News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

693

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಧ್ಯಾತ್ಮ, ಜ್ಯೋತಿಷ್ಯ

    ಮನೆಯಲ್ಲಿ ಶಿವಲಿಂಗ ಅಥ್ವಾ ಫೋಟೋವನ್ನು ಇಡಬಹುದಾ?

    ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…

  • ಆರೋಗ್ಯ

    ಕಾಡುವ ಡ್ಯಾಂಡ್ರಫ್‌ಗೆ ಇಲ್ಲಿದ ಮನೆ ಮದ್ದು, ಒಮ್ಮೆ ಟ್ರೈ ಮಾಡಿ ನೋಡಿ.

    ತಲೆ ಹೊಟ್ಟಿನ (Dandruff) ಕಿರಿಕಿರಿ ಎಲ್ಲರನ್ನೂ ಒಂದಲ್ಲ ಒಂದು ವೇಳೆ ಕಾಡಿಯೇ ಕಾಡುತ್ತೆ. ಇದಕ್ಕಿದೆ ಸರಳ ಪರಿಹಾರ. ಮೆಂತ್ಯಪುಡಿಯನ್ನು ತುಸು ಕಾಲ ನೆನೆಸಿಟ್ಟು, ನೆಲ್ಲಿಕಾಯಿ ಪುಡಿಯೊಂದಿಗೆ ಕಲೆಸಿ, ಕೂದಲಿನ ಬುಡಕ್ಕೆ ಹಚ್ಚಿ ಅರ್ಧಗಂಟೆ ನಂತರ ತೊಳೆದುಕೊಳ್ಳಿ. ಲೋಳೆಸರದ ಬಿಳಿ ತಿರುಳನ್ನು ನೆನೆಸಿ, ದಾಸವಾಳದ ಎಲೆಯೊಂದಿಗೆ ರುಬ್ಬಿ ಹಚ್ಚಿಕೊಳ್ಳಿ. ಮೊಸರಿನೊಂದಿಗೆ ಹಚ್ಚಿಕೊಂಡರೆ ಮೆಹಂದಿಯೂ ಪರಿಣಾಮಕಾರಿ. ಕಡಲೆಹಿಟ್ಟು ಸೀಗೆಯೊಂದಿಗೆ ನಂತರ ತಲೆ ತೊಳೆದುಕೊಳ್ಳಬೇಕು. ಬಿಲ್ವಪತ್ರೆ ಕಾಯಿಯನ್ನು ಬೇಯಿಸಿ ಸುಟ್ಟು, ತಿರುಳನ್ನು ತೆಗೆದು ರುಬ್ಬಿ ಕೂದಲಿನ ಬುಡಕ್ಕೆ ಲೇಪಿಸಿಕೊಳ್ಳಿ. ಕೊಬ್ಬರಿ ಎಣ್ಣೆ…

  • ಸುದ್ದಿ

    ನಿರ್ದೇಶಕ ಮಿಲನ ಪ್ರಕಾಶ್‌ ಮತ್ತೊಮ್ಮೆ ದರ್ಶನ್‌ ಜತೆ ಸಿನಿಮಾ ಮಾಡುವ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ‘ತಾರಕ್‌’ ಚಿತ್ರದ ನಂತರ ಈ ಜೋಡಿ ಜತೆಯಾಗುತ್ತಿದೆ…!

    ಈಗಾಗಲೇ ಮಿಲನ ಪ್ರಕಾಶ್‌ ಅವರು ಕತೆ ಓಕೆ ಮಾಡಿಕೊಂಡಿದ್ದು, ಆ ಬಗ್ಗ ದರ್ಶನ್‌ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ಕೂಡ ಮಾಡಿದ್ದಾರೆ. ಸದ್ಯಕ್ಕೆ ದರ್ಶನ್‌ ಅವರು ‘ಒಡೆಯ’ ಚಿತ್ರದ ಬಾಕಿ ದೃಶ್ಯಗಳು ಹಾಗೂ ‘ರಾಬರ್ಟ್‌’ ಚಿತ್ರದ ಶೂಟಿಂಗ್‌ನಲ್ಲಿದ್ದಾರೆ. ಕುರುಕ್ಷೇತ್ರ ಅಬ್ಬರವೇ ಕಮ್ಮಿಯಾಗಿಲ್ಲ ಆಗಲೇ  ‘ಒಡೆಯಾ’ ರಿಲೀಸ್ ಡೇಟ್ ಫಿಕ್ಸ್,ಇದರ ನಡುವೆ ‘ಗಂಡುಗಲಿ ಮದಕರಿನಾಯಕ’ ಸಿನಿಮಾ. ಈ ಮೂರೂ ಚಿತ್ರಗಳ ನಂತರ ಪ್ರಕಾಶ್‌ ಅವರ ಸಿನಿಮಾ ಸೆಟ್ಟೇರುತ್ತಾ ಅಥವಾ ಇವುಗಳ ನಡುವೆಯೇ ಇವರ ಎರಡನೇ ಸಿನಿಮಾ ಶುರುವಾಗುತ್ತದ ಎಂಬುದು…

  • ಸುದ್ದಿ

    ಮೆಡಿಸಿನ್ ಫ್ಯಾಕ್ಟರಿಯಲ್ಲಿ ರಿಯಾಕ್ಟರ್ ಬ್ಲಾಸ್ಟ್- ವಿಷಾಪೂರಿತ ಅನಿಲ ಸೋರಿಕೆಯಿಂದ ಗ್ರಾಮಸ್ಥರು ಕಂಗಾಲು……!

    ಬೆಳ್ಳಂಬೆಳಗ್ಗೆ ಮೆಡಿಸಿನ್ ತಯಾರಿಕಾ ಘಟಕದ ರಿಯಾಕ್ಟರ್ ಸ್ಫೋಟಗೊಂಡು ಹೊತ್ತಿ ಉರಿದ ಘಟನೆ ತುಮಕೂರಿನ ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಸತ್ಯಮಂಗಲ ಕೈಗಾರಿಕಾ ಪ್ರದೇಶದಲ್ಲಿದ್ದ ಬೇಳೂರು ಬಾಯರ್ ಮೆಡಿಸಿನ್ ತಯಾರಿಕಾ ಘಟಕದ ಬಾಯ್ಲರ್ ನ ರಿಯಾಕ್ಟರ್ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಇಂದು ಬೆಳಗ್ಗೆ 8:30ರ ಸುಮಾರಿಗೆ ಸೋರಿಕೆಯಾಗಿ ಸ್ಫೋಟಗೊಂಡಿದೆ. ಬೆಳ್ಳಂಬೆಳಗ್ಗೆ ಗ್ರಾಮದ ಮೆಡಿಸಿನ್ ಫ್ಯಾಕ್ಟರಿಯ ಬಾಯ್ಲರ್‍ನ ತಾಪಮಾನದಲ್ಲಿ ಏರುಪೇರಾಗಿ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಸ್ಫೋಟದ ತೀವ್ರತೆಗೆ ಫ್ಯಾಕ್ಟರಿಯ ಛಾವಣಿ ಕಿತ್ತು ಹೋಗಿದ್ದು, ಅವಶೇಷಗಳು ಗ್ರಾಮದ ಸುತ್ತಮುತ್ತಲ ಮನೆಗಳ…

  • ಸುದ್ದಿ

    ಇನ್ಮುಂದೆ ಡಬ್ಬಿಂಗ್ ಮಾಡುವ ಸಿನಿಮಾಗಳನ್ನು ರಿಲೀಸ್ ಮಾಡುವುದಕ್ಕೆ ಯಾವ ಕಿರಿಕಿರಿಯೂ ಇಲ್ಲ,..!!!ಇಷ್ಟಕ್ಕೂ ಈ ಸುದ್ದಿ ಯಾಕೆ ಬಂತು ಗೊತ್ತಾ ,.!!

    ಕಿಚ್ಚ ಸುದೀಪ್‌,ಮೆಗಾಸ್ಟಾರ್‌ ಚಿರಂಜೀವಿ ನಟನೆಯ ‘ಸೈರಾ’ ಬೆನ್ನಲ್ಲೇ ಮತ್ತೊಂದು ಭಾರೀ ಬಜೆಟ್‌ನ ಸಿನಿಮಾ ‘ದಬಾಂಗ್‌ 3’ ಕನ್ನಡಕ್ಕೆ ಡಬ್‌ ಆಗಿ ರಿಲೀಸ್‌ ಆಗಲಿದೆ. ಸೈರಾ ಚಿತ್ರವಂತೂ ಯಾವುದೇ ಅಡ್ಡಿ ಇಲ್ಲದೆ ರಿಲೀಸ್‌ ಆಗಿದೆ. ಇನ್ನು ಸುದೀಪ್‌ ನಟಿಸಿದ್ದಾರೆಂಬ ಕಾರಣಕ್ಕೆ ದಬಾಂಗ್‌-3ಸಿನಿಮಾ ಕೂಡ ಅಷ್ಟೇ ಸಲೀಸಾಗಿ ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಡಿಸೆಂಬರ್‌ನಲ್ಲಿಕ್ರಿಸ್‌ಮಸ್‌ ಹಬ್ಬದ ಹೊತ್ತಿಗೆ ದಬಾಂಗ್‌-3 ಬಿಡುಗಡೆಯಾಗುವ ಸಾಧ್ಯತೆ ಇದೆ. ಇದೇ ವೇಳೆ ಕನ್ನಡಕ್ಕೆ ಡಬ್‌ ಆಗಿರುವ ‘ಸೈರಾ’ ಸಿನಿಮಾಗೆ ಕನ್ನಡಿಗರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕ ಬೆನ್ನಲ್ಲೇ ದಬಾಂಗ್‌ 3…

  • ಸುದ್ದಿ

    ಫ್ರೆಂಡ್​ಶಿಪ್ ಡೇಗೆ ಸ್ನೇಹಿತರೊಂದಿಗೆ ಪವರ್ ​ಸ್ಟಾರ್ ಪುನೀತ್ ಜಾಲಿ ಟ್ರಿಪ್…!

    ಪವರ್​ ಫುಲ್ ಆ್ಯಕ್ಟಿಂಗ್, ಪವರ್ ಫುಲ್ ಡ್ಯಾನ್ಸ್, ಪವರ್ ಫುಲ್ ವಾಯ್ಸ್, ಫುಲ್ ಪವರ್​ನಲ್ಲೇ ಆ್ಯಕ್ಷನ್. ಪವರ್​ ಸ್ಟಾರ್ ಎನ್ನಲು ಇನ್ನೇನು ಬೇಕು ಅಲ್ಲವೇ, ಹೌದು ಕನ್ನಡದ ‘ರಾಜರತ್ನ’ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಹೋದಲ್ಲಿ ಬಂದಲ್ಲಿ ಗೆಳೆಯರಿರುವುದು ಅವರನ್ನು ಬಲ್ಲ ಎಲ್ಲರಿಗೂ ಗೊತ್ತಿರುವ ವಿಚಾರ. ಅದರಲ್ಲೂ ಬಿಡುವು ಸಿಕ್ಕಾಗೆಲ್ಲಾ ಅಪ್ಪು ಗೆಳೆಯರೊಂದಿಗೆ ಟ್ರಿಪ್ ಹೋಗುತ್ತಾರೆ ಎಂಬ ಮಾತಿದೆ. ಹಾಗಿದ್ರೆ ಸ್ನೇಹಿತರ ದಿನ ಬುಟ್​ ಬಿಡ್ತಾರಾ ಇಲ್ಲ ಎಂಬುದಕ್ಕೆ ನಟ ಪುನೀತ್ ರಾಜ್​ಕುಮಾರ್ ಅವರು ಹಾಕಿರುವ ಈ…