ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.
ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?
ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ ಸರ್ಕಾರದ ಮಟ್ಟದಲ್ಲಿ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ 01ನೇ ತರಗತಿಯಿಂದ 05 ತರಗತಿಯವರೆಗೆ ಶಾಲಾ ಕಿಟ್ಗಳನ್ನು ಕೋಲಾರ ಜಿಲ್ಲೆÀಯ ನೋಂದಾಯಿತ ಕಟ್ಟಡ ಕಾರ್ಮಿಕ ಮಕ್ಕಳಿಗೆ ನೇರವಾಗಿ ಆಯಾ ತಾಲ್ಲೂಕು ಕಾರ್ಮಿಕ ನಿರೀಕ್ಷಕರ ಕಛೇರಿಯಲ್ಲಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಸೆಂಟ್ರ್ರಿAಗ್ ಮತ್ತು ಇತರೆ ಕಟ್ಟಡ ಕಾರ್ಮಿಕರ ಸಂಘ ಅಧ್ಯಕ್ಷರಾದ ನವೀನ್ ಕುಮಾರ್…
ಅದು ಆಸ್ಟ್ರೇಲಿಯಾದ ಅರಣ್ಯ. ಅದೆಷ್ಟೋ ವನ್ಯಸಂಕುಲಕ್ಕೆ ಈ ಕಾಡೇ ಆಶ್ರಯ ತಾಣ. ಇಂತಹ ಕಾನನದಲ್ಲಿ 55 ವರ್ಷದ ಮಹಿಳೆಯೊಬ್ಬರು ಗೊತ್ತಾಗದೇ ದಾರಿ ತಪ್ಪಿದ್ದರು…! ಬರೋಬ್ಬರಿ ಮೂರು ದಿನಗಳ ಕಾಲ ಇವರು ಕಾಡಿನಲ್ಲಿ ದಾರಿ ತಪ್ಪಿ ಭಯದಲ್ಲೇ ಅಲೆದಾಡುತ್ತಿದ್ದರು. ಅಂತಹ ಸಮಯದಲ್ಲಿ ಮಹಿಳೆ ಪತ್ತೆಯಾಗಿದ್ದು ಇದೊಂದು ಸಂಕೇತದಿಂದ ಆ ಸಂಕೇತವಾದರೂ ಏನು ಗೊತ್ತಾ,… ಈಕೆ ಡೆಬೊರಾ ಪಿಲ್ಗ್ರಿಮ್. ಕಾಡಂಚಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮಕ್ಕೆಂದು ಇವರು ಸಾಗುತ್ತಿದ್ದರು. ಒಬ್ಬರೇ ಇದ್ದರು. ಹೀಗೆ ಸಾಗುವಾಗ ಅಕಸ್ಮಾತ್ ದಾರಿ ತಪ್ಪಿದ್ದರು. ಹೀಗಾಗಿ,…
ಬಾಲಿವುಡ್ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ, ‘ಮೈ ಲವ್ ಲೆಟರ್ ಟು ಶ್ರೀದೇವೀಸ್ ಫ್ಯಾನ್ಸ್’ ಎಂಬ ಹೆಸರಿನಲ್ಲಿ,ತಮ್ಮ ಫೇಸ್ಬುಕ್ ವಾಲ್’ನಲ್ಲಿ ಬಹುಭಾಷಾ ನಟಿ ಶ್ರೀದೇವಿ ಬದುಕಿನ ಬಗ್ಗೆ ಕೆಲವು ಮಾಹಿತಿಗಳನ್ನು ತೆರೆದಿಟ್ಟಿದ್ದಾರೆ.
ಅಡುಗೆ ಸೋಡಾ ಬಗ್ಗೆ ನಿಮಗೆ ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಸಾಮಾನ್ಯವಾಗಿ ಎಲ್ಲರೂ ಅಡುಗೆಗೆ ಇದನ್ನು ಉಪಯೋಗಿಸ್ತಾರೆ. ಕುಕೀಸ್, ದೋಸೆಗೆ ಇದನ್ನು ಬಳಸ್ತಾರೆ. ಅಡುಗೆ ಸೋಡಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸುವುದರಿಂದ ಸಾಕಷ್ಟು ಕಾಯಿಲೆಗಳು ದೂರವಾಗುತ್ತವೆ.ನಿಮಗೆ ಆಮ್ಲದ ಸಮಸ್ಯೆ ಇದ್ದರೆ ಜೀರ್ಣಕ್ರಿಯೆ ಸರಿಯಾಗಿ ಆಗುವುದಿಲ್ಲ. ಆಗ ಅಡುಗೆ ಸೋಡಾ ಬೆರೆಸಿದ ನೀರನ್ನು ಕುಡಿದ್ರೆ ಒಳ್ಳೆಯದು. ವಾಯು ಸಮಸ್ಯೆಗೂ ಇದು ಉತ್ತಮ ಮದ್ದು. ಹೊಟೇಲ್ ತಿಂಡಿ ಸೇವಿಸಿದ ನಂತ್ರ ಹೊಟ್ಟೆಯಲ್ಲಿ ವಾಯು ತುಂಬಿಕೊಂಡ ಅನುಭವವಾಗುತ್ತದೆ. ಆಗ ಅಡುಗೆ ಸೋಡಾ ಬೆರೆಸಿದ…
ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸ್ಥಳಕ್ಕೆ ಈಗಾಗಲೇ ಸಾಗಿಸಲಾಗಿದೆ. ಆದರೆ ವಿಪರ್ಯಾಸ ಎಂದರೆ, ಅಂದು ಪರ್ವತವನ್ನೇ ಹೊತ್ತು ತಂದು ಲಕ್ಷ್ಮಣನನ ಜೀವ ಉಳಿಸಿದ, ರಾಮ ಭಕ್ತ ಹನುಮಂತನ ಪ್ರತಿಷ್ಟಾಪನೆಗೆ ವಿಘ್ನದ ಮೇಲೆ ವಿಘ್ನ ಶುರುವಾಗಿದೆ. ಕೋಲಾರದಿಂದ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಗೆ ಹೊರಟಿದ್ದ ಬೃಹತ್ ಆಂಜನೇಯನ ವಿಗ್ರಹಕ್ಕೆ ಮಾರ್ಗ ಮಧ್ಯದಲ್ಲೇ ತೊಂದರೆ ಎದುರಾಗಿತ್ತು….
ಶಂಕರಪುರ ಸೈಂಟ್ ಜೋನ್ಸ್ ಫ್ರೌಢ ಶಾಲಾ ಭಾರತ ಸೇವಾದಳ, ಸ್ಕೌಟ್, ಗೈಡ್ಸ್, ನೇಸರ ಹಸಿರುಪಡೆಯ 134 ವಿದ್ಯಾರ್ಥಿಗಳು ಶಂಕರಪುರ ಸಮೀಪದ ಕುರ್ಕಾಲು ಗರಡಿಮನೆ ಪ್ರಗತಿಪರ ಕೃಷಿಕ ವಸಂತ ಪೂಜಾರಿಯವರ ಗದ್ದೆಗೆ ಭೇಟಿ ನೀಡಿದರು. ಟಿಲ್ಲರ್ನಲ್ಲಿ ಉಳುಮೆ ಮಾಡಿದ ಗದ್ದೆಗೆ ಇಳಿದರು. ಭಾರತ ಸೇವಾದಳದ ವಿದ್ಯಾರ್ಥಿಗಳು ಇತರ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ “ಸಾರೇ ಜಾಹಾಂಸೆ ಅಚ್ಚಾ,,,, ಹಿಂದೂಸ್ತಾನ್ ಹಮಾರಾ..! ಗೀತೆಯನ್ನು ಸಾಮೂಹಿವಾಗಿ ಅಭಿನಯದ ಮೂಲಕ ಹಾಡಿದರು. ಗದ್ದೆಯಲ್ಲಿ ಹೆಜ್ಜೆಯ ಮೇಲೆ ಹೆಜ್ಜೆಯನ್ನಿಡುತ್ತಾ, ಸಂಭ್ರಮಿಸಿದರು. ಕೆಸರುಗದ್ದೆಯಲ್ಲಿ ಇಳಿದ ಪ್ರಥಮ ಅನುಭವದ ವಿದ್ಯಾರ್ಥಿಗಳು…