News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

1251

ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.

ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?

ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ನೀವು ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವುದರಿಂದ ಆಗುವ ಸಮಸ್ಯೆ ..!ತಿಳಿಯಲು ಈ ಲೇಖನ ಓದಿ..

    ಟಿವಿ ವೀಕ್ಷಣೆಯಲ್ಲಿ ಅತಿ ಹೆಚ್ಚು ಆಸಕ್ತಿ ಹೊಂದಿರೋ ಪುರುಷರು ಓದಲೇಬೇಕು. ಯಾಕಂದ್ರೆ ಇತ್ತೀಚೆಗೆ ನಡೆದ ಸಂಶೋಧನೆಯೊಂದರ ಪ್ರಕಾರ ದಿನಕ್ಕೆ 5 ಗಂಟೆಗಳ ಕಾಲ ಟಿವಿ ವೀಕ್ಷಿಸುವ ಪುರುಷರ ವೀರ್ಯಾಣು ಶೇ.35ರಷ್ಟು ಕಡಿಮೆಯಾಗುತ್ತದೆ.

  • inspirational, ಸುದ್ದಿ

    ಬಿಗ್ ಶಾಕ್..!ಅಡುಗೆ ಅನಿಲ ಬಳಕೆದಾರರ ಜೇಬಿಗೆ ಬೀಳಲಿದೆ ಕತ್ತರಿ…ತಿಳಿಯಲು ಈ ಲೇಖನ ಓದಿ…

    ಏಪ್ರಿಲ್ 1ರಿಂದ ವಾಹನ ಚಲಾಯಿಸಲು ನೈಸರ್ಗಿಕ ಅನಿಲ ಬಳಸುತ್ತಿರುವವರು ಹಾಗೂ ಅಡುಗೆ ಅನಿಲ ಬಳಕೆದಾರರ ಜೇಬಿಗೆ ಕತ್ತರಿ ಬೀಳಲಿದೆ. ಏಪ್ರಿಲ್ 1ರಂದು ಸ್ಥಳೀಯವಾಗಿ ಉತ್ಪಾದನೆಯಾಗುವ ನೈಸರ್ಗಿಕ ಅನಿಲದ ದರ ಪರಿಷ್ಕರಣೆಯಾಗಲಿದೆ. 2 ವರ್ಷಗಳಲ್ಲೇ ಅತಿ ಹೆಚ್ಚಿನ ಪ್ರಮಾಣದ ಏರಿಕೆ ಮಾಡುವ ಸಾಧ್ಯತೆ ಇದೆ. ಬೆಲೆ ಏರಿಕೆ ಕಾರಣ:- ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊಡೆತ ಬೀಳಲಿದೆ. ಆದ್ರೆ ಅನಿಲ ಕ್ಷೇತ್ರಗಳಲ್ಲಿ 10 ಬಿಲಿಯನ್ ಡಾಲರ್ ನಷ್ಟು ಭಾರೀ ಮೊತ್ತ ಹೂಡಿಕೆ ಮಾಡಲು ಮುಂದಾಗಿರುವ ಖಾಸಗಿ ಕಂಪನಿ ರಿಲಯೆನ್ಸ್ ಇಂಡಸ್ಟ್ರೀಸ್…

  • ಜ್ಯೋತಿಷ್ಯ

    ಈ ರಾಶಿಯ ಹುಡುಗಿಯರು ತನ್ನ ಗಂಡನಿಗೆ ಎಂದೂ ಮೋಸ ಮಾಡಲ್ಲ!ಯಾವ ರಾಶಿ ನೋಡಿ…

    ಜ್ಯೋತಿಷ್ಯಶಾಸ್ತ್ರ ಹಾಗೂ ರಾಶಿಫಲ ಪ್ರತಿಯೊಬ್ಬರ ಜೀವನದ ಮೇಲೂ ಮಹತ್ವದ ಪರಿಣಾಮ ಬೀರುತ್ತದೆ. ರಾಶಿ ನೋಡಿಯೇ ವ್ಯಕ್ತಿಯ ವ್ಯಕ್ತಿತ್ವವನ್ನು ಹೇಳಬಹುದು. ಮದುವೆ ಮಾಡುವಾಗ ಕೂಡ ಜಾತಕ ನೋಡಿ ಮದುವೆ ಮಾಡಲಾಗುತ್ತದೆ. ಜಾತಕದಲ್ಲಿ ಹೊಂದಾಣಿಕೆಯಾದ್ರೆ ಮಾತ್ರ ಮದುವೆಗೆ ಒಪ್ಪಿಗೆ ನೀಡಲಾಗುತ್ತದೆ. ಯಾವ ರಾಶಿಯ ಹುಡುಗಿ ಬೆಸ್ಟ್ ಎಂದು ತಜ್ಞರು ಹೇಳುತ್ತಾರೆ. ಇಂದು ಮೀನ ರಾಶಿಯ ಹುಡುಗಿಯರ ಸ್ವಭಾವದ ಬಗ್ಗೆ ವಿವರ ಇಲ್ಲಿದೆ. ಮೀನ ರಾಶಿಯ ಹುಡುಗಿಯರು ಆಕರ್ಷಕ ನೋಟ ಹೊಂದಿರುವವರಾಗಿರುತ್ತಾರೆ. ತಮ್ಮದೇ ಆದರ್ಶವನ್ನು ಹುಡುಗಿಯರು ಹೊಂದಿರುತ್ತಾರೆ. ನಿಯಂತ್ರಣದಲ್ಲಿರುವ ಹುಡುಗಿಯರು ಸ್ನೇಹವನ್ನು…

  • ರಾಜಕೀಯ

    5 ಬಾರಿ ಶಾಸಕರಾಗಿ ಗೆದ್ದ ಇವರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ? ಈ ವ್ಯಕ್ತಿಯಿಂದ ರಾಜಕೀಯ ನಾಯಕರು ಕಲಿಯಬೇಕು

    ಗುಮ್ಮಡಿ ನರಸಯ್ಯ ಎಂಬ ವ್ಯಕ್ತಿ ನಮ್ಮ ಭಾರತ ದೇಶದಲ್ಲಿ ಒಬ್ಬರು ಒಮ್ಮೆ ರಾಜಕೀಯಕ್ಕೆ ಬಂದರೆ ಒಮ್ಮೆ ಗೆದ್ದ ನಂತರ ಮತ್ತೆ ಗೆಲ್ಲುತ್ತಾರೆ ಎಂಬ ನಂಬಿಕೆ ಇರುವುದಿಲ್ಲ. ಆದರೆ ರಾಜಕೀಯದಲ್ಲಿ ಕೆಲವರ ಅದೃಷ್ಟ ಚೆನ್ನಾಗಿದೆ. ಹೌದು.. ರಾಜಕೀಯ ಕ್ಷೇತ್ರದಲ್ಲಿ ಶಾಸಕರಾದರೆ ಮತ್ತೆ ಮತ್ತೆ ಎಂಎಲ್ ಎ ಆಗುತ್ತಾರೆ.

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ದೇಶ-ವಿದೇಶ

    ಇದು ಭಾರತದ ಮಿನಿ ಇಸ್ರೇಲ್! ಆದ್ರೆ ಇಲ್ಲಿ ನಮ್ಮ ಭಾರತೀಯರಿಗೆ ಪ್ರವೇಶವಿಲ್ಲ !!!

    ನಮ್ಮ ಭಾರತದಲ್ಲಿರುವ ವಿವಿಧ ರೀತಿಯ ಸಂಪ್ರಧಾಯಗಳು, ನಮ್ಮ ಆಹಾರ ಪದ್ಧತಿ, ನಮ್ಮ ವೇಷ ಭೂಷಣ ಹಾಗೂ ಇಲ್ಲಿರುವ ಪಾಕೃತಿಕ ಸೌಂದರ್ಯವನ್ನು ವೀಕ್ಷಿಸಲು ಹಾಗೂ ಅಧ್ಯನ ಮಾಡಲು ಅನೇಕ ಬೇರೆ ಬೇರೆ ದೇಶದ ವಿದೇಶಿಗರು ಬರುತ್ತಿರುತ್ತಾರೆ.ಅವರಲ್ಲಿ ಇಸ್ರೇಲಿಗರು ಕೂಡ ಸೇರಿದ್ದಾರೆ. ನಮ್ಮ ಪ್ರಧಾನಿಗಳು ಕೂಡ ಇಸ್ರೇಲ್ ಪ್ರವಾಸ ಮುಗಿಸಿ ಬಂದಿದ್ದಾರೆ. ಆದರೆ ಭಾರತದಲ್ಲಿಯೇ ಒಂದು ಇಸ್ರೇಲ್ ಇದೆ.