ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು ಅನಾಹುತವಾಗಿದೆ. ರಾತ್ರಿ 1 ಗಂಟೆಗೆ ದೂರು ನೀಡಿದರೂ ಸ್ಪಂದಿಸಿದ ಬೆಸ್ಕಾಂ ಹೊಸಕೆರೆಹಳ್ಳಿಯಲ್ಲಿ ಕಳೆದ ಎರಡು ಗಂಟೆಯಿಂದ ವಿದ್ಯುತ್ ಇಲ್ಲ ಎಂದು ರಾತ್ರಿ 1 ಗಂಟೆಗೆ ಟ್ವಿಟ್ಟರ್ ಮೂಲಕ ದೂರು ನೀಡಿದರೂ ಕೂಡ ಆಗಲೇ ಸ್ಪಂದಿಸಿದ್ದಾರೆ. ದಿನದ 24 ಗಂಟೆಯೂ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ರಾತ್ರಿಇಡೀ ಕಾರ್ಯ ನಿರ್ವಹಿಸಿದ ಬೆಸ್ಕಾಂ ಸಿಬ್ಬಂದಿಗಳು ಬಸವನಗುಡಿ, ರಾಜರಾಜೇಶ್ವರಿನಗರ ಸೇರಿದಂತೆ ಹಲವು ಕಡೆಗಳಲ್ಲಿ ಸೇರಿ ಒಟ್ಟು 83 ಮರಗಳು ಧರೆಗುರುಳಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮಳೆ ಸ್ವಲ್ಪ ಕಡಿಮೆಯಾದ ಬಳಿಕ ಗ್ರಾಹಕರ ದೂರು ಆಲಿಸಿ ಬಂದ ಬೆಸ್ಕಾಂ ಸಿಬ್ಬಂದಿಗಳು ಬೆಳಗ್ಗೆಯವರೆಗೂ ಕಾರ್ಯ ನಿರ್ವಹಿಸಿದ್ದಾರೆ. ರಾತ್ರಿ 1 , 2 ಗಂಟೆ ಸಮಯದಲ್ಲೂ ಕೂಡ ಮರಗಳನ್ನು ಕಡಿದು, ವಿದ್ಯುತ್ ತಂತಿಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದರು. ಬೆಂಗಳೂರು ಜನತೆ ಇವರಿಗೆ ಧನ್ಯವಾದ ಹೇಳಲೇ ಬೇಕು.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಬ್ಬಂದಿಗಳಿಗೆ ಪೀಕಲಾಟ ಮುಂಗಾರು ಆರಂಭವಾಗುವ ಮೊದಲೇ ಇಡೀ ಬೆಂಗಳೂರು ಸಮೀಕ್ಷೆ ನಡೆಸಿ, ವಿದ್ಯುತ್ ತಂತಿಗಳ ಸಮೀಪ ಇರುವ ಬೀಳುವ ಹಂತದಲ್ಲಿರುವ ಮರದ ರೆಂಬೆಗಳನ್ನು ಕತ್ತರಿಸುವುದು, ಅಥವಾ ಹಳೆಯ ಮರಗಳನ್ನು ಕತ್ತರಿಸುವ ಕೆಲಸವನ್ನು ಬಿಬಿಎಂಪಿ ಹಾಗೂ ಬೆಸ್ಕಾಂ ಸೇರಿ ಮಾಡಬೇಕಿತ್ತು. ಇದೀಗ ಮಳೆ ಬಂದ ನಂತರ ಅನಾಹುತ ಸಂಭವಿಸಿದ ಮೇಲೆ ಬೆಸ್ಕಾಂ ಸಿಬ್ಬಂದಿಗಳಿಗೆ ಇದು ತಲೆನೋವು, ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಲೈನ್ಮೆನ್ಗಳು ದಂಡ ತೆರವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜರಾಜೇಶ್ವರಿನಗರದ ಸ್ಥಿತಿ ನೋಡಿ ಹೇಗಿದೆ? ರಾಜರಾಜೇಶ್ವರಿನಗರದಲ್ಲಿ ಅತಿ ಹೆಚ್ಚು ಅವಾಂತರವಾಗಿದೆ, ಇಡೀ ರಸ್ತೆಯ ತುಂಬೆಲ್ಲಾ ವಿದ್ಯುತ್ ಕಂಬಗಳು, ಮರಗಳು, ವಿದ್ಯುತ್ ತಂತಿಗಳೇ ಕಾಣಿಸುತ್ತಿವೆ, ಇವುಗಳನ್ನು ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶನಿವಾರದಂದು ವಿಧಿವಶರಾದ ಕನ್ನಡ ಚಿತ್ರರಂಗದ ಖ್ಯಾತ ನಟ ಅಂಬರೀಶ್ ಅವರ ಅಂತ್ಯಕ್ರಿಯೆ, ಸೋಮವಾರದಂದು ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಗಣ್ಯರ ಸಮ್ಮುಖದಲ್ಲಿ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ.ಅಂಬರೀಶ್ ನಿಧನದ ಸಂದರ್ಭದಲ್ಲಿ ಸಂತಾಪ ಕೋರಿ ಟ್ವೀಟ್ ಮಾಡಿದ್ದ ನಟಿ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆ ರಮ್ಯಾ, ಅಂತ್ಯಕ್ರಿಯೆಗೆ ಬಾರದಿರುವುದು ಅಂಬರೀಶ್ ಅಭಿಮಾನಿಗಳನ್ನು ಕೆರಳಿಸಿತ್ತು. ಅಂಬರೀಶ್ ಸಾವಿಗೀಡಾದ ಸುದ್ದಿ ತಿಳಿದಾಗಿನಿಂದಲೂ ಇಡೀ ಕನ್ನಡ ಚಿತ್ರೋದ್ಯಮ ಮಾತ್ರವಲ್ಲದೆ ಹಲವು ಭಾಷೆಗಳ ಚಿತ್ರರಂಗದ ಖ್ಯಾತನಾಮರು, ಅಂತಿಮ ದರ್ಶನದಿಂದ ಅಂತ್ಯಸಂಸ್ಕಾರದವರೆಗೆ ಹಾಜರಾಗಿದ್ದರೂ ರಮ್ಯಾ…
ಉದ್ಯೋಗ,ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ,ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ,ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯ ಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ. ಸಂಪರ್ಕಿಸಿ:-9353957085 ಮೇಷ(25ಅಕ್ಟೋಬರ್, 2019) : ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ- ನೀವೇನೇ ಮಾಡಿದರೂ ಸಾಮಾನ್ಯವಾಗಿ ನೀವುತೆಗೆದುಕೊಳ್ಳುವ ಅರ್ಧ ಸಮಯದಲ್ಲಿ ಅದನ್ನುಮಾಡಲು ನಿಮಗೆ ಸಾಧ್ಯವಾಗುತ್ತದೆ. ಆಸ್ತಿವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ.ನಿಮ್ಮ ಜೀವನದಲ್ಲಿ ಒಂದು ಭವ್ಯವಾದ ಲಯವನ್ನು ರೂಪಿಸಿಕೊಳ್ಳಿ ಮತ್ತು ಶರಣಾಗತಿಯ ಮತ್ತು ಹೃದಯದಲ್ಲಿ ಪ್ರೀತಿಯ ಜೊತೆ ನೇರವಾಗಿ ಮತ್ತು ಕೃತಜ್ಞತೆಯಿಂದ ನಡೆಯುವ…
ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು…
ನೇರಳೆ ಹಣ್ಣು ಪ್ರಸ್ತುತ ಮಾರುಕಟ್ಟೆಯಲ್ಲಿ ವಿಧವಿಧ ಹಣ್ಣುಗಳ ರೀತಿಯಲ್ಲಿ ಸಿಗುತ್ತಿದೆ. ಬಾಯಲ್ಲಿ ನೀರೂರಿಸುವ ಇವುಗಳನ್ನು ಪ್ರತಿನಿತ್ಯವೂ ತಿನ್ನುವುದು ತುಂಬಾ ಒಳ್ಳೆಯದು. ಯಾಕೆ ಗೊತ್ತಾ. ನೇರಳೆ ಹಣ್ಣುಗಳಲ್ಲಿ ಕ್ಯಾಲ್ಸಿಯಂ, ಮೆಗ್ನೀಷಿಯಂ, ಫಾಸ್ಪರಸ್, ಸೋಡಿಯಂ, ವಿಟಮಿನ್ ಸಿ, ಥಿಯಾಮಿನ್, ಫೋಲಿಕ್ ಆಸಿಡ್, ನಾರಿನಂಶ, ಕೆರೋಟಿನ್ ಮತ್ತು ಪ್ರೋಟೀನ್ ಗಳು ಹೇರಳವಾಗಿದೆ. ಮಧುಮೇಹ ಇರುವವರಿಗೆ ನೇರಳೆಹಣ್ಣು ಆರೋಗ್ಯಕ್ಕೆ ಬಹಳ ಒಳ್ಳೆಯದು. ಇದನ್ನು ಸೇವಿಸಿದರೆ ರಕ್ತದಲ್ಲಿ ಸಕ್ಕರೆ ಮಟ್ಟವು ನಿಯಂತ್ರಣಕ್ಕೆ ಬರುತ್ತದೆ. ಜೀರ್ಣ ವ್ಯವಸ್ಥೆಗೆ ನೇರಳೆ ಹಣ್ಣು ಬಹಳ ಸಹಾಯ ಮಾಡುತ್ತದೆ. ದೇಹದಲ್ಲಿನ…
ಇಸ್ರೇಲ್ ಮಾದರಿ ಕೃಷಿ ಪದ್ಧತಿಯನ್ನು ರಾಜ್ಯದಲ್ಲಿ ಪರಿಚಯಿಸುತ್ತೇನೆ ಎಂದು ಮುಖ್ಯಮಂತ್ರಿಗಳು ಕಳೆದ ಬಜೆಟ್ನಲ್ಲಿ ಘೋಷಿಸಿದ್ದಾರೆ. ಇದು ಎಷ್ಟರ ಮಟ್ಟಿಗೆ ಕಾರ್ಯಗತವಾಗಿದ್ಯೋ ಗೊತ್ತಿಲ್ಲ. ಆದರೆ ಸಿಎಂಗೂ ಮೊದಲೇ ಬಳ್ಳಾರಿಯ ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ಗಿರೀಶ್ ಅವರು ಇಸ್ರೇಲ್ ಮಾದರಿ ಗುಲಾಬಿ ಕೃಷಿಯಲ್ಲಿ ಯಶಸ್ವಿಯಾಗುವ ಮೂಲಕ ಪಬ್ಲಿಕ್ ಹೀರೋ ಆಗಿದ್ದಾರೆ. ಕೂಡ್ಲಗಿ ತಾಲೂಕಿನ ಚಿಕ್ಕಜೋಗಿಹಳ್ಳಿ ತಾಂಡಾದ ನಿವಾಸಿ ಗಿರೀಶ್ ಅವರು ಬಿಇ, ಬಿಟೆಕ್ ಮಾಡಿ ಜರ್ಮನಿಯಲ್ಲಿ ತಿಂಗಳಿಗೆ 4 ಲಕ್ಷದ ನೌಕರಿ ಮಾಡುತ್ತಿದ್ದರು. ಅದ್ಯಾಕೋ ಹುಟ್ಟೂರಿನಲ್ಲಿ ಕೃಷಿಯ ಅದಮ್ಯ ಆಸೆಯಿಂದ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ.. ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ…