News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

713

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೇವಲ 13 ವಯಸ್ಸಿನಲ್ಲೆ 135 ಪುಸ್ತಕ ಬರೆದು 4 ವಿಶ್ವದಾಖಲೆ ನಿರ್ಮಿಸಿದ ಪೋರ…..!

    ಉತ್ತರ ಪ್ರದೇಶದ 13 ವರ್ಷದ ಬಾಲಕನೊಬ್ಬ ಧರ್ಮ ಹಾಗೂ ಗಣ್ಯರ ಜೀವನಚರಿತ್ರೆ ಕುರಿತು ಸುಮಾರು 135 ಪುಸ್ತಕಗಳನ್ನು ಬರೆದು, 4 ವಿಶ್ವದಾಖಲೆಗಳನ್ನು ಮಾಡಿ ಚಿಕ್ಕ ವಯಸ್ಸಿನಲ್ಲೇ ಅದ್ವಿತೀಯ ಸಾಧನೆಗೈದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾನೆ. ಈ ಅಪರೂಪದ ಸಾಧನೆಗೈದ ಬಾಲಕನ ಹೆಸರು ಮೃಗೇಂದ್ರ ರಾಜ್. ಈತ ತನ್ನ 6ನೇ ವಯಸ್ಸಿನಲ್ಲೇ ಪುಸ್ತಕ ಬರೆಯುವ ಹವ್ಯಾಸ ಆರಂಭಿಸಿದ್ದ ಈತ ಮೊದಲು ಕವನ ಸಂಕಲನವನ್ನು ಬರೆದಿದ್ದನು. ಆ ನಂತರ ಕಾಲ ಕಳೆಯುತ್ತಿದ್ದಂತೆ ಬಾಲಕನ ಜೊತೆ ಆತನ ಪುಸ್ತಕ ಬರೆಯುವ ಆಸಕ್ತಿ ಕೂಡ…

  • ಸುದ್ದಿ

    ನೀವು ಬ್ರೆಜಿಲ್ ಪ್ರವಾಸಕ್ಕೆ ಹೋಗ್ತೀರಾ?; ವೀಸಾ ಚಿಂತೆ ಬಿಟ್ಟು ಇಲ್ಲಿ ಓದಿ…!

    ನೀವು ಬ್ರೆಜಿಲ್​ಗೆ ಪ್ರವಾಸ ಹೋಗುವ ಪ್ಲಾನ್​ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್​ ಸರ್ಕಾರ ಮಾಡಿದೆ. ಬ್ರೆಜಿಲ್​ ಅಧ್ಯಕ್ಷ  ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್​ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್​ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ​ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್​ ಚೀನಾ ಪ್ರವಾಸದ…

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ಸುದ್ದಿ

    ಬಾಳ ಸಂಗಾತಿಯನ್ನು ತಬ್ಬಿ ಮಲಗುವುದರಲ್ಲಿರುವ ಲಾಭವೇನು ಗೊತ್ತ…?ಇದನ್ನೊಮ್ಮೆ ಓದಿ..

    ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…

  • ಸುದ್ದಿ

    ವಿದ್ಯಾರ್ಥಿಗಳೇ ಎಚ್ಚರ, ಕಾಲೇಜ್​ಗೆ ಮೊಬೈಲ್​ ತೆಗೆದುಕೊಂಡು ಹೋದರೆನಿಮ್ಮ ಪೋನ್ ಆಗಬಹುದು ಪೀಸ್ ಪೀಸ್​​…!!ಯಾಕೆ ಗೊತ್ತ?

    ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಚೈತನ್ಯ ಪಿಯು ಕಾಲೇಜಿನಲ್ಲಿ ಮೊಬೈಲ್​ ಬ್ಯಾನ್ ಮಾಡಿ ಕಾಲೇಜು ಆಡಳಿತ ಆದೇಶ ಹೊರಡಿಸಿತ್ತು. ಆ ಕಾಲೇಜು ಆವರಣದಲ್ಲಿ, ಕ್ಲಾಸ್​ನಲ್ಲಿ ಮೊಬೈಲ್​ ಬ್ಯಾನ್​ ಮಾಡಿ ಆದೇಶ ಹೊರಡಿಸಲಾಗಿತ್ತು. ಆದರೆ ವಿದ್ಯಾರ್ಥಿಗಳು ಮಾತ್ರ ಉಪನ್ಯಾಸಕರ ಕಣ್ಣುತಪ್ಪಿಸಿ ಮೊಬೈಲ್​ ಬಳಸುತ್ತಿದ್ದರು. ಇದು ಪ್ರಿನ್ಸಿಪಾಲ್​ ಗಮನಕ್ಕೆ ಬಂದಿದ್ದೆ ತಡ ವಿದ್ಯಾರ್ಥಿಗಳ ಮೊಬೈಲ್​​ ಪುಡಿ ಪುಡಿಯಾಗಿದ್ದು, ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್​ ಆಗಿದೆ. ಆದರೂ ಪಿಯು ವಿದ್ಯಾರ್ಥಿಗಳು ಕದ್ದುಮುಚ್ಚಿ ಮೊಬೈಲ್​ ಬಳಸುತ್ತಿದ್ದರು. ಇದನ್ನು ಗಮನಿಸಿದ…

  • ಸುದ್ದಿ

    ರೈಲಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಸಿಎಂ ಪಯಣ…….!

    ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್‍ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…