News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

725

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ‘ಸೂರ್ಯವಂಶಿ’ ಶೂಟಿಂಗ್ ಸೆಟ್‌ನಲ್ಲೇ ಜಗಳವಾಡಿಕೊಂಡ ಅಕ್ಷಯ್‌ ಕುಮಾರ್ ಹಾಗು ರೋಹಿತ್ ಶೆಟ್ಟಿ!!

    ಸಾಮಾನ್ಯವಾಗಿ ಸೆಟ್‌ನಲ್ಲಿ ತಂತ್ರಜ್ಞರೆಲ್ಲ ಮನೆಯವರಂತೆ ಇರುತ್ತಾರೆ. ಮನಸ್ತಾಪಗಳು ಬಂದರು ಬಹಳ ಕಾಲ ಇರುವುದಿಲ್ಲ. ಅಲ್ಲಿಂದಲ್ಲಿಗೆ ಮರೆತು ಒಂದಾಗಿ ಕೆಲಸ ಮಾಡಿಕೊಂಡು ಇರುತ್ತಾರೆ. ಆದರೆ, ‘ಸೂರ್ಯವಂಶಿ’ ಚಿತ್ರದ ಸೆಟ್‌ನಲ್ಲಿ ಮಾತ್ರ ಎಲ್ಲ ಅವಾಂತರವೇ ಆಗಿಹೋಗಿದೆ. ಆ ಚಿತ್ರದ ಹೀರೋ ಅಕ್ಷಯ್‌ಕುಮಾರ್. ನಿರ್ದೇಶನ ಮಾಡುತ್ತಿರುವುದು ರೋಹಿತ್ ಶೆಟ್ಟಿ. ಇದೀಗ ಇವರಿಬ್ಬರು ಸೆಟ್‌ನಲ್ಲಿ ಹೊಡೆದಾಡಿಕೊಂಡಿದ್ದಾರೆ.  ಹಾಗಾದರೆ, ಅಕ್ಷಯ್‌ ಮತ್ತು ರೋಹಿತ್ ಹೀಗೆ ಹೊಡೆದಾಡಿಕೊಂಡರು? ಗಾಬರಿ ಆಗಬೇಡಿ. ಇದು ನಿಜವಾದ ಜಗಳವಲ್ಲ. ಬದಲಿಗೆ, ಕಾಮಿಡಿ ಜಗಳ. ಈ ರೀತಿ ಅವರಿಬ್ಬರು ನಡೆದುಕೊಳ್ಳಲೂ ಕಾರಣವಿದೆ. ಅದೇನೆಂದರೆ, ಇತ್ತೀಚಿಗೆ…

  • ಆರೋಗ್ಯ, ಉಪಯುಕ್ತ ಮಾಹಿತಿ

    ನೆನಸಿದ ಕಡಲೆಕಾಳು ತಿನ್ನೋದ್ರಿಂದ ಆಗೋ ಪ್ರಯೋಜನಗಳನ್ನ ಕೇಳಿದ್ರೆ, ಈಗ್ಲೇ ತಿನ್ನೋಕೆ ಸ್ಟಾರ್ಟ್ ಮಾಡ್ತೀರಾ..!

    ಕಡಲೆಯಿಂದ ನಾವು ಅನೇಕ ಅಡುಗೆಗಳನ್ನು ಮಾಡುತ್ತೇವೆ. ಇದರಲ್ಲಿ ಪಲ್ಯ ಮಾಡುತ್ತೇವೆ. ಕಾಳಿನಂತೆ ಬೇಯಿಸಿಕೊಂಡು ತಿನ್ನುತ್ತೇವೆ. ಹಲವು ಖಾದ್ಯಗಳನ್ನು ಮಾಡುತ್ತಾರೆ. ಅದೆಷ್ಟೋ ಆಹಾರದಲ್ಲಿ ಕಡಲೆ ಬಳಸುತ್ತಾರೆ. ಕಡಲೆ ಕಾಳಿನಲ್ಲಿ ಸಾಕಷ್ಟು ಪೋಷಕಾಂಶವಿದೆ ಎಂಬುದು ಬೆರಳೆಣಿಕೆಯಷ್ಟು ಮಂದಿಗೆ ಮಾತ್ರ ಗೊತ್ತು. ದುಬಾರಿ ಬೆಲೆಯ ಬಾದಾಮಿ, ಒಣ ಹಣ್ಣುಗಳಿಗಿಂತ ಇದು ಬಹಳ ಒಳ್ಳೆಯದು. ನೆನಸಿದ ಕಡಲೆ ಕಾಳಿನಲ್ಲಿ ಪ್ರೋಟೀನ್, ಫೈಬರ್, ಮಿನರಲ್ ಹಾಗೂ ವಿಟಮಿನ್ ಬಹಳ ಪ್ರಮಾಣದಲ್ಲಿರುತ್ತದೆ. ನೆನಸಿದ ಕಡಲೆಕಾಳು ಸೇವನೆ ಮಾಡುವುದರಿಂದ ಅನೇಕ ರೋಗಗಳು ದೂರವಾಗುವ ಜೊತೆಗೆ ದೇಹಕ್ಕೆ ಹೆಚ್ಚಿನ…

  • ಸುದ್ದಿ

    ಸ್ಟೇಷನ್‌ ಮಾಸ್ಟರ್‌ ನಿರ್ಲಕ್ಷ್ಯಕ್ಕೆ ರೈಲ್ವೇ ಸಿಬ್ಬಂದಿ ಬಲಿ…!

    ರೈಲ್ವೆ ಹಳಿಯಲ್ಲಿ ನಿರ್ವಹಣೆ ಕೆಲಸ ಮಾಡುತ್ತಿದ್ದ ವೇಳೆ ಹೌರಾ- ಜಗದಾಲ್ಪುರ ಸಮಲೇಶ್ವರಿ ಎಕ್ಸ್‌ಪ್ರೆಸ್‌ ರೈಲು ಆಗಮಿಸಿದ್ದು ಅಪಘಾತಕ್ಕೆ ಕಾರಣವಾಗಿದೆ. ರೈಲ್ವೆ ಹಳಿ ನಿರ್ವಹಣೆ ಮಾಡುವ ನಿರ್ವಹಣಾ ಕಾರಿನಲ್ಲಿ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿದ್ದಾಗಲೇ ಅದೇ ದಾರಿಯಲ್ಲಿ ಸಮಲೇಶ್ವರಿ ಎಕ್ಸ್ ಪ್ರೆಸ್ ಬಂದಿದೆ. ಈ ಘಟನೆಯಿಂದ ಸಮಲೇಶ್ವರಿ ಎಕ್ಸ್ಪ್ರೆಸ್ ರೈಲಿನ ಕೆಲವು ಬೋಗಿಗಳು ಹಳಿ ತಪ್ಪಿದ್ದು ಎಂಜಿನ್ ಗೆ ಹಾನಿಯಾಗಿದೆ. ಆದರೆ ರೈಲು ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ ಎನ್ನಲಾಗಿದೆ. ರೈಲ್ವೆ ಹಳಿ ನಿರ್ವಹಣೆ ನಡೆಯುವಾಗಲೇ ರೈಲು ಸಂಚಾರಕ್ಕೆ…

  • ಮನರಂಜನೆ

    ಪ್ರಿಯಾಂಕ, ಕುರಿ ಪ್ರತಾಪ್ ಗೆ ಈಗೆ ಮಾಡಿದಕ್ಕೆ. ಪ್ರತಾಪ್ ಪತ್ನಿ ಪ್ರಿಯಾಂಕಾಗೆ ಹೇಳಿದ್ದೇನು ಗೊತ್ತಾ.

    ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಹಾಗೂ ಮಕ್ಕಳು ಭೇಟಿ ನೀಡಿದರು. ಈ ವೇಳೆ ಪ್ರತಾಪ್ ಅವರ ಪತ್ನಿ ಸರಿತಾ ಸ್ಪರ್ಧಿ ಪ್ರಿಯಾಂಕಾ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಸೋಮವಾರ ಬಿಗ್ ಬಾಸ್ ಮನೆಗೆ ಕುರಿ ಪ್ರತಾಪ್ ಅವರ ಪತ್ನಿ ಸರಿತಾ ಆಗಮಿಸಿದ್ದರು. ಈ ವೇಳೆ ಸರಿತಾ ಅವರು ಮನೆ ಮಂದಿ ಜೊತೆ ಆತ್ಮೀಯವಾಗಿ ಮಾತನಾಡಿಸಿ ತಾವು ತಂದಿದ್ದ ತಿಂಡಿಯನ್ನು ಪ್ರತಾಪ್ ಅವರಿಗೆ ನೀಡದೇ ವಾಸುಕಿ ಅವರಿಗೆ ಕೊಟ್ಟಿದ್ದಾರೆ. ಸರಿತಾ, ಪ್ರತಾಪ್ ಜೊತೆ ಮಾತನಾಡಿದ ಬಳಿಕ…

  • ತಂತ್ರಜ್ಞಾನ

    ಭಾರತದಲ್ಲಿ ಹೀಗೆ ಹಾಗಿದ್ರೆ ಏನಾಗುತ್ತಿತ್ತೋ ಗೊತ್ತಿಲ್ಲ?ಆದ್ರೆ ಇವರು ಕುಸಿದ ಈ ರಸ್ತೆ ಮುಚ್ಚಲು ತೆಗೆದುಕೊಂಡ ಟೈಮ್ ಕೇಳಿದ್ರೆ ನೀವ್ ಶಾಕ್ ಆಗ್ತೀರಾ.!ಓದಿ ಶೇರ್ ಮಾಡಿ…

    ಒಮ್ಮೆ  ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…

  • ಜ್ಯೋತಿಷ್ಯ

    ಮಾತೆ ಅನ್ನಪೂರ್ಣಾ ದೇವಿಯ ಕೃಪೆಯಿಂದ ಶುಭಯೋಗ, ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(17 ಮಾರ್ಚ್, 2019) ಅತಿಥಿಗಳು ನಿಮ್ಮ ಮನೆಯನ್ನು ಒಂದು ಆಹ್ಲಾದಕರ ಮತ್ತು ಅದ್ಭುತ ಸಂಜೆಗಾಗಿ ಬಳಸಿಕೊಳ್ಳುತ್ತಾರೆ. ಪ್ರಣಯದ…