ಸುದ್ದಿ

ಬೆಂಗಳೂರಲ್ಲಿ ಬಿದ್ದ ಮಳೆಗೆ, ಬಿದ್ದಿದ್ದು ಬರೋಬ್ಬರಿ 83 ಮರಗಳು…!

96

ಬೆಂಗಳೂರು, ಜೂನ್ 7: ಬೆಂಗಳೂರಿನಲ್ಲಿ ಗುರುವಾರ ರಾತ್ರಿ ಸುರಿದ ಅರ್ಧಗಂಟೆ ಮಳೆಗೆ ವಿವಿಧೆಡೆ ಒಟ್ಟು 83 ಮರಗಳು ಧರೆಗುರುಳಿವೆ. ರಾಜರಾಜೇಶ್ವರಿನಗರ ಹಾಗೂ ಬಸವನಗುಡಿಯಲ್ಲಿ ಅತಿ ಹೆಚ್ಚು ಮರಗಳು ಬಿದ್ದಿದೆ ಅತಿ ಹೆಚ್ಚು ಹಾನಿಯೂ ಉಂಟಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಎಲ್ಲಿ ನೋಡಿದರೂ ಮರ ಉರುಳಿರುವುದು, ಟ್ರಾನ್ಸ್‌ಫಾರ್ಮರ್ ವಾಹನಗಳ ಮೇಲೆ ಬಿದ್ದಿರುವುದು, ವಿದ್ಯುತ್ ಕಂಬಗಳು ಧರೆಗುರಳಿರುವುದು, ಟ್ರಾಫಿಕ್ ಜಾಮ್ ನೋಡಿ ಅರ್ಧ ಗಂಟೆ ಮಳೆ ಎಷ್ಟೊಂದು ಅವಾಂತರವನ್ನು ಸೃಷ್ಟಿಸಿದೆ. ಬಸವನಗಗುಡಿ, ಕೆಂಗೇರಿ, ರಾಜರಾಜೇಶ್ವರಿನಗರ, ಗಿರಿನಗರ ಪ್ರದೇಶದಲ್ಲಿ ಅತಿ ಹೆಚ್ಚು ಅನಾಹುತವಾಗಿದೆ. ರಾತ್ರಿ 1 ಗಂಟೆಗೆ ದೂರು ನೀಡಿದರೂ ಸ್ಪಂದಿಸಿದ ಬೆಸ್ಕಾಂ ಹೊಸಕೆರೆಹಳ್ಳಿಯಲ್ಲಿ ಕಳೆದ ಎರಡು ಗಂಟೆಯಿಂದ ವಿದ್ಯುತ್ ಇಲ್ಲ ಎಂದು ರಾತ್ರಿ 1 ಗಂಟೆಗೆ ಟ್ವಿಟ್ಟರ್ ಮೂಲಕ ದೂರು ನೀಡಿದರೂ ಕೂಡ ಆಗಲೇ ಸ್ಪಂದಿಸಿದ್ದಾರೆ. ದಿನದ 24 ಗಂಟೆಯೂ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ರಾತ್ರಿಇಡೀ ಕಾರ್ಯ ನಿರ್ವಹಿಸಿದ ಬೆಸ್ಕಾಂ ಸಿಬ್ಬಂದಿಗಳು ಬಸವನಗುಡಿ, ರಾಜರಾಜೇಶ್ವರಿನಗರ ಸೇರಿದಂತೆ ಹಲವು ಕಡೆಗಳಲ್ಲಿ ಸೇರಿ ಒಟ್ಟು 83 ಮರಗಳು ಧರೆಗುರುಳಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಮಳೆ ಸ್ವಲ್ಪ ಕಡಿಮೆಯಾದ ಬಳಿಕ ಗ್ರಾಹಕರ ದೂರು ಆಲಿಸಿ ಬಂದ ಬೆಸ್ಕಾಂ ಸಿಬ್ಬಂದಿಗಳು ಬೆಳಗ್ಗೆಯವರೆಗೂ ಕಾರ್ಯ ನಿರ್ವಹಿಸಿದ್ದಾರೆ. ರಾತ್ರಿ 1 , 2 ಗಂಟೆ ಸಮಯದಲ್ಲೂ ಕೂಡ ಮರಗಳನ್ನು ಕಡಿದು, ವಿದ್ಯುತ್ ತಂತಿಗಳನ್ನು ಸರಿಪಡಿಸುವ ಕಾರ್ಯದಲ್ಲಿ ತೊಡಗಿದ್ದರು. ಬೆಂಗಳೂರು ಜನತೆ ಇವರಿಗೆ ಧನ್ಯವಾದ ಹೇಳಲೇ ಬೇಕು.

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಿಬ್ಬಂದಿಗಳಿಗೆ ಪೀಕಲಾಟ ಮುಂಗಾರು ಆರಂಭವಾಗುವ ಮೊದಲೇ ಇಡೀ ಬೆಂಗಳೂರು ಸಮೀಕ್ಷೆ ನಡೆಸಿ, ವಿದ್ಯುತ್ ತಂತಿಗಳ ಸಮೀಪ ಇರುವ ಬೀಳುವ ಹಂತದಲ್ಲಿರುವ ಮರದ ರೆಂಬೆಗಳನ್ನು ಕತ್ತರಿಸುವುದು, ಅಥವಾ ಹಳೆಯ ಮರಗಳನ್ನು ಕತ್ತರಿಸುವ ಕೆಲಸವನ್ನು ಬಿಬಿಎಂಪಿ ಹಾಗೂ ಬೆಸ್ಕಾಂ ಸೇರಿ ಮಾಡಬೇಕಿತ್ತು. ಇದೀಗ ಮಳೆ ಬಂದ ನಂತರ ಅನಾಹುತ ಸಂಭವಿಸಿದ ಮೇಲೆ ಬೆಸ್ಕಾಂ ಸಿಬ್ಬಂದಿಗಳಿಗೆ ಇದು ತಲೆನೋವು, ಅಧಿಕಾರಿಗಳು ನಿರ್ಲಕ್ಷ್ಯಕ್ಕೆ ಲೈನ್‌ಮೆನ್‌ಗಳು ದಂಡ ತೆರವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ರಾಜರಾಜೇಶ್ವರಿನಗರದ ಸ್ಥಿತಿ ನೋಡಿ ಹೇಗಿದೆ? ರಾಜರಾಜೇಶ್ವರಿನಗರದಲ್ಲಿ ಅತಿ ಹೆಚ್ಚು ಅವಾಂತರವಾಗಿದೆ, ಇಡೀ ರಸ್ತೆಯ ತುಂಬೆಲ್ಲಾ ವಿದ್ಯುತ್ ಕಂಬಗಳು, ಮರಗಳು, ವಿದ್ಯುತ್ ತಂತಿಗಳೇ ಕಾಣಿಸುತ್ತಿವೆ, ಇವುಗಳನ್ನು ಸರಿಪಡಿಸಲು ಬೆಸ್ಕಾಂ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಶ್ ತುಂಬಿಸಿದ್ರು ಕೆರೆ, ಆಫಿಸರ್ಸ್ ತುಂಬಿಕೊಂಡ್ರು ಜೇಬು..!

    ಕೊಪ್ಪಳ: ತಲ್ಲೂರು ಕೆರೆ ಯಾರಿಗೆ ನೆನಪಿಲ್ಲ ಹೇಳಿ.. ನಟ ಯಶ್ ಆ ಜಿಲ್ಲೆಯ ತಲ್ಲೂರು ಕೆರೆಯನ್ನು ಅಭಿವೃದ್ದಿ ಪಡಿಸಿ ಅಧುನಿಕ ಭಗಿರಥನಾಗಿದ್ದರು. ಈ ಕಾರಣಕ್ಕಾಗಿಯೇ ತಲ್ಲೂರು ಕೆರೆ ಜನಮಾನಸದಲ್ಲಿ ಉಳಿದಿದೆ. ಆದ್ರೆ ಇದೇ ಕೆರೆಯಲ್ಲಿ ಯಶ್ ಅಭಿವೃದ್ದಿ ಪಡಿಸುವ ಮೊದಲು ಅದೊಂದು ಇಲಾಖೆ ಬರೊಬ್ಬರಿ ಒಂದು ಕೋಟಿ ಖರ್ಚು ಮಾಡಿದೆ ಅಂತಾ ಹಣ ಗುಳುಂ ಮಾಡಿದೆ. ನಟ ಯಶ್ 2017ರಲ್ಲಿ ತಮ್ಮ ಯಶೋಮಾರ್ಗ ಫೌಂಡೇಶನ್ ವತಿಯಿಂದ ಸ್ವಂತ ಖರ್ಚಿನಲ್ಲಿ ಬರೊಬ್ಬರಿ 70 ಲಕ್ಷಕ್ಕೂ ಅಧಿಕ ಹಣ ಖರ್ಚು…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(20 ನವೆಂಬರ್, 2018) ಹಣಕಾಸಿನಲ್ಲಿ ಸುಧಾರಣೆ ನೀವು ಪ್ರಮುಖ ಖರೀದಿಗಳನ್ನುಮಾಡುವುದನ್ನು ಅನುಕೂಲಕರವಾಗಿಸುತ್ತದೆ. ಮನೆಯಲ್ಲಿನ ಕೆಲವು ಬದಲಾವಣೆಗಳು ನಿಮ್ಮನ್ನು ಭಾವುಕರನ್ನಾಗಿಸಬಹುದು- ಆದರೆ ನಿಮಗೆ ಮುಖ್ಯವಾದವರಿಗೆನೀವು…

  • ಸುದ್ದಿ

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ, ಇದು ಕೂದಲಲ್ಲ ಕಪ್ಪು ಚಿನ್ನ;ಇದು ಎಲ್ಲರೂ ತಿಳಿಯಬೇಕಾದ ವಿಷಯ,.!

    ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…

  • ಸುದ್ದಿ

    ದಾಂಪತ್ಯ ಜೀವನಕ್ಕೆ ಸಪ್ತಪದಿ ತುಳಿದ ‘ಅಗ್ನಿಸಾಕ್ಷಿ’ ಸೀರಿಯಲ್ ನಟಿ ‘ಮಾಯಾ’!

    ‘ಅಗ್ನಿಸಾಕ್ಷಿ’ ಧಾರಾವಾಹಿ ಖ್ಯಾತಿಯ ನಟಿ ಮಾಯಾ ತಮ್ಮಗೆಳೆಯನನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಅಗ್ನಿಸಾಕ್ಷಿ’ಧಾರಾವಾಹಿ ಖ್ಯಾತಿಯ ನಟಿ ಇಶಿತಾ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಶಿತಾವರ್ಷ ಎನ್ನುವುದಕ್ಕಿಂತ ಮಾಯಾ ಎಂದರೆ ಎಲ್ಲರಿಗೂ ತಿಳಿಯುತ್ತದೆ. ಯಾಕೆಂದರೆ ಈಕೆ ಧಾರಾವಾಹಿಯಲ್ಲಿ ಮಾಯಾ ಎಂದೇ ಖ್ಯಾತಿ ಪಡೆದುಕೊಂಡಿದ್ದಾರೆ. ಮಾಯಾ ತಮ್ಮ ಬಹು ಕಾಲದ ಗೆಳೆಯ ಮುರುಗಾನಂದ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಮಾಯಾ ಮದುವೆ ಸಮಾರಂಭಕ್ಕೆ ಕುಟುಂಬದವರು, ಸ್ನೇಹಿತರು ಮತ್ತು ಕಿರುತೆರೆ ಕಲಾವಿದರು ಬಂದು ನವ…

  • ಜ್ಯೋತಿಷ್ಯ

    ಶುಭ ಶುಕ್ರವಾರದ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಇಂದು ಶುಕ್ರವಾರ, 16/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಉದ್ಯೋಗಿಗಳು ನೂತನ ವೃತ್ತಿಯನ್ನು ಕೈಗೊಳ್ಳಬಹುದು. ಹೊಸ ಮನೆಗೆ ಹೋಗುವ ಸಾಧ್ಯತೆ ಇರುತ್ತದೆ. ಕೆಲವೊಮ್ಮೆ ಆರೋಗ್ಯದಲ್ಲಿ ಏರುಪೇರಾಗ ಬಹುದು. ಜಾಗ್ರತೆ ವಹಿಸಬೇಕು. ಹೊಸ ಜವಾಬ್ದಾರಿಗಳನ್ನು ವಹಿಸಿಕೊಳ್ಳಲು ತಂದೆ ಜತೆ ಸಮಾಲೋಚಿಸಿ ತೀರ್ಮಾನ ಸಾಧ್ಯತೆ. ತೀರ್ಥ ಕ್ಷೇತ್ರಗಳ ಪ್ರವಾಸಕ್ಕೆ ಮಕ್ಕಳು ನಿಮಗೆ ನೆರವಾಗಲಿದ್ದಾರೆ. ವೃಷಭ:- ರಾಜಕೀಯ ಸ್ಥಿತ್ಯಂತರ ಸಾಧ್ಯತೆಯಿದೆ. ಮುಖ್ಯವಾದ ಕೆಲಸವೊಂದಕ್ಕೆ ಸಲಹೆ ಪಡೆಯಲು ಪ್ರಸಿದ್ಧ ವ್ಯಕ್ತಿಯೊಬ್ಬರನ್ನು ಬೇಟಿಯಾಗುವ  ಸಾದ್ಯತೆ ಇದೆ. ಕಾರ್ಯನಿಮಿತ್ತವಾಗಿ ಸಂಚಾರವಿರುತ್ತದೆ. ಆರ್ಥಿಕವಾಗಿ…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ ವಾಂಗಿಬಾತ್, ಚಿತ್ರಾನ್ನಕ್ಕಾಗಿ ದೀಪಿಕಾ ಚಂದನ್ ನಡುವೆ ಕಿತ್ತಾಟ.

    ಕನ್ನಡ ಬಿಗ್‍ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…