ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.
ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.
ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಸಿವೆಯಿಂದ ಮಣ್ಣು ತಿಂದು ಮೃತಪಟ್ಟ ಏಳು ವರ್ಷದ ಮಗು ವೆನೆಲ್ಲಾಳ ಪೋಷಕರಾದ ಮಹೇಶ್ ಮತ್ತು ನಾಗಮಣಿಯ ವಿವರ ಪತ್ತೆ ಹಚ್ಚಲು ಚಿಕ್ಕಬಳ್ಳಾಪುರ ಜಿಲ್ಲಾಡಳಿತಕ್ಕೆ ಇನ್ನೂ ಸಾಧ್ಯವಾಗಿಲ್ಲ. ಮಗುವಿನ ಹಿರಿಯರು ನೆರೆಯ ಆಂಧ್ರ ಪ್ರದೇಶದಲ್ಲಿ ನೆಲೆಸಿದ್ದು ಅವರು ಹೇಳುವ ಪ್ರಕಾರ ಕುಟುಂಬದವರು ಕರ್ನಾಟಕ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಇಲ್ಲಿನ ಮತದಾನ ಗುರುತು ಪತ್ರ ಹೊಂದಿಲ್ಲ ಎಂದು ತಮ್ಮ ತನಿಖೆ ವೇಳೆ ತಿಳಿದುಬಂದಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಅನಿರುದ್ಧ ಶ್ರಾವಣ್ ತಿಳಿಸಿದ್ದಾರೆ. ಅಲ್ಲದೆ ಮಗುವಿನ ಪೋಷಕರು ಅಲ್ಲಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದು ಎಷ್ಟೇ ಪೂಜೆ ಮಾಡಿಸಿದರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಏಪ್ರಿಲ್, 2019) ಇಂದು ನಿಮ್ಮ ವ್ಯಕ್ತಿತ್ವ ಒಂದು ಸುಗಂಧದಂತೆ ಕೆಲಸ ಮಾಡುತ್ತದೆ….
ಗೂಗಲ್ ನಲ್ಲಿ ಏನು ಸಿಗಲ್ಲ ಹೇಳಿ? ಪ್ರತಿಯೊಂದು ವಿಷ್ಯದ ಬಗ್ಗೆಯೂ ಗೂಗಲ್ ನಲ್ಲಿ ಮಾಹಿತಿ ಸಿಗುತ್ತದೆ. ಸಣ್ಣಗೆ ಕಾಲು ನೋವು ಬಂದ್ರೂ ಜನರು ಗೂಗಲ್ ನಲ್ಲಿ ಹುಡುಕಾಟ ನಡೆಸ್ತಾರೆ. ಪ್ರತಿಯೊಂದು ರೋಗ, ಅದ್ರ ಲಕ್ಷಣ, ಚಿಕಿತ್ಸೆ ಬಗ್ಗೆ ಗೂಗಲ್ ನಲ್ಲಿ ಮಾಹಿತಿ ಲಭ್ಯವಿದೆ. 2018ರಲ್ಲಿ ಗೂಗಲ್ ನಲ್ಲಿ ಯಾವ ರೋಗದ ಬಗ್ಗೆ ಹೆಚ್ಚು ಸರ್ಚ್ ಮಾಡಲಾಗಿದೆ ಎಂಬ ವರದಿ ಈಗ ಹೊರಬಿದ್ದಿದೆ. 2018ರಲ್ಲಿ ಗೂಗಲ್ ನಲ್ಲಿ ಭಾರತೀಯರು ಅತಿ ಹೆಚ್ಚು ಬಾರಿ ಕ್ಯಾನ್ಸರ್ ಬಗ್ಗೆ ಹುಡುಕಾಟ ನಡೆಸಿದ್ದಾರೆ….
ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…
ಟೀ ರುಚಿ ಹೆಚ್ಚಿಸುವ ಜೊತೆಗೆ ಗಂಟಲು ನೋವನ್ನು ಗುಣಪಡಿಸುವ ಕೆಲಸವನ್ನು ಮಾತ್ರ ಶುಂಠಿ ಟೀ ಮಾಡುವುದಿಲ್ಲ. ಮಸಾಲೆ ರೂಪದಲ್ಲಿ ಬಳಸುವ ಶುಂಠಿ ಬಹು ಉಪಯೋಗಿ. ಇದ್ರ ನೀರನ್ನು ಪ್ರತಿದಿನ ಕುಡಿಯುವುದರಿಂದ ಸಾಕಷ್ಟು ಪ್ರಯೋಜನಗಳಿವೆ. ಇದ್ರಲ್ಲಿರುವ ಆ್ಯಂಟಿ ಬ್ಯಾಕ್ಟಿರಿಯ, ಆ್ಯಂಟಿ ಫಂಗಲ್ ಅಂಶ ದೇಹವನ್ನು ಆರೋಗ್ಯಕರವಾಗಿರಿಸುತ್ತದೆ. ಊಟ ಮಾಡಿದ 20 ನಿಮಿಷದ ನಂತ್ರ ಒಂದು ಕಪ್ ಶುಂಠಿ ನೀರನ್ನು ಕುಡಿಯಿರಿ. ಇದು ದೇಹದಲ್ಲಿರುವ ಆಮ್ಲ ಪ್ರಮಾಣವನ್ನು ನಿಯಂತ್ರಿಸುತ್ತದೆ. ಇದ್ರಿಂದ ಹೊಟ್ಟೆಯಲ್ಲಾಗುವ ಉರಿ ಕಡಿಮೆಯಾಗುತ್ತದೆ. ಶುಂಠಿಯನ್ನು ಕುಟ್ಟಿ ನೀರಿಗೆ ಹಾಕಿ ಕುದಿಸಿ…
ಒಂದು ಕಾಲಕ್ಕೆ ಜನಮನ ಗೆದ್ದ ನಟ, ಯಾವುದೇ ಗಾಡ್ ಫಾದರ್ ಇಲ್ಲದೆ ಕನ್ನಡ ಚಿತ್ರರಂಗದಲ್ಲಿ ಸ್ಟಂಟ್ ಮಾಸ್ಟರ್ ಆಗಿ, ಖಳನಟನಾಗಿ, ನಾಯಕನಾಗಿ, ಛಾಯಾಗ್ರಾಹಕನಾಗಿ, ನಿರ್ಮಾಪಕ, ನಿರ್ದೇಶಕನಾಗುವ ಮೂಲಕ ಆಲ್ ರೌಂಡರ್ ಆಗಿದ್ದವರು. ಫ್ರೇಜರ್ ಟೌನ್ ನ ಆ್ಯಂಥೋನಿ ಎಂಬ ಕಟ್ಟುಮಸ್ತಾದ ಯುವಕ ಕನ್ನಡ ಚಿತ್ರರಂಗದಲ್ಲಿ ಟೈಗರ್ ಪ್ರಭಾಕರ್ ಆಗಿದ್ದರ ಹಿಂದೆ ಅಗಾದ ನೋವು, ನಲಿವು, ಸೋಲು, ಗೆಲುವು ಎಲ್ಲವೂ ಇದೆ. ಪ್ರಭಾಕರ್ ಹುಟ್ಟು ಫೈಟರ್ ಆಗಿಯೇ ಬೆಳೆದವರು..ಸ್ಟಂಟ್ ಮ್ಯಾನ್ ಆಗಿದ್ದ ಪ್ರಭಾಕರ್ ಹೀರೋ ಆಗಲು ದೀರ್ಘಕಾಲದ ಶ್ರಮ…