News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

723

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • budget

    2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ

    ಪಾರ್ಲಿಮೆಂಟ್​​ನಲ್ಲಿ 2023-24 ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗುತ್ತಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್(Finance Minister Nirmala Sitharaman) ಅವರು ಕೇಂದ್ರ ಬಜೆಟ್(Union Budget)​ ಮಂಡಿಸುತ್ತಿದ್ದಾರೆ. ಇದು ಅವರ ಐದನೇ ಮತ್ತು ಈ ಸರ್ಕಾರದ ಅವಧಿಯ ಕೊನೆಯ ಪೂರ್ಣ ಬಜೆಟ್ ಆಗಿದೆ. ಮುಂದಿನ ವರ್ಷ ನಡೆಯಲಿರುವ ಸಾರ್ವತ್ರಿಕ ಚುನಾವಣೆಗೂ ಮುನ್ನವೇ, ಈ ಕೊನೆಯ ಪೂರ್ಣ ಪ್ರಮಾಣದ ಬಜೆಟ್ ಮೂಲಕ ಸರ್ಕಾರವು ಜನರ ನಿರೀಕ್ಷೆ ತಲುಪಲು ಹೊಸ ಯೋಜನೆಗಳನ್ನು ಆರಂಭಿಸುತ್ತಿದೆ. ಇದರ ಜೊತೆಗೆ ಮಧ್ಯಮ ವರ್ಗಕ್ಕೆ ಬಂಪರ್​ ನ್ಯೂಸ್​…

  • ಸುದ್ದಿ

    ‘ವಿಚ್ಚೇದನ’ಕ್ಕೆ ಆ ಮಹಿಳೆ ಕೊಟ್ಟ ಕಾರಣ ತಿಳಿದರೆ ಬೆಚ್ಚಿಬೀಳುತ್ತಿರ…ಕಾರಣ ಏನು ?

    ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…

  • ಜ್ಯೋತಿಷ್ಯ

    ಶ್ರೀ ಗುರುರಾಯರನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ರಾಶಿಅತ್ಯಂತ ಪ್ರಭಾವಿ…

  • ಸುದ್ದಿ

    ಎಂದಿನಂತೆ ಮರಳಿ ಬಂದ ಫೇಸ್ಬುಕ್ ಮತ್ತು ವಾಟ್ಸಪ್….! ತೊಂದರೆಯಾಗಿದ್ದಕ್ಕೆ ಕ್ಷಮೆ ಯಾಚನೆ…

    ವಿಶ್ವದೆಲ್ಲೆಡೆ ಡೌನ್ ಆಗಿದ್ದ ಫೇಸ್‍ಬುಕ್, ವಾಟ್ಸಪ್, ಇನ್‍ಸ್ಟಾಗ್ರಾಮ್ ಮತ್ತೆ ಎಂದಿನಂತೆ ಕೆಲಸ ಮಾಡುತ್ತಿವೆ. ಈ ಬಗ್ಗೆ ಫೇಸ್‍ಬುಕ್ ಇಂದು ಬೆಳಗ್ಗೆ ಸ್ಪಷ್ಟನೆ ನೀಡಿ, ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗಿತ್ತು. ಈಗ ಈ ಸಮಸ್ಯೆ ಬಗೆಹರಿದಿದ್ದು ನಾವು ಮರಳಿ ಬಂದಿದ್ದೇವೆ. ಈ ತೊಂದರೆ ಆಗಿದ್ದಕ್ಕೆ ಕ್ಷಮೆ ಕೇಳುತ್ತೇವೆ ಎಂದು ಟ್ವೀಟ್ ಮಾಡಿದೆ. ನಮ್ಮ ಕೆಲ ಬಳಕೆದಾರರಿಗೆ ಫೋಟೋ, ವಿಡಿಯೋ ಅಪ್ಲೋಡ್ ಮತ್ತು ಕಳುಹಿಸಲು ಕಷ್ಟವಾಗುತ್ತಿದೆ ಎನ್ನುವ ವಿಚಾರ ನಮ್ಮ ಗಮನಕ್ಕೆ ಬಂದಿದೆ….

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದೊಂದಿಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 23 ಜನವರಿ, 2019 ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಸಾಮಾಜಿಕ ಸಮಾರಂಭಗಳು ಪ್ರಭಾವಿ…

  • inspirational

    ಬೆಳ್ಳುಳ್ಳಿ ತಿಂದರೆ ಕರೋನಾ ವೈರಸ್ ಸಾಯುತ್ತದೆಯೆ..? ಇಲ್ಲಿದೆ ಉತ್ತರ

    ಬೆಳ್ಳುಳ್ಳಿ ಕರೋನಾ ಕಿಲ್ಲರ್ ಹೌದೇ..? ಬೆಳ್ಳುಳ್ಳಿ ಎದುರು ಕರೋನಾ ಆಟ ನಡೆಯೋದಿಲ್ಲ ಅನ್ನೋದು ಸೋಶಿಯಲ್ ಮೀಡಿಯಾಗಳಲ್ಲಿ ಪ್ರಚಾರವಾಗುತ್ತಿರುವ ಲೇಟೆಸ್ಟ್ ಮನೆಮದ್ದು. ಈ ಮಾತಿನಲ್ಲಿ ಸತ್ಯ ಎಷ್ಟಿದೆ ಅನ್ನೋದನ್ನು ನಾವು ತಿಳಿದುಕೊಳ್ಳಲೇ ಬೇಕು. ಬೆಳ್ಳುಳ್ಳಿ ತಿಂದರೆ ಈ ಮಾರಕ ವೈರಸ್ ನಿಂದ ನಾವು ಬಚಾವ್ ಆಗ ಬಹುದೇ..? ಅದಕ್ಕೆ ಉತ್ತರ ಹುಡುಕೋಣ.   WHO ಸ್ಪಷ್ಟವಾಗಿ ಹೇಳಿದೆ.. ಬೆಳ್ಳುಳ್ಳಿ ಒಂದು ಹೆಲ್ತಿ ಹರ್ಬ್. ಅದರಲ್ಲಿ ಎರಡು ಮಾತಿಲ್ಲ.  ಇದನ್ನು ತಿಂದರೆ ಹೊಟ್ಟೆ ಸಮಸ್ಯೆ ಪರಿಹಾರವಾಗುತ್ತದೆ. ಇದರಿಂದ ಕರೋನಾ ವೈರಸ್…