ಸುದ್ದಿ

2020ರ ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ವಿರುದ್ದ ಕಣಕ್ಕಿಳಿಯಲಿರುವ ಪ್ರಥಮ ಹಿಂದು ಸಂಸದೆ ತುಳಸಿ..!

97

ಈಗ ಬರಲಿರುವ 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರತೀಯ ಮೂಲದ ಮಹಿಳೆಯೊಬ್ಬರು ಸ್ಪರ್ಧಿಸುತ್ತಿದ್ದಾರೆ. ಈ ಕುರಿತು ಅವರು ಅಮೆರಿಕದ ಮಾಧ್ಯಮವೊಂದಕ್ಕೆ ಅಧಿಕೃತವಾಗಿ ಹೇಳಿದ್ದಾರೆ.

ಇವರು ಅಮೇರಿಕದ ಕಾಂಗ್ರೆಸ್ ನಮಹ ಮೊದಲ ಮಹಿಳಾ ಹಿಂದೂ ಕಾರ್ಯಕರ್ತೆ ಯಾಗಿದ್ದಾರೆ. ಹೆಸರು ತುಳಸಿ ಗಬ್ಬಾರ್ಡ್. ಈಗ ಇವರು ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕೆಂಬ ನಿರ್ಧಾರ ಮಾಡಿದ್ದಾರೆ.

ತುಳಸಿ ಅವರು ಸದ್ಯ ಅಮೆರಿಕ ವಿದೇಶಾಂಗ ಇಲಾಖೆಯ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈಗ ಇವರ ನಿರ್ಧಾರವು ಎಲ್ಲರೂ ಆಶ್ಚರ್ಯಪಡುವಂತೆ ಮಾಡಿದೆ.

ಗಬ್ಬಾರ್ಡ್​ ಇರಾಕ್​ ವಾರ್​ ಸಂದರ್ಭದಲ್ಲಿ ಅಮೆರಿಕವನ್ನ ಪ್ರತಿನಿಧಿಸಿ ಸೇವೆ ಸಲ್ಲಿಸಿದ್ದರು.

ಹವಾಯಿ ಕ್ಷೇತ್ರದಿಂದ ಅಮೆರಿಕದ ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್‍ನಲ್ಲಿ ನಾಲ್ಕು ಬಾರಿ ಡೆಮೊಕ್ರಾಟಿಕ್ ಸಂಸದೆಯಾಗಿರುವ ತುಳಸಿ ಅತ್ಯಂತ ಪ್ರಭಾವಿ ಮಹಿಳಾ ನಾಯಕಿಯಾಗಿ ಗುರುತಿಸಿಕೊಂಡಿದ್ದಾರೆ. ಒಂದು ವೇಳೆ ಇವರು 2020ರ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಅದು ಒಂದು ಇತಿಹಾಸ ಸೃಷ್ಟಿದಂತೆ ಆಗುತ್ತದೆ.

ಇವರು ಭಾರತದ ಮೂಲದ ನಿವಾಸಿ ಯಾಗಿದ್ದು. ಅಲ್ಲಿಯ ಜನ ಇವರನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ.

ಭಾರತದ ಮೂಲದ ಮೊದಲ ಅಮೆರಿಕ ಅಧ್ಯಕ್ಷೀಯ ಚುನಾವಣಾ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರವಾಗಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಮಲಗುವ ರೀತಿ ನೋಡಿ ನಿಮ್ಮ ಗುಣಗಳನ್ನು ತಿಳಿಯಬಹುದು..!ಹೇಗೆ ಗೊತ್ತಾ..?

    ನಿದ್ರಾಭಂಗಿಗಳೂ ನಮ್ಮ ಗುಣಗಳನ್ನು ಹೇಳಬಲ್ಲವು. ಇಂಗ್ಲೆಂಡಿನ ಸ್ಲೀಪ್ ಅಡ್ವೈಸರಿ ಸರ್ವಿಸ್, ಸರ್ವೆ ಮೂಲಕ ಒಟ್ಟಾರೆ 6 ಸಾಮಾನ್ಯ ನಿದ್ರಾಭಂಗಿಗಳನ್ನು ಗುರುತಿಸಿದೆ. ಅದರಂತೆ ಅವರವರ ವ್ಯಕ್ತಿತ್ವಗಳನ್ನೂ ಸ್ಟಡಿ ಮಾಡುತ್ತಾ ಹೋಗಿದೆ. ಒಬ್ಬ ವ್ಯಕ್ತಿ 55 ನಿಮಿಷಕ್ಕೂ ಅಧಿಕ ಕಾಲ ಒಂದೇ ಭಂಗಿಯಲ್ಲಿ ಮಲಗಿದರೆ, ಅದು ಅವರ ನಿದ್ರಾಭಂಗಿ ಎನಿಸಿಕೊಳ್ಳುತ್ತದೆ. 1.ಮಗುಚಿ ಮಲಗುವುದು:- ದೇಹವನ್ನು ಕೆಳಮುಖವಾಗಿಸಿ ಮಲಗುವವರು ಶುದ್ಧ ಸೋಮಾರಿಗಳು, ರಸಿಕತನವುಳ್ಳವರು, ಮತ್ತೊಬ್ಬರಿಗೆ ಮೋಸ ಮಾಡುವವರೂ ಆಗಿರುತ್ತಾರೆ. ಇವರನ್ನು ಜಾಸ್ತಿ ನಂಬಬಾರದಂತೆ. ತೀರಾ ಸಿಟ್ಟು, ಅತಿಯಾದ ನಾಚಿಕೆ ಇವರ ಸ್ವಭಾವ….

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ,ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಆರೋಗ್ಯ

    ಈ 10 ಹವ್ಯಾಸಗಳು ನಮ್ಮ ಮೆದುಳಿಗೆ, ತೊಂದರೆ ಉಂಟು ಮಾಡುತ್ತವೆ…

    ಮನುಷ್ಯನ ದೇಹದಲ್ಲಿ ಅತ್ಯಂತ ಪ್ರಮುಖವಾದ ಅಂಗ ಎಂದರೆ ಅದು ಮೆದುಳು. ಮೆದುಳು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ಆತ ಬುದ್ಧಿವಂತನಾಗುತ್ತಾನೆ, ಅಥವಾ ಆತ ಮಾನಸಿಕವಾಗಿ ಸ್ವಸ್ಥನಾಗಿದ್ದಾನೆ ಎಂದು ಹೇಳಬಹುದು. ಹಾಗಾದ್ರೆ ನಮ್ಮ ಮೆದುಳಿಗೆ ತೊಂದರೆ ಉಂಟು ಮಾಡುವ ಹತ್ತು ಹವ್ಯಾಸಗಳನ್ನು ತಿಳಿಯೋಣ..

  • ಸುದ್ದಿ

    ಚಂದನ್-ನಿವೇದಿತ ಎಂಗೇಜ್ಮೆಂಟ್ ಬಗ್ಗೆ ಸುದೀಪ್ ಪ್ರತಿಕ್ರಿಯೆ ಏನು ಗೊತ್ತ…!

    ಗಾಯಕ ಚಂದನ್ ಶೆಟ್ಟಿ ಅವರು ಯುವದಸರಾ ವೇದಿಕೆಯಲ್ಲಿ ತಮ್ಮ ಗೆಳತಿ ನಿವೇದಿತಾ ಗೌಡ ಅವರಿಗೆ ಲವ್ ಪ್ರಪೋಸ್ ಮಾಡಿದ್ದರು. ಯುವ ದಸರಾ ವೇದಿಕೆಯಲ್ಲಿ ಪ್ರಪೋಸ್ ಮಾಡಿದ್ದು ಭಾರಿ ವಿರೋಧಕ್ಕೆ ಗುರಿಯಾಗಿತ್ತು. ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ಕನ್ನಡ 5ನೇ ಆವೃತ್ತಿಯಲ್ಲಿ ಸ್ಪರ್ಧಿಗಳಾಗಿ ಭಾಗವಹಿಸಿದ್ದರು. ಬಿಗ್ ಮನೆಯಲ್ಲಿ ಇಬ್ಬರು ಆತ್ಮೀಯ ಬಾಂಧವ್ಯ ಹೊಂದಿದ್ದರು. ಬಿಗ್ ಬಾಸ್ ಮುಗಿದ ಮೇಲೂ ತಮ್ಮ ಫ್ರೆಂಡ್ ಷಿಪ್ ಮುಂದುವರಿಸಿದ್ದರು. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರುಕನ್ನಡ ರ‍್ಯಾಪರ್,…

  • ಸಿನಿಮಾ

    ಆಟೋ ಚಾಲಕನಿಂದ ಉಪ್ಪಿಗೆ ಬಂದ,ಈ ಪತ್ರದಲ್ಲಿ, ಇದ್ದ ಅಸಲಿ ವಿಷಯ ಏನು ಗೊತ್ತಾ..?ತಿಳಿಯಲು ಈ ಲೇಖನಿ ಓದಿ…

    ಕನ್ನಡ ಚಿತ್ರ ನಟ ಸೂಪರ್ಸ್ಟಾರ್ ಉಪೇಂದ್ರರವರು ಇತ್ತೀಚೆಗಷ್ಟೇ ಪ್ರಜಾಕೀಯ ಎಂಬ ಹೊಸ ಪಕ್ಷವನ್ನು ಘೋಷಿಸಿದ್ದರು. ಹಾಗಾಗಿ ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಹಾಗೂ ಸ್ವತಃ ಉಪೇಂದ್ರರವರ ಅಭಿಮಾನಿಯಾಗಿರುವರೊಬ್ಬರು, ಉಪೇಂದ್ರರವರ ರಾಜಕೀಯ ಮತ್ತು ಅವರ ಹೊಸ ಪಕ್ಷದ ಕುರಿತು ಪತ್ರವೊಂದನ್ನು ಬರೆದಿದ್ದಾರೆ.