ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಲೋಕದಲ್ಲಿ ಕಷ್ಟವಿಲ್ಲದೇ ಬದುಕುವ ಮನುಷ್ಯನನ್ನ ಎಲ್ಲಿಯೂ ಸಹ ಕಾಣಲು ಸಾಧ್ಯವಾಗುವುದಿಲ್ಲ ಯಾಕೆಂದರೆ ಪ್ರತಿಯೊಬ್ಬರಿಗೂ ಕೂಡ ಜೀವನದಲ್ಲಿ ತಮ್ಮದೇ ಆದ ನೂರಾರು ಕಷ್ಟ ಇದ್ದೆ ಇರುತ್ತದೆ. ಹಾಗೆಯೇ ಸ್ನೇಹಿತರೆ ನಮಗೆ ಕಷ್ಟಗಳು ಬಂದಾಗ ಯಾವುದೇ ಕಾರಣಕ್ಕೂ ತಲೆ ಮೇಲೆ ಕೈಹಾಕಿ ಕುಳಿತುಕೊಳ್ಳಬಾರದು ಅದಕ್ಕೊಂದು ಪರಿಹಾರ ಇದ್ದೇ ಇರುತ್ತದೆ ನಾವು ಪರಿಹಾರವನ್ನು ಉಡುಕಬೇಕು ಆಗ ನಮ್ಮ ಕಷ್ಟಕ್ಕೆ ಪರಿಹಾರ ಸಿಗುತ್ತದೆ. ಹಾಗೆಯೇ ನಾನೊಂದು ಸಲಹೆ ಕೊಡಲು ಇಷ್ಟ ಪಡುತ್ತೇನೆ ಕಷ್ಟದ ದಿನಗಳು ಬಂದಾಗ ನಮ್ಮ ಮನಸ್ಸು ದೃಢವಾಗಿರಬೇಕು ಮತ್ತು ಕಷ್ಟವೇ ನಮ್ಮನ್ನ ನೋಡಿ ಹೆದರಿ ಹೋಗುವಷ್ಟು ಧೈರ್ಯ ನಮ್ಮಲ್ಲಿ ಇದ್ದರೆ ಮಾತ್ರ ಎಲ್ಲಾ ಕಷ್ಟಗಳನ್ನ ಮೆಟ್ಟಿ ನಿಲ್ಲಲು ಸಾಧ್ಯ.
ಮನೆಯಲ್ಲಿ ನಾವು ಕೆಲವು ವಸ್ತು ನಿಯಮಗಳನ್ನ ಪಾಲನೆ ಮಾಡದೆ ಇದ್ದರೆ ನಮ್ಮ ಮನೆಯಲ್ಲಿ ಹಣದ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ನಮ್ಮ ಕೈ ಹಣ ಇಲ್ಲುವುದಿಲ್ಲ, ಹಾಗೆ ಐದು ತುಳಸಿ ಎಲೆಯನ್ನ ಯಾರಿಗೂ ತಿಳಿಯದ ಹಾಗೆ ಮನೆಯ ಈ ರಹಸ್ಯ ಜಾಗದಲ್ಲಿ ಇಟ್ಟರೆ ಮನೆಯಲ್ಲಿ ಇರುವ ಹಣದ ಸಮಸ್ಯೆ ನಿವಾರಣೆ ಆಗುತ್ತದೆ ಮತ್ತು ನಿಮಗೆ ಒಳ್ಳೆಯ ಆದಾಯ ಬರುತ್ತದೆ. ಹಾಗಾದರೆ ಐದು ತುಳಸಿ ಎಲೆಯನ್ನ ಇಡಬೇಕಾದ ಆ ರಹಸ್ಯ ಸ್ಥಳ ಯಾವುದು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ.
ಸಾಮಾನ್ಯವಾಗಿ ಎಲ್ಲಾ ಹಿಂದೂಗಳು ಮನೆಯಲ್ಲಿ ತುಳಸಿ ಗಿಡವನ್ನ ನೆಟ್ಟು ಅದನ್ನ ಪೂಜೆ ಮಾಡುತ್ತಾರೆ, ಇನ್ನು ಪೂಜೆ ಮಾಡುವ ಸಮಯದಲ್ಲಿ ಮನೆಯಲ್ಲಿ ನೆಟ್ಟ ತುಳಸಿ ಗಿಡದಿಂದ ತುಳಸಿ ಎಲೆಗಳನ್ನ ತಂದು ಅದನ್ನ ದೇವರ ಪೂಜೆಗೆ ಅರ್ಪಿಸುತ್ತಾರೆ, ಆದರೆ ಇದು ತಪ್ಪು. ಹೌದು ಸ್ನೇಹಿತರೆ ಯಾವುದೇ ಕಾರಣಕ್ಕೂ ಪೂಜೆ ಮಾಡುವ ತುಳಸಿ ಗಿಡದಿಂದ ಎಲೆಗಳನ್ನ ತಂದು ದೇವರಿಗೆ ಪೂಜೆ ಮಾಡಬಾರದು ಮತ್ತು ದೇವರಿಗೆ ಪೂಜೆ ಮಾಡದ ತುಳಸಿ ಗಿಡದಿಂದ ಎಲೆಗಳನ್ನ ತಂದು ಪೂಜೆ ಮಾಡಬೇಕು ಮತ್ತು ಹೀಗೆ ಮಾಡುವುದರಿಂದ ನಿಮ್ಮ ಮನೆಗೆ ಒಳ್ಳೆಯದಾಗುತ್ತದೆ.
ಇನ್ನು ತುಳಸಿ ಎಲೆಯನ್ನ ತಂದು ಕೆಂಪು ಬಟ್ಟೆಯಲ್ಲಿ ಕಟ್ಟಿ ಅದನ್ನ ದೇವರ ಮುಂದೆ ಇಡಬೇಕು ಮತ್ತು ಅದನ್ನ ದೇವರ ಮುಂದೆ ಇಟ್ಟ ನಂತರ ನಿಮ್ಮ ಮನದಲ್ಲಿ ಇರುವ ಬೇಡಿಕೆಗಳನ್ನ ಕೇಳಿಕೊಳ್ಳಬೇಕು ಮತ್ತು ಅದನ್ನ ದೇವರ ಮುಂದೇನೆ 15 ದಿನಗಳ ಕಾಲ ಇಡಬೇಕು, ಹೀಗೆ ಮಾಡುವುದರಿಂದ ನಿವು ಕೇಳಿಕೊಂಡ ಕೋರಿಕೆ ಈಡೇರುತ್ತದೆ ಮತ್ತು ನಿಮ್ಮ ಕೋರಿಕೆ ಈಡೇರಿದ ನಂತರ ಅದನ್ನ ಯಾವುದಾದರೂ ಗಿಡಕ್ಕೆ ಹಾಕಬೇಕು. ಇನ್ನು ಐದು ತಳಸಿ ಎಲೆಗಳನ್ನ ಒಂದು ಬಿಳಿ ಬಟ್ಟೆಯಲ್ಲಿ ಕಟ್ಟಿ ನೀವು ಮಲಗುವ ದಿಂಬಿನ ಕೆಳಗೆ ಇಟ್ಟರೆ ನಿಮ್ಮ ಮೇಲೆ ಇರುವ ಎಲ್ಲ ಕೆಟ್ಟ ದೃಷ್ಟಿಗಳು ನಿವಾರಣೆ ಆಗುತ್ತದೆ ಮತ್ತು ನಿಮಗೆ ಒಳ್ಳೆಯ ನಿದ್ರೆ ಬರುತ್ತದೆ ಹಾಗೆ ನಿಮ್ಮ ಆರೋಗ್ಯ ಕೂಡ ಚನ್ನಾಗಿರುತ್ತದೆ ಅಷ್ಟೇ ಅಲ್ಲದೆ ಅಲ್ಲದೆ ನಿಮಗೆ ಒಳ್ಳೆಯ ಧನಲಾಭವಾಗುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೋಲಾರ ಜಿಲ್ಲೆಯ ಹಿರಿಯ ಪತ್ರಕರ್ತರು ಹಾಗೂ ಸಾಹಿತಿಗಳಾದ ಎಂ.ಎಸ್.ಪ್ರಭಾಕರ (ಕಾಮರೂಪಿ) (87) ಇಂದು ಕೋಲಾರ ಕಠಾರಿಪಾಳ್ಯದ ಸ್ವಗೃಹದಲ್ಲಿ ವಯೋಸಹಜತೆಯಿಂದ ವಿಧಿವಶರಾದರು. ಕೋಲಾರದಲ್ಲಿ ಹುಟ್ಟಿ ಬೆಳೆದು ಉಪನ್ಯಾಸಕರಾಗಿ ಸೇವೆ ಆರಂಭಿಸಿ ಪತ್ರಕರ್ತ ಅಂಕಣಕಾರರಾಗಿ ಹೆಸರು ಸಂಪಾದಿಸಿ ದ ಹಿಂದೂ ಪತ್ರಿಕೆಯ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಿ ಖ್ಯಾತರಾಗಿದ್ದಾರೆ. ದಕ್ಷಿಣ ಆಫ್ರಿಕಾದ ನೀಗ್ರೋ ಜನಾಂಗದ ನೆಲ್ಸನ್ ಮಂಡೇಲಾ ಅವರನ್ನು ಸಂದರ್ಶನ ಮಾಡಿದ ಏಕೈಕ ಭಾರತೀಯ ಪತ್ರಕರ್ತ ಇವರಾಗಿದ್ದರು. ಕುದುರೆಮೊಟ್ಟೆ ಕಥಾ ಸಂಕಲನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಚಿರಪರಿಚಿತರಾಗಿದ್ದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ…
ತೂಕ ಹೆಚ್ಚಿದ್ದರೆ ಹೇಗೆ ಸಮಸ್ಯೆಯೋ ಹಾಗೆಯೇ ತೂಕ ಕಡಿಮೆ ಇದ್ದರೂ ಕಷ್ಟ. ಜಾಹಿರಾತಿನಲ್ಲಿ ಬಂದ ಪುಡಿಯನ್ನೆಲ್ಲ ತಿಂದು ತೇಗಿದರೂ ಪ್ರಯೋಜನವಾಗಿಲ್ಲವೇ? ಅವೆಲ್ಲ ಏನೂ ಬೇಡ, ಸೂಕ್ತ ಆಹಾರ ಸೇವಿಸಿ ಸಾಕು. ತೂಕ ಕಳ್ಕೊಳೋ ಬಗ್ಗೆ ಎಲ್ಲರೂ ಮಾತಾಡ್ತಾರೆ, ಎಲ್ಲ ಪತ್ರಿಕೆಗಳಲ್ಲೂ ಅದಕ್ಕೆ ಸಂಬಂಧಪಟ್ಟ ಟಿಪ್ಸ್, ಲೇಖನ ದಿನಕ್ಕೊಂದರಂತೆ ಹರಿದು ಬರುತ್ತವೆ, ಇಂಟರ್ನೆಟ್ನಲ್ಲಿ ತೂಕ ಕಳೆದುಕೊಂಡವರ ಸಕ್ಸಸ್ ಸ್ಟೋರಿಗಳಿಗೂ ಕೊರತೆ ಇಲ್ಲ. ಆದ್ರೆ ತೂಕ ಕಡಿಮೆ ಇರೋರ ಕತೆ ಕೇಳೋರೇ ಇಲ್ಲ. ಕಡ್ಡಿ, ಸಿಳ್ಳೆಕ್ಯಾತ, ಅಸ್ಥಿಪಂಜರ ಎಂದೆಲ್ಲ ಕರೆಸಿಕೊಂಡು,…
ಭಾರತ ದೇಶವನ್ನು ತನ್ನ ಕೈ ಬೆರಳುಗಳಿಂದಲೇ ಶಾಸಿಸುವಷ್ಟು ಶಕ್ತಿ ಇರುವ ದಿಗ್ಗಜ, ರಿಲಯೆನ್ಸ್ ಅಧಿನೇತ ಮುಖೇಶ್ ಅಂಬಾನೀ ಪುತ್ರ ಆಕಾಶ್ ಅಂಬಾನೀ ವಿವಾಹ ಇಷ್ಟರಲ್ಲೇ ಜರುಗಲಿದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ಆರೋಗ್ಯ ತಜ್ಞರ ಪ್ರಕಾರ ಸೇಬಿಗಿಂತಲೂ ದಿನಕ್ಕೊಂದು ಕ್ಯಾರೆಟ್ ಸೇವಿಸುವುದು ಹೆಚ್ಚು ಪ್ರಯೋಜನಕಾರಿಯಾಗಿದೆ ಎಂದು ಅಭಿಪ್ರಾಯಪಡುತ್ತಾರೆ. ಸಾಧ್ಯವಾದಷ್ಟು ತಮ್ಮ ಆಹಾರಕ್ರಮದಲ್ಲಿ ಕ್ಯಾರೆಟ್ನ್ನು ಸೇವಿಸಬೇಕಂತೆ. ಕ್ಯಾರೆಟ್ ಅನ್ನು ಹೆಚ್ಚಾಗಿ ಮಕ್ಕಳಿಗೆ ನೀಡಬೇಕು. ಇದರಿಂದ ಅವರ ಬೆಳವಣಿಗೆ ಚೆನ್ನಾಗಿ ಆಗುವುದರ ಜೊತೆಗೆ ಅವರುಗಳಲ್ಲಿ ಮೂಳೆಗಳು ಸದೃಢಗೊಳ್ಳುತ್ತವೆ. ನಿತ್ಯದಲ್ಲೂ ಅವರಿಗೆ ಲಂಚ್ ಬಾಕ್ಸ್ಗಳಿಗೆ ಪೀಸ್ಗಳನ್ನೂ ಹಾಕಬೇಕು, ಅವರಿಗೆ 2 ದಿನೊಕೊಮ್ಮೆ ಅದರಲ್ಲಿ ಪಾಯಸ ಮಾಡಿ ಕೊಡಬೇಕು. ಇಲ್ಲದೆ ಹೋದಲ್ಲಿ ಚಿಕ್ಕ ತುಂಡುಗಳನ್ನು ಮಾಡಿ ಅದರ ಮೇಲೆ ಸ್ವಲ್ಪ ಉಪ್ಪು ಪೆಪ್ಪರ್/ ಮೆಣಸಿನ ಪುಡಿ ಹಾಕಿ…