News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

717

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಸ್ವಾತಂತ್ರ್ಯ ಬಂದ ನಂತರ ಮೊದಲ ಉಗ್ರ ಹಿಂದೂ ಎಂದು ವಿವಾಧಾತ್ಮಕ ಹೇಳಿಕೆ ಕೊಟ್ಟ ನಟ ಕಮಲ್ ಹಾಸನ್..!

    ಭಾರತ ಸ್ವತಂತ್ರ ಪಡೆದ ನಂತರ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ ಕಮ್ ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಮುಸ್ಲಿಂ ಪ್ರಾಬಲ್ಯ ಹೊಂದಿರುವ ಪ್ರದೇಶ ಎಂಬ ಕಾರಣಕ್ಕೆ ನಾನು ಈ ಮಾತು ಹೇಳುತ್ತಿಲ್ಲ. ಗಾಂಧಿ ಪ್ರತಿಮೆಯ ಮುಂದೆ ನಿಂತು ಈ ಮಾತು ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಆಗಿದ್ದನು. ಆತನ ಹೆಸರು ನಾಥೂರಾಮ್ ಗೋಡ್ಸೆ ಎಂದು…

  • ಸುದ್ದಿ

    ನನಗೆ ವಯಸ್ಸಾಗಿದೆ ಗನ್ ಹಿಡಿಯಲು ಸಾಧ್ಯವಿಲ್ಲ!ಅಣ್ಣಾ ಅಜಾರೆಯವರು ಈ ಮಾತನ್ನು ಹೇಳಿದ್ದೇಕೆ ಗೊತ್ತಾ?

    ಜಮ್ಮು ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಯಿಂದ ೪೫ ಜನ ಸೈನಿಕರು ಹುತಾತ್ಮರಾಗಿದ್ದು, ಈ ರಕ್ಕಸರ ಕೃತ್ಯಕ್ಕೆ ಪ್ರತೀಕಾರ ಕೈಗೊಳ್ಳಲೇಬೇಕು ಎಂದು ಪ್ರಧಾನಿ ಮೋದಿಯನ್ನು ಎಲ್ಲರೂ ಒತ್ತಾಯಿಸುತ್ತಿದ್ದಾರೆ. ಈ ನಡುವೆ ಸಾಮಾಜಿಕ ಹೋರಾಟಗಾರ ಅಣ್ಣಾ ಅಜಾರೆ ಅವರು ಹೇಳಿರುವ ಮಾತು ಎಂತಹವರಲ್ಲೂ ರಕ್ತ ಕುದಿಯುವಂತೆ ಮಾಡಿದೆ.ನಮ್ಮ ಯೋಧರಿಗೆ ಸಹಾಯ ಮಾಡಲು ಸೇನಾ ವಾಹನದ ಡ್ರೈವರ್ ಆಗಿ ಕೆಲಸ ಮಾಡಲು ಶಕ್ತಿ ನನಗೆ ಇದೆ ಎಂದು ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಹೇಳಿದ್ದಾರೆ. ಲೋಕಪಾಲ ಮಸೂದೆ ಜಾರಿಗೆ ಒತ್ತಾಯಿಸಿ ಉಪವಾಸ…

  • inspirational

    ಹುಂಗೇನಹಳ್ಳಿ ಬಸ್ ಸ್ಟಾಪ್ ಬಳಿ ರಸ್ತೆ ಕಾಮಗಾರಿ – ಮಾಹಿತಿ

    ಮಾಲೂರು ತಾಲ್ಲೂಕಿನ ಹುಂಗೇನಹಳ್ಳಿ ಗ್ರಾಮದಲ್ಲಿ, ಬಸ್ ಸ್ಟಾಪ್ ಸಮೀಪ ಪ್ರಮುಖ ರಸ್ತೆ ಅಭಿವೃದ್ಧಿ ಕಾಮಗಾರಿ ಪ್ರಗತಿಯಲ್ಲಿದೆ. ಈ ರಸ್ತೆ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳ ಸಂಚಾರಕ್ಕೆ ಅತ್ಯಂತ ಮುಖ್ಯವಾದದ್ದು. ಕಾಮಗಾರಿಯ ವಿವರ: ಪ್ರಸ್ತುತ ರಸ್ತೆ ಅಗಲ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಕಾಮಗಾರಿ ನಡೆಯುತ್ತಿದೆ ಹಳೆಯ ಹಾಳಾದ ರಸ್ತೆಯನ್ನು ತೆಗೆಯಲಾಗಿದ್ದು, ಹೊಸ ಗ್ರಾವೆಲ್ (ಜಲ್ಲಿ) ಹಾಸಲಾಗುತ್ತಿದೆ ರಸ್ತೆ ಸಮತಟ್ಟುಗೊಳಿಸಲು ಮತ್ತು ಗಟ್ಟಿತನ ನೀಡಲು ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ ಒಟ್ಟಾರೆ, ಪ್ರಸ್ತುತ ಸ್ವಲ್ಪ ಅಸೌಕರ್ಯ ಇದ್ದರೂ, ಈ ಕಾಮಗಾರಿ ಪೂರ್ಣಗೊಂಡ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whapp ಮೇಷ ಕುಟುಂಬದಲ್ಲಿ ಸಂತಸ,…

  • ಸುದ್ದಿ

    ಒಳ ಉಡುಪಿಗೆ ಕೈ ಹಾಕಿ ಲೈಂಗಿಕ ದೌರ್ಜನ್ಯ: ಮಹಿಳೆ ಒಬ್ಬಳು ಟ್ರಂಪ್ ವಿರುದ್ಧ ಆರೋಪ ಮಾಡಿದ್ದಾಳೆ…

    ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿರುದ್ಧ ನ್ಯೂಯಾರ್ಕ್ ನಿಯತಕಾಲಿಕೆಯ ಲೇಖಕಿ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ.ಮ್ಯಾನ್‍ಹಟನ್ ರಿಯಲ್ ಎಸ್ಟೇಟ್ ಕಂಪನಿಯಲ್ಲಿ ತನ್ನ ಮೇಲೆ ಟ್ರಂಪ್ ಲೈಂಗಿಕ ದೌರ್ಜನ್ಯವೆಸಗಿರುವುದಾಗಿ ಮಹಿಳೆ ಹೇಳಿಕೊಂಡಿದ್ದಾರೆ. 75 ವರ್ಷದ ಇ ಜೀನ್ ಕ್ಯಾರೋಲ್ 1995-96 ರಲ್ಲಿ ಮ್ಯಾನ್‍ಹಟನ್‍ನ ಬರ್ಗ್‍ಡ್ರಾಫ್ ಅಂಗಡಿಯಲ್ಲಿ ನಡೆದಿರುವ ಘಟನೆಯನ್ನು ಮೆಲುಕು ಹಾಕಿದ್ದಾರೆ. ಆಗ ಟ್ರಂಪ್‍ಗೆ 40-50 ವರ್ಷ ಆಗಿರಬಹುದು. 49-50 ವಯಸ್ಸಿನ ನನ್ನನ್ನು, ತನ್ನ ಸ್ನೇಹಿತೆಗೆ ಯಾವ ಉಡುಗೊರೆ ನೀಡಬಹುದು ಎಂದು ಕೇಳಿದ್ದರು. ಅದಕ್ಕೆ ನಾನು ಬೂದು ಬಣ್ಣದ…

  • inspirational

    ಮಾರಕ ಕರೋನಾ ಬಗ್ಗೆ ನಾವೆಷ್ಟು ತಿಳಿದಿದ್ದೇವೆ ಮತ್ತು ನಾವು ಏನೆಲ್ಲಾ ತಿಳಿಯಬೇಕು

    ಸಾಮಾಜಿಕ ತಾಣಗಳಾದ ವಾಟ್ಸ್ ಅಪ್ ಮತ್ತು ಅಂತರ್ಜಾಲದಲ್ಲಿ ಕೊರೋನಾ ವೈರಸ್ ಕುರಿತಂತೆ ಹಲವು ಸಂಗತಿಗಳು ಹರಡುತ್ತಿವೆ. ಇವುಗಳಲ್ಲಿ ಕೆಲವು ನಿಜವಾದರೆ, ಹಲವು ಮಾಹಿತಿಗಳು ಆಧಾರರಹಿತವಾಗಿವೆ. ಯಾವಾಗ ಕರೊನಾ ಮಹಾಮಾರಿ ವಿಶ್ವದಾದ್ಯಂತ ಹಬ್ಬಲು ಆರಂಭಿಸಿದೆಯೋ ಆ ಸಂದರ್ಭದಲ್ಲಿ ಈ ಮಾರಕ ವೈರಾಣುವಿಗೆ ಸಂಬಂಧಿಸಿದಂತಹ ವಿಚಾರ ತಿಳಿಯುವುದು ಅಷ್ಟೇ ಮಹತ್ವದ್ದಾಗಿದೆ. ವಿಜ್ಞಾನ ಪ್ರಸಾರದ ಹಿರಿಯ ವಿಜ್ಞಾನಿ ಡಾ. ಟಿ.ವಿ. ವೆಂಕಟೇಶ್ವರನ್ ಈ ವೈರಸ್ ಕುರಿತ ಸಂಶೋಧನೆಯ ಬಳಿಕ ನಮಗೆ ಹಲವು ಫಲಶ್ರುತಿಗಳನ್ನು ತಿಳಿಯಪಡಿಸಿದ್ದಾರೆ. ಸೋಂಕು: ಈ ವೈರಾಣು ಗಂಟಲು ಮತ್ತು ಶ್ವಾಸಕೋಶದಲ್ಲಿನ…