ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.

ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ.
ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ ಮುಂದಾಗಲಾಗಿದೆ.

ಯಾವುದಕ್ಕೆ ಎಷ್ಟು ದಂಡ ಗೊತ್ತಾ..?
ಪ್ರಸ್ತಾವಿತ ತಂಡದ ಮೊತ್ತದ ಪ್ರಕಾರ ಚಾಲನೆ ವೇಳೆ ಮೊಬೈಲ್ ಫೋನ್ ಬಳಕೆ ಗೆ 1,000 ರೂ., ಡಿಎಲ್ ಇಲ್ಲದೆ ವಾಹನ ಚಾಲನೆ ಮಾಡಿದರೆ 500 ರಿಂದ 1,500 ರೂ., ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರಿಂದ ಹೆಚ್ಚಿನ ದರ ವಸೂಲಿ ಮಾಡಿದರೆ 500 ರಿಂದ 1,000 ರೂ.,

ವಿಮೆ ಇಲ್ಲದ ವಾಹನಗಳಿಗೆ 1000 ರೂ., ನೋ ಪಾರ್ಕಿಂಗ್ ಜಾಗದಲ್ಲಿ ವಾಹನ ನಿಲ್ಲಿಸಿದರೆ 1000 ರಿಂದ 2000 ರೂ., ವೇಗದ ಚಾಲನೆಗೆ 400 ರೂ., ರಿಜಿಸ್ಟ್ರೇಷನ್ ಮಾಡಿಸದೆ ವಾಹನ ಚಾಲನೆ ಮಾಡಿದರೆ 5000 ರಿಂದ 10 ಸಾವಿರ ರೂ. ದಂಡ ವಿಧಿಸಲು ನಿರ್ಧರಿಸಲಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬ ವ್ಯಕ್ತಿಯಲ್ಲೂ, ಎಲ್ಲರಿಗೂ ಅವರ ಜೀವನದಲ್ಲಿ ಅವರದೇ ಆದ ಕೆಲವು ಬಿಟ್ಟುಕೊಡದ ರಹಸ್ಯಗಳಿರುತ್ತವೆ. ಆಯಾ ಕಾಲ, ಸಂದರ್ಭದಲ್ಲಿ ಪ್ರತಿಯೊಬ್ಬರೂ ಗುಟ್ಟು ಇಟ್ಟುಕೊಂಡಿರುತ್ತಾರೆ. ತಮ್ಮ ಪರಮಾಪ್ತರಲ್ಲಿ ಕೂಡ ಕೆಲವೊಂದನ್ನು ಹಂಚಿಕೊಳ್ಳುತ್ತಾರಷ್ಟೆ.
ಚಂಡೀಗಢ, ಅ.9-ಚೀನಾ ಡ್ರೋಣ್ಗಳ ಮೂಲಕ ಪಾಕಿಸ್ತಾನದ ಉಗ್ರಗಾಮಿಗಳು ಪಂಜಾಬ್ ಮತ್ತು ಕಾಶ್ಮೀರದಲ್ಲಿ ವಿಧ್ವಂಸಕ ಕೃತ್ಯಕ್ಕಾಗಿ ಸ್ಫೋಟಕಗಳು ಮತ್ತು ಶಸ್ತ್ರಾಸ್ತ್ರಗಳನ್ನು ಗಡಿ ಭಾಗದಲ್ಲಿ ಎಸೆದ ಘಟನೆ ಬೆನ್ನಲ್ಲೇ ಮತ್ತೊಂದು ಆಘಾತಕಾರಿ ಪ್ರಕರಣ ವರದಿಯಾಗಿದೆ. ಪಂಜಾಬ್ನಲ್ಲಿ ಮತ್ತೆ ಪಾಕಿಸ್ತಾನ ಮೂಲದ ಎರಡು ಡ್ರೋಣ್ಗಳು ಹಾರಾಟ ನಡೆಸಿವೆ.ಪಂಜಾಬ್ನ ಫಿರೋಜ್ಪುರ ಜಿಲ್ಲೆಯ ಹುಸೇನಿವಾಲಾ ಗಡಿಯ ಮೂಲಕ ಡ್ರೋಣ್ ಭಾರತ ಪ್ರವೇಶಿಸುತ್ತಿರುವುದನ್ನು ಪತ್ತೆ ಮಾಡಲಾಗಿದ್ದು, ಪೊಲೀಸರು ಶೋಧ ಕಾರ್ಯಾಚರಣೆ ಮುಂದುವರೆಸಿದ್ದಾರೆ. ಫೀರೋಜïಪುರ ಹುಸೇನಿವಾಲಾ ಪೋಸ್ಟ್ ನಲ್ಲಿರುವ ಗಡಿ ಭದ್ರತಾ ಪಡೆ(ಬಿಎಸ್ಎಫ್) ಸಿಬ್ಬಂದಿ ಪಾಕಿಸ್ತಾನದ ಕಡೆಯಿಂದ…
ನೀರಜ್ ಜಾರ್ಜ್ ಬೇಬಿ. ಊರುಗೋಲಿನ ಸಹಾಯದಿಂದ ಅತ್ತಿಂದಿತ್ತ ಓಡಾಡುವ ಯುವಕ. ಸದ್ಯ ಇದೇ ಯುವಕ ವಿಶ್ವದ ಗಮನ ಸೆಳೆದಿದ್ದಾರೆ. ಅದು ತಮ್ಮ ಸಾಧನೆಯ ಮೂಲಕ ಕೇರಳದ ಅಲುವಾ ಮೂಲದ 32 ವರ್ಷದ ನೀರಜ್ ಜಾರ್ಜ್ ಸಂಪೂರ್ಣ ಹಿಮದಿಂದ ಆವೃತವಾದ ಆಫ್ರಿಕಾದ ಅತೀ ಎತ್ತರದ ಕಿಲಿಮಂಜಾರೋ ಪರ್ವತವನ್ನೇರಿದ್ದಾರೆ. ಈ ಮೂಲಕ ತಮ್ಮ ಕನಸನ್ನು ಸಾಕಾರಗೊಳಿಸಿದ್ದಾರೆ. ಇದು ನನ್ನ ಬದುಕಿನ ಅತ್ಯಂತ ಅಪೂರ್ವ ಕ್ಷಣ. ಈ ಕನಸಿನ ಈಡೇರಿಕೆಗೆ ಅತ್ಯಂತ ನೋವಿನಿಂದ ನಾನು ಐದು ವರ್ಷದಿಂದ ಕಾಯುತ್ತಿದ್ದೇನೆ’ ಎಂದು ನೀರಜ್…
ಮದುವೆಯಾಗದ ಜೋಡಿಗೂ ಕೆಲವೊಂದು ಅಧಿಕಾರವಿದೆ. ಆದ್ರೆ ಅನೇಕರಿಗೆ ಈ ಅಧಿಕಾರದ ಬಗ್ಗೆ ಗೊತ್ತಿಲ್ಲ. ಹೊಟೇಲ್ ನಲ್ಲಿ ಒಂದೇ ರೂಮಿನಲ್ಲಿ ಮದುವೆಯಾಗದ ಜೋಡಿ ಇರುವುದು ತಪ್ಪಲ್ಲ. ಪೊಲೀಸ್ ಈ ವಿಷ್ಯದ ಬಗ್ಗೆ ನಿಮ್ಮನ್ನು ಪ್ರಶ್ನೆ ಮಾಡಿದ್ರೆ ಭಯ ಪಡಬೇಕಾಗಿಲ್ಲ. ನಿಮಗೆ ಸಿಕ್ಕ ಅಧಿಕಾರದ ಬಗ್ಗೆ ನೀವು ತಿಳಿದಿದ್ದರೆ ಭಯವಿಲ್ಲದೆ ವಾದ ಮಾಡಬಹುದು.
ಕೆಆರ್ಎಸ್ ಅಣೆಕಟ್ಟೆಯಿಂದ ರೈತರ ಬೆಳೆಗಳೆಗೆ ನೀರು ಬಿಡಲಾಗಿದ್ದು, ಅಂತೂ ಕಾಲುವೆಗಳಿಗೆ ನೀರು ಬಂತು ತಮ್ಮ ಬೆಳೆ ಉಳಿಸಿಕೊಳ್ಳಬಹುದು ಎಂದು ರೈತರು ಖುಷಿಯಾಗಿದ್ದಾರೆ. ಜಿಲ್ಲೆಯಲ್ಲಿ ನೀರಿಲ್ಲದೆ ಒಣಗುತ್ತಿರುವ ಬೆಳೆ ರಕ್ಷಣೆಗಾಗಿ ಕೆಆರ್ಎಸ್ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸುವಂತೆ ಕಳೆದೊಂದು ತಿಂಗಳಿನಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರು.ಕಾಲುವೆಗಳಿಗೆ ಕೊನೆಗೂ ಕಾವೇರಿ ನೀರು ಹರಿದಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಯಿಂದ ಮಂಗಳವಾರ ರಾತ್ರಿಯಿಂದ ಸಕ್ಕರೆ ನಾಡಿನ ಕಾಲುವೆಗಳಿಗೆ ನೀರು ಹರಿಸಲಾಗ್ತಿದೆ ಈ ಹಿನ್ನೆಲೆಯಲ್ಲಿ ಜುಲೈ 15 ರಂದು ಬೆಂಗಳೂರಿನಲ್ಲಿ ಸಚಿವ…
ಶೃಂಗೇರಿಯಲ್ಲಿ ಶಾರದಾ ಮಾತೆಯ ಸ್ಥಾಪನೆ ಆಗಿದ್ದಾದರೂ ಹೇಗೆ ಇದರ ಬಗ್ಗೆ ನಿಮಗೆ ನಾವು ಹೆಚ್ಚು ಮಾಹಿತಿಯನ್ನು ತಿಳಿಸಿಕೊಡುತ್ತೇವೆ ಹಾಗಾದರೆ ಸ್ನೇಹಿತರೇ ಶೃಂಗೇರಿಗೆ ಶೃಂಗೇರಿ ಅಂತ ಹೆಸರು ಬಂದಿದ್ದು ಹೇಗೆ ಮತ್ತು ಶೃಂಗೇರಿಯಲ್ಲಿ ಮಠ ಸ್ಥಾಪನೆ ಮಾಡಿದವರು ಯಾರು ಮತ್ತು ಇಲ್ಲಿಗೆ ಶಾರದಾ ಮಾತೆ ಬಂದು ನೆಲೆಸಿದ್ದಾರೆ ಹೇಗೆ ಅನ್ನೋದನ್ನು ನಾವು ತಿಳಿಯೋಣ . ಶೃಂಗೇರಿಯು ಚಿಕ್ಕಮಗಳೂರು ಜಿಲ್ಲೆಯಿಂದ ಸುಮಾರು ತೊಂಬತ್ತು ಕಿಲೋ ಮೀಟರ್ ದೂರದಲ್ಲಿದೆ ಮತ್ತು ಶೃಂಗೇರಿ ಶಾರದಾ ಮಾತೆ ತುಂಗಾ ನದಿಯ ದಡದಲ್ಲಿ ನೆಲೆಸಿದ್ದಾಳೆ ಮತ್ತು…