ಉಪಯುಕ್ತ ಮಾಹಿತಿ

ಮಾಟ, ಮಂತ್ರ, ವಶೀಕರಣ ಎಂದರೇನು ಗೊತ್ತಾ.! ಈ ಸಮಸ್ಯೆಗಳಿಂದ ಹೊರಬರುವುದು ಹೇಗೆ? ಪರಿಹಾರ ತಿಳಿಯಿರಿ.

29482

ಪಂಡಿತ್ ರಾಘವೇಂದ್ರ ಸ್ವಾಮಿಗಳು ಗಳು ಶ್ರೀ ಸ್ವಾಮಿ9901077772 ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772

ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಇದ್ರೆ ಇವೆಲ್ಲಾ ಮಾಟದ ಸಂಕೇತನಿಮ್ಮ ಮನೆ ಮುಂದೆ ನಿಂಬೆಕಾಯಿ, ಕುಂಕುಮ, ಕುಂಬಳಕಾಯಿ ಯಾರಾದ್ರೂ ಇಟ್ಟು ಹೋದ್ರೆ ನೋ ಡೌಟ್ ನಿಮ್ಮ ಹಾಗೂ ನಿಮ್ಮ ಮನೆ ಮೇಲೆ ಮಾಟ ಮಂತ್ರ ವಶೀಕರಣವಾಗಿದೆ ಎಂದರ್ಥ

ಬನ್ನಿ ನೋಡೋಣ ಇನ್ಯಾವೆಲ್ಲಾ ಲಕ್ಷಣ ಇವೆ ಎಂದು. ಮನೆಯವರೊಂದಿಗೆ ಆಗಾಗ ಜಗಳವಾಗುತ್ತಿದ್ದರೆ ಇದು ಮಾಟದ ಸೂಚನೆ, ಅಮಾವಾಸ್ಯೆ ಅಥವಾ ಹುಣ್ಣಿಮೆಗೆ ಗಾಬರಿಗೊಳ್ಳುವುದು, ವ್ಯವಹಾರದಲ್ಲಿ ಬದಲಾವಣೆಯಾಗುವುದು, ಹೆಚ್ಚಾಗಿ ಅನಾರೋಗ್ಯದಿಂದಿರುವುದು, ಒಂದೇ ವ್ಯಕ್ತಿಯ ಬಗ್ಗೆ ಪದೇ ಪದೇ ಹೆಚ್ಚು ಕೋಪಗೊಳ್ಳುವುದು. ಯೋಚಿಸದೆ ಯಾವುದೇ ವ್ಯಕ್ತಿಯ ಮೇಲೆ ವಿಶ್ವಾಸ ಇಡುವುದು. ಹೆಚ್ಚು ಕೋಪಗೊಳ್ಳುವುದುಹೆದರಿಕೆಯಾಗುವಂತಹ ಕನಸು ಬರುವುದುಮಾನಸಿಕವಾಗಿ ಅಸ್ಥಿರವಾಗಿರುವುದು. ಮಾಟಕ್ಕೆ ಪರಿಹಾರ ಹೀಗಿದೆ ನೋಡಿ

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) call/ whatsapp 9901077772

1 )ಗಣೇಶ ವಿಗ್ರಹವನ್ನು ದೇವರ ಕೋಣೆಯಲ್ಲಿ ಸ್ಥಾಪಿಸೋ ಮುನ್ನ ಮೊದಲಿಗೆ ಆ ಜಾಗಕ್ಕೆ ಕಲ್ಲುಪ್ಪು ಹಾಕಿ. ಇದರಿಂದ ಧನಾತ್ಮಕ ಶಕ್ತಿ ಹೆಚ್ಚಾಗುವುದು

2 )ಮನೆ ಪಕ್ಕ ನಿಂಬೆಹಣ್ಣು, ಕುಂಕುಮ ಹಳದಿ ಇದ್ರೆ ಮೊದಲಿಗೆ ಅದರ ಮೇಲೆ ಸೆಗಣಿ ನೀರು ಚಿಮುಕಿಸಿ, ಬಳಿಕ ಅದನ್ನೆಲ್ಲಾ ನದಿಯಲ್ಲಿ ವಿಸರ್ಜಿಸಿ

3)ಫಸ್ಟ್‌ ಏನೆಂದ್ರೆ ಹೊಮಿಯೋಪತಿ ಮೆಡಿಸನ್ ಮೊರೆ ಹೋಗುವುದು ಉತ್ತಮ. ಮಾಟವಾದಾಗ ಮನಸ್ಸು ದೇಹ ಎರಡೂ ಬಲಹೀನವಾಗುತ್ತದೆಹಾಗಾಗಿ ಈ ಟೈಂನಲ್ಲಿ ಯಾವುದೇ ಕಾರಣಕ್ಕೂ ನಿಶಕ್ತರಾಗಬಾರದು. ಸ್ಟ್ರೆಸ್ ಸಮಸ್ಯೆಗೆ ಔಷಧಿ ಸೇವಿಸಿ ಮುಂದೆ ಆಗಬಹುದಾದ ಸಮಸ್ಯೆ ಬಗ್ಗೆ ಹುಷಾರಾಗಿ ಹೆಜ್ಜೆ ಇಡಿ
ಹಾಗಾಗಿ ಈ ಟೈಂನಲ್ಲಿ ಯಾವುದೇ ಕಾರಣಕ್ಕೂ ನಿಶಕ್ತರಾಗಬಾರದು. ಸ್ಟ್ರೆಸ್ ಸಮಸ್ಯೆಗೆ ಔಷಧಿ ಸೇವಿಸಿ ಮುಂದೆ ಆಗಬಹುದಾದ ಸಮಸ್ಯೆ ಬಗ್ಗೆ ಹುಷಾರಾಗಿ ಹೆಜ್ಜೆ ಇಡಿ

4)ಗಣೇಶ ವಿಗ್ರಹವನ್ನು ದೇವರ ಕೋಣೆಯಲ್ಲಿ ಸ್ಥಾಪಿಸೋ ಮುನ್ನ ಮೊದಲಿಗೆ ಆ ಜಾಗಕ್ಕೆ ಕಲ್ಲುಪ್ಪು ಹಾಕಿ. ಇದರಿಂದ ಧನಾತ್ಮಕ ಶಕ್ತಿ ಹೆಚ್ಚಾಗುವುದುಇಂದಿನಿಂದ

5)ಇತರರ ಮನೆಯಲ್ಲಿ ತಿನ್ನುವುದು ಕುಡಿಯುವುದು ಬಿಟ್ಟುಬಿಡಿ

6)ಮನೆಯಲ್ಲಿ ಬೆಕ್ಕು ಇಲ್ಲವೇ ನಾಯಿ ಸಾಕಿ. ಇದರಿಂದ ಮಾಟದ ಪ್ರಭಾವ ನಿಮ್ಮಮೇಲೆ ಆಗುವುದಕ್ಕಿಂತ ಮುನ್ನ ಅವುಗಳ ಮೇಲೆ ಪರಿಣಾಮ ಬೀರುತ್ತದೆ

7)ಮನೆಯಲ್ಲಿನ ದುಷ್ಟ ಶಕ್ತಿಯನ್ನ ಹೊರಹಾಕಲು ಉಪ್ಪು ಸಹಕಾರಿ. ಮನೆಯನ್ನ ಉಪ್ಪು ಬೆರೆಸಿದ ನೀರಿನಿಂದ ಉಜ್ಜಿ. ಇದರಿಂದ ದುಷ್ಟ ಶಕ್ತಿ ನಾಶವಾಗುವುದು

8)ಮಾಟಕ್ಕೆ ಸಂಬಂಧಪಟ್ಟ ತಜ್ಞರ ಸಲಹೆ ಪಡೆದ್ರೆ ಇನ್ನೂ ಒಳ್ಳೆಯದು.

9901077772 ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯಾವ ತಪ್ಪು ಮಾಡದೇ ಇದ್ದರೂ 93ರ ವೃದ್ಧೆಯನ್ನ ಅರೆಸ್ಟ್ ಮಾಡಿ ಬಂಧಿಸಿದ ಪೊಲೀಸರು…ಕಾರಣ?

    ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…

  • ಸುದ್ದಿ

    ಕರ್ನಾಟಕಕ್ಕೆ ಆಘಾತ, ತಮಿಳುನಾಡಿಗೆ ಕಾವೇರಿ ನೀರು ಬಿಡಲು ಆದೇಶ…….!

    ಕಾವೇರಿ ನದಿ ನೀರು ಹಂಚಿಕೆ ಕುರಿತಂತೆ ಕೇಂದ್ರ ಜಲ ಆಯೋಗದ ಕಚೇರಿಯಲ್ಲಿಂದು ನಡೆದ ಈ ಜಲ ವರ್ಷದ ಅಂತಿಮ ಸಭೆಯಲ್ಲಿ ಕರ್ನಾಟಕಕ್ಕೆ ಆಘಾತಕಾರಿ ಸುದ್ದಿ ಬಂದಿದೆ. ತಮಿಳುನಾಡಿಗೆ ನಿಗದಿಯಂತೆ ಕಾವೇರಿ ನದಿ ನೀರು ಬಿಡುವಂತೆ ಕೇಂದ್ರ ಜಲ ಆಯೋಗದ ಮುಖ್ಯಸ್ಥ ಮಸೂದ್ ಹುಸೇನ್ ಆದೇಶಿಸಿದ್ದಾರೆ. ಈ ಮೂಲಕದ ತಮಿಳುನಾಡಿನ ಬೇಡಿಕೆಗೆ ಕಾವೇರಿ ನದಿ ಪ್ರಾಧಿಕಾರ ಮಣಿದಿದೆ. ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಲು ಆದೇಶಿಸಲಾಗಿದೆ.ಜೂನ್ ತಿಂಗಳ ಕೋಟಾ 9.25 ಟಿಎಂಸಿ ನೀರು ಬಿಡಬೇಕಾಗಿತ್ತು. ಆದರೆ, ಬಹುತೇಕ ಎಲ್ಲಾ…

  • ಸುದ್ದಿ

    ನಿತ್ಯಾನಂದನ ಆಶ್ರಮದಲ್ಲಿ ಸ್ವ ಇಚ್ಛೆಯಿಂದ ಸನ್ಯಾಸತ್ವ ಸ್ವೀಕರಿಸಿದ್ದೇನೆ. ಫೇಸ್‍ಬುಕ್ ಲೈವಿನಲ್ಲಿ ತಂದೆಗೆ ಮಗಳ ಖಡಕ್ ಉತ್ತರ.

    ನಿತ್ಯಾನಂದನ ಆಶ್ರಮದಲ್ಲಿದ್ದ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಸ್ವತಃ ಯುವತಿಯೇ ಫೇಸ್ಬುಕ್ ನಲ್ಲಿ ಲೈವ್ ವಿಡಿಯೋ ಮಾಡುವ ಮೂಲಕ ಎಲ್ಲ ವಿಚಾರಗಳನ್ನು ಸ್ಪಷ್ಟಪಡಿಸಿದ್ದಾಳೆ. ಅಪಹರಣಗೊಂಡಿದ್ದಾಳೆ ಎಂಬ ಆರೋಪ ಕೇಳಿಬಂದ ಯುವತಿ ಫೇಸ್ಪುಕ್ ನಲ್ಲಿ ಪ್ರತ್ಯಕ್ಷವಾಗಿ ತಂದೆಯ ವಿರುದ್ಧವೇ ಕಿಡಿಕಾರಿದ್ದಾಳೆ. ಲೈವ್ ವಿಡಿಯೋ ಮೂಲಕ ತಮ್ಮನ್ನು ಯಾರೂ ಅಪಹರಿಸಿಲ್ಲ. ಆದರೆ ಸುಖಾಸುಮ್ಮನೆ ನಮ್ಮ ಗುರುಗಳಾದ ನಿತ್ಯಾನಂದ ಸ್ವಾಮೀಜಿ ಮೇಲೆ ಆರೋಪಿಸಿದ್ದಾರೆ. ಅಲ್ಲದೆ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಇದು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ತಡೆ…

  • ಸುದ್ದಿ

    ಆಂಧ್ರ ಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ಕಟ್ಟಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ…ಕಾರಣ?

    ಅಮರಾವತಿ: ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರ್ಮಿಸಿದ್ದ 8 ಕೋಟಿ ರೂ. ವೆಚ್ಚದ ಪ್ರಜಾ ವೇದಿಕೆ ಕಟ್ಟಡವನ್ನು ಧ್ವಂಸಗೊಳಿಸಲಾಗಿದೆ.ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಅವರು ನಿರ್ಮಿಸಿದ್ದ ಪ್ರಜಾ ವೇದಿಕೆ ಹೆಸರಿನ ಸರ್ಕಾರಿ ಕಟ್ಟಡವನ್ನು ರಾತ್ರೋರಾತ್ರಿ ಒಡೆದು ಹಾಕಲಾಗಿದೆ. 2 ದಿನಗಳಿಂದ ಇಲ್ಲಿದ್ದ ಎಲ್ಲಾ ಪೀಠೋಪಕರಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿತ್ತು. ನಿನ್ನೆ 6 ಬುಲ್ಡೋಜರ್‍ಗಳು ಮತ್ತು 12 ಮಂದಿ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಟ್ಟಡವನ್ನು ಧ್ವಂಸಗೊಳಿಸಿದ್ದಾರೆ. 2017ರಲ್ಲಿ ಸಿಆರ್‍ಡಿಎ ಆಂದ್ರಪ್ರದೇಶದ ರಾಜಧಾನಿ…

  • ಆರೋಗ್ಯ

    ಪುದೀನಾ ಎಲೆಗಳಲ್ಲಿ ಇರುವ ಆರೋಗ್ಯಕಾರಿ ಲಾಭಗಳ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಪುದೀನಾ ಎಲೆಗಳು ದೇಹದಲ್ಲಿ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಕೆಟ್ಟ ಉಸಿರನ್ನು ತಡೆಯುವುದು. ಪುದೀನಾವನ್ನು ಏಶ್ಯಾ, ಯುರೋಪ್ ಮತ್ತು ಮಧ್ಯಪೂರ್ವ ದೇಶಗಳಲ್ಲಿ ಬೆಳೆಸಲಾಗುತ್ತದೆ. ಇದನ್ನು ತಾಜಾ, ಒಣಗಿಸಿ ಹಾಗೂ ಸಾರಭೂತ ತೈಲವಾಗಿ ಬಳಸಿಕೊಳ್ಳಲಾಗುವುದು. ಯಾವುದೇ ರೂಪದಲ್ಲಿ ಬಳಸಿದರೂ ಪುದೀನಾವು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

  • ಸುದ್ದಿ

    ‘ಕಾರ್ಗಿಲ್‌’ ಮೀನುಗಳ ಕಾಟ ; ಗಗನಕ್ಕೇರಿದ ಮೀನಿನ ಬೆಲೆ,.!!

    ಈಗಾಗಲೇ ನಮಗೆಲ್ಲರಿಗೂ ತಿಳಿದಿರುವ ವಿಷಯವೂ  ಕರಾವಳಿ ಭಾಗದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರ್ಗಿಲ್‌ ಮೀನಿನ ಕಾಟವು  ಮುಂದುವರೆದಿದೆ ಇದರಿಂದ  ಮಂಗಳೂರಿನ ಕಡಲ ತೀರದಲ್ಲಿ ಕಂಡಿದ್ದ ಕಾರ್ಗಿಲ್ ಮೀನುಗಳು, ಕಳೆದೊಂದು ವಾರದಿಂದ ಗಂಗೊಳ್ಳಿ ಮೀನುಗಾರರಿಗೂ ಬಾಧಿಸಿದ್ದು, ಈ ಭಾಗದ ಮೀನುಗಾರರಲ್ಲಿ ಆತಂಕ ಉಂಟು  ಮಾಡಿದೆ. ಗಂಗೊಳ್ಳಿ ಬಂದರಿಗೂ ಕಾರ್ಗಿಲ್ ಮೀನುಗಳು ವ್ಯಾಪಿಸುತ್ತಿವೆ. ಹೀಗಾಗಿ, ಮೀನುಗಾರರು ಕಾರ್ಗಿಲ್‌ ಮೀನುಗಳನ್ನು ಬೇರ್ಪಡಿಸುವಲ್ಲಿ ತೊಡಗಿಕೊಂಡಿದ್ದು, ಬಂಗುಡೆ, ಬೂತಾಯಿ ಹಾಗೂ ಇತರೆ ಮೀನುಗಳ ಸಂಖ್ಯೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಕಂಡಿದೆ. ಲಕ್ಷದ್ವೀಪ, ಹವಳದ ದಿಬ್ಬಗಳಲ್ಲಿ ಹೆಚ್ಚು ವಾಸಿಸುವ…