ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.
ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.
ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಸಿ ಬಿಸಿ ರುಚಿ ರುಚಿಯಾದ ಬಾದುಷ ಮಾಡುವ ವಿಧಾನ…
ನಟ ರಾಕಿಂಗ್ ಸ್ಟಾರ್ ಯಶ್ 9 ವರ್ಷಗಳಿಂದ ಇದ್ದ ಬಾಡಿಗೆ ಮನೆಯನ್ನು ಖಾಲಿ ಮಾಡುವ ಸಂದರ್ಭದಲ್ಲಿ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಕಮೋಡ್, ಲೈಟಿಂಗ್ಸ್ ವೈರಿಂಗ್, ಡೋರ್ ಸೇರಿದಂತೆ ಮನೆಯಲ್ಲಿದ್ದ ವಸ್ತುಗಳಿಗೆ ಹಾನಿ ಮಾಡಲಾಗಿದೆ ಎಂದು ಹೇಳಲಾಗಿದ್ದು, ಮತ್ತೊಂದು ಸುತ್ತಿನ ಕಾನೂನು ಹೋರಾಟಕ್ಕೆ ಮನೆ ಮಾಲೀಕರು ಮುಂದಾಗಿದ್ದಾರೆ. ಬಾಡಿಗೆ ಮನೆ ಡ್ಯಾಮೇಜ್ ವಿಚಾರಕ್ಕೆ ಸಂಬಂಧಿಸಿದಂತೆ ನಟ ಯಶ್ ಅವರ ತಾಯಿ ಪುಷ್ಪಾ ಮತ್ತು ಇತರರ ವಿರುದ್ಧ ದೂರು ದಾಖಲಿಸಲಾಗಿದೆ. ಗಿರಿನಗರ ಪೊಲೀಸ್…
ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಪ್ರಸ್ತುತ ದಿನಗಳಲ್ಲಿ ಎಲ್ಲರನ್ನು ಆಕರ್ಷಿಸುತ್ತಿರುವ ಮೊಬೈಲ್ ಫೋನ್ ಒಂದು ಕ್ಷಣ ಇಲ್ಲ ಅಂದರೆ ಇರಲು ಸಾಧ್ಯವಿಲ್ಲವೇನೋ ಅನ್ನೋ ರೀತಿಯಲ್ಲಿ ಜನ ಅದಕ್ಕೆ ಅವಲಂಬಿತರಾಗಿದ್ದಾರೆ. ಹೀಗುರುವಾಗ ಇದರ ಮೇಲೆ ಒಂದು ಸಮೀಕ್ಷೆ ನಡೆಸಿದಾಗ ಭಾರತೀಯರು ಮೊಬೈಲ್ ಮೇಲೆ ಎಷ್ಟು ಅವಲಂಬಿತರಾಗಿದ್ದಾರೆ ಅನ್ನೋದನ್ನ ತಿಳಿಯಲಾಗಿದೆ. ಭಾರತೀಯರು ತಮ್ಮ ಬೇಸರವನ್ನು ನಿವಾರಿಸಿಕೊಳ್ಳಲು ಏನು ಮಾಡುತ್ತಾರೆ ಗೊತ್ತಾ..? ಒಂದು ಸಮೀಕ್ಷೆ ಹೇಳುವ ಪ್ರಕಾರ ಭಾರತದ ಶೇ.72ರಷ್ಟು ಮಂದಿ ತಮ್ಮ ಬೇಸರ ನಿವಾರಿಸಿಕೊಳ್ಳುವುದಕ್ಕಾಗಿಯೇ ಸಂದೇಶ, ಕರೆ ಮತ್ತು ಯಾವುದೇ ಸಕಾರಣವಿಲ್ಲದೆಯೇ ತಮ್ಮ ಮೊಬೈಲ್ ನೋಡುತ್ತಾರಂತೆ….
ಮಹಾರಾಷ್ಟ್ರದಲ್ಲಿ ವರುಣನ ರೌದ್ರಾವತಾರ ಮುಂದುವರಿದಿದೆ. ಮಲಾಡ್ನ ಕರೂರ್ ಗ್ರಾಮದಲ್ಲಿ ಇಂದು ಬೆಳಗ್ಗೆ ಗೋಡೆ ಕುಸಿದು 18 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬೆಳ್ಳಂಬೆಳಗ್ಗೆ ಈ ದುರಂತ ನಡೆದಿದ್ದು, ಬೆಟ್ಟದ ಇಳಿಜಾರಿನಲ್ಲಿ ನಿರ್ಮಿಸಲಾಗಿರುವ ಗುಡಿಸಲುಗಳ ಮೇಲೆಯೇ 20 ಅಡಿ ಉದ್ದ ಹಾಗೂ ಬಹು ಎತ್ತರದ ಗೋಡೆ ಕುಸಿದಿದ್ದು, 18 ಮಂದಿ ಮೃತಪಟ್ಟಿದ್ದು, ಹಲವರು ತೀವ್ರ ಗಾಯಗೊಂಡಿರುವ ಪರಿಣಾಮ ಸಾವು, ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.ಈಗಾಗಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಫ್ ಪಡೆ…
ಪ್ರಸ್ತುತ ದಿನಗಳಲ್ಲಿ ಮತದಾನ ಮಾಡಲು ಹಿಂದೆ ಮುಂದೆ ನೋಡುವ ಜನರ ಮುಂದೆ ಇವರು ಎಲ್ಲರಿಗಿಂತ ಮೊದಲೇ ಮತ ಹಾಕಲು ಬಯಸುತ್ತಾರೆ.ಆದರೆ ಶಿಮ್ಲಾದ ಶ್ಯಾಮ್ ಶರಣ್ ನೇಗಿ ಯವರು ಸ್ವತಂತ್ರ ಭಾರತದ ಮೊದಲ ಮತದಾರ ಎಂದು ಪ್ರಸಿದ್ಧರಾಗಿದ್ದಾರೆ.