ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what
ಮೇಷ
ನಿಮ್ಮ ಕೆಲಸ ನಿಧಾನಗತಿಯಲ್ಲಿ ಸಾಗುವುದು ಹೊಸ ವ್ಯಕ್ತಿಯ ಪರಿಚಯ ಆಗುವುದು ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ಆಗುವ ಸಂಭವ ಇರುವುದು ಜೀವನದ ಅತಿಮುಖ್ಯವಾದ ಸಮಸ್ಯೆ ನಿಮ್ಮನ್ನು ಬಿಡಲಿದೆ ಬೇವಿನ ಮರಕ್ಕೆ ನಮಸ್ಕಾರ ಮಾಡಿ ಒಳ್ಳೆಯದಾಗುವುದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ವೃಷಭ
ಮನಸ್ಸು ತುಂಬಾ ಸಂತೋಷವಾಗಿರುವುದು ಈ ದಿನ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪೂರ್ಣವಾಗುವುದು ನಿಮ್ಮ ತಾಯಿಗೆ ನಮಸ್ಕಾರ ಮಾಡಿಕೊಳ್ಳಿ ಮಾತೃ ದೋಷ ಪರಿಹಾರ ಆಗುವುದು
ಮಿಥುನ
ಹಿಂದು ದೇವಸ್ಥಾನಗಳಿಗೆ ಹೋಗುವ ಸಾಧ್ಯತೆ ಬರುವುದು ಮನಸ್ಸು ಚಂಚಲವಾಗಿರುತ್ತದೆ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ ವಾಯಮ ಶ್ರದ್ಧೆ ಹಿಂದಿದ್ದರೆ ಒಳ್ಳೆಯದಾಗುವುದು
ಕರ್ಕಟಕ
ಅನಗತ್ಯವಾದ ಖರ್ಚುಗಳು ನಿಮ್ಮಿಂದ ದೂರ ಆಗುವುದು ಪ್ರವಾಸ ಪಯಣ ಅತಿಯಾಗಿ ಮಾಡುವುದು ಒಳ್ಳೆಯದಲ್ಲ ನಿಮ್ಮ ಕನಸು ಯೋಚನೆ ಬಹಳಷ್ಟು ನಿಮ್ಮನ್ನು ಕಾಡುವುದು
ಸಿಂಹ
ನೀವು ನಿಮ್ಮ ಸ್ವಂತ ಬುದ್ಧಿಯನ್ನು ಬಿಟ್ಟು ನಿಮ್ಮ ಆತ್ಮೀಯರ ಮಾತು ಕೇಳಿದರೆ ಒಳ್ಳೆಯದಾಗುವುದು ಮನೆಯಲ್ಲಿ ಅತಿ ಹೆಚ್ಚು ಕಾಲ ಕಳೆಯುವಂತಾಗಿದೆ ಅಪಮಾನ ನಿಮ್ಮ ಮೇಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಕನ್ಯಾ
ನೀವು ಇಷ್ಟ ಪಟ್ಟವರು ನಿಮ್ಮಂತೆ ನಡಿ ಕೊಳ್ಳಬೇಕೆಂಬುದು ನಿಮ್ಮ ಹೂವೆ ಆಗಿರುತ್ತದೆ ಈ ದಿನ ಅವರಂತೆ ನೀವು ಇರಬೇಕಾಗುತ್ತದೆ ಇಲ್ಲವಾದರೆ ಅವರು ನಿಮ್ಮಿಂದ ದೂರ ಆಗುತ್ತಾರೆ ಆರೋಗ್ಯದಲ್ಲಿ ಏರುಪೇರಾಗುವುದು ಭಯ ಗಾಬರಿ ಹೆಚ್ಚಾಗಿರುತ್ತದೆ
ತುಲಾ
ಕೆಲಸದಲ್ಲಿ ಉನ್ನತಮಟ್ಟಕ್ಕೆ ಹೋಗುವ ಸಾಧ್ಯತೆ ಇರುತ್ತದೆ ಹಣ ಬೇರೆ ಒಂದು ರೂಪದಲ್ಲಿ ಬರುವ ಸಾಧ್ಯತೆ ಇರುತ್ತದೆ ಏನೇ ಮಾಡಿದರೂ ಸ್ವಂತ ಬುದ್ಧಿಯಿಂದ ಮಾಡಿದರೆ ನಿಮಗೆ ಒಳ್ಳೆಯದಾಗುವುದು
ವೃಶ್ಚಿಕ
ಸ್ನೇಹಿತರಿಂದ ಅಪಮಾನ ವಾಗುವುದು ಸೋಮಾರಿತನದಿಂದ ದೂರ ಇರುವುದು ಒಳ್ಳೆಯದು ಚಿಕ್ಕವಯಸ್ಸಿನಲ್ಲಿ ಶಿಕ್ಷಕರ ಗುರುಗಳ ಭೇಟಿಯಾಗುವ ಸಂಭವ ಇರುತ್ತದೆ ಹಸುಗೆ ಬಾಳೆಹಣ್ಣು ತಿನ್ನಿಸಿದರೆ ಒಳ್ಳೆಯದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಧನಸ್ಸು ರಾಶಿ
ವಿಪರೀತ ಮಾನಸಿಕ ಒತ್ತಡ ಮಾನಸಿಕ ಕಿರಿಕಿರಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಧನಲಾಭ ಆಕಸ್ಮಿಕವಾಗಿ ದಾಂಪತ್ಯದಲ್ಲಿ ಕಿರಿಕಿರಿಯಾಗುವ ಸಂಭವವಿರುತ್ತದೆ ಪ್ರವಾಸ ಪಯಣ ಮಾಡುವಿರಿ
ಮಕರ ರಾಶಿ
ನಿಮ್ಮ ಆರೋಗ್ಯದಲ್ಲಿ ಜಾಗೃತರಾಗಿರಬೇಕು ಸುಖ ಭೋಜನ ನಿಮ್ಮ ಸೈಟು ಭೂಮಿ ವಿಚಾರದಲ್ಲಿ ಜಗಳ ಇದ್ದರೆ ಇನ್ನೊಬ್ಬ ವ್ಯಕ್ತಿಯಿಂದ ಸಹಾಯವಾಗುವುದು ವಿದ್ಯಾಭ್ಯಾಸ ನೆನಪಿನ ಶಕ್ತಿ ಚೆನ್ನಾಗಿರುವುದು
ಕುಂಭ ರಾಶಿ
ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಸಾಗುವುದು ಬರುವ ಹಣ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನಸ್ಸು ನೆಮ್ಮದಿಯಿಂದ ಇರುತ್ತದೆ ವ್ಯಾಪಾರಕ್ಕೆ ತುಂಬಾ ಒಳ್ಳೆಯ ದಿನವಾಗಿರುತ್ತದೆ ಹೊಸ ಉದ್ಯಮ ವ್ಯಾಪಾರಕ್ಕೆ ಒಳ್ಳೆಯ ದಿನ ಆಗಿರುತ್ತದೆ ಮತ್ತೆಂತ ಸಂತೋಷವಾಗಿ ಈ ದಿನ ನಿಮ್ಮದಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮೀನಾ ರಾಶಿ
ಸ್ತ್ರೀಯರಿಂದ ಮುಜುಗರಕ್ಕೆ ಒಳಗಾಗುತ್ತಾರೆ ನಿಮ್ಮ ವ್ಯಕ್ತಿತ್ವ ನಿಮಗೆ ದುರ್ಬಲವಾಗಿ ಕಾಣುತ್ತದೆ ವಿದೇಶಿ ಪಯಣ ಮುನ್ಸೂಚನೆ ನಿಮಗೆ ಕಂಡು ತಿಳಿಯುತ್ತದೆ ವಾಹನದಲ್ಲಿ ತೊಂದರೆ ಇರುವ ಕಾರಣ ಹೆಚ್ಚಾಗಿರುವುದರಿಂದ ಗಣೇಶನ ದೇವಸ್ಥಾನಕ್ಕೆ ಹೋಗುವುದರಿಂದ ಒಳ್ಳೆಯದಾಗುತ್ತದೆ
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಪ್ರಧಾನಿ ಮೋದಿಯವರ ಬಗ್ಗೆ ಸ್ಪೈನ್ ಜನರಲ್ಲಿ ಕೇಳಿದಾಗ ಬಂದ ಫಲಿತಾಂಶಗಳನ್ನು ಕೇಳಿದರೆ ನಿಮಗೆ ಆಶ್ಚರ್ಯವಾಗುತ್ತದೆ!
ಯುಜೆಟ್ ಎಂಬ ಹೆಸರಿನ ಫೋಲ್ಡ್ ಮಾಡಬಹುದಾದ ಒಂದು ಅನನ್ಯ ಸ್ಕೂಟರನ್ನು ತರಲು ಸಿದ್ಧವಾಗಿದೆ. ಬ್ಯಾಟರಿ ಚಾಲಿತವಾದ ಈ ಸ್ಕೂಟರ್ ಪೂರ್ಣ ಚಾರ್ಜ್ ಮಾಡಿದ ನಂತರ 125 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ ಎಂದು ಕಂಪನಿ ಹೇಳಿದೆ. 2018 ರಲ್ಲಿ ಲಾಸ್ ವೇಗಾಸ್ನಲ್ಲಿ ಓಡುವ ಸ್ಕೂಟರ್ ಕನ್ಸ್ಯೂಮರ್ ಎಲೆಕ್ಟ್ರಾನಿಕ್ ಶೋ (ಸಿಇಎಸ್) ಅನ್ನು ಯುಜೆಟ್ ಕಂಪನಿಯು ಪ್ರಾರಂಭಿಸಿದೆ.
ಎಸ್.ಎಸ್.ಎಲ್.ಸಿ. ಪೂರಕ ಪರೀಕ್ಷೆಯಲ್ಲಿ ಅಭ್ಯರ್ಥಿ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ 9 ನಕಲಿ ವಿದ್ಯಾರ್ಥಿಗಳನ್ನು ಬಂಧಿಸಲಾಗಿದೆ. ಶಿವರಾಜ ಜಾಳಿಹಾಳ, ಮಂಜುನಾಥ ಕಡೆಮನಿ, ನಿಂಗಪ್ಪ ಕಂಬಳಿ, ಮೈಲಾರಪ್ಪ, ಫಕೀರಪ್ಪ ಸೇರಿದಂತೆ 9 ಮಂದಿ ನಕಲಿ ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯಲ್ಲಿ ಅವರು ಬೇರೆಯವರ ಹೆಸರಲ್ಲಿ ಪರೀಕ್ಷೆ ಬರೆದ ಹಿನ್ನೆಲೆಯಲ್ಲಿ ವಿದ್ಯಾಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪರೀಕ್ಷಾ ಅಧೀಕ್ಷಕರು, ಕೊಠಡಿ ಮೇಲ್ವಿಚಾರಕರು ಕೊಠಡಿ ಮೇಲ್ವಿಚಾರಕರು ಸೇರಿ ನಾಲ್ವರು ಅಧಿಕಾರಿಗಳನ್ನು ಪರೀಕ್ಷೆ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದ್ದು, ಕ್ರಮಕ್ಕೆ ಆದೇಶಿಸಲಾಗಿದೆ ಎಂದು…
ಎಪಿಎಲ್-ಬಿಪಿಎಲ್ ಪಡಿತರ ಚೀಟಿದಾರರಿಗೆ ಐ.ವಿ.ಆರ್.ಎಸ್. ಸೇವೆಯ ಕುರಿತ ಮಾಹಿತಿಗಾಗಿ…
ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ಎಂ.ಎಸ್.ಧೋನಿ ಸ್ಲೋ ಬ್ಯಾಟಿಂಗ್ ಟೀಕೆಗೆ ಗುರಿಯಾಗಿತ್ತು. ಇಷ್ಟೇ ಅಲ್ಲ ಧೋನಿ ನಿವೃತ್ತಿಗೂ ಒತ್ತಡ ಕೇಳಿ ಬಂದಿತ್ತು. ಆದರೆ ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಧೋನಿ ಎಲ್ಲಾ ಟೀಕಿಗೆ ಉತ್ತರಿಸಿದ್ದಾರೆ. 50 ರನ್ ಸಿಡಿಸೋ ಮೂಲಕ ಭಾರತದ ದಿಟ್ಟ ಹೋರಾಟದಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ಆದರೆ ಪಂದ್ಯ ಗೆಲ್ಲಲಿಲ್ಲ ಅನ್ನೋ ಕೊರಗು ಇನ್ನು ಮಾಸಿಲ್ಲ. ಇದರ ನಡುವೆ ಮತ್ತೆ ಧೋನಿ ನಿವೃತ್ತಿ ಪಶ್ನೆ ಎದ್ದಿದೆ. ಇದಕ್ಕೆ ನಾಯಕ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ನೀಡಿದ್ದಾರೆ….