News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

684

ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ ನೋಡಿ ನಮಗೆ ಏನಾದರೂ ದೃಷ್ಟಿಯಾದರೆ ದೃಷ್ಟಿ ತೆಗೆಯಲು ಇದನ್ನು ಬಳಸುತ್ತಾರೆ.

ಇಂದಿಗೂ ಕೂಡ ಹಳ್ಳಿಗಳಲ್ಲಿ ಸಂಜೆ ಆರು ಗಂಟೆಯ ನಂತರ ಕೆಲವು ಸ್ಥಳಗಳಿಗೆ ಹೋಗುವಾಗ ಹಿರಿಯರು ‘ಅಲ್ಲಿ ಹೋಗಬೇಡಿ, ಅದು ಒಳ್ಳೆಯ ಸ್ಥಳವಲ್ಲ’ ಎಂಬ ಎಚ್ಚರಿಕೆಯನ್ನು ನೀಡುತ್ತಾರೆ. ಒಳ್ಳೆಯ ಸ್ಥಳವಲ್ಲ ಎಂದರೆ ಅಲ್ಲಿ ಭೂತಪ್ರೇತಗಳಿವೆ, ಅದರಿಂದ ತೊಂದರೆಯಾಗಬಹುದು ಮನೆಯಲ್ಲಿ ಸುಖ ಹಾಗೂ ಸಮೃದ್ಧಿ ನೆಲೆಸಲೆಂದು ಅವರು ಮುನ್ನೆಚ್ಚರಿಕೆ ನೀಡುತ್ತಾರೆ. ಋಣಾತ್ಮಕ ಶಕ್ತಿಗಳ ಪ್ರಭಾವ ಇದರಿಂದಾಗಿ ಮನೆಯ ಒಳಗಡೆ ಬರಬಹುದು ಎನ್ನುವುದಾಗಿ ಹಿರಿಯರು ಮಾಡಿರುವ ಅನೇಕ ಪದ್ದತಿಗಳನ್ನು ಈಗಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹಾಗೆ ಋಣಾತ್ಮಕ ಶಕ್ತಿ ಮನೆಯನ್ನು ಆವರಿಸಿದಷ್ಟೂ ಹೆಚ್ಚು ಉದ್ವೇಗ, ಆತಂಕ, ದುಗುಡಗಳು ಆವರಿಸುತ್ತವೆ. ಈ ಋಣಾತ್ಮಕ ಶಕ್ತಿಗಳನ್ನು ಹೊರಹಾಕಲು ಮನೆಯಲ್ಲಿ ಈಗಲೂ ಆ ಪದ್ಧತಿಗಳು ಜಾರಿಯಲ್ಲಿವೆ. ಅಂತಹ ಮನೆಯಲ್ಲಿ ಸದಾ ಸುಖ- ಸಮೃದ್ಧಿ ನೆಲೆಸಿರುತ್ತದೆ.

ಆ ಮನೆ ಸುತ್ತಮುತ್ತ ಯಾವುದೇ ಕೆಟ್ಟ ಶಕ್ತಿಗಳು ಸುಳಿಯುವುದಿಲ್ಲ ಎಂಬ ನಂಬಿಕೆ ಇದೆ. ಸಾಮಾನ್ಯ ಉಪ್ಪನ್ನು ಬಳಸಿ ಈ ಋಣಾತ್ಮಕ ಶಕ್ತಿಗಳ ಪ್ರಭಾವವನ್ನು ಇಲ್ಲದಂತಾಗಿಸುವುದು ಮಾತ್ರವಲ್ಲ ಈ ಮೂಲಕ ಮನೆಯಿಂದ ದಾರಿದ್ರ್ಯವನ್ನೂ ಹೊರಹಾಕಲು ಸಾಧ್ಯ.ಇದು ನಿಜವೋ ಸುಳ್ಳೋ ಬೇರೆ ಪ್ರಶ್ನೆ, ಆದರೆ ಹಲವೆಡೆ ಜನರು ಅತೀಂದ್ರಿಯ ಶಕ್ತಿ (ಕೆಟ್ಟ ಶಕ್ತಿ), ಹಾಗೂ ಭೂತಗಳಿರುವಿಕೆಯನ್ನು ಗಮನಿಸಿದ್ದಾರೆ. ಇದಕ್ಕೆ ಸೂಕ್ತವಾದ ವಿವರಣೆ ಇದುವರೆಗೆ ಲಭ್ಯವಾಗಿಲ್ಲ. ಋಣಾತ್ಮಕ ಶಕ್ತಿಗಳಿಂದ ಮುಕ್ತಿ ಪಡೆಯಲು ಉಪ್ಪನ್ನು ಹಲವು ವಿಧಗಳಲ್ಲಿ ಬಳಸಲಾಗುತ್ತಿದೆ.

ಋಣಾತ್ಮಕ ಶಕ್ತಿಯಿಂದ ರಕ್ಷಣೆ : ಒಂದು ಚಿಕ್ಕ ಕೆಂಪು ಬಣ್ಣದ ಬಟ್ಟೆಯಲ್ಲಿ ಕೊಂಚ ಉಪ್ಪನ್ನು ಹಾಕಿ ಗಂಟುಕಟ್ಟಿ ಈ ಗಂಟನ್ನು ನಿಮ್ಮ ಮನೆಯ ಪ್ರಧಾನ ಬಾಗಿಲಿನ ಮೇಲೆ ನೇತುಹಾಕಿ. ಈ ಮೂಲಕ ನಿಮ್ಮ ಮನೆಗೆ ಪ್ರವೇಶಿಸುವ ಯಾವುದೇ ಋಣಾತ್ಮಕ ಶಕ್ತಿಯಿಂದ ರಕ್ಷಣೆ ಪಡೆದಂತಾಗುತ್ತದೆ ಹಾಗೂ ನಿಮ್ಮ ಮನೆಯೊಳಗೆ ಸಮೃದ್ಧಿ ಹಾಗೂ ಶುಭಶಕುನಗಳನ್ನು ಆಹ್ವಾನಿಸಲು ಸಾಧ್ಯವಾಗುತ್ತದೆ.

ಒಂದು ಲೋಟ ನೀರಿಗೆ ಚಿಟಿಕೆಯಷ್ಟು ಉಪ್ಪು :ಒಂದು ಗಾಜಿನ ಲೋಟದಲ್ಲಿ ನೀರಿನ ಜೊತೆಗೆ ಚಿಟಿಕೆಯಷ್ಟು ಕಲ್ಲುಪ್ಪು ಬೆರೆಸಿ ನಿಮ್ಮ ಮನೆಯ ಪ್ರತಿ ಮೂಲೆಯಲ್ಲಿ ಇರಿಸಿ. ಈ ಮೂಲಕ ಮನೆಯಲ್ಲಿದ್ದ ದಾರಿದ್ರ್ಯ ಹೊರಹೋಗಲು ಸಾಧ್ಯವಾಗುತ್ತದೆ. ಇದರೊಂದಿಗೆ ಈ ಲೋಟದಲ್ಲಿ ನೀರು ಒಣಗುತ್ತಿದ್ದಂತೆಯೇ ಮತ್ತೊಮ್ಮೆ ಉಪ್ಪು ಬೆರೆಸಿದ ನೀರನ್ನು ತುಂಬಿಸುತ್ತಾ ಇರಬೇಕು. ದಾರಿದ್ರ್ಯದಿಂದ ಪಡೆಯಲು ರಕ್ಷಣೆ ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪು ನಿಮ್ಮ ಮನೆಯ ಸ್ನಾನಗೃಹದ ನೀರು ಬೀಳದ ಮೂಲೆಯಲ್ಲಿ ಒಂದು ಬೋಗುಣಿಯಲ್ಲಿ ಒಂದು ಮುಷ್ಟಿಯಷ್ಟು ಕಲ್ಲುಪ್ಪನ್ನು ಹಾಕಿ ಇರಿಸಬೇಕು. ಈ ಉಪ್ಪನ್ನು ನಿಯಮಿತವಾಗಿ ಬದಲಿಸುತ್ತಲೂ ಇರಬೇಕು.

ಊಟದ ಮೇಜಿನ ಮೇಲೆ ಸದಾ ಉಪ್ಪಿನ ಇಟ್ಟಿರಿ :ನಿಮ್ಮ ಮನೆಯ ಊಟದ ಮೇಜಿನ ಮೇಲೆ ಸದಾ ಉಪ್ಪಿನ ಭರಣಿಯನ್ನು ಇರಿಸಿರುವ ಮೂಲಕ ಮನೆಯಲ್ಲಿ ಸಮೃದ್ಧಿ ಹೆಚ್ಚುತ್ತದೆ ಹಾಗೂ ಮನೆಯಲ್ಲಿ ಎಂದಿಗೂ ಹಣಕಾಸಿನ ಕೊರತೆಯಾಗದಂತೆ ನೋಡಿಕೊಳ್ಳುತ್ತದೆ. ಸ್ನಾನ ಮಾಡುವ ಮುನ್ನ ಸ್ನಾನ ಮಾಡುವ ಮುನ್ನ ಬಾತ್ ಟಬ್ ನಲ್ಲಿರುವ ನೀರಿಗೆ ಒಂದು ಕಪ್ ಅಥವಾ ಎರಡು ಕಪ್ ಕಲ್ಲುಪ್ಪನ್ನು ಸೇರಿಸಿ ಕಲಕಿ ಈ ನೀರಿನಿಂದ ಸ್ನಾನ ಮಾಡುವ ಮೂಲಕ ದೇಹದಿಂದ ವಿಷಕಾರಿ ವಸ್ತುಗಳು ನಿವಾರಣೆಯಾಗುತ್ತದೆ. ಅಷ್ಟೆಯಾಕೆ ಚರ್ಮ ವ್ಯಾಧಿಗಳು ನಿವಾರಣೆಯಾಗುವುದಲ್ಲದೆ ದೇಹಕಾಂತಿಯು ಕೂಡ ಹೆಚ್ಚುತ್ತದೆ. ಮತ್ತು ಇದರಿಂದ ದೇಹವನ್ನು ಆವರಿಸಿದ್ದ ಋಣಾತ್ಮಕ ಶಕ್ತಿಗಳೆಲ್ಲ ನೀರಿನಲ್ಲಿ ಕರಗಿ ಹೊರಹೋಗುತ್ತವೆ. ಮನೆಯಲ್ಲಿ ಸುಖ, ಶಾಂತಿ ನೆಮ್ಮದಿ ನೆಲೆಸುತ್ತದೆ.

ಕಲ್ಲುಪ್ಪು ಬೆರೆಸಿದ ನೀರಿನಿಂದ ನೆಲ ಒರೆಸಿ : ‘ವಾಸ್ತು ಶಾಸ್ತ್ರದ’ ಪ್ರಕಾರ ಪ್ರದಿಯೊಂದು ಮನೆಯ ಕೋಣೆಯನ್ನು ಕಲ್ಲುಪ್ಪು ಬೆರೆಸಿದ ನೀರಿನಿಂದ ಒರೆಸಬೇಕು. ಮೊದಲು ಮನೆಯ ಹಿಂಭಾಗದಿಂದ ಪ್ರಾರಂಭಿಸಿ ಮನೆಯ ಒಳಗಣ ಪ್ರತಿ ಕೋಣೆಯ ನೆಲದ ಒಂದಿಂಚನ್ನೂ ಬಿಡದಂತೆ ಒರೆಸುತ್ತಾ ಮನೆಯ ಹೊಸ್ತಿಲಿನಲ್ಲಿ ಕೊನೆಯಾಗುವಂತೆ ಒರೆಸುವ ಮೂಲಕ ಋಣಾತ್ಮಕ ಶಕ್ತಿಯನ್ನು ಹೊರಹಾಕುವ ಮೂಲಕ ದಾರಿದ್ರ್ಯದ ಲಕ್ಷಣಗಳನ್ನೂ ನಿವಾರಿಸಬಹುದು. ಈ ವಿಧಾನವನ್ನು ಭಾನುವಾರದ ಹೊರತು ಇತರ ದಿನಗಳಲ್ಲಿ ಆಚರಿಸಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರಲು. ಈ ಒಂದು ಪಲ್ಯ ತಿಂದರೆ ಸಾಕು. ಈ ಅರೋಗ್ಯ ಮಾಹಿತಿ ನೋಡಿ.

    ಈ ಒಂದು ಪಲ್ಯ ತಿಂದರೆ ಸಾಕು ಕಿಡ್ನಿಯಲ್ಲಿರುವ ಕಲ್ಲು ಹೊರಗೆ ಬರುತ್ತದೆ.ಅದ್ಬುತವಾದ ಪಲ್ಯ ಮಾಡೊದು ಹೇಗೆ. ಬಾಳೆದಿಂಡಿನ ಪಲ್ಯವನ್ನು ಮಾಡುವುದು ಹೇಗೆ ಎಂಬುದನ್ನು ನಾನು ನಿಮಗೆ ತಿಳಿಸುತ್ತೇನೆ ಮೊದಲಿಗೆ ಬಾಳೆದಿಂಡನ್ನು ತೆಗೆದುಕೊಂಡು ಅದರಲ್ಲಿರುವ ನಾರಿನ ಅಂಶಗಳನ್ನು ತೆಗೆದು ಸಣ್ಣದಾಗಿ ಕಟ್ಟು ಮಾಡಿಕೊಳ್ಳಬೇಕು ಅದನ್ನು ಮಜ್ಜಿಗೆ ಒಳಗೆ ಹಾಕಬೇಕು ಏಕೆಂದರೆ ಬಾಳೆದಿಂಡು ಬೇಗನೆ ಕಪ್ಪಿಗೆ ಆಗುತ್ತದೆ ನಂತರ ಒಂದು ಪಾತ್ರೆಯಲ್ಲಿ ನೀರನ್ನು ಹಾಕಿ ಬಾಳೆದಿಂಡನ್ನು ಚೆನ್ನಾಗಿ ಬೇಯಿಸಬೇಕು ಸಣ್ಣದಾಗಿ ಮಾಡಬೇಕು ಇದು ನೆನಪಿರಲಿ.  ನಂತರ ಒಂದು ಪಾತ್ರೆಗೆ ಎಣ್ಣೆ…

  • ಸುದ್ದಿ

    ಗುಡ್ ನ್ಯೂಸ್ ; ಅಂತೂ ಇಂತು ರಾಜ್ಯಕ್ಕೆ ನೆರೆ ಪರಿಹಾರವನ್ನು ಘೋಷಿಸಿದ ಕೇಂದ್ರ ಸರ್ಕಾರ…!!

    ಕೇಂದ್ರ ಸರ್ಕಾರ ಅಂತೂ ಇಂತೂ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಘೋಷಿಸಿದೆ. ಬಿಹಾರದ ಜತೆ ಕರ್ನಾಟಕಕ್ಕೂ ನೆರೆಪರಿಹಾರ ಹಣವನ್ನು ಇಂದು  [ಶುಕ್ರವಾರ] ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಪ್ರವಾಹ ಪೀಡಿತ ಬಿಹಾರ ಮತ್ತು ಕರ್ನಾಟಕ ರಾಜ್ಯಗಳಿಗೆ ಮಧ್ಯಂತರ ಪರಿಹಾರ ಹಣವನ್ನಾಗಿ ಬಿಹಾರಕ್ಕೆ 400 ಕೋಟಿ ರೂ. ಮತ್ತು  ಕರ್ನಾಟಕಕ್ಕೆ1200 ಕೋಟಿ ರೂ. ಅನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಿಂದ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ (ಎನ್​ಡಿಆರ್​ಎಫ್​) ಒಟ್ಟು1813.75 ಕೋಟಿ…

  • ಆರೋಗ್ಯ

    ಕಿರುಗೋಣಿ ಸೊಪ್ಪಿನಲ್ಲಿ ಅಡಗಿದೆ ಸಂಜೀವಿನಿಯಂತಹ ಔಷಧಿ. ಈ ಅರೋಗ್ಯ ಮಾಹಿತಿ ನೋಡಿ.

    ಕಿರುಗೋಣಿಸೊಪ್ಪು ಎಂದು ಕರೆಯಲ್ಪಡುವ ಈ ಸಸ್ಯ ಬೆಳೆಯದಿರುವ ಜಾಗವೇ ಇಲ್ಲ. ಶೇಕಡ 65 % ನೀರನ್ನು ಹಿಡಿದಿಟ್ಟು ಕೊಳ್ಳುವ ಹಾಗೂ ಒಮ್ಮೆಲೇ ಸುಮಾರು 3 ಲಕ್ಷ ಬೀಜ ಪ್ರಸರಣ ಸಾಮರ್ಥ್ಯ ಇರುವ ಸಸ್ಯ ಎಂತಹಾ ಬರದಲ್ಲೂ ಬದುಕುವ ಸಾಮರ್ಥ್ಯ ಹೊಂದಿದೆ. ಅಲ್ಲದೇ ಸೇವಿಸುವವರ ಬದುಕನ್ನೂ ಹಸನು ಮಾಡುವ ಗುಣಗಳಿವೆ. Purslane ಎಂದು ವಿಶ್ವದಾದ್ಯಂತ ಸಾಮಾನ್ಯವಾಗಿ ಕರೆಯಲ್ಪಡುವ Portulacaceae ಕುಟುಂಬದ ಇದರ ಸಸ್ಯ ಶಾಸ್ತ್ರೀಯ ಹೆಸರು Portulaca oleracea. ಮುಲತಃ ಉತ್ತರ ಅಮೆರಿಕಾದ ಸಸ್ಯ. ಗೋಣಿಸೊಪ್ಪು ಅತ್ಯಾದಿಕವಾದ ವಿಟಮಿನ್…

  • ಮನರಂಜನೆ

    84 ದಿನಗಳ ಕಾಲ ಇದ್ದು ಬಿಗ್ ಬಾಸ್ ಮನೆಯಿಂದ ಆಚೆ ಬಂದ ಚಂದನ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ.

    ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…

  • inspirational, ಉಪಯುಕ್ತ ಮಾಹಿತಿ

    ಅಮ್ಮ ಸತ್ತು 1.5 ವರ್ಷ ನಂತರ ಭಾರತಕ್ಕೆ ಬಂದ ಮಗ ಇಂತಹ ಪರಿಸ್ಥಿತಿ ಯಾರಿಗೂ ಬೇಡ

    ಆಷಾ ಸಾಹ್ನಿ ಎನ್ನುವ ವೃದ್ದೆ ಮುಂಬೈ ನಗರದ ಒಂದು ಅಪಾರ್ಟ್ ಮೆಂಟ್ನಾ ಹತ್ತನೆ ಮಳಿಗೆಯಲ್ಲಿ ಒಬ್ಬಳೇ ವಾಸಿಸುತ್ತಿದ್ದಳು. ಧಣಿಕರಾದ ಇವರ ಸ್ವಂತ ಮಹದಡಿ ಗಳಾಗಿದ್ದವು 10ನೆ ಮಹಡಿಯ 2 ಪ್ಲಾಟ್ಗಳು. ಮಗನನ್ನು ಪ್ರೀತಿಯಿಂದ ಬೆಳೆಸಿ ಓದಿಸಿ ಅಮೇರಿಕಾದಲ್ಲಿ ನೆಲೆಸುವ ಹಾಗೆ ಮಾಡಿದ್ದಾರೆ. ಮಗ ಅಮೇರಿಕಾದಲ್ಲಿಯೇ ನೆಲೆಸಿದ್ದಾನೆ. ಒಬ್ಬ ಸಾರಾಸರಿ ಭಾರತೀಯನಿಗೆ ಇರಬೇಕಾದ ಎಲ್ಲ ಸುಖ ಲೋಲುಪಗಳು ಅವರಿಗಿದೆ.