ಸಿನಿಮಾ

ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಚಿತ್ರದ ಆಫರ್ ತಿರಸ್ಕರಿಸಿದ ರಿಯಲ್ ಸ್ಟಾರ್?ಈ ಸುದ್ದಿ ನೋಡಿ

85

ತಮ್ಮ ಪ್ರಜಾಕೀಯ ಪಕ್ಷದ ಮೂಲಕ ಲೋಕಸಭಾ ಚುನಾವಣಾ ಸಮರಕ್ಕೆ ಸಿದ್ಧರಾಗಿರುವ ನಟ ರಿಯಲ್ ಸ್ಟಾರ್ ಉಪೇಂದ್ರ ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಬಹು ನಿರೀಕ್ಷಿತ ಚಿತ್ರದ ಆಫರ್ ಗೆ ನೋ ಎಂದು ಹೇಳಿದ್ದಾರೆ.

ಹೌದು.. ಪ್ರಸ್ತುತ ಪ್ರಜಾಕೀಯದಲ್ಲಿ ಬಿಸಿಯಾಗಿರುವ ನಟ ಉಪೇಂದ್ರ ಚಿತ್ರೀಕರಣಕ್ಕೆ ತಾತ್ಕಾಲಿಕ ವಿರಾಮ ಹಾಕಿದ್ದು, ಇದೇ ಕಾರಣಕ್ಕೆ ತಮ್ಮದೇ ಚಿತ್ರಗಳನ್ನು ಮುಂದೂಡಿದ್ದಾರೆ ಎನ್ನಲಾಗಿದೆ. ಅಲ್ಲದೇ ಪ್ರಜಾಕೀಯದತ್ತ ಗಮನ ಕೇಂದ್ರೀಕರಿಸುವ ನಟ ಉಪೇಂದ್ರ ತೆಲುಗಿನ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ನೂತನ ಚಿತ್ರದ ಆಫರ್ ಅನ್ನೂ ಕೂಡ ನಯವಾಗಿ ತಿರಸ್ಕರಿಸಿದ್ದಾರೆ.

ನಿರ್ದೇಶಕ ಅನಿಲ್ ರವಿಪುಡಿ ನಿರ್ದೇಶನ ಈ ಬಹು ನಿರೀಕ್ಷಿತ ಚಿತ್ರದಲ್ಲಿ ನಟ ಮಹೇಶ್ ಬಾಬು ಎದುರಿಗೆ ಖಡಕ್ ಪಾತ್ರದ ಆಫರ್ ನೀಡಲಾಗಿದೆಯಾದರೂ ಇದಕ್ಕೆ ಉಪೇಂದ್ರ ನೋ ಎಂದಿದ್ದಾರೆ. ಅಲ್ಲದೇ ಲೋಕಸಭಾ ಚುನಾನಣೆ ಮುಗಿಯುವವರೆಗೂ ತಾವು ಯಾವುದೇ ಹೊಸ ಚಿತ್ರಗಳಿಗೆ ಸಹಿ ಹಾಕುವುದಿಲ್ಲ ಎಂದು ಉಪೇಂದ್ರ ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಇನ್ನು ಅನಿಲ್ ರವಿ ಪುಡಿ ನಿರ್ದೇಶನದ ಈ ಚಿತ್ರದಲ್ಲಿ ಮಹೇಶ್ ಬಾಬು ಖಡಕ್ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಇದೇ ಚಿತ್ರದ ನಾಯಕ ನಟಿಯ ಪಾತ್ರಕ್ಕಾಗಿ ಈ ಹಿಂದೆ ಚಿತ್ರದ ನಿರ್ಮಾಪಕರು ನಟಿ ಸಾಯಿ ಪಲ್ಲವಿ ಅವರನ್ನು ಸಂಪರ್ಕಿಸಿದ್ದರು. ಆದರೆ ಚಿತ್ರದ ಪಾತ್ರವಿಷ್ಟವಾದರೂ ಚಿತ್ರದಲ್ಲಿ ಪಾತ್ರ ಕಾಲಾವಧಿ ಕೊಂಚವೇ ಇದೆ ಎಂದು ನಟಿ ಸಾಯಿಪಲ್ಲವಿ ಈ ಚಿತ್ರ ಬೇಡ ಎಂದು ಹೇಳಿದ್ದರು.

ಇದೀಗ ಇದೇ ಪಾತ್ರಕ್ಕಾಗಿ ಚಿತ್ರತಂಡ ಕಿರಿಕ್ ನಟಿ ರಶ್ಮಿಕಾ ಮಂದಣ್ಣರನ್ನು ಸಂಪರ್ಕಿಸುತ್ತಿದೆ.ಇನ್ನು ಇದೇ ಚಿತ್ರದ ಮತ್ತೊಂದು ಮಹಿಳಾ ಪೊಲೀಸ್ ಅಧಿಕಾರಿಯ ಪಾತ್ರಕ್ಕಾಗಿ ಚಿತ್ರತಂಡ  ಖ್ಯಾತ ನಟೆ ವಿಜಯ ಶಾಂತಿ ಅವರನ್ನು ಸಂಪರ್ಕಿಸಿದ್ದು, ಅವರಿಂದ ಒಪ್ಪಿಗೆ ದೊರೆತ ಬಳಿಕ ಅವರ ಪಾತ್ರದ ಚಿತ್ರೀಕರಣ ಆರಂಭವಾಗಲಿದೆ ಎಂದು ಚಿತ್ರತಂಡ ಹೇಳಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಈ ಸುಡುವ ಬೇಸಿಗೆಯಲ್ಲಿ ಉಷ್ಣತೆ ಕಡಿಮೆಮಾಡಲು, ಈ ಪಾನೀಯಗಳನ್ನು ಸೇವಿಸಿ.

    ದಿನಗಳು ಕಳೆದಂತೆ ಬಿಸಿಲು ಜಾಸ್ತಿ ಆಗುತ್ತಾ ಹೋಗುತ್ತಿದೆ. ಇದರಿಂದ ಕೆಲವರಿಗೆ ದೇಹ ತುಂಬಾ ಹಿಟ್ ಆಗುತ್ತದೆ. ಈ ಸಮಯದಲ್ಲಿ ಖಾರದ ಪದಾರ್ಥಗಳು ಸೇವಿಸಿದರೆ ಹಾಗೂ ಉಷ್ಣತೆಯನ್ನು ಹೆಚ್ಚಿಸುವ ಪದಾರ್ಥಗಳನ್ನು ತಿಂದರೆ ದೇಹದ ಉಷ್ಣತೆ ಹೆಚ್ಚಾಗುತ್ತದೆ ಅಲ್ಲದೆ ಇದರಿಂದ ನಮ್ಮ ದೇಹ ಅನಾರೋಗ್ಯ ಸ್ಥಿತಿಗೆ ಕೊಂಡೈಯುತ್ತದೆ ಉರಿಮೂತ್ರ, ಹೊಟ್ಟೆ ನೋವು, ಮೈಯೆಲ್ಲಾ ಬೊಬ್ಬೆ ಏಳುವುದು ಮುಂತಾದ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಆದ್ದರಿಂದ ಈ ಬೇಸಿಗೆಯಲ್ಲಿ ದೇಹದ ಉಷ್ಣತೆಯನ್ನು ನಾವು ಕಾಪಾಡಿಕೊಳ್ಳಬೇಕು. ಇದನ್ನು ಕಾಪಾಡಿಕೊಳ್ಳಲು ಸುಲಭ ಉಪಾಯ ಏನೆಂದರೆ ನಾವು ದೇಹದ…

  • ಉಪಯುಕ್ತ ಮಾಹಿತಿ

    ಮಾರ್ಚ್ ಬಂತು.ಪರೀಕ್ಷೆ ಭಯವೇ..?ಭಯ ಬೇಡ?ಈ ಕ್ರಮಗಳನ್ನು ಅನುಸರಿಸಿ ಎಕ್ಸಾಮ್ ಭಯದಿಂದ ದೂರವಿರಿ…

    ಮಾರ್ಚ್ ಏಪ್ರಿಲ್ ಬಂತೆಂದರೆ ಸಾಕು ಮಕ್ಕಳಿಗೆ ಟೆನ್ಷನ್ ಶುರು…. ಮಕ್ಕಳಿಗೆ ಪರೀಕ್ಷೆಯ ಟೆನ್ಷನ್ ಆದರೆ ಪಾಲಕರಿಗೆ ಮಕ್ಕಳು ಪರೀಕ್ಷೆ ಹೇಗೆ ಬರೆಯುತ್ತಾರೆಂಬ ಟೆನ್ಷನ್. ನೆನಪಿಡಿ ಟೆನ್ಷನ್ ಮಾಡಿಕೊಂಡಷ್ಟು ವಸ್ತು ವಿಷಯಗಳು ಅಸ್ಪಷ್ಟವಾಗುತ್ತಾ ಹೋಗುತ್ತವೆ. ಮಕ್ಕಳು ಹಾಗೂ ಪೋಷಕರು ಕೆಲವು ಸುಲಭ ಸೂತ್ರಗಳನ್ನು ಅನುಸರಿಸಿದರೆ ಪರೀಕ್ಷೆ ಗಳನ್ನೂ ಎಂಜಾಯ್ ಮಾಡಬಹುದು.

  • ಮಾಡ್ರನ್ ಬೇಸಾಯ

    ನೀವ್ ಕೂಡ ಹಣಬೆಯನ್ನು ಬೆಳೆದು ಉತ್ತಮ ಲಾಭಗಳಿಸಬಹುದು!ಹಾಗಾದ್ರೆ ಹಣಬೆ ಬೆಳೆಯುವುದು ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಮಳೆಯ ಸಿಂಚನ ಇಳೆಯನ್ನು ಸ್ಪರ್ಶಿಸುತ್ತಿದ್ದಂತೆ, ಭೂಗರ್ಭದಿಂದ ಹೊರಬಂದು ಎಲ್ಲರಿಗೂ ಅಚ್ಚರಿ ಮೂಡಿಸುವ ಬೆಳೆ ಎಂದರೆ ಅಣಬೆ. ಇದು ನಿಸರ್ಗದ ಚಮತ್ಕಾರವಾದರೂ ಈ ಪೈಕಿ ಬಹಳಷ್ಟು ಅಣಬೆಗಳು ವಿಷಪೂರಕವಾದವು. ಆದರೆ ಮನೆ ಬಳಕೆಗೆ ಉಪಯೋಗ ಆಗುವಂತಹ ಅಣಬೆಯನ್ನು ನೈಸರ್ಗಿಕ ವಿಧಾನದಲ್ಲಿ ಬೆಳೆದು ಅದರಿಂದ ಲಾಭ ಗಳಿಸಬಹುದು.

  • ಸುದ್ದಿ

    ಇದ್ದಕ್ಕಿದ್ದಂತೆ ಚೈತ್ರಾ ಕೋಟೂರ್ ಉಡುಗೆ-ತೊಡುಗೆಯ ವ್ಯತ್ಯಾಸಕ್ಕೆ ಕಾರಣವೇನು? ಅದಕ್ಕೆ ಚೈತ್ರಾ ಅವರು ಕೊಟ್ಟ ಉತ್ತರವಿದು ?

    ಚೈತ್ರಾ ಕೋಟೂರ್ ವೈಲ್ಡ್ ಕಾರ್ಡ್ ಎಂಟ್ರಿಯಾಗಿ ಎರಡನೇ ಬಾರಿಗೆ ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರೆಲ್ಲರಿಗೂ ತುಂಬಾನೇ  ಶಾಕ್ ಆಗಿತ್ತು. ಚೈತ್ರಾ  ಅವರು ಬಿಗ್ ಬಾಸ್ ಮನೆಗೆ ಬಂದಾಗ ಅಲ್ಲಿದ್ದವರು ಎಲ್ಲರೂ ಚೈತ್ರಾರವರನ್ನೇ ನೋಡುತ್ತಿದ್ದರು ಅವರು ಧರಿಸಿರುವ  ವಸ್ತ್ರವಿನ್ಯಾಸ ಕೂಡ ಬದಲಾಗಿದ್ದೂ, ಬಿಗ್ ಮನೆಯ ಸ್ಪರ್ಧಿಗಳಿಗೆ, ಅಷ್ಟೇ ಅಲ್ಲದೆ ಪ್ರೇಕ್ಷಕರಿಗೂ ಕೂಡ ಶಾಕ್ ನೀಡಿದೆ. ಚೈತ್ರಾ ಡ್ರೆಸ್ಸಿಂಗ್‌ ಸೆನ್ಸ್ ಬದಲಾಗಿದ್ದೇಕೆ? “ನಾನು, ಚಂದನ್ ಯಾವಾಗಲೂ ಟಾರ್ಗೆಟ್ ಆಗಿರುತ್ತಿದ್ದೆವು, ಏನೆ ಕಮೆಂಟ್ ಬಂದರೂ, ಬಿರುದು ಅದನ್ನು ನಾನು ನಗುನಗುತ್ತ…

  • ಉಪಯುಕ್ತ ಮಾಹಿತಿ

    ನಿಮ್ಮ ಕೂದಲು ಸೋಪಾಗಿ ಬೆಳೆಯಬೇಕಂದರೆ ಈರುಳ್ಳಿಯಿಂದ ಹೀಗೆ ಮಾಡಿ…

    ಈರುಳ್ಳಿ ಆರೋಗ್ಯಕ್ಕೆ ಮಾತ್ರ ವಲ್ಲದೆ ಕೂದಲಿಗೂ ತುಂಬಾ ಉಪಯೋಗಕಾರಿ ಎಂದು ಹೆಚ್ಚಿನವರಿಗೆ ತಿಳಿದಿಲ್ಲ. ಕೂದಲಿನ ಆರೈಕೆಯಲ್ಲಿ ಈರುಳ್ಳಿ ಬಳಸು ಕೂದಲು ಸೊಂಪಾಗಿ ಬೆಳೆಯಬೇಕೇ? ಈರುಳ್ಳಿ ರಸ ಹಚ್ಚಿವುದು ಹೇಗೆ ಎಂದು ಹೆಚ್ಚಿನವರಿಗೆ ಅಚ್ಚರಿಯಾಗಬಹುದು. ತುಂಬಾ ದುಬಾರಿಯಾಗಿರುವ ಕೆಲವು ಚಿಕಿತ್ಸೆ ಮಾಡಿಕೊಳ್ಳುವ ಬದಲು ಮನೆಯಲ್ಲಿಯೇ ಕೂದಲಿಗೆ ಚಿಕಿತ್ಸೆ ನೀಡಿದರೆ ತುಂಬಾ ಒಳ್ಳೆಯದು.ಕೂದಲು ಉದುರುವ ಸಮಸ್ಯೆಗೆ ಈರುಳ್ಳಿ ಬಳಸಿಕೊಳ್ಳುವುದು ಹೇಗೆ ಎಂದು ನೀವು ತಿಳಿಯಿರಿ. ಈರುಳ್ಳಿ ರಸ ಮತ್ತು ಬಿಸಿ ನೀರು: ಕೇಶದ ಸಮಸ್ಯೆಗೆ ಈರುಳ್ಳಿ ರಸವನ್ನು ಬಿಸಿ ನೀರಿನೊಂದಿಗೂ ಸಹ…

  • ಮನರಂಜನೆ

    ಬಿಗ್ ಬಾಸ್ ಕಿರೀಟ ಧರಿಸಿದ ಆಧುನಿಕ ರೈತ..!ಬಿಗ್ ಬಾಸ್ ನಲ್ಲಿ ಅನ್ಯಾಯ ಆಗಿದೆ ಎಂದ ವೀಕ್ಷಕರು…

    ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್‍ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್‍ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…