ ಕಾಣುತ್ತದೆ ವಿದೇಶಿ ಪಯಣ ಮುನ್ಸೂಚನೆ ನಿಮಗೆ ಕಂಡು ತಿಳಿಯುತ್ತದೆ ವಾಹನದಲ್ಲಿ ತೊಂದರೆ ಇರುವ ಕಾರಣ ಹೆಚ್ಚಾಗಿರುವುದರಿಂದ ಗಣೇಶನ ದೇವಸ್ಥಾನಕ್ಕೆ ಹೋಗುವುದರಿಂದ ಒಳ್ಳೆಯದಾಗುತ್ತದೆ

ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಫೆಬ್ರವರಿ, 2019) ನಿಮ್ಮ ಕುಟುಂಬದ ಜೊತೆ ಕಟ್ಟುನಿಟ್ಟಾಗಿ ವರ್ತಿಸಬೇಡಿ ಇದು ಶಾಂತಿ ಭಂಗವುಂಟುಮಾಡಬಹುದು. ಇಂದು ನೀವು…

  • ಸರ್ಕಾರದ ಯೋಜನೆಗಳು

    “ವಾಸಿಸುವವನೇ ಮನೆ ಒಡೆಯ” ಯೋಜನೆಗೆ ರಾಷ್ಟ್ರಪತಿಗಳಿಂದ ಸಿಕ್ಕ ಅಂಕಿತದ ಬಗ್ಗೆ ತಿಳಿಯಬೇಕೆ…? ಹಾಗಾದ್ರೆ ಈ ಲೇಖನ ಓದಿ….!

    ವಾಸಿಸುವವನೇ ಮನೆ ಒಡೆಯ ಎಂಬ ಐತಿಹಾಸಿಕ ಕಾಯ್ದೆ ಜಾರಿಗೆ ರಾಷ್ಟ್ರಪತಿಯವರ ಅಂಕಿತ ವಷ್ಟೇ ಬಾಕಿ. ಭೂ ಸುಧಾರಣೆಗಳ ತಿದ್ದುಪಡಿ ಕಾಯ್ದೆಯಲ್ಲಿ ‘ಯಾವುದೇ ಇತರ ಕಾನೂನು ಏನೇ ಇದ್ದರೂ, 1979ರ ಜನವರಿ ಮೊದಲ ದಿನಕ್ಕೆ ನಿಕಟಪೂರ್ವದಲ್ಲಿ ಯಾವುದೇ ಕೃಷಿ ಕಾರ್ಮಿಕನು, ಯಾವುದೇ ಗ್ರಾಮದಲ್ಲಿ ತನಗೆ ಸೇರಿರದ ಭೂಮಿಯಲ್ಲಿರುವ ವಾಸದ ಮನೆಯಲ್ಲಿ ಸಾಮಾನ್ಯವಾಗಿ ವಾಸಿಸುತ್ತಿದ್ದಲ್ಲಿ, ಅಂಥ ವಾಸದ ಮನೆಯನ್ನು, ಅದು ಇರುವ ನಿವೇಶನದ ಸಹಿತವಾಗಿ ಮತ್ತು ಅದಕ್ಕೆ ನಿಕಟವಾಗಿ ತಾಗಿಕೊಂಡಿರುವ ಮತ್ತು ಅದರ ಅನುಭೋಗಕ್ಕೆ ಅವಶ್ಯವಾಗಿರುವ ಭೂಮಿಯು ಅದರ ಮಾಲೀಕನಾಗಿ ನೋಂದಾಯಿಸಿಕೊಳ್ಳಲು ಹಕ್ಕುಳ್ಳವನಾಗಿರತಕ್ಕದ್ದು’ ಎಂದು ಹೇಳಿದೆ.

  • ಸುದ್ದಿ

    ಥ್ರೆಡ್ಡಿಂಗ್ ನಂತರ ಉಂಟಾಗುವ ಮೊಡವೆಗಳ ಪರಿಹಾರಕ್ಕೆ ಇಲ್ಲಿದೆ ಸುಲಭ ‘ಉಪಾಯ’…!

    ಹುಡುಗಿಯರು ಮತ್ತಷ್ಟು ಸುಂದರವಾಗಿ ಕಾಣಲು ಅನವಶ್ಯಕ ಕೂದಲನ್ನು ತೆಗೆಯುತ್ತಾರೆ.ಇದಕ್ಕಾಗಿ ಥ್ರೆಡ್ಡಿಂಗ್ ಮಾಡಿಸಿಕೊಳ್ತಾರೆ. ಥ್ರೆಡ್ಡಿಂಗ್ ಸೂಕ್ಷ್ಮ ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಥ್ರೆಡ್ಡಿಂಗ್ ಮಾಡಿದ ಜಾಗದಲ್ಲಿ ಮೊಡವೆಗಳು ಏಳುತ್ತವೆ. ಒಂದು ಮಾಡಲು ಹೋಗಿ ಇನ್ನೊಂದಾಯ್ತು ಅಂತಾ ಗೊಣಗ್ತಾರೆ. ಇನ್ನು ಈ ಬಗ್ಗೆ ಬೇಸರ ಮಾಡಿಕೊಳ್ಳಬೇಕಾಗಿಲ್ಲ. ಈ ಮೊಡವೆಗಳಿಂದ ಸುಲಭವಾಗಿ ಮುಕ್ತಿ ಹೊಂದುವ ಉಪಾಯ ಇಲ್ಲಿದೆ.ಥ್ರೆಡ್ಡಿಂಗ್ ಮಾಡಿಸಿಕೊಳ್ಳುವ ಮೊದಲು ಚರ್ಮವನ್ನು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದರಿಂದ ಥ್ರೆಡ್ಡಿಂಗ್ ಮಾಡುವ ವೇಳೆ ನೋವಾಗುವುದಿಲ್ಲ. ನಂತರ ಕಾಟನ್ ಬಟ್ಟೆಯಿಂದ ಚರ್ಮವನ್ನು ಮೃದುವಾಗಿ…

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • inspirational

    ಗೌತಮ ಬುದ್ಧನ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳಿವು..

    ಗೌತಮ ಬುದ್ಧನೆಂದರೆ ಯಾರಿಗೆ ತಿಳಿದಿಲ್ಲ ಹೇಳಿ.ಬೌದ್ಧ ಧರ್ಮದ ಸಂಸ್ಥಾಪಕ, ದಾರ್ಶನಿಕ. ಈತ ಜನಿಸುವ ಮೊದಲೇ ಜ್ಯೋತಿಷ್ಯರುಶುದ್ಧೋದನನಿಗೆ ಜನಿಸುವ ಮಗುವು ಅತ್ಯಂತ ಪ್ರಸಿದ್ಧ ವ್ಯಕ್ತಿಯಾಗಿ, ಮಹಾಪುರುಷನಾಗಿ ಅಜರಾಮರನಾಗುತ್ತಾನೆ ಎಂದು ಭವಿಷ್ಯ ನುಡಿದಿದ್ದರಂತೆ. ಇದನ್ನು ತಿಳಿದುಕೊಂಡ ಶುದ್ದೋಧನನು ತನ್ನ ಮಗನು ಚಕ್ರವರ್ತಿ ಆಗಬೇಕೆಂದು ಬಯಸುತ್ತಾನೆ‌. ಯಾವ ದುಃಖ ನೋವುಗಳು ಈತನನ್ನು ಭಾಧಿಸದಿರಲಿ ಹಾಗೂ ಜಗತ್ತಿನ ಎಲ್ಲಾ ಕಷ್ಟ ಕಾರ್ಪಣ್ಯಗಳಿಂದ ಈತ ದೂರ ಇರಲಿ ಎಂದು ಪ್ರಯತ್ನಿಸುತ್ತಾನೆ ಹಾಗೂ ತನ್ನ ಮಗ ಇದಾವುದರ ವಿಚಾರಕ್ಕೆ ಸಿಲುಕಬಾರದೆಂದು ಯಾವುದೇ ಧಾರ್ಮಿಕ ಭೋಧನೆಯನ್ನು ಆತನಿಗೆ…