ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಮೇಷ
ನಿಮ್ಮ ಕೆಲಸ ನಿಧಾನಗತಿಯಲ್ಲಿ ಸಾಗುವುದು ಹೊಸ ವ್ಯಕ್ತಿಯ ಪರಿಚಯ ಆಗುವುದು ಪ್ರೀತಿ-ಪ್ರೇಮ ವಿಚಾರದಲ್ಲಿ ಮನಸ್ತಾಪ ಆಗುವ ಸಂಭವ ಇರುವುದು ಜೀವನದ ಅತಿಮುಖ್ಯವಾದ ಸಮಸ್ಯೆ ನಿಮ್ಮನ್ನು ಬಿಡಲಿದೆ ಬೇವಿನ ಮರಕ್ಕೆ ನಮಸ್ಕಾರ ಮಾಡಿ ಒಳ್ಳೆಯದಾಗುವುದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ವೃಷಭ
ಮನಸ್ಸು ತುಂಬಾ ಸಂತೋಷವಾಗಿರುವುದು ಈ ದಿನ ನಿಮ್ಮ ಎಲ್ಲಾ ಕೆಲಸ ಕಾರ್ಯಗಳು ಪೂರ್ಣವಾಗುವುದು ನಿಮ್ಮ ತಾಯಿಗೆ ನಮಸ್ಕಾರ ಮಾಡಿಕೊಳ್ಳಿ ಮಾತೃ ದೋಷ ಪರಿಹಾರ ಆಗುವುದು
ಮಿಥುನ
ಹಿಂದು ದೇವಸ್ಥಾನಗಳಿಗೆ ಹೋಗುವ ಸಾಧ್ಯತೆ ಬರುವುದು ಮನಸ್ಸು ಚಂಚಲವಾಗಿರುತ್ತದೆ ಮನಸ್ಸಿಗೆ ನೆಮ್ಮದಿ ಇರುವುದಿಲ್ಲ ವಾಯಮ ಶ್ರದ್ಧೆ ಹಿಂದಿದ್ದರೆ ಒಳ್ಳೆಯದಾಗುವುದು

ಕರ್ಕಟಕ
ಅನಗತ್ಯವಾದ ಖರ್ಚುಗಳು ನಿಮ್ಮಿಂದ ದೂರ ಆಗುವುದು ಪ್ರವಾಸ ಪಯಣ ಅತಿಯಾಗಿ ಮಾಡುವುದು ಒಳ್ಳೆಯದಲ್ಲ ನಿಮ್ಮ ಕನಸು ಯೋಚನೆ ಬಹಳಷ್ಟು ನಿಮ್ಮನ್ನು ಕಾಡುವುದು
ಸಿಂಹ
ನೀವು ನಿಮ್ಮ ಸ್ವಂತ ಬುದ್ಧಿಯನ್ನು ಬಿಟ್ಟು ನಿಮ್ಮ ಆತ್ಮೀಯರ ಮಾತು ಕೇಳಿದರೆ ಒಳ್ಳೆಯದಾಗುವುದು ಮನೆಯಲ್ಲಿ ಅತಿ ಹೆಚ್ಚು ಕಾಲ ಕಳೆಯುವಂತಾಗಿದೆ ಅಪಮಾನ ನಿಮ್ಮ ಮೇಲೆ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಕನ್ಯಾ
ನೀವು ಇಷ್ಟ ಪಟ್ಟವರು ನಿಮ್ಮಂತೆ ನಡಿ ಕೊಳ್ಳಬೇಕೆಂಬುದು ನಿಮ್ಮ ಹೂವೆ ಆಗಿರುತ್ತದೆ ಈ ದಿನ ಅವರಂತೆ ನೀವು ಇರಬೇಕಾಗುತ್ತದೆ ಇಲ್ಲವಾದರೆ ಅವರು ನಿಮ್ಮಿಂದ ದೂರ ಆಗುತ್ತಾರೆ ಆರೋಗ್ಯದಲ್ಲಿ ಏರುಪೇರಾಗುವುದು ಭಯ ಗಾಬರಿ ಹೆಚ್ಚಾಗಿರುತ್ತದೆ

ತುಲಾ
ಕೆಲಸದಲ್ಲಿ ಉನ್ನತಮಟ್ಟಕ್ಕೆ ಹೋಗುವ ಸಾಧ್ಯತೆ ಇರುತ್ತದೆ ಹಣ ಬೇರೆ ಒಂದು ರೂಪದಲ್ಲಿ ಬರುವ ಸಾಧ್ಯತೆ ಇರುತ್ತದೆ ಏನೇ ಮಾಡಿದರೂ ಸ್ವಂತ ಬುದ್ಧಿಯಿಂದ ಮಾಡಿದರೆ ನಿಮಗೆ ಒಳ್ಳೆಯದಾಗುವುದು
ವೃಶ್ಚಿಕ
ಸ್ನೇಹಿತರಿಂದ ಅಪಮಾನ ವಾಗುವುದು ಸೋಮಾರಿತನದಿಂದ ದೂರ ಇರುವುದು ಒಳ್ಳೆಯದು ಚಿಕ್ಕವಯಸ್ಸಿನಲ್ಲಿ ಶಿಕ್ಷಕರ ಗುರುಗಳ ಭೇಟಿಯಾಗುವ ಸಂಭವ ಇರುತ್ತದೆ ಹಸುಗೆ ಬಾಳೆಹಣ್ಣು ತಿನ್ನಿಸಿದರೆ ಒಳ್ಳೆಯದುಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಧನಸ್ಸು ರಾಶಿ
ವಿಪರೀತ ಮಾನಸಿಕ ಒತ್ತಡ ಮಾನಸಿಕ ಕಿರಿಕಿರಿ ಆಗುವ ಸಾಧ್ಯತೆ ಹೆಚ್ಚಾಗಿರುತ್ತದೆ ಧನಲಾಭ ಆಕಸ್ಮಿಕವಾಗಿ ದಾಂಪತ್ಯದಲ್ಲಿ ಕಿರಿಕಿರಿಯಾಗುವ ಸಂಭವವಿರುತ್ತದೆ ಪ್ರವಾಸ ಪಯಣ ಮಾಡುವಿರಿ

ಮಕರ ರಾಶಿ
ನಿಮ್ಮ ಆರೋಗ್ಯದಲ್ಲಿ ಜಾಗೃತರಾಗಿರಬೇಕು ಸುಖ ಭೋಜನ ನಿಮ್ಮ ಸೈಟು ಭೂಮಿ ವಿಚಾರದಲ್ಲಿ ಜಗಳ ಇದ್ದರೆ ಇನ್ನೊಬ್ಬ ವ್ಯಕ್ತಿಯಿಂದ ಸಹಾಯವಾಗುವುದು ವಿದ್ಯಾಭ್ಯಾಸ ನೆನಪಿನ ಶಕ್ತಿ ಚೆನ್ನಾಗಿರುವುದು
ಕುಂಭ ರಾಶಿ
ನಿಮ್ಮ ಕಾರ್ಯಗಳು ನಿಧಾನಗತಿಯಲ್ಲಿ ಸಾಗುವುದು ಬರುವ ಹಣ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ ಮನಸ್ಸು ನೆಮ್ಮದಿಯಿಂದ ಇರುತ್ತದೆ ವ್ಯಾಪಾರಕ್ಕೆ ತುಂಬಾ ಒಳ್ಳೆಯ ದಿನವಾಗಿರುತ್ತದೆ ಹೊಸ ಉದ್ಯಮ ವ್ಯಾಪಾರಕ್ಕೆ ಒಳ್ಳೆಯ ದಿನ ಆಗಿರುತ್ತದೆ ಮತ್ತೆಂತ ಸಂತೋಷವಾಗಿ ಈ ದಿನ ನಿಮ್ಮದಾಗಿರುತ್ತದೆಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9901077772
ಮೀನಾ ರಾಶಿ
ಸ್ತ್ರೀಯರಿಂದ ಮುಜುಗರಕ್ಕೆ ಒಳಗಾಗುತ್ತಾರೆ ನಿಮ್ಮ ವ್ಯಕ್ತಿತ್ವ ನಿಮಗೆ ದುರ್ಬಲವಾಗಿ ಕಾಣುತ್ತದೆ ವಿದೇಶಿ ಪಯಣ ಮುನ್ಸೂಚನೆ ನಿಮಗೆ ಕಂಡು ತಿಳಿಯುತ್ತದೆ ವಾಹನದಲ್ಲಿ ತೊಂದರೆ ಇರುವ ಕಾರಣ ಹೆಚ್ಚಾಗಿರುವುದರಿಂದ ಗಣೇಶನ ದೇವಸ್ಥಾನಕ್ಕೆ ಹೋಗುವುದರಿಂದ ಒಳ್ಳೆಯದಾಗುತ್ತದೆ
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಧುಮೇಹ ರೋಗಿಗಳು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಮಧುಮೇಹಿಗಳಿಗೆ ಹೆಚ್ಚು ಹಸಿವು ಕಾಡುತ್ತದೆ. ಹಾಗಾಗಿ ಬೇಗ ಹಸಿವಾಗದ ಹೊಟ್ಟೆ ತುಂಬಿರುವ ಅನುಭವ ನೀಡುವ ಆಹಾರವನ್ನು ಸೇವಿಸಬೇಕು. ಇದಕ್ಕೆ ಕಡಲೆ ಹಿಟ್ಟಿನ ರೊಟ್ಟಿ ಬೆಸ್ಟ್. ಮಧುಮೇಹಿಗಳಿಗೆ ಮಾತ್ರವಲ್ಲ ರಕ್ತದೊತ್ತಡ, ದೈಹಿಕ ದೌರ್ಬಲ್ಯ ಮತ್ತು ತೂಕ ಇಳಿಸಿಕೊಳ್ಳಲು ಬಯಸುವವರಿಗೆ ಇದು ಬೆಸ್ಟ್. ಕಡಲೆ ಹಿಟ್ಟಿನಲ್ಲಿ ಪ್ರೋಟೀನ್ ಹೆಚ್ಚಿರುತ್ತದೆ.ಕಡಿಮೆ ಗ್ಲೈಸೆಮಿಕ್ ಹೊಂದಿರುತ್ತದೆ.ಇದಕ್ಕಾಗಿಯೇ ಇದು ತೂಕ ನಷ್ಟ ಮಾಡುವ ಜೊತೆಗೆ ಮಧುಮೇಹ ನಿಯಂತ್ರಿಸುತ್ತದೆ. ಮಸಲ್ಸ್ ಬೆಳೆಸಲು ಆಸಕ್ತಿ ಹೊಂದಿರುವವರು ಕೂಡ ಕಡಲೆ…
ಬಾಯಿಯಿಂದ ನಿಮ್ಮ ಉಗುರುಗಳನ್ನು ಕಚ್ಚುತ್ತಿದ್ದರೆ ಆರೋಗ್ಯಕ್ಕೆ ಹಾನಿಕಾರಕ ಎಂಬುದು ನಿಮಗೆ ಗೊತ್ತಿರುವ ವಿಚಾರವೇ, ಆದರೆ ಇಲ್ಲಿ ಉಗುರು ಕಚ್ಚುವುದರಿಂದ ದೇಹದ ಮೇಲೆ ಯಾವ ರೀತಿಯೆಲ್ಲಾ ಪರಿಣಾಮ ಬೀರುತ್ತದೆ ಎಂಬ ಅಂಶ ಕೊಡಲಾಗಿದೆ ಓದಿ. ನೋಡಲು ಅಸಹ್ಯಕರವಾಗಿ ಕಾಣುತ್ತದೆ. ಯಾವಾಗಲೂ ಉಗುರುಗಳನ್ನು ಕಚ್ಚುವುದರಿಂದ ನಿಮ್ಮ ಬೆರಳುಗಳಿಗೆ ಹಾನಿಯಾಗುತ್ತದೆ. ನಿಮ್ಮ ಬಾಯಿಯಿಂದ ಹೊರಬರುವ ಲಾಲಾರಸದಲ್ಲಿರುವ ರಾಸಾಯನಿಕಗಳು ಬೆರಳುಗಳಿಗೆ ಸಾಕಷ್ಟು ಹಾನಿಯನ್ನು ಉಂಟುಮಾಡುತ್ತವೆ. ಇದು ನಿಮ್ಮ ಬೆರಳಿನ ಚರ್ಮದ ಮೇಲೆ ಸ್ಕ್ರಾಚಿಂಗ್ ಗುರುತುಗಳನ್ನು ಉಂಟುಮಾಡಲಿದ್ದು, ನೋಡಲು ಸಾಕಷ್ಟು ಅಸಹ್ಯಕರವಾಗಿ ಕಾಣುತ್ತದೆ. ಪರೋನಾಸ್ಸಿಯಾ…
ಮನೆ ಬಾಗಿಲಿಗೆ ಆಹಾರ ವಿತರಿಸುವ ಜೊಮ್ಯಾಟೋ ವಿತರಕ ವ್ಯವಸ್ಥೆ ಆರಂಭವಾದಾಗಿನಿಂದಲೂ ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಇದೀಗ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ವಿಚಿತ್ರ ಆರೋಪವೊಂದು ಕೇಳಿಬಂದಿದ್ದು ಪ್ರಕರಣ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ. ಹೌದು ಮಹಾರಾಷ್ಟ್ರದ ಪುಣೆಯಲ್ಲಿ ಇಂತಹದೊಂದು ವಿಚಿತ್ರ ಘಟನೆ ನಡೆದಿದ್ದು ಫುಡ್ ಡೋರ್ ಸ್ಟೆಪ್ ಡೆಲಿವರಿ ಮಾಡುವ ಜೊಮ್ಯಾಟೋ ಡೆಲಿವರಿ ಬಾಯ್ ವಿರುದ್ಧ ನಾಯಿ ಕಳ್ಳತನದ ಆರೋಪ ಕೇಳಿ ಬಂದಿದೆ. ಪುಣೆಯ ಕಾವೇರಿ ರಸ್ತೆಯಲ್ಲಿ ವಾಸವಾಗಿರುವ ವಂದನಾ ಎಂಬಾಕೆ ಜೊಮ್ಯಾಟೋದಲ್ಲಿ ಫುಡ್ ಆರ್ಡರ್ ಮಾಡಿದ್ದು…
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…