ಉಪಯುಕ್ತ ಮಾಹಿತಿ

ನೀವು ಮದುವೆಯಾಗುವ ಹುಡುಗಿಯ ಕಾಲಿನ ಎರಡನೆಯ ಬೆರಳು ಉದ್ದವಿದ್ದರೆ ಏನಾಗುತ್ತದೆ ಗೊತ್ತಾ..!

799

ಈಗಿನ ಕಾಲದಲ್ಲಿ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಸಾಕಷ್ಟು ನಿರೀಕ್ಷೆ ಮತ್ತು ಆಲೋಚನೆಗಳನ್ನ ಇಟ್ಟುಕೊಂಡಿರುತ್ತಾರೆ, ತಾನು ಮದುವೆಯಾಗುವ ಸುಂದರವಾಗಿರಬೇಕು, ಒಳ್ಳೆಯ ಗುಣವನ್ನ ಹೊಂದಿರಬೇಕು ಮತ್ತು ಸಂಪ್ರದಾಯಸ್ಥ ಮನೆಯಿಂದ ಬರಬೇಕು ಎಂದು ಬಹಳ ಪುರುಷರು ತಾನು ಮದುವೆಯಾಗುವ ಹುಡುಗಿಯ ಬಗ್ಗೆ ನಿರೀಕ್ಷೆಯನ್ನ ಹೊಂದಿರುತ್ತಾರೆ. ಇನ್ನು ಮುಖ್ಯವಾಗಿ ಕಾಲಿನ ಎರಡನೆಯ ಬೆರಳು ಉದ್ದವಾಗಿರುವ ಹುಡುಗಿಯರನ್ನ ಮದುವೆಯಾದರೆ ಅವರ ಜೀವನ ಹೇಗಿರುತ್ತದೆ ಮತ್ತು ಕಾಲಿನ ಬೆರಳಿನ ಬಗ್ಗೆ ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ ಅನ್ನುವುದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ ಮತ್ತು ಈ ಮಾಹಿತಿಯನ್ನ ಮುಂದೆ ಮದುವೆಯಾಗಲಿರುವ ಎಲ್ಲಾ ಪುರುಷರಿಗೆ ತಲುಪಿಸಿ.

ಕಾಲಿನ ಹೆಬ್ಬೆರಳುಗಳು ಒಂದಕ್ಕಿಂತ ಒಂದು ಬೇರೆ ಬೇರೆಯಾಗಿರುವುದು ಎಲ್ಲರಿಗೂ ತಿಳಿದಿರುವ ವಿಚಾರವಾಗಿದೆ, ಇನ್ನು ಕಾಲಿನ ಎರಡನೆಯ ಎರಡು ಮದ್ಯ ಬೆರಳಿಗಿಂದ ಉದ್ದವಾಗಿದ್ದರೆ ಅಥವಾ ಹೆಬ್ಬೆಟ್ಟು ಉದ್ದವಾಗಿದ್ದರೆ ಏನೆಲ್ಲಾ ಆಗುತ್ತದೆ ಅನ್ನುವ ಸಂಶಯ ಎಲ್ಲರಿಗೂ ಇದ್ದೆ ಇರುತ್ತದೆ. ಯಾರ ಹೆಬ್ಬೆರಳು ಬಹಳಷ್ಟು ಉದ್ದವಾಗಿರುತ್ತದೆಯೋ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಮತ್ತು ಅವರಲ್ಲಿ ಸೃಜನಾತ್ಮಕತೆ ಹೆಚ್ಚಾಗಿ ಇರುತ್ತದೆ. ಇನ್ನು ಎಲ್ಲಾ ಬೆರಳುಗಳಿಗಿಂತ ಹೆಬ್ಬೆಟ್ಟು ದೊಡ್ಡದಾಗಿದ್ದರೆ ಅವರ ಬಳಿ ನಾಯಕತ್ವದ ಗುಣ ಹೆಚ್ಚಾಗಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಹೆಬ್ಬೆಟ್ಟಿನ ಪಕ್ಕದ ಬೆರಳು ಉದ್ದವಾಗಿದ್ದರೆ ಅವರು ಬಹಳ ಬುದ್ಧಿವಂತರಾಗಿರುತ್ತಾರೆ ಅಷ್ಟೇ ಅಲ್ಲದೆ ಇವರು ಕೂಡ ನಾಯಕತ್ವದ ಗುಣವನ್ನ ಹೊಂದಿರುತ್ತಾರೆ.

ಇನ್ನು ಈ ಹುಡುಗಿಯರು ತಾನು ಮದುವೆಯಾದ ಹುಡುಗನನ್ನ ತುಂಬಾ ಕಾಳಜಿಯಿಂದ ನೋಡಿಕೊಳ್ಳುತ್ತಾರೆ ಮತ್ತು ಅವನ ಕಷ್ಟಕ್ಕೆ ಹೆಗಲು ಕೊಟ್ಟು ನಿಲ್ಲುತ್ತಾರೆ. ಇನ್ನು ಹೆಬ್ಬೆಟ್ಟಿನ ಪಕ್ಕದ ಬೆರಳು ಚಿಕ್ಕದಾಗಿದ್ದರೆ ಆ ಹುಡುಗಿಯರು ಬಹಳ ಹೊಂದಾಣಿಕೆಯ ಸ್ವಭಾವನ್ನ ಹೊಂದಿರುತ್ತಾರೆ ಮತ್ತು ತುಂಬಾ ಮೃದು ಸ್ವಭಾವದ ಮನಸ್ಸಿನವರಾಗಿರುತ್ತಾರೆ, ಇನ್ನು ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರು ತನ್ನ ಅತ್ತೆ ಮತ್ತು ಮಾವನನ್ನ ತನ್ನ ತಂದೆ ತಾಯಿಗಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

ಇನ್ನು ಇಂತಹ ಮಹಿಳೆಯರು ಜೀವನದಲ್ಲಿ ಗಂಡನ ಜೊತೆ ಸೇರಿ ಏನಾದರು ಸಾಧನೆಯನ್ನ ಮಾಡುತ್ತಾರೆ ಮತ್ತು ತನ್ನ ಪತಿಯ ಸುಖ ಮತ್ತು ದುಃಖದಲ್ಲಿ ಸಮನಾದ ಪಾಲನ್ನ ತೆಗೆದುಕೊಳ್ಳುತ್ತಾರೆ, ಈ ಹುಡುಗಿಯರಿಗೆ ಸರ್ವಸ್ವವೇ ತನ್ನ ಪತಿಯಾಗಿರುತ್ತಾನೆ ಮತ್ತು ತನ್ನ ಪತಿಗಾಗಿ ಜೀವವನ್ನೆ ಕೊಡಲು ಕೂಡ ತಯಾರಿರುತ್ತಾರೆ ಈ ಗುಣಲಕ್ಷಣವನ್ನ ಹೊಂದಿರುವ ಮಹಿಳೆಯರು.

ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರನ್ನ ಮದುವೆ ಯಾದರೆ ಅವರು ಜೀವನದಲ್ಲಿ ಏನೇ ಕಷ್ಟ ಬಂದರು ಅದನ್ನ ನಿಭಾಯಿಸಿಕೊಂಡು ಹೋಗುತ್ತಾರೆ ಮತ್ತು ತುಂಬಾ ದೃಢತೆಯಿಂದ ಇರುತ್ತಾರೆ. ಇನ್ನು ಈ ಗುಣಲಕ್ಷಣವನ್ನ ಹೊಂದಿರುವ ಹುಡುಗಿಯರಲ್ಲಿ ಯಾರು ಊಹಿಸಲಾಗದ ಶಕ್ತಿ ಇರುತ್ತದೆ ಎಂದು ಹೇಳುತ್ತಿದೆ ಜ್ಯೋತಿಷ್ಯ ಶಾಸ್ತ್ರ ಮತ್ತು ಇಂತಹ ಹುಡುಗಿಯರು ತಾನು ಮದುವೆಯಾಗಿ ಹೋದ ಕುಟುಂಬಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನ ಕೊಡುತ್ತಾರೆ ಮತ್ತು ಅವರ ಕುಟುಂಬವನ್ನ ತನ್ನ ಕುಟುಂಬಕ್ಕಿಂತ ಹೆಚ್ಚಾಗಿ ನೋಡಿಕೊಳ್ಳುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಇಡೀ ದಿನ ಖುಷಿಯಾಗಿ ಇರಬೇಕೆಂದ್ರೆ ಈ 6 ಅಭ್ಯಾಸಗಳನ್ನು ಶುರುಹಚ್ಕೊಳ್ಳಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಬೆಳಿಗ್ಗೆ ಎದ್ದಾಗ ನೀವ್ ಮಾಡೋ ಕೆಲಸ ನಿಮ್ಮ ದಿನ ಹೇಗಿರುತ್ತೆ ಅಂತ ನಿರ್ಧಾರ ಮಾಡುತ್ತೆ. ಆದ್ರಿಂದ ಒಳ್ಳೆ ಹವ್ಯಾಸಗಳ್ನ ಬೆಳಗ್ಗಿನ ಹೊತ್ತು ರೂಢಿಸಿಕೊಲ್ಲಿ ಹಾಗೂ ಬೇಗ ಎಚ್ಚರಗೊಳ್ಳಿ

  • ಸಿನಿಮಾ

    ಅಭಿಮಾನಿಗಳು ಕೊಟ್ಟ ಹೆಸರನ್ನೇ ತಮ್ಮ ಮಗಳಿಗೆ ಇಡಲಿದ್ದಾರೆ ದಂಪತಿ ಯಶ್ ಹಾಗೂ ರಾಧಿಕಾ ಪಂಡಿತ್!ಆ ಹೆಸರೇನು ಗೊತ್ತಾ?

    ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…

  • ಸೌಂದರ್ಯ

    ನಿಮ್ಮ ಸುಂದರ ಕೂದಲಿಗಾಗಿ ಇಲ್ಲಿದೆ ಸುಲಭೋಪಾಯಗಳು….

    ದಟ್ಟವಾದ ರೇಷಿಮೆಯಂತಹ ಕೂದಲು ನೋಡಿದರೆ ಕಣ್ಮನ ಸೆಳೆಯುತ್ತದೆ. ಸುಂದರ ಕೇಶ ಯಾವ ಮೇಕಪ್ ಮತ್ತು ಆಭರಣಗಳು ನೀಡದಂತಹ ಮೆರುಗನ್ನು ನೀಡುತ್ತದೆ. ನಿದಾನವಾಗಿ ತಲೆಬಾಚಲು ಸಹ ಸಮಯ ಸಿಗದ ಇಂದಿನ ದಿನಗಳಲ್ಲಿ ಕೇಶಕ್ಕಾಗಿ ಆರೈಕೆ ತುಸು ಕಷ್ಟವೇ.

  • ಜ್ಯೋತಿಷ್ಯ

    ಶಿರಡಿ ಸಾಯಿಬಾಬಾ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ವಿಪರೀತ ಧನಲಾಭ…ನಿಮ್ಮ ರಾಶಿ ಇದೆಯಾ ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಏಪ್ರಿಲ್, 2019) ನಿಮ್ಮ ಸಕಾರಾತ್ಮಕ ದೃಷ್ಟಿಕೋನ ನಿಮ್ಮ ಸುತ್ತಲಿನವರನ್ನು ಆಕರ್ಷಿಸಬಹುದು. ಇಂದು ನೀವು ಒಳ್ಳೆಯ ಹಣ ಮಾಡುತ್ತೀರಿ…

  • ಸಿನಿಮಾ

    ಸ್ಟಾರ್ ನಟ ನಟಿಯ ಕಿಸ್ಸಿಂಗ್ ಫೋಟೋ ಬಯಲು ಮಾಡಿ ಬಿರುಗಾಳಿ ಎಬ್ಬಿಸಿದ ನಟಿ!

    ಚಿತ್ರರಂಗದಲ್ಲಿ ನಡೆಯುತ್ತಿರುವ ಕಾಸ್ಟಿಂಗ್ ಕೌಚ್ ವಿರುದ್ಧ ಧ್ವನಿ ಎತ್ತಿ ಹಲವಾರು ಖ್ಯಾತ ನಟರ ವಿರುದ್ಧ ಗಂಭೀರ ಆರೋಪ ಮಾಡಿದ್ದ ನಟಿ ಶ್ರೀರೆಡ್ಡಿ ಮತ್ತೊಮ್ಮೆ ಬಿರುಗಾಳಿ ಎಬ್ಬಿಸಿದ್ದಾರೆ. ಸಾಕ್ಷಿ ಸಮೇತವಾಗಿ ತಮ್ಮ ಟ್ವಿಟರ್ ಖಾತೆಯಲ್ಲಿ ಫೋಟೋ ಅಪ್ಲೋಡ್ ಮಾಡಿರುವ ಶ್ರೀ ರೆಡ್ಡಿ ಹಲ್ ಚಲ್ ಸೃಷ್ಟಿಸಿದ್ದಾರೆ. ‘ಬಾಹುಬಲಿ’ ಖ್ಯಾತಿಯ ನಟ ರಾಣಾ ದಗ್ಗುಬಾಟಿ ಮತ್ತು ಬಹುಭಾಷಾ ನಟಿ ತ್ರಿಶಾ ಅವರು ಪರಸ್ಪರ ಚುಂಬಿಸುತ್ತಿರುವ ಫೋಟೋ ಪೋಸ್ಟ್ ಮಾಡಿದ್ದಾರೆ. ಅಲ್ಲದೇ, ಅದರೊಂದಿಗೆ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ದಗ್ಗುಬಾಟಿ ತಮ್ಮನ್ನು…