ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ. ಎಲೆಯ ಅಲಗು ಭಾಗದಲ್ಲಿ ರೆಟಿಕ್ಯುಲೇಟ್ ನಾಳವಿನ್ಯಾಸ ಇದೆ. ಬೆಂಡೆಕಾಯಿ ಎಂಬ ತರಕಾರಿಯನ್ನು ಹಲವು ರೀತಿಯ ಜೀವಸತ್ವಗಳ ಆಗಾರ ಎನ್ನಬಹುದು. ಇದರಿಂದ ತಯಾರಿಸುವ ಅಡುಗೆ ಸಹ ಬಹಳ ರುಚಿಯಾಗಿರುತ್ತದೆ. ಇನ್ನು ಕೆಲವರಿಗೆ ಬೆಂಡೆ ಎಂದರೇನೇ ಅಷ್ಟಕಷ್ಟೆ. ಆದರೆ ಈ ತರಕಾರಿಯಿಂದ ಸಿಗುವ ಪ್ರಯೋಜನಗಳು ಮಾತ್ರ ಅಷ್ಟಿಷ್ಟಲ್ಲ. ಇದರಲ್ಲಿ ಅಡಗಿರುವ ಪೋಷಕಾಂಶಗಳು ಹಲವು ರೋಗಗಳಿಗೆ ಮನೆಮದ್ದು. ಬೆಂಡೆಯು ಮಾಲ್ವೇಸೀ ಕುಟುಂಬಕ್ಕೆ ಸೇರಿದ ದ್ವಿದಳ ಸಸ್ಯ. ಇದರ ವೈಜ್ಞಾನಿಕ ಹೆಸರು ಹೈಬಿಸ್ಕಸ್ ಎಸ್ಕ್ಯುಲೆಂಟಸ್ ಅಥವಾ ಅಬಲ್ಮಾಸ್ಕಸ್ ಎಸ್ಕ್ಯುಲೆಂಟಸ್. ಇದನ್ನು ಹಿಂದಿಯಲ್ಲಿ ಬಿಂಡಿ.
ಬೆಂಡೆಕಾಯಿಯು ತೂಕ ಇಳಿಸಲು ನೆರವಾಗುವುದು
ಬೆಂಡೆಕಾಯಿಯಲ್ಲಿ ಇರುವ ತುಂಬಾ ಕಡಿಮೆ ಕ್ಯಾಲರಿ (30ಕೆಸಿಎಎಲ್/100ಗ್ರಾಂ) ತೂಕ ಇಳಿಸಲು ಒಂದು ಅತ್ಯುತ್ತಮ ಆಹಾರ. ಇದು ತುಂಬಾ ಕಡಿಮೆ ಕ್ಯಾಲರಿ ನೀಡುವುದು. ಅಷ್ಟೇ ಅಲ್ಲದೇ ಬೆಂಡೆಕಾಯಿಯಲ್ಲಿ ಉನ್ನತ ಮಟ್ಟದ ನಾರಿನಾಂಶವಿದ್ದು, ಇದು ಹೊಟ್ಟೆಯು ದೀರ್ಘಕಾಲ ತುಂಬಿರುವಂತೆ ಮಾಡುವುದು.
ಹೃದಯ ಕಾಯಿಲೆಗೆ ಒಳ್ಳೆಯದು
ಬೆಂಡೆಕಾಯಿಯಲ್ಲಿ ಹೀರಿಕೊಳ್ಳುವ ನಾರಿನಾಂಶ ಪೆಕ್ಟಿನ್ ಇದೆ. ಪೆಕ್ಟಿನ್ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವುದು ಮತ್ತು ಅಪಧಮನಿಕಾಠಿಣ್ಯ ತಡೆಯುವುದು. ಜಮೆಯಾಗಿರುವಂತಹ ಕೊಲೆಸ್ಟ್ರಾಲ್ ಮತ್ತು ಹೆಪ್ಪುಗಟ್ಟುವಿಕೆಯನ್ನು ಇದು ತಡೆಯುವುದು.
ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಇದಕ್ಕೆ ಪ್ರಮುಖ ಕಾರಣವಾಗಿದೆ. ಯುಜೆನಾಲ್ ಎನ್ನುವಂತಹ ಒಂದು ರೀತಿಯ ನಾರಿನಾಂಶವು ಜೀರ್ಣಕ್ರಿಯೆ ನಿಧಾನಗೊಳಿಸುವುದು ಮತ್ತು ರಕ್ತನಾಳದಲ್ಲಿ ಇರುವಂತಹ ಸಕ್ಕರೆ ಹೀರಿಕೊಳ್ಳುವುದು. ಊಟದ ಬಳಿಕ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ಇದು ತಡೆಯುವುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸುವುದು. ನಾರಿನಾಂಶವು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು.
ಜೀರ್ಣಕ್ರಿಯೆಗೆ ಸಹಕಾರಿ
ಬೆಂಡೆಕಾಯಿಯಲ್ಲಿ ಇರುವಂತಹ ನಾರಿನಾಂಶವು ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಇದು ಕರುಳಿನ ಕ್ರಿಯೆಯನ್ನು ನಿಯಂತ್ರಿಉಸುವುದ. ಪೆಕ್ಟಿನ್ ಕರುಳಿನಲ್ಲಿ ಊದಿಕೊಂಡು ಕರುಳಿನಲ್ಲಿರುವಂತಹ ಕಲ್ಮಷವು ಸುಲಭವಾಗಿ ಹೊರಹೋಗುವಂತೆ ಮಾಡುವುದು. ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುವವರು ನಿಯಮಿತವಾಗಿ ಬೆಂಡೆಕಾಯಿ ತಿಂದರೆ ಅದರಿಂದ ಲಾಭ ಪಡೆಯಬಹುದು.
ಗರ್ಭಧಾರಣೆಗೆ ನೆರವಾಗುವುದು
ಗರ್ಭ ಧರಿಸಬೇಕು ಎಂದು ಬಯಸುವವರಿಗೆ ಬೆಂಡೆಕಾಯಿಯು ತುಂಬಾ ಒಳ್ಳೆಯ ಆಹಾರವಾಗಿದೆ. ಬೆಂಡೆಕಾಯಿಯಲ್ಲಿ ಇರುವಂತಹ ಫಾಲಿಕ್ ಆಮ್ಲವು ಗರ್ಭ ಧರಿಸಲು ನೆರವಾಗುವುದು ಮಾತ್ರವಲ್ಲದೆ ಇದು ಭ್ರೂಣದ ಬೆಳವಣಿಗೆಯಲ್ಲೂ ಪ್ರಮುಖ ಪಾತ್ರ ವಹಿಸುವುದು. ಬೆಂಡೆಕಾಯಿಯು ಗರ್ಭಪಾತವಾಗದಂತೆ ತಡೆಯುವುದು. ಭ್ರೂಣದ ನರಕೊಳವೆಗಳು ಬೆಳೆಯಲು ಫಾಲಿಕ್ ಆಮ್ಲವು ನೆರವಾಗುವುದು.
ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ
ಬೆಂಡೆಯಲ್ಲಿರುವ ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳು ಚರ್ಮಕ್ಕೆ ಒಳಗಿನಿಂದ ನೀಡುವ ಪೋಷಣೆಯ ಪರಿಣಾಮವಾಗಿ ಚರ್ಮ ತನ್ನ ಸಹಜ ಸೌಂದರ್ಯ ಮತ್ತು ಕಾಂತಿಯನ್ನು ಹೊಂದುತ್ತದೆ. ಇದಕ್ಕಾಗಿ ಎಳೆಯ ಬೆಂಡೆಯನ್ನು ಆಗಾಗ ಹಸಿಯಾಗಿ ತಿಂದರೆ ಹೆಚ್ಚು ಪರಿಣಾಮಕಾರಿಯಾಗಿದೆ.
ಪ್ರತಿರೋಧಕ ಶಕ್ತಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ವಿಟಮಿನ್ ಸಿ ಅಂಶವು ಪ್ರತಿರೋಧಕ ಶಕ್ತಿ ಸುಧಾರಣೆ ಮಾಡುವಲ್ಲಿ ಸಹಕಾರಿ ಆಗಿರುವುದು.
ರಕ್ತಹೀನತೆ ನಿವಾರಣೆ
ಬೆಂಡೆಕಾಯಿಯಲ್ಲಿ ಕಬ್ಬಿನಾಂಶ, ಫಾಲಿಕ್ ಆಮ್ಲ ಮತ್ತು ವಿಟಮಿನ್ ಕೆ ಇದೆ. ಇದು ರಕ್ತಹೀನತೆ ತಡೆಯಲು ಮತ್ತು ನಿವಾರಣೆ ಮಾಡಲು ನೆರವಾಗುವುದು.
ಕರುಳಿನ ಕ್ಯಾನ್ಸರ್ ತಡೆಯಲು ನೆರವಾಗುವುದು
ಬೇರೆಲ್ಲಾ ನಾರಿನಾಂಶವಿರುವಂತಹ ಆಹಾರದಂತೆ ಬೆಂಡೆಕಾಯಿ ಕೂಡ ಕರುಳಿನ ಕ್ಯಾನರ್ ತಡೆಯುವಲ್ಲಿ ನೆರವಾಗುವುದು. ಇದು ಜೀರ್ಣಕ್ರಿಯೆಯನ್ನು ಸರಿಯಾಗಿಟ್ಟು ಅದು ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸಲು ನೆರವಾಗುವುದು.
ಕಣ್ಣಿನ ದೃಷ್ಟಿ ಸುಧಾರಿಸುವುದು
ಬೆಂಡೆಕಾಯಿಯಲ್ಲಿ ಇರುವಂತಹ ಬೆಟಾ ಕ್ಯಾರೋಟಿನ್ ಮತ್ತು ವಿಟಮಿನ್ ಎ ಅಂಶವು ಕಣ್ಣಿನ ದೃಷ್ಟಿ ಸುಧಾರಿಸಲು ತುಂಬಾ ನೆರವಾಗುವುದು.
ತಲೆಹೊಟ್ಟು ಮತ್ತು ಹೇನಿಗೆ ಚಿಕಿತ್ಸೆ
ತಲೆಹೊಟ್ಟು ಮತ್ತು ಹೇನು ನಿವಾರಿಸಲು ಬೆಂಡೆಕಾಯಿ ಬಳಸಲಾಗುತ್ತದೆ. ನೇರವಾಗಿ ಬೆಂಡೆಕಾಯಿ ಕತ್ತರಿಸಿಕೊಳ್ಳಿ ಮತ್ತು ಇದನ್ನು ನೀರಿನಲ್ಲಿ ಬಿಸಿ ಮಾಡಿ. ಈ ನೀರಿಗೆ ಲಿಂಬೆರಸ ಹಾಕಿ ಮತ್ತು ಕೂದಲು ತೊಳೆಯಲು ಈ ನೀರನ್ನು ಬಳಸಿ. ಬೆಂಡೆಕಾಯಿಯಲ್ಲಿ ನಾರಿನಾಂಶವು ಹೆಚ್ಚಿನ ಪ್ರಮಾಣದಲ್ಲಿ ಇರುವ ಕಾರಣದಿಂದಾಗಿ ಆಹಾರ ತಜ್ಞರು ಸಾಧ್ಯವಾದಷ್ಟು ತರಕಾರಿ ಸೇವಿಸಲು ಹೇಳುವರು.
ಕೊಲೆಸ್ಟ್ರಾಲ್ ರೋಗಿಗಳಿಗೆ ಸೂಕ್ತವಾಗಿದೆ
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಇರುವ ರೋಗಿಗಳಿಗೆ ವೈದ್ಯರು ಹೆಚ್ಚಿನ ಆಹಾರಗಳನ್ನು ಸೇವಿಸದಂತೆ ಸಲಹೆ ಮಾಡುತ್ತಾರೆ. ಆದರೆ ಈ ರೋಗಿಗಳು ಬೆಂಡೆಕಾಯಿಯನ್ನು ಮಾತ್ರ ಸುರಕ್ಷಿತವಾಗಿ ಸೇವಿಸಬಹುದು. ಏಕೆಂದರೆ ಬೆಂಡೆಯಲ್ಲಿ ಯಾವುದೇ ಕೊಲೆಸ್ಟ್ರಾಲ್ ಆಗಲೀ ಕೊಲೆಸ್ಟ್ರಾಲ್ ಉಂಟುಮಾಡುವ ಕಣಗಳಾಗಲೀ ಇಲ್ಲದೇ ಇರುವುದರಿಂದ ಕೊಲೆಸ್ಟ್ರಾಲ್ ರೋಗಿಗಳ ಪಾಲಿನ ಪಂಚಾಮೃತವಾಗಿದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ
ಪರಿಹಾರ ಹುಡುಕುತ್ತಿದ್ದೀರಾ,,, ?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ
ಕೋರ್ಟ್ ಕೇಸ್ ಅನಾರೋಗ್ಯ ಶತ್ರು ಕಾಟ
ದಾಂಪತ್ಯ ತೊಂದರೆ ವಿವಾಹ ವಿಳಂಬ ಸಂತಾನ ಸಮಸ್ಯೆ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ
1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಶನಿವಾರ, 17/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ದಿನದ ಆರಂಭ ಶುಭವಾಗಿದ್ದರೆ ದಿನ ಪೂರ್ತಿ ಶುಭವಾಗಿರುತ್ತದೆ ಎಂದು ಹಿಂದೂ ಧರ್ಮದಲ್ಲಿ ನಂಬಲಾಗಿದೆ. ದಿನ ಶುಭವಾಗಿರಲು ಆರಂಭದಲ್ಲಿ ಯಾವ ಕೆಲಸವನ್ನು ಮಾಡಬೇಕೆಂದು ಶಾಸ್ತ್ರದಲ್ಲಿ ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದ್ರೆ ದಿನಪೂರ್ತಿ ಕೆಟ್ಟದಾಗಿರುತ್ತದೆ ಎಂಬುದನ್ನೂ ಹೇಳಲಾಗಿದೆ.
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಜೀವನ ಸಂಗಾತಿ ಬಗ್ಗೆ ಎಲ್ಲರೂ ತಮ್ಮದೇ ಆದಂತ ಕನಸು ಕಟ್ಟಿರುತ್ತಾರೆ.ಆದ್ರೆ ಈಗಂತೂ ಜೀವನ ಸಂಗಾತಿ ಹುಡುಕುವುದು ಅಷ್ಟೋಂದು ಸುಲಭವಲ್ಲ. ಜೀವನ ಸಂಗಾತಿಯ ಆಯ್ಕೆಗೆ ತಲೆಕೆಡಿಸಿಕೊಳ್ಳುವವರು ಎಷ್ಟು ಜನರಿಲ್ಲ? ಸುಂದರವಾಗಿದ್ದರೆಅನುಕೂಲವಿಲ್ಲ, ಅನುಕೂಲತೆಯಿದ್ದರೆ ಹುಡುಗ ಚೆನ್ನಾಗಿಲ್ಲ, ಎರಡೂ ಇದ್ದರೂ ಕುಟುಂಬದ ಹಿನ್ನೆಲೆಸರಿಯಿಲ್ಲ, ಎಲ್ಲವೂ ಸರಿ ಇದ್ದರೆ ಜಾತಕ ಆಗಿ ಬರೋಲ್ಲ… ಮದುವೆ ಮಾಡೋದಂದ್ರೆ ಸುಲಭಾನಾ? ಎಲ್ಲವೂ ಸರಿ ಇರಬೇಕಂದ್ರೆ ಮದುವೆನೇ ಆಗಲ್ಲ, ರಾಜಿ ಆಗ್ಲೇ ಬೇಕು ಎಂದುಕೊಂಡೇ ಯಾರೋ ಒಬ್ಬರನ್ನು ಒಪ್ಪಿಕೊಳ್ಳುವುದುನಂತರದ ಮಾತು. ಆದರೆ ಹೀಗೆ ವರಾನ್ವೇಷಣೆಯ ಪ್ರಕ್ರಿಯೆಯಲ್ಲಿ ಹುಡುಗಿಯರು ಹಾಕುವ ಷರತ್ತುಳು, ವರ ಬೇಡಿಕೆಗಳ ಪಟ್ಟಿ ಬೆಳೆಯುತ್ತಲೇ ಹುಡುಗನನ್ನು ಹುಡುಕುವ ಪಾಲಕರ ಗೋಳನ್ನು ನೋಡಿದರೆ ಅಯ್ಯೋ ಎನ್ನಿಸಬಹುದು! ಆದರೆ ಸಾಕಷ್ಟು ಷರತ್ತು, ಬೇಡಿಕೆಗಳೆಲ್ಲ ಇದ್ದಾಗ್ಯೂ ಹುಡುಗಿಯರು ತಮ್ಮ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಅಥವಾ ಅವನ್ನು ತಿರಸ್ಕರಿಸು ವುದಕ್ಕೆತೆಗೆದುಕೊಳ್ಳುವ ಸಮಯ ಕೇವಲ ಹದಿನೈದು ನಿಮಿಷವಂತೆ! ಭವಿಷ್ಯ ಪೂರಾ ಜೊತೆಯಾಗಿರಬೇಕಾದ ವ್ಯಕ್ತಿಯ ಬಗ್ಗೆ ಹದಿನೈದು ನಿಮಿಷ ಮಾತ್ರವೇ ಯೋಚಿಸ್ತಾರಾ? ಹೌದು ಎನ್ನುತ್ತದೆ ವಾಷಿಂಗ್ಟನ್ನಿನ ಮನಃಶಾಸ್ತ್ರಜ್ಞರ ತಂಡ. ಮನಸ್ಸಿನಲ್ಲಿತನ್ನನ್ನು ವರಿಸುವ ಹುಡುಗನ ಬಗ್ಗೆ ಎಷ್ಟೇ ಕನಸುಗಳಿದ್ದರೂ, ಗಂಭೀರವಾಗಿ ಜೀವನ ಸಂಗಾತಿಯ ಆಯ್ಕೆಯ ಬಗ್ಗೆ ಯೋಚಿಸುವಾಗ ಮಾತ್ರ ಮಹಿಳೆ ಹೆಚ್ಚುಯೋಚಿಸುವುದಿಲ್ಲವಂತೆ. ತನ್ನೆಲ್ಲ ನಿರೀಕ್ಷೆಯೊಂದಿಗೆ ಕ್ರಮೇಣ ಕೊಂಚ ರಾಜಿಯಾಗುತ್ತ, ತನ್ನಿಂದಲೂ ತನ್ನ ಸಂಗಾತಿ ಇಂಥವನ್ನೆಲ್ಲ ನಿರೀಕ್ಷಿಸು ತ್ತಾನಲ್ಲ ಎಂಬ ಸತ್ಯವನ್ನು ಅರಿಯುತ್ತಾಳಂತೆ.ಕೊರತೆಗಳನ್ನು ಸರಿಪಡಿಸಿಕೊಂಡು, ಪರಸ್ಪರರ ಅಭಿರುಚಿಗಳನ್ನು ಗೌರವಿಸಿಕೊಂಡು ಬದುಕಿದರೆ ಇಬ್ಬರ ನಿರೀಕ್ಷೆಯೂ ನಿಜವಾಗುತ್ತೆ ಎಂಬುದು ಕ್ರಮೇಣಅರ್ಥವಾಗುತ್ತದೆಯಂತೆ. ಆದರೆ ಈ ಎಲ್ಲ ಜ್ಞಾನೋದಯಕ್ಕೂ ಮುನ್ನ ಆಕೆ ಭವಿಷ್ಯದ ಬಗ್ಗೆ ಯೋಚಿಸಲು ತೆಗೆದುಕೊಳ್ಳುವ ಸಮಯ ಮಾತ್ರ ತೀರಾ ಕಡಿಮೆ ಎನ್ನಿಸುತ್ತದಲ್ಲವೇ!?
ನಮ್ಮ ಭಾರತದ 125 ಕೋಟಿ ಜನರಲ್ಲಿ ಕೇವಲ ಶೇ.10ರಷ್ಟು
ಇಂಟರ್ನೆಟ್ ಸ್ಟಾರ್ ರಾನು ಮೊಂಡಲ್ ಸೆಲ್ಫಿ ಕೇಳಲು ಬಂದ ಅಭಿಮಾನಿಗೆ ‘ಡೋಂಟ್ ಟಚ್ ಮಿ’ ಎಂದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇತ್ತೀಚೆಗೆ ರಾನು ಮೊಂಡಲ್ ಅವರು ಮಾರ್ಕೆಟ್ಗೆ ಹೋಗಿದ್ದರು. ಈ ವೇಳೆ ಮಹಿಳಾ ಅಭಿಮಾನಿಯೊಬ್ಬರು ರಾನು ಅವರನ್ನು ನೋಡಿ ಖುಷಿಯಾಗುತ್ತಾರೆ. ಅಲ್ಲದೆ ಅವರ ಕೈ ಹಿಡಿದು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾಗುತ್ತಾರೆ. ಅಭಿಮಾನಿಯ ವರ್ತನೆ ನೋಡಿ ರಾನು ಅವರ ಮೇಲೆ ರೇಗಾಡುತ್ತಾರೆ. ಅಭಿಮಾನಿ ಕೈ ಹಿಡಿದು ಎಳೆಯುತ್ತಿದ್ದಂತೆ ರೊಚ್ಚಿಗೆದ್ದ ರಾನು, ನನ್ನ ಕೈಯನ್ನು ಏಕೆ ಹೀಗೆ…
ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ. ವೃಷಭ ಕೆಲಸದ ಸ್ಥಳದಲ್ಲಿ ಉತ್ಸಾಹದಾಯಕ ಹಾಗೂ ಚೈತನ್ಯದಾಯಕ ಪ್ರಚೋದಕ ಬೆಳವಣಿಗೆಗಳು ಉಂಟಾಗುವವು. ನಿಮಗೆ ಸಹಾಯ ಸಹಕಾರ ನೀಡಿದ ಗುರುಹಿರಿಯರನ್ನುಗೌರವಿಸಿ ಮುಂದೆ ಉತ್ತಮ ದಿನಗಳಿವೆ. ಮಿಥುನ ಆರೋಗ್ಯದ ವಿಷಯದಲ್ಲಿ ಉದಾಸೀನ ಬೇಡ. ಸಣ್ಣಪುಟ್ಟ ಜ್ವರಾದಿಗಳು ಬಂದರೂ ನಿಮ್ಮ ಮನೆ ವೈದ್ಯರ ಸಲಹೆ ಪಡೆಯಿರಿ. ದೈವಬಲ ಇರುವುದರಿಂದ ಅತಿ ಚಿಂತೆ ಬೇಡ….