News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

689

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ನಿಮ್ಮ ರಾಶಿ ಭವಿಷ್ಯದಲ್ಲಿ ಏನಿದೆ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(19 ಫೆಬ್ರವರಿ, 2019) ಹೆಚ್ಚುವರಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಬೇಕು. ಬೇಕಷ್ಟು ಮೊದಲೇ ಯೋಜಿಸಿದ ಪ್ರಯಾಣದ…

  • ಉಪಯುಕ್ತ ಮಾಹಿತಿ

    ATM ಕಾರ್ಡ್ ಇದ್ದವರಿಗೆ ಬಿಗ್ಗ್ ಗಿಫ್ಟ್..!ತಿಳಿಯಲು ಈ ಲೇಖನ ಓದಿ..ಮತ್ತು ಮರೆಯದೇ ಶೇರ್ ಮಾಡಿ..

    ಜನರು ATM ಕಾರ್ಡ್ ಮೂಲಕ ಮಾಡುವ ವ್ಯವಹರಕ್ಕನುಗುಣವಾಗಿ 25 ಸಾವಿರದಿಂದ 5 ಲಕ್ಷ ಹಣದ ವರೆಗೆ ಅಪಘಾತ ವಿಮೆಯನ್ನು ಪಡೆಯಬಹುದಾಗಿದೆ..ಜನರಿಗೆ ಉಪಯೋಗವಾಗುವಂತ ಈ ಮಹತ್ತರ ಯೋಜನೆಯ ಬಗ್ಗೆ ಇಲ್ಲಿದೆ ನೋಡಿ ವಿವರ.. ಈ ಸೌಲಭ್ಯದ ಲಾಭ ಪಡೆಯಬೇಕಿದ್ದರೆ ನಿಮ್ಮ ಬ್ಯಾಂಕ್ ಅಕೌಂಟ್ ಹಾಗೂ ಪಾಸ್ ಬುಕ್ ಚಾಲ್ತಿಯಲ್ಲಿರಬೇಕು.. ನೀವು ATM ಕಾರ್ಡ್ ಪಡೆದ 45 ದಿನಗಳಲ್ಲಿ ಕಾರ್ಡ್ ಅನ್ನು ಬಳಸಿ ವ್ಯವಹಾರ ಮಾಡಿದ್ದರೆ ಈ ಯೋಜನೆಯ ಲಾಭವನ್ನು ಪಡೆಯಬಹುದಾಗಿದೆ.. ಯಾವ ಯಾವ ಕಾರ್ಡ್ ಗಳಿಗೆ ಎಷ್ಟು ವಿಮೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ಶುಂಠಿ ನೀರನ್ನು ಕುಡಿಯೋದ್ರಿಂದ ಆಗೋ ಪ್ರಯೋಜನಗಳನ್ನು ಕೇಳಿದ್ರೆ ಈಗ್ಲೇ ಕುಡಿಯೋದಕ್ಕೆ ಸ್ಟಾರ್ಟ್ ಮಾಡ್ತೀರಾ..!

    ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…

  • ಸುದ್ದಿ

    ಬಿಗ್ ಬಾಸ್ ರಲ್ಲಿ ದೀಪಿಕಾನ ಅಪ್ಪಿಕೊಂಡು ಸ್ವಿಮ್ಮಿಂಗ್ ಪೂಲ್‍ಗೆ ಬಿದ್ದ ಕಿಶನ್,.!

    ಸೋಮವಾರ ಬಿಗ್ ಬಾಸ್ ಮನೆಯ ಸದಸ್ಯರಿಗೆ ಮನರಂಜನೆ ಸಲುವಾಗಿ ‘ಚಕ್ರವ್ಯೂಹ’ ಎಂಬ ಟಾಸ್ಕ್ ನೀಡಿದ್ದರು. ಈ ಟಾಸ್ಕ್ ನಲ್ಲಿ ಕ್ಯಾಪ್ಟನ್ ಶೈನ್ ಗಾರ್ಡನ್ ಏರಿಯಾದಲ್ಲಿ ಇರಿಸಲಾಗಿದ್ದ ಚಕ್ರವನ್ನು ತಿರುಗಿಸಬೇಕಿತ್ತು. ಈ ವೇಳೆ ಮುಳ್ಳಿನ ಬಳಿ ಯಾರ ಹೆಸರು ನಿಲ್ಲುತ್ತದೋ ಅವರು ಮನೆಯ ಸದಸ್ಯರು ಹೇಳುವಂತೆ ಮಾಡಬೇಕು ಎಂದು ಹೇಳಿದ್ದರು. ಶೈನ್ ಮೊದಲು ಚಕ್ರ ತಿರುಗಿಸಿದಾಗ ಚಂದನಾ ಅವರ ಹೆಸರು ಬಂತು. ಆಗ ಮನೆಯ ಸದಸ್ಯರು ಚಂದನಾರಿಗೆ ಕುಡಿದ ನಶೆಯಲ್ಲಿ ಇರುವಂತೆ ನಟಿಸಬೇಕು ಎಂದಿದ್ದರು. ಚಂದನಾ ಮನೆಯ ಸದಸ್ಯರು…

  • ದೇವರು-ಧರ್ಮ

    ಯುಗಾದಿಯ ಹಬ್ಬದ ಮಹತ್ವವೇನು.?ಸಾಂಪ್ರದಾಯಿಕವಾಗಿ ಆಚರಿಸುವುದು ಹೇಗೆ.?ಹಬ್ಬದ ಹಿಂದಿರುವ ಪುರಾಣ ಕತೆ ಏನು.?ತಿಳಿಯಲು ಈ ಲೇಖನಿ ಓದಿ ಮರೆಯದೇ ಶೇರ್ ಮಾಡಿ…

    ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ  ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….

  • ಸಿನಿಮಾ

    ಅಂತು ಇಂತೂ,ಚಾಲೆಂಜಿಂಗ್​ ಸ್ಟಾರ್ ದರ್ಶನ್​ ಮನಮೆಚ್ಚಿದ ಸಿನಿಮಾ ರಿಲೀಸ್..!

    9 ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದ ಘಟನೆಯನ್ನ ಆಧರಿಸಿ, ವಿಕಾಸ್​ ಪುಷ್ಪಗಿರಿ ಕಟ್ಟಿಕೊಟ್ಟಿರೋ ಸಿನಿಮಾ ನ್ಯೂರಾನ್​. ಕೆಲವು ದಿನಗಳ ಹಿಂದೆಯಷ್ಟೆ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ​ ಈ ಚಿತ್ರದ ಟ್ರೈಲರ್​ ಮತ್ತು ಸಾಂಗ್ಸ್​ ರಿಲೀಸ್​ ಮಾಡಿದರು.ಈ ಚಿತ್ರದ ಮೂಲಕ ಉದಯೋನ್ಮುಖ ನಟ ಯುವ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಿದ್ದಾರೆ. ನೇಹಾ ಪಾಟೀಲ್​, ವೈಷ್ಣವಿ ಮತ್ತು ಶಿಲ್ಪಾ ನಾಯಕಿಯರಾಗಿ ಬಣ್ಣ ಹಚ್ಚಿದ್ದಾರೆ. ಪಿಎಚ್‌ಡಿಗಾಗಿ ಸಂಶೋಧನೆ ನಡೆಸಲು ಹೊರಡುವ ಸ್ಟೂಡೆಂಟ್ಸ್‌ ಕಾಣೆಯಾಗುತ್ತಾರೆ. ಅವರು ಎಲ್ಲೋದ್ರು..? ಏನಾದ್ರು..? ಮುಂದೇನಾಗುತ್ತೆ ಅನ್ನೋ ರೋಚಕ…