ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನಿಗೆ ಯಾವುದೇ ಕಷ್ಟ ಬಂದರು , ರೋಗ ಬಂದರೂ ಮೊದಲು ಪ್ರಾರ್ಥಿಸೋದು ದೇವರನ್ನ. ಎಷ್ಟೇ ದೊಡ್ಡ ವೈದ್ಯರಾದರೂ ತಮ್ಮ ಕೈಯಲ್ಲಿ ಸಾಧ್ಯವಾಗೋದಿಲ್ಲ ಎಂದಾಗ ಇನ್ನು ದೇವರೇ ಕಾಪಾಡ ಬೇಕಷ್ಟೇ ಎಂದು ಕೈ ಚೆಲ್ಲಿಬಿಡುತ್ತಾರೆ. ಮನುಷ್ಯರೂ ಅಷ್ಟೇ ಕೊನೆಯ ಕ್ಷಣದಲ್ಲಿ ಏನಾದರೂ ಚಮತ್ಕಾರ ಆಗುತ್ತದೋ ಎಂದು ದೇವರ ಮೊರೆ ಹೋಗುತ್ತಾರೆ. ದೇವರ ಕೃಪೆಯಿಂದ ಸಾಕಷ್ಟು ಚಮತ್ಕಾರಗಳಾಗಿರುವುದರ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಚಮತ್ಕಾರವನ್ನು ಉಂಟು ಮಾಡುವ ದೇವಸ್ಥಾನ ತುಮಕೂರಿನಲ್ಲಿದೆ. ಜನರು ತಮ್ಮ ಯಾವುದೇ ದೊಡ್ಡ ದೊಡ್ಡ ಕಾಯಿಲೆಗಳಿಗೆ ಗುಣವಾಗಲು ಈ ದೇವರ ಸನ್ನಿಧಿಗೆ ಬರುತ್ತಾರೆ. ಹಾಗಾದರೆ ಬನ್ನಿ ಆ ವಿಶೇಷ ದೇವಾಲಯ ಯಾವುದು ಎನ್ನುವುದನ್ನು ನಾವು ತಿಳಿಯೋಣ.
ಈ ಪುಣ್ಯ ಕ್ಷೇತ್ರ ಇರೋದು ಕರ್ನಾಟಕದಲ್ಲೇ ಅರೆಯೂರು ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನ. ಇದೊಂದು ಪ್ರಾಚೀನ ಪುಣ್ಯ ಕ್ಷೇತ್ರಗಳಲ್ಲಿ ಒಂದು. ಆಶ್ಚರ್ಯವೆನಿಸಿದರೂ ಅಗೋಚರ ಶಕ್ತಿ ಇಲ್ಲಿದೆ. ಇಲ್ಲಿನ ಜ್ಯೋತಿರ್ಲಿಂಗದ ದರ್ಶನದಿಂದ ಏಳೇಳು ಜನ್ಮಗಳ ಪಾಪಗಳೂ ನಿವಾರಣೆಯಾಗುವುದಲ್ಲದೆ ಕ್ಯಾನ್ಸರ್ನಂತ ಮಾರಕ ರೋಗಗಳೂ ಕೂಡ ವಾಸಿಯಾಗಿರುವವು. ಈ ಕಲಿಗಾಲದಲ್ಲೂ ಪವಾಡ ಸೃಷ್ಟಿಮಾಡುತ್ತಿರುವ ಹಿಂದೂ ಧಾರ್ಮಿಕ ಕ್ಷೇತ್ರ ತುಮಕೂರು ನಗರಕ್ಕೆ 16 ಕಿ.ಮೀ. ದೂರದಲ್ಲಿರುವ ಅರೆಯೂರು ಗ್ರಾಮದಲ್ಲಿದೆ. ಶ್ರೀ ವೈದ್ಯನಾಥೇಶ್ವರ ಸಕಲ ರೋಗ ರುಜಿನಗಳಿಗೆ ವೈದ್ಯನೆಂಬುದು ಇಲ್ಲಿನ ಪ್ರತೀತಿ.
ಹಲವು ವರ್ಷಗಳ ಇತಿಹಾಸ: ಅರೆಯೂರು ವೈದ್ಯನಾಥೇಶ್ವರ ದೇವಸ್ಥಾನಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಹಿಂದೊಮ್ಮೆ ಎಡೆಯೂರು ಶ್ರೀ ಸಿದ್ದಲಿಂಗೇಶ್ವರರಿಗೆ ಬಿನ್ನಿನಲ್ಲಿ ಹುಣ್ಣಾಗಿತ್ತಂತೆ. ರಾಜ ವೈದ್ಯರಿಂದಲೂ ವಾಸಿಯಾಗದೆ ಸಿದ್ದಲಿಂಗೇಶ್ವರರು ಹಾಸಿಗೆ ಹಿಡಿದಾಗ ವೈದ್ಯನಾಥೇಶ್ವರ ಸ್ವಾಮಿ ಭಿಕ್ಷುಕನ ವೇಷದಲ್ಲಿ ಹೋಗಿ ಸಿದ್ದಲಿಂಗೇಶ್ವರರ ಹುಣ್ಣನ್ನು ತಮ್ಮ ಹಸ್ತ ಸ್ಪರ್ಶದಿಂದ ವಾಸಿಮಾಡಿದರಂತೆ. ಆಗ ಗುಣಮುಖರಾದ ಸಿದ್ದಲಿಂಗೇಶ್ವರರು ತಮ್ಮ ಭಕ್ತರು ನೀಡುವ ಮುಡಿಯ ಅರ್ಧ ಮುಡಿಯನ್ನು ವೈದ್ಯನಾಥೇಶ್ವರ ಸ್ವಾಮಿಗೆ ಅರ್ಪಿಸಿದರಂತೆ.
ಜ್ಯೋತಿರ್ಲಿಂಗದ ದರ್ಶನ ಮಾತ್ರದಿಂದ ಸಕಲ ಪಾಪ: ದುರಿತಗಳು ದೂರವಾಗಿ ಸಕಲಾಭಿಷ್ಠ ನೆರವೇರಿ ಸಾಕ್ಷಾತ್ ಶಿವನ ದರ್ಶನ ಮಾಡಿದ ಪುಣ್ಯ: ಶ್ರೇಯಸ್ಸು ಪ್ರಾಪ್ತಿ ಆಗುವುದೆಂದು ಶಿವಪುರಾಣಗಳಲ್ಲಿ ಮತ್ತು ವೇದಗಳಲ್ಲಿ ಹೇಳಲಾಗಿದೆ. ಈ ಕ್ಷೇತ್ರಕ್ಕೆ ಹಲವು ಹೈಟೆಕ್ ಆಸ್ಪತ್ರೆಗಳಲ್ಲಿ ಹೋದರೂ ಕಾಯಿಲೆ ವಾಸಿಯಾಗದ ರೋಗಿಗಳು ಇಲ್ಲಿಗೆ ಬರುತ್ತಾರೆ. ಅದರಲ್ಲೂ ಕ್ಯಾನ್ಸರ್ನಂತ ಮಾರಕ ರೋಗಗಳು ವೈದ್ಯನಾಥೇಶ್ವರ ಸ್ವಾಮಿಯ ಪ್ರಸಾದ ಮಾತ್ರದಿಂದ ವಾಸಿಯಾಗಿರುವ ಐತಿಹ್ಯವಿದೆ. ಹೀಗೆ ಅನೇಕ ಅರೋಗ್ಯ ಸಮಸ್ಯೆಗಳಿಂದ ಬಳಲುವವರು ವೈದ್ಯನಾಥೇಶ್ವರ ಸ್ವಾಮಿಗೆ ಮೊರೆ ಇಟ್ಟು ಶ್ರೀ ಕ್ಷೇತ್ರಕ್ಕೆ ಬಂದು ಸ್ವಾಮಿ ದರ್ಶನ ಮಾಡಿದ ಮಾತ್ರಕ್ಕೆ ಹುಷಾರಾಗಿರುವ ಉದಾಹರಣೆಗಳು ಸಿಗುತ್ತವೆ.
ಶ್ರೀ ಕ್ಷೇತ್ರ ಹಿಂದೊಮ್ಮೆ ಋಷಿಮುನಿಗಳ, ಸಾಧಕರ ಕರ್ಮಭೂಮಿಯಾಗಿತ್ತು ಎಂದು ಹೇಳಲಾಗುತ್ತದೆ. ದೇವಸ್ಥಾನದ ಕೆರೆಯಂಗಳದಲ್ಲಿ ಪ್ರಶಾಂತ ಸ್ಥಳದಲ್ಲಿ ಶಾಂತಿ-ನೆಮ್ಮದಿ ಸದಾ ನೆಲೆಸಿರುವಂತೆ ಭಾವವಾಗುತ್ತದೆ. ಸಾಮಾನ್ಯವಾಗಿ ಇಂಥ ಪ್ರಶಾಂತ ಪರಿಸರ ಸಾಕಷ್ಟು ರೋಗಗಳನ್ನು ವಾಸಿಮಾಡುವಂತದ್ದಾಗಿದೆ ಎಂದು ವೈದ್ಯರೊಬ್ಬರು ವೈಜ್ಞಾನಿಕವಾಗಿ ವಿಶ್ಲೇಷಿಸುತ್ತಾರೆ. ಇದರ ಜೊತೆಗೆ ಇಲ್ಲಿ ಇನ್ನೊಂದು ವಿಶೇಷವಿದೆ. ಮಕ್ಕಳಿಲ್ಲದವರು ದೇವಸ್ಥಾನದಲ್ಲಿ ತಲೆಮೇಲೆ ನೀರನ್ನು ಹಾಕಿಸಿಕೊಂಡು ಒದ್ದೆ ಬಟ್ಟೆಯಲ್ಲಿ ಸ್ವಾಮಿಯ ದೇವಸ್ಥಾನಕ್ಕೆ ಮೂರು ಬಾರಿ ಪ್ರದಕ್ಷಿಣೆ ಹಾಕಿ 9 ದಿನಗಳ ಕಾಲ ಸ್ವಾಮಿಯ ಸೇವೆ ಮಾಡಿದರೆ ಸುಸಂಸ್ಕೃತ ಮಕ್ಕಳಾಗುತ್ತವೆ ಎಂದು ಹೇಳಲಾಗುತ್ತದೆ.
ಶ್ರೀ ವೈದ್ಯನಾಥೇಶ್ವರಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಕೆರೆಯ ಏರಿಯ ಆಳದಲ್ಲಿ ಶ್ರೀ ಹಾಲು ಮಲ್ಲೇಶ್ವರಸ್ವಾಮಿಯ ಒಂದು ಚಿಕ್ಕದಾದ ದೇವಸ್ಥಾನವಿದೆ. ಇಲ್ಲಿರುವುದು ಮನುಷ್ಯರು ಪ್ರತಿಷ್ಟಾಪಿಸಿದ ಲಿಂಗವಲ್ಲ. ಭೂಮಿಯಲ್ಲೇ ಹುಟ್ಟಿದ ಲಿಂಗು. ಈ ದೇವಸ್ಥಾನದ ಮಹಿಮೆ ಏನೆಂದರೆ ಈ ದೇವಸ್ಥಾನದಲ್ಲಿ ಒಂದು ದೈವಸರ್ಪ ವಾಸಿಸುತ್ತಿದ್ದು ಅದು ಶ್ರೀ ಕ್ಷೇತ್ರವನ್ನು ಕಾಯುತ್ತಿರುತ್ತದೆ ಎಂದು ಹೇಳಲಾಗುತ್ತಿದೆ. ಈ ಸರ್ಪವು ಶ್ರೀ ಹಾಲು ಮಲ್ಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನಕ್ಕೆ ರಾತ್ರಿ ವೇಳೆಯಲ್ಲಿ ಕೆರೆಯ ನೀರಿನ ಮೇಲೆ ಈಜಾಡಿಕೊಂಡು ಬಂದು ಸ್ವಲ್ಪ ಕಾಲ ಶ್ರೀ ವೈದ್ಯನಾಥೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇದ್ದು ಹೋಗುತ್ತದೆ.
ಶ್ರೀ ಶಿರಿಸಿ ಮಾರಿಕಾಂಭ ದೇವಿ ಜ್ಯೋತಿಷ್ಯ ಶಾಸ್ತ್ರಂ
ಜ್ಯೋತಿಷ್ಯ ಮಹರ್ಷಿ ಮಂಜುನಾಥ್ ಭಟ್
ನೀವು ಸಮಸ್ಯೆಗಳಿಗೆ ಪರಿಹಾರ ಹುಡುಕುತ್ತಿದ್ದೀರಾ…?
ಪ್ರೀತಿಯಲ್ಲಿ ನಂಬಿ ಮೋಸ ಸ್ತ್ರೀ ಮತ್ತು ಪುರುಷ ವಶೀಕರಣ
ಹಣಕಾಸಿನ ತೊಂದರೆ ಭೂಮಿ ವಿಚಾರ ಕೋರ್ಟ್ ಕೇಸ್ ಅನಾರೋಗ್ಯ
ಇನ್ನೂ ನಿಮ್ಮ ಅನೇಕ ಸಮಸ್ಯೆಗಳಿಗೆ 1 ದಿನದಲ್ಲಿ ಪರಿಹಾರ ಶತಸಿದ್ಧ
ನಂಬಿ ಕರೆ ಮಾಡಿ 9900116427
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ. ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ…
ಓದು ಮುಗಿಸಿದ ನಂತರ ಉದ್ಯೋಗ ಹುಡುಕುವುದು, ಒಂದು ಜಾಬ್ನಲ್ಲಿ ಇದ್ದು ಮೊತ್ತೊಂದು ಉದ್ಯೋಗ ಸರ್ಚ್ ಮಾಡುವುದು ಹಲವರಿಗೆ ತುಂಬಾ ಕಷ್ಟದ ಕೆಲಸ.ಇದನ್ನು ಸರಳಗೊಳಿಸುವುದು, ಎಲ್ಲರೂ ಬೆಳೆಸಿಕೊಂಡ ವೃತ್ತಿಪರ ಸಂಪರ್ಕಗಳು ಮಾತ್ರ ಎಂಬುದನ್ನು ಮರೆಯುವ ಹಾಗಿಲ್ಲ. ಉತ್ತಮ ಸಂವಹನ ಬೆಳವಣಿಗೆಗಾಗಿ ಇರುವ ಹಲವು ಮಾರ್ಗಗಳನ್ನು ಅಳವಡಿಸಿಕೊಳ್ಳಬೇಕು. ಖಾಸಗಿ ಕ್ಷೇತ್ರಗಳಲ್ಲಿ ಆಗಲಿ, ಸರ್ಕಾರಿ ಇಲಾಖೆಗಳ ಖಾಯಂ ಮತ್ತು ಗುತ್ತಿಗೆ ಆಧಾರದ ಕೆಲಸಗಳೇ ಆಗಲಿ, ಯಾವುದೇ ಕ್ಷೇತ್ರಗಳಲ್ಲಿ ಉದ್ಯೋಗ ಪಡೆಯಲು ವೃತ್ತಿ ಪರ ಸಂಪರ್ಕಗಳು ಮತ್ತು ಅವರೊಂದಿಗಿನ ಉತ್ತಮ ಸಂವಹನ ಮಾತ್ರ…
ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…