ಸುದ್ದಿ

ಬರೋಬ್ಬರಿ 40 ಕೋಟಿ ಆಫರ್ ರಿಜೆಕ್ಟ್ ಮಾಡಿದ ವಿಜಯ್ ದೇವರಕೊಂಡ…!

32

ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ.

ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ ಅವರನ್ನ ಪರಿಚಯಿಸಲು ಇಷ್ಟಪಟ್ಟಿದ್ದರು. ಅದರಂತೆಯೇ ರೀಮೇಕ್ ಸಿನಿಮಾಗಾಗಿ ಸ್ವತಃ ದೇವರಕೊಂಡ ಅವರನ್ನೇ ಕರೆತರುವ ಪ್ಲ್ಯಾನ್ ಮಾಡಿದ್ದರು.

ಅದಕ್ಕಾಗಿ ಕರಣ್ ಜೋಹರ್ ಅವರು ವಿಜಯ್‍ಗೆ ಬರೋಬ್ಬರಿ 40 ಕೋಟಿ ರೂ. ಆಫರ್ ನೀಡಿದ್ದರು. ಆದರೆ ನಟ ವಿಜಯ್ ದೇವರಕೊಂಡ 40 ಕೋಟಿ ರೂ. ಆಫರ್ ರನ್ನು ಬೇಡ ಎಂದು ನಿರಾಕರಿಸಿದ್ದಾರೆ. ಈ ಹಿಂದೆ ಕೂಡ ‘ಅರ್ಜುನ್ ರೆಡ್ಡಿ’ ಸಿನಿಮಾವನ್ನು ಕರಣ್ ಜೋಹರ್ ಹಿಂದಿಗೆ ರೀಮೇಕ್ ಮಾಡಲು ಪ್ರಯತ್ನ ಮಾಡಿದ್ದರು. ಆಗಲೂ ವಿಜಯ್‍ಗೆ ಮುಂಬೈನಲ್ಲಿ ದುಬಾರಿ ಅಪಾರ್ಟ್ ಮೆಂಟ್ ಆಫರ್ ನೀಡಲಾಗಿತ್ತು. ಆದರೆ ಅಂದು ಕೂಡ ಕರಣ್ ಅವರ ಆಫರ್ ರನ್ನು ನಿರಾಕರಿಸಿದ್ದರು.

ನಟ ವಿಜಯ್ ಸಂದರ್ಶನವೊಂದರಲ್ಲಿ “ಒಂದೇ ಸಿನಿಮಾವನ್ನು ಮತ್ತೆ ಮಾಡುವುದು ಕಷ್ಟದ ಕೆಲಸ. ಏಕಕಾಲದಲ್ಲಿ ಎರಡು ಭಾಷೆಯಲ್ಲಿ ಅಭಿನಯಸುತ್ತೇನೆ. ಆದರೆ ತೆಲುಗಿನಲ್ಲಿ ಮಾಡಿದ ಸಿನಿಮಾವನ್ನೇ ಹಿಂದಿಯಲ್ಲಿ ನಾನೇ ಮಾಡುವುದು ನನಗೆ ಸರಿ ಎನ್ನಿಸುತ್ತಿಲ್ಲ” ಎಂದು ತಿಳಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವತಿಯನ್ನುತಾಯಿಯ ಎದುರೆ ರೇಪ್ ಮಾಡಿದ ನಟ…!

    ನಟ, ನಿರ್ದೇಶಕನಾಗಿ ಹೆಸರು ಮಾಡಿದ್ದು ಯುವತಿಯೊರ್ವಳನ್ನು ಅತ್ಯಾಚಾರ ಮಾಡುತ್ತಿದ್ದರೂ ಅದನ್ನು ವಿರೋಧಿಸದೇ ಆತನ ವಿಕೃತ ಕಾರ್ಯಕ್ಕೆ ತಾಯಿಯೋರ್ವಳು ಸಹಾಯ ಮಾಡಿರುವ ಹೀನಾಯ ಕೃತ್ಯ ಬೆಂಗಳೂರಿನಲ್ಲಿ ನಡೆದಿದೆ. ಕಿರುಚಿತ್ರ ನಿರ್ದೇಶಕ, ನಟ ಪಿ ಪ್ರಮೋದ್ ಕುಮಾರ್ ಎಂಬಾತ 21 ವರ್ಷದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮನೆಗೆ ಕರೆದುಕೊಂಡು ಹೋಗಿ ತಮ್ಮ ಕಾಮತೃಷೆಗೆ ಬಳಸಿಕೊಂಡಿದ್ದಾನೆ. ಈ ವೇಳೆ ನಟನ ತಾಯಿ ಮನೆಯಲ್ಲಿ ಇದ್ದರೂ ಸಹ ಏನು ಮಾಡದೇ ಸುಮ್ಮನಿದ್ದಾರೆ. ಈ ಸಂಬಂಧ ಪ್ರಮೋದ್ ಕುಮಾರ್ ಮೊದಲ ಆರೋಪಿಯಾಗಿದ್ದು ಆತನ ತಾಯಿ…

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • inspirational, ವ್ಯಕ್ತಿ ವಿಶೇಷಣ

    ವರದಕ್ಷಿಣೆ ವಿರೋಧಿಸಿ: ಈ ವರ ಮಾಡಿದ ಕೆಲಸ ನೋಡಿ ಆಶ್ಚರ್ಯಗೊಂಡ್ರು ಜನ..! ತಿಳಿಯಲು ಈ ಲೇಖನ ಓದಿ..

    ಮಧ್ಯಪ್ರದೇಶದ ನಿಮಚ್ ನಲ್ಲಿ ಅನನ್ಯ ಹಾಗೂ ಸಮಾಜಕ್ಕೆ ಮಾದರಿಯಾಗಬಲ್ಲಂತ ಮದುವೆಯೊಂದು ನಡೆದಿದೆ. ಮದುವೆಗಾಗಿ ಅಹಮದಾಬಾದ್ ನಿಂದ ಬಂದಿದ್ದ ವರ ಸಪ್ತಪದಿ ನಂತ್ರ 8ನೇ ಸುತ್ತು ಸುತ್ತಲು ಶುರುಮಾಡಿದ್ದಾನೆ. ಇದನ್ನು ನೋಡಿ ನೆರೆದಿದ್ದವರೆಲ್ಲ ಆಶ್ಚರ್ಯಕ್ಕೊಳಗಾಗಿದ್ದಾರೆ.

  • ರೆಸಿಪಿ

    ನಿಮ್ಮ ಮನೆಯಲ್ಲೇ ರುಚಿ ರುಚಿಯಾದ “ಪಾನಿ ಪುರಿ” ತಯಾರಿಸಿ…

    ಸಂಜೆ ಆದ್ರೂ ಸಾಕು, ಏನಾದ್ರೂ ಬಿಸಿ ಬಿಸಿ ಚಾಟ್ಸ್ ತಿನ್ನಬೇಕೆಂದು ಎಲ್ಲಾ ರೀತಿಯ ವಯೋಮಾನದವರಿಗೆ ಇಷ್ಟವಾಗುತ್ತದೆ. ಆದ್ರೆ ಹೆಚ್ಚಾಗಿ ತಳ್ಳು ಗಾಡಿಯಲ್ಲಿ ಸಿಗುವ ಪಾನಿ ಪುರಿಯನ್ನು ತಿನ್ನಲು ಕೆಲವರು ಇಷ್ಟ ಪಡುತ್ತಾರೆ, ಕೆಲವರು ಇಷ್ಟ ಪಡುವುದಿಲ್ಲ.ಯಾಕೆಂದ್ರೆ ತಳ್ಳು ಗಾಡಿಯಲ್ಲಿನ ಸ್ವಚ್ಚತೆ ಕುರಿತು ಕೆಲವರಿಗೂ ಅನುಮಾನ. ಆದ್ರೂ ತಿನ್ನದೇ ಸುಮ್ಮನೆ ಇರಲಿಕ್ಕೆ ಆಗೋದಿಲ್ಲ.

  • ವಿಸ್ಮಯ ಜಗತ್ತು

    ಗಂಡು ಮೀನಾಗಿ ಹುಟ್ಟಿ ಬಳಿಕ ಹೆಣ್ಣು ಮೀನಾಗಿ ಬದಲಾಗುವ ಈ ಮೀನಿನ ಬಗ್ಗೆ ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಮೀನು ಹುಟ್ಟಿನಿಂದ ಗಂಡು ಮೀನಾಗಿ ಹುಟ್ಟಿ ಎರಡು ವರ್ಷಗಳ ಬಳಿಕ ಹೆಣ್ಣು ಮೀನಾಗಿ ಬದಲಾಗುತ್ತದೆ. ಇದು ಕೇಳಲು ನಿಮ್ಗೆ ಅಚ್ಚರಿ ಅನ್ನಿಸಿದರೂ ನಿಜ. ಬರ್ರಮುಂಡಿ ಎಂಬ ಮೀನು ಈ ವಿಧವಾಗಿ ಗಂಡಿನಿಂದ ಹೆಣ್ಣಾಗಿ ರೂಪಾಂತರ ಹೊಂದುತ್ತದೆ.

  • ವಿಶೇಷ ಲೇಖನ

    ಈ ವಿದ್ಯಾರ್ಥಿಗಳ ಬ್ಯಾಗ್ ನಲ್ಲಿ ಪುಸ್ತಕದ ಬದಲು ಏನಿತ್ತು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಕೆಲ ದಿನಗಳ ಹಿಂದೆ ಗುರ್ಗಾಂವ್ ನ ರಯಾನ್ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ ಯಾರಾದರೂ ಸತ್ತರೆ ಪರೀಕ್ಷೆ ಮುಂದೂಡುತ್ತಾರೆಂಬ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ತನ್ನದೇ ಶಾಲೆಯ ಪುಟ್ಟ ಬಾಲಕನನ್ನು ಹತ್ಯೆ ಮಾಡಿದ್ದ.