ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.
ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.
ಗಬ್ಬಾರ್ಡ್ ಇರಾಕ್ ವಾರ್ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.
ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್ನಲ್ಲಿ ನೋಟುಗಳನ್ನು ತೆಗೆದುಕೊಂಡು…
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಅಪಾರ ಔಷಧ ಗುಣ ಹೊಂದಿರುವ ನುಗ್ಗೆ ಸೊಪ್ಪನ್ನು ನೇರವಾಗಿ ಮಾರಾಟ ಮಾಡಿದರೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆ ಎಂದು ತಿಳಿದ, ತಾಲೂಕಿನ ತಾವರಗೇರಾ ಪ್ರದೇಶದ ರೈತರೊಬ್ಬರು, ಸೊಪ್ಪಿನಿಂದ ತಯಾರಿಸಿದ ಪುಡಿಯನ್ನು ವಿದೇಶಗಳಿಗೆ ರಫ್ತುಮಾಡಿ ಗಮನಸೆಳೆದಿದ್ದಾರೆ. ಮೂಲತಃ ಗಂಗಾವತಿ ತಾಲೂಕಿನವರಾದ ಬಸಯ್ಯ ಹಿರೇಮಠ, ತಾವರಗೇರಾ ಪ್ರದೇಶದಲ್ಲಿ 30ಎಕರೆ ಜಮೀನು ಖರೀದಿಸಿ, ನುಗ್ಗೆ ಬೇಸಾಯದಲ್ಲಿ ತೊಡಗಿದ್ದಾರೆ. ತೋಟಗಾರಿಕೆ ಕೃಷಿಯನ್ನು ವಿಶಿಷ್ಟ ರೀತಿಯಲ್ಲಿ ಕೈಗೊಳ್ಳಲು ಅವರಿಗೆ ಸಾಮಾಜಿಕ ಜಾಲತಾಣ ನೆರವಿಗೆ ಬಂದಿದೆ. ನುಗ್ಗೆ ಸೊಪ್ಪನ್ನು ನಿಗದಿತ ಉಷ್ಣಾಂಶದಲ್ಲಿ ಒಣಗಿಸಿ ಪೌಡರ್ ಆಗಿ ಪರಿವರ್ತಿಸಿದರೆ…
ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.
ಸೌಭಾಗ್ಯಲಕ್ಷ್ಮಿ, ಉಷಾ, ಸಾವಿರ ಸುಳ್ಳು, ದಿಗ್ವಿಜಯ ಸಿನಿಮಾಗಳಲ್ಲಿ ನಟಿಸಿರುವ ಸುಂದರ ಮೊಗದ ನಟಿ ರಾಧಾ ಕನ್ನಡ ಚಿತ್ರಪ್ರೇಮಿಗಳಿಗೆ ಚೆನ್ನಾಗಿ ಪರಿಚಯ. ಕನ್ನಡದಲ್ಲಿ ನಟಿಸಿದ್ದು ಬೆರಳೆಣಿಕೆ ಸಿನಿಮಾಗಳಲ್ಲಾದರೂ ಅವರಿಗೆ ಹೆಸರು ತಂದುಕೊಟ್ಟದ್ದು ಮಾತ್ರ ಸಾಹಸಸಿಂಹ ವಿಷ್ಣುವರ್ಧನ್ ಜೊತೆ ಅಭಿನಯಿಸಿದ ಸೌಭಾಗ್ಯಲಕ್ಷ್ಮಿ ಸಿನಿಮಾ.ರಾಧಾ ಮೊದಲ ಹೆಸರು ಉದಯಚಂದ್ರಿಕ. ಮೂಲತ: ಮಲಯಾಳಂ ಕುಟುಂಬಕ್ಕೆ ಸೇರಿದವರು. ಕನ್ನಡದಲ್ಲಿ ಹೆಚ್ಚು ಸಿನಿಮಾಗಳಲ್ಲಿ ನಟಿಸದಿದ್ದರೂ ತಮಿಳು, ಮಲಯಾಳಂ ಹಾಗೂ ತೆಲುಗು ಸಿನಿಮಾಗಳಲ್ಲಿ ಹೆಸರು ಮಾಡಿದವರು ರಾಧಾ. 1991 ರಲ್ಲಿ ರಾಧಾ ಉದ್ಯಮಿ ರಾಜಶೇಖರನ್ ನಾಯರ್ ಅವರನ್ನು ವಿವಾಹವಾದರು.ಈ ದಂಪತಿಗೆ…
ಮಹಾರಾಷ್ಟ್ರದ ಗ್ರಾಮವೊಂದರಲ್ಲಿ ಹೋರಿಯೊಂದು ಮಹಿಳೆಯ ಮಂಗಳಸೂತ್ರವನ್ನು ನುಂಗಿರುವ ಘಟನೆ ನಡೆದಿದ್ದು, ಸಗಣಿಯ ಮೂಲಕ ಹೊರಬಾರದಿರುವುದರಿಂದ ಶಸ್ತ್ರಚಿಕಿತ್ಸೆ ಮಾಡಿ ತೆಗೆಯಲಾಗಿದೆ ಎಂದು ತಿಳಿದುಬಂದಿದೆ. ಈ ಘಟನೆ ಮಹಾರಾಷ್ಟ್ರದ ಅಹಮದ್ನಗರ ಜಿಲ್ಲೆಯ ವಾಘಪುರ್ನಲ್ಲಿ ನಡೆದಿದ್ದು, ಹೋರಿಗಳ ಹಬ್ಬದ ವೇಳೆ ಈ ರೀತಿ ಸರವನ್ನು ಹೋರಿ ನುಂಗಿತ್ತು ಎನ್ನಲಾಗಿದೆ. ಆ.30ರಂದು ನಡೆದ ಹಬ್ಬದ ವೇಳೆ ರಾಸುಗಳಿಗೆ ಅಲಂಕಾರ ಮಾಡಲಾಗುತ್ತದೆ. ಈ ವೇಳೆ ಮಹಿಳೆಯ ಮನೆಯಲ್ಲಿದ್ದ ರಾಸುಗಳಿಗೂ ಅಲಂಕಾರ ಮಾಡಲಾಗಿತ್ತು. ಪೂಜೆ ಮಾಡುವ ವೇಳೆ ಕೊರಳಲ್ಲಿದ್ದ 1.5ಲಕ್ಷ ಮೌಲ್ಯದ ಮಂಗಳಸೂತ್ರ ಹೋರಿಯ ಕೊಂಬಿಗೆ…