News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

676

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಪ್ರೇಮಿಗಳ ದಿನದಂದು ಈ ರಾಶಿಗಳ ವ್ಯಕ್ತಿಗಳಿಗೆ ಸಿಗಲಿದೆ ಪ್ರೀತಿ..!

    ಪ್ರೇಮಿಗಳ ದಿನ ಹತ್ತಿರ ಬರ್ತಿದೆ. ಪ್ರೀತಿಯಲ್ಲಿ ಬಿದ್ದವರು ಪ್ರೇಮಿಗಳ ದಿನ ಆಚರಣೆಗೆ ತಯಾರಿ ನಡೆಸುತ್ತಿದ್ದರೆ ಇನ್ನು ಕೆಲವರು ಪ್ರೇಮ ಪರೀಕ್ಷೆಗೆ ಸಿದ್ಧವಾಗ್ತಿದ್ದಾರೆ. ತಮ್ಮ ಹೃದಯ ಕದ್ದವರ ಮುಂದೆ ಪ್ರೇಮ ನಿವೇದನೆ ಮಾಡಿಕೊಳ್ಳುವ ತವಕದಲ್ಲಿದ್ದಾರೆ. ನಿಜವಾದ ಪ್ರೀತಿ ಸಿಗಬೇಕೆಂದ್ರೆ ಅದೃಷ್ಟ ಕೂಡ ಚೆನ್ನಾಗಿರಬೇಕು. ಈ ಬಾರಿ ಫೆಬ್ರವರಿ 14ರಂದು ಮೂರು ರಾಶಿಯವರ ಅದೃಷ್ಟ ಬದಲಾಗಲಿದೆ. ಅವ್ರಿಗೆ ನಿಜವಾದ ಪ್ರೀತಿ ಸಿಗಲಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಈ ಬಾರಿ ಪ್ರೇಮಿಗಳ ದಿನ ವೃಷಭ ರಾಶಿಯವರಿಗೆ ಖುಷಿ ತರಲಿದೆಯಂತೆ. ವೃಷಭ ರಾಶಿಯವರು…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಈ ಅಪಾಯಕಾರಿ ಆಪ್ಸ್ ನಿಮ್ಮ ಆಂಡ್ರಾಯ್ಡ್ ಫೋನ್‌ನಲ್ಲಿವೆಯೇ.?ಇದ್ರೆ ಈ ಕೂಡಲೆ ತೆಗೆದುಬಿಡಿ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಉಪಯೋಗವಾಗಲಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಆಂಡ್ರಾಯ್ಡ್ ಟ್ಯಾಬ್ಲೆಟ್ ಅಥವಾ ಸ್ಮಾರ್ಟ್‌ಫೋನ್ ಯಾವುದೇ ಆಗಿರಲಿ ಅದರಲ್ಲಿ ಗೂಗಲ್ ಪ್ಲೇಸ್ಟೋರ್ ಇದ್ದೇ ಇರುತ್ತದೆ. ಅಲ್ಲಿಂದಲೇ ಬಳಕೆದಾರರೆಲ್ಲ ಆಪ್ಸ್, ಗೇಮ್ಸ್ ಡೌನ್‌ಲೋಡ್ ಮಾಡಿಕೊಳ್ಳುತ್ತಾರೆ. ಇದು ಗೂಗಲ್ ಅಧಿಕೃತ ಸ್ಟೋರ್ ಆದ ಕಾರಣ ಅದರಲ್ಲಿರುವ ಆಪ್ಸ್ ಎಲ್ಲವೂ ಸುರಕ್ಷಿತವಾದವು ಎಂದೇ ಭಾವಿಸುತ್ತಾರೆ. ಆದರೆ ಅದು ತಪ್ಪು. ಯಾಕೆಂದರೆ ಪ್ಲೇಸ್ಟೋರ್‌ನಲ್ಲೂ ಹಲವು ಮಾಲ್‌ವೇರ್, ವೈರಸ್ ಇರುವ ಆಪ್ಸ್ ಇವೆಯಂತೆ. ಒಂದು ಪ್ರಮುಖ ಐಟಿ ಸೆಕ್ಯುರಿಟಿ ಕಂಪೆನಿ ಈ ವಿಷಯವನ್ನು ಬಯಲುಮಾಡಿದೆ. ಗೂಗಲ್…

  • ಆರೋಗ್ಯ, ಉಪಯುಕ್ತ ಮಾಹಿತಿ

    ಪಾಲಕ್ ಸೊಪ್ಪಿನಲ್ಲಿರುವ ಆರೋಗ್ಯಕಾರಿ ಉಪಯೋಗಗಳ ಬಗ್ಗೆ ನಿಮ್ಗೆ ಗೊತ್ತಾ.?ತಿಳಿಯಲು ಈ ಲೇಕನ ಓದಿ ಶೇರ್ ಮಾಡಿ..

    ಸೊಪ್ಪು ತರಕಾರಿಗಳನ್ನ ಸೇವಿಸಿದರೆ ದೇಹದಲ್ಲಿ ರಕ್ತ ಹೆಚ್ಚಾಗುತ್ತದೆ ಹಾಗೂ ನಮ್ಮ ಅರೋಗ್ಯ ಕೂಡ ಉತ್ತಮವಾಗಿರುತ್ತದೆ ಎಂಬುದು ಹಲವರ ನಂಬಿಕೆ. ಆದರೆ ಯಾವ ಸೊಪ್ಪು ತರಕಾರಿ ಯಾವ ರೋಗಕ್ಕೆ ಹಾಗೂ ಯಾವುದರಿಂದ ಲಾಭ ಹೆಚ್ಚು ಎಂಬುದು ತಿಳಿದಿಲ್ಲ. ಪಾಲಕ್ ಸೊಪ್ಪಿನಲ್ಲಿ ಅಧಿಕವಾದ ಪೋಷಕಾಂಶಗಳಿದ್ದು ಆರೋಗ್ಯಕ್ಕೆ ಬಹಳ ಉತ್ತಮವಾದದ್ದು.

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…

  • ಆರೋಗ್ಯ

    ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಆಹಾರವನ್ನು ಸೇವಿಸಿ, ಕೊಬ್ಬನ್ನು ಕಡಿಮೆ ಮಾಡಿಕೊಳ್ಳಿ.

    ತೂಕ ನಷ್ಟಕ್ಕೆ ಆಹಾರವನ್ನು ಅನುಸರಿಸುವಾಗ ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ಕಡಿಮೆ ಮಾಡಬೇಕಾಗುತ್ತದೆ. ನೀವು ಸೇವಿಸುವುದಕ್ಕಿಂತ ಹೆಚ್ಚಿನ ಕ್ಯಾಲೊರಿಗಳನ್ನು ನೀವು ಸುಡಬೇಕು. ಅದಕ್ಕಾಗಿಯೇ ತೂಕ ನಷ್ಟಕ್ಕೆ ಯಾವುದೇ ಆಹಾರವು ನೀವು ಸೇವಿಸುವ ಕ್ಯಾಲೊರಿಗಳ ಸಂಖ್ಯೆಯನ್ನು ನಿರ್ಬಂಧಿಸುತ್ತದೆ. ಆದರೆ ದಿನದ ಯಾವುದೇ ಸಮಯದಲ್ಲಾದರೂ ಹಸಿವು ಜಾಸ್ತಿಯಾಗಿ ನಿವು ಅಗತ್ಯಕ್ಕಿಂತ ಹೆಚ್ಚಿನದನ್ನು ತಿನ್ನಬಹುದು ಇದರಿಂದ ನಿಮ್ಮ ದೇಹದ ತೂಕ ಕಡಿಮೆಯಾಗುವುದಿಲ್ಲ. ಹೊಟ್ಟೆಯ ಕೊಬ್ಬಿನ ಶೇಖರಣೆಗೆ ಕಾರಣವಾಗುವ ಆಹಾರವನ್ನ ನಿವು ಹಸಿವನ್ನು ನೀಗಿಸಲು ಹೆಚ್ಚಾಗಿ ಹೆಚ್ಚಿನ ಕ್ಯಾಲೊರಿಗಳನ್ನು ಸೇವಿಸುತ್ತೀರಿ. ಅಂತಹ ಪರಿಸ್ಥಿತಿಯನ್ನು…

  • ಜ್ಯೋತಿಷ್ಯ

    ಇದ್ದಕಿದ್ದಂತೆ ನಿಮ್ಮ ಜೇಬಿನಲ್ಲಿರುವ ನಾಣ್ಯ ಅಥ್ವಾ ನೋಟು ಕೆಳಗಡೆ ಬಿದ್ರೆ ಏನಾಗುತ್ತೆ ಗೊತ್ತಾ..?

    ಜೇಬಿನಿಂದ ಪೆನ್ ಅಥವಾ ಮತ್ತ್ಯಾವುದೋ ಚೀಟಿ ತೆಗೆಯುವಾಗ ನಾಣ್ಯ ಅಥವಾ ನೋಟು ಕೆಲವೊಮ್ಮೆ ಕೆಳಗೆ ಬೀಳುತ್ತದೆ. ಕೆಳಗೆ ಬಿದ್ದ ನೋಟನ್ನು ಅನೇಕರು ಕೋಪ ಮಾಡಿಕೊಂಡು ಕಿರಿಕಿರಿ ಮಾಡ್ತಾ ಎತ್ತಿಕೊಳ್ತಾರೆ. ಆದ್ರೆ ಇನ್ಮುಂದೆ ಹಾಗೆ ಮಾಡಬೇಡಿ. ನಿಮ್ಮ ಜೇಬಿನಿಂದ ಕೆಳಗೆ ಬಿದ್ದ ಹಣವನ್ನು ಖುಷಿಯಿಂದ ಎತ್ತಿಕೊಳ್ಳಿ. ಜೇಬಿನಿಂದ ಹಣ ಬೀಳೋದು ಯಾವುದರ ಮುನ್ಸೂಚನೆ ಎಂಬುದನ್ನು ತಿಳಿದುಕೊಂಡ್ರೆ ಯಾವಾಗ ಜೇಬಿನಿಂದ ಹಣ ಬೀಳುತ್ತೆ ಅಂತಾ ನೀವು ಕಾಯೋದ್ರಲ್ಲಿ ಸಂಶಯವಿಲ್ಲ. ನಿಮ್ಮ ಜೇಬಿನಿಂದ ಬಿದ್ದ ನಾಣ್ಯವನ್ನು ಎತ್ತಿಕೊಳ್ಳುವ ಮೊದಲು ಅದ್ರಿಂದಾಗುವ ಶುಭ…