News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

1250

ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.

ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?

ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಜ ರಾಜೇಶ್ವರಿ ದೇವಿಯನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿ ನಿಮ್ಮ…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಉಪಯುಕ್ತ ಮಾಹಿತಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ನೀಡದಿರಿ

    ಮತದಾರರು ತಮ್ಮ ವೈಯಕ್ತಿಕ ಮಾಹಿತಿಯನ್ನು ಅನಧಿಕೃತ ವ್ಯಕ್ತಿಗಳಿಗೆ ನೀಡದಿರಿ   ಚುನಾವಣಾ ಕರ್ತವ್ಯದಲ್ಲಿರುವ ಅಧಿಕಾರಿಗಳಂತೆ ಕೆಲವು ಖಾಸಗಿ ವ್ಯಕ್ತಿಗಳು ಹಾಗೂ ಸಂಸ್ಥೆಗಳು ಎನ್.ಜಿ.ಓ.ಗಳು ಸಾರ್ವಜನಿಕರ ಮನೆ ಮನೆಗೆ ಭೇಟಿ ನೀಡಿ ಅವರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿವೆ. ಇಂತಹ ವಂಚನೆ ಪ್ರಕರಣಗಳಿಂದ ಸಾರ್ವಜನಿಕರು ಜಾಗರೂಕರಾಗಬೇಕೆಂದು ಜಿಲ್ಲಾಡಳಿತ ಮನವಿ ಮಾಡಿದೆ. ಚುನಾವಣಾ ಸಮಯದಲ್ಲಿ ಸರ್ಕಾರಿ ಅಧಿಕಾರಿಗಳಂತೆ ಹಾಗೂ ಐ.ಟಿ ತಂತ್ರಾAಶಗಳ ಮೂಲಕ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಲು ಕೆಲವು ಸಂಸ್ಥೆಗಳು ಪ್ರಯತ್ನಿಸುತ್ತಿವೆ ಎಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ದೂರುಗಳು ಮತ್ತು…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…