News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

1251

ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.

ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?

ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ ಭಾರತೀಯ ವಿಜ್ಞಾನಿಗಳು,..!

    ಸೂಜಿ ಚುಚ್ಚಿಸಿಕೊಳ್ಳುವುದೆಂದರೆ ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಭಯ ಇದ್ದೇ ಇರುತ್ತದೆ. ಇದಕ್ಕೆ ಮನಃಶಾಸ್ತ್ರದಲ್ಲಿ ಟ್ರೈಪನೋಫೋಬಿಯಾ ಎಂದು ಹೆಸರು. ಈ ಭಯಕ್ಕೆ ಭಾರತದ ವಿಜ್ಞಾನಿಗಳು ಪರಿಹಾರ ಹುಡುಕಿದ್ದಾರೆ. ಸೂಜಿಯಿಂದ ಚುಚ್ಚದೆಯೇ ಚುಚ್ಚುಮದ್ದು ನೀಡಬಹುದಾದ ನೋ ಪ್ರಿಕ್ಲಿ ಪ್ಯಾಚ್‌ ಆವಿಷ್ಕರಿಸಿದ್ದಾರೆ. ಅಹಮದಾಬಾದ್‌,  ಮಕ್ಕಳಿಗೆ ಹುಷಾರು ತಪ್ಪಿತೆಂದರೆ ಪಾಲಕರಿಗೆ ಆಂತಂಕವಾಗುವುದು ಸಹಜ. ಚಿಕಿತ್ಸೆ ಕೊಡಿಸುವಾಗ ಚುಚ್ಚುಮದ್ದು ಕೊಡಿಸುವುದು ಮತ್ತೊಂದು ಸಾಹಸದ ಕಾರ್ಯ. ಕೆಲ ಮಕ್ಕಳಂತೂ ಹಾರಾಡಿ, ಚೀರಾಡಿ ಹಿಡಿತಕ್ಕೇ ಸಿಗದಂತಾಗಿಬಿಡುತ್ತವೆ. ಅಂತಹ ಮಕ್ಕಳ ಕೈಕಾಲು ಕಟ್ಟಿಯೇ ಚುಚ್ಚುಮದ್ದು ನೀಡಬೇಕಾಗುತ್ತದೆ. ನಮ್ಮಲ್ಲಿಯೂ ಹಲವರಿಗೆ…

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸುದ್ದಿ

    ಕಿಚ್ಚನ ನಳಪಾಕ ಸೌಟು ಹಿಡಿದು ಮೊಟ್ಟೆ ದೋಸೆ ಮಾಡಿದ ಸುದೀಪ್…!

    ‘ಸೈರಾ ನರಸಿಂಹ ರೆಡ್ಡಿ’ ಸಿನಿಮಾ ಚಿತ್ರೀಕರಣದ ವೇಳೆ ಶೂಟಿಂಗ್ ಸೆಟ್ಟಿನಲ್ಲಿ ಕಿಚ್ಚ ಸುದೀಪ್ ರುಚಿ ರುಚಿ ಮೊಟ್ಟೆ ದೋಸೆ ಮಾಡಿದ್ದ ವಿಡಿಯೋವೊಂದನ್ನು ತಮ್ಮ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡು, ಚಿತ್ರೀಕರಣದ ನೆನಪನ್ನು ಮೆಲುಕು ಹಾಕಿದ್ದಾರೆ. ಹೌದು, ಸೈರಾ ನರಸಿಂಹ ರೆಡ್ಡಿ ಚಿತ್ರ ಕನ್ನಡ ಸೇರಿದಂತೆ ಹಲವು 5 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಅ. 2 ಅಂದರೆ ನಾಳೆಯೇ ಚಿತ್ರ ತೆರೆಯಮೇಲೆ ಸಖತ್ ಸದ್ದು ಮಾಡಲಿದೆ. ಈ ನಡುವೆ ಸುದೀಪ್ ಚಿತ್ರೀಕರಣ ವೇಳೆ ಚಿತ್ರ ತಂಡದ ಜೊತೆ ಕಳೆದ ಸಿಹಿ ನೆನೆಪಿನ ವಿಡಿಯೋವನ್ನು…

  • ಸುದ್ದಿ

    ಹಾಲಲ್ಲ,ಆಲ್ಕೋಹಾಲ್‍ನಲ್ಲೂ ಕಲಬೆರಕೆ; ಬಾಟಲ್ ಖಾಲಿ ಮಾಡುವಾಗ ಬಯಲಿಗೆ ಬಂದ ಸತ್ಯ..! ಈ ಗಟನೆ ನಡೆದಿದ್ದು ಎಲ್ಲಿ ಗೊತ್ತಾ?

    ಬಿಯರ್ ಕುಡಿಯುವಾಗ ಬಾಟಲಿಯಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದ್ದು, ಕೋಲಾರದ ಗ್ರಾಹಕರೊಬ್ಬರು ಇದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ.ಕೋಲಾರ ಜಿಲ್ಲೆಯ ಮಾಲೂರಿನ ಬೈರಸಂದ್ರ ಬಳಿಯ ಶ್ರೀ ಲಕ್ಷ್ಮೀ ವೈನ್ಸ್‍ನಲ್ಲಿ ಖರೀದಿಸಿದ ಬಿಯರ್ ನಲ್ಲಿ ಕಲಬೆರಕೆ ಮಾಡಿರುವುದು ಪತ್ತೆಯಾಗಿದೆ. ಚಿಲ್ಡ್ ಬಿಯರ್ ನಲ್ಲಿ ಕಲಬೆರಕೆಯಾಗಿದ್ದು, ಅರ್ಧ ಬಾಟಲಿ ಕುಡಿದ ಬಳಿಕ ಇದು ಗ್ರಾಹಕನ ಅರಿವಿಗೆ ಬಂದಿದೆ. ಈ ಕುರಿತು ಬಾರ್ ಮಾಲೀಕರ ವಿರುದ್ಧ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಿಕ್ಸ್ ಮಾಡುವ ವೇಳೆ ಏನೋ ಬಿದ್ದಿದೆ ಎಂದು ಬಾರ್ ಮಾಲೀಕರು…

  • ಪ್ರೇಮ, ಸ್ಪೂರ್ತಿ

    ತನ್ನ ಮರಿಗಾಗಿ ಈ ಕೋತಿ ಆಸ್ಪತ್ರೆಯ ಬಳಿ ಮಾಡಿದ ಕೆಲಸವನ್ನ ನೋಡಿದರೆ ಕಣ್ಣೀರು ಬರುತ್ತದೆ.

    ಸ್ನೇಹಿತರೆ ನಾವು ಮನುಷ್ಯತ್ವದ ಬಗ್ಗೆ ಮತ್ತು ಮನುಷ್ಯರು ಮಾಡುವ ಸಹಾಯದ ಬಗ್ಗೆ ಕೇಳಿರುತ್ತೇವೆ ಮತ್ತು ನೋಡಿರುತ್ತೇವೆ, ಆದರೆ ಪ್ರಾಣಿಗಳು ತೋರುವ ಪ್ರೀತಿಯ ಬಗ್ಗೆ ನಾವು ನೋಡಿರುವುದು ಮತ್ತು ಕೇಳಿರುವುದು ತುಂಬಾ ಕಡಿಮೆ. ಸ್ನೇಹಿತರೆ ನಿಮ್ಮ ಹೃದಯಕ್ಕೆ ಹತ್ತಿರವಾಗುವ ಘಟನೆಯೊಂದು ನಮ್ಮ ದೇಶದಲ್ಲಿ ನಡೆದಿದ್ದು ಅದನ್ನ ಕೇಳಿದ ಜನರ ಕಣ್ಣಲ್ಲಿ ಕೂಡ ನೀರು ಬಂದಿದೆ. ತುಂಬಾ ಜನರು ಅವರ ಕಷ್ಟಗಳನ್ನ ನಿವಾರಣೆ ಮಾಡಿಕೊಳ್ಳುವುದರಲ್ಲಿಯೇ ದಿನವನ್ನ ಕಳೆಯುತ್ತಾರೆ, ತಮ್ಮ ಕಷ್ಟಗಳನ್ನ ಬಗೆಹರಿಸಿಕೊಳ್ಳುವುದಕ್ಕೆ ಅವರಿಗೆ ಸಮಯ ಇರುವುದಿಲ್ಲ ಇಂತಹ ಸಮಯದಲ್ಲಿ ಬೇರೆಯವರ…

  • ಆರೋಗ್ಯ, ಸುದ್ದಿ

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುವುದು ಗ್ಯಾರಂಟಿ,.!

    ಸಾಮಾನ್ಯವಾಗಿ ಕಿಡ್ನಿ ಸ್ಟೋನ್ ಅನ್ನುವುದು ಈಗ ಎಲ್ಲರಿಗು ಸಾಮಾನ್ಯವಾದ ವಿಷಯ ಇದಕ್ಕೆ ಎಲ್ಲರು ಹಾಸ್ಪಿಟಲ್ಗೆ  ಹೋಗಿ ಚಿಕಿತ್ಸೆ ಪಡೆಯುತ್ತಾರೆ ಮತ್ತು ಇನ್ನು ಸ್ವಲ್ಪ ಜನ ನಾಟಿ ಔಷದಿ  ಪಡೆಯುತ್ತಾರೆ. ಆದರೆ ಇಲ್ಲಿದೆ ನೋಡಿ ಈ  ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಇದಕ್ಕೆ ನೀವು ಜಾಸ್ತಿ ಏನು ಖರ್ಚು ಮಾಡಬೇಕಿಲ್ಲ. ಅದ್ಬುತವಾದ ಪಲ್ಯ ಮಾಡೊದು ಹೇಗೆ ಎಂದು ತಿಳಿಯಲು ಇದನ್ನೊಮ್ಮೆ ಓದಿ.ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು…