ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ.

ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಚುನಾವಣಾ ಅಧಿಕಾರಿ ಬಳಿ ಹೋಗಿ ನಿಮ್ಮ ಗುರುತಿನ ದಾಖಲೆಗಳನ್ನು ನೀಡಬೇಕು.

ಪಾಸ್ ಪೋರ್ಟ್, ಚಾಲನಾ ಪರವಾನಿಗೆ, ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆ ಗುರುತಿನ ಕಾರ್ಡ್, ಪಾನ್ ಕಾರ್ಡ್, ಆಧಾರ್ ಕಾರ್ಡ್ ನೀಡಬೇಕು. ಬ್ಯಾಂಕ್ ಪಾಸ್ಬುಕ್, ಎಂಎನ್ಆರ್ಇಜಿಎ ಕಾರ್ಡ್, ಆರೋಗ್ಯ ವಿಮೆ ಕಾರ್ಡ್, ಚುನಾವಣಾ ಆಯೋಗ ನೀಡಿರುವ ಮತದಾರರ ಸ್ಲಿಪ್ ನೀಡಬೇಕು.

ಮತದಾರರ ಸ್ಲಿಪ್ ನೀವು ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಬಹುದು. ನಿಮ್ಮ ಹೆಸ್ರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದಾದ್ರೆ ನೀವು ಮತ ಚಲಾವಣೆ ಮಾಡಲು ಸಾಧ್ಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಹಲವಾರು ರೋಗಗಳಿಗೆ ಮನೆಯಲ್ಲೇ ಮದ್ದಿದೆ ಎಂಬುದು ಎಷ್ಟೋ ಜನಕ್ಕೆ ಗೊತ್ತಿದ್ದರೂ ಅದನ್ನು ಉಪಯೋಗ ಮಾಡಿಕೊಳ್ಳದಿರುವವರೇ ಹೆಚ್ಚು. ಇದಕ್ಕೆ ಕಾರಣವೂ ಇದೆ. ಆಧುನಿಕ ಯುಗದಲ್ಲಿ ತಂತ್ರಜ್ಞಾನಗಳೊಂದಿಗೆ ಸಾಗುತ್ತಿರುವ ನಾವು ನಮ್ಮಲ್ಲೇ ಇರುವ ನೈಸರ್ಗಿಕವಾದ ಔಷಧಿಗಳನ್ನು ಅರಿಯದೆ ಸಾಕಷ್ಟು ಸಮಸ್ಯೆಗಳನ್ನು ಸೃಷ್ಟಿಸಿಕೊಳ್ಳುತ್ತಿದ್ದೇವೆ. *ನೆನೆ ಹಾಕಿದ ಮೆಂತ್ಯವನ್ನು ನುಣ್ಣಗೆ ರುಬ್ಬಿ ಕುದಿಯುವ ಹಾಲಿನೊಂದಿಗೆ ಬೆರೆಸಿ ರಾತ್ರಿ ಮಲಗುವಾಗ ಹಚ್ಚಿ, ಬೆಳಿಗ್ಗೆ ಎದ್ದೊಡನೆ ಮುಖ ತೊಳೆದುಕೊಳ್ಳಬೇಕು. ಇದರಿಂದ ಚರ್ಮ ಸುಕ್ಕುಗಟ್ಟುವುದಿಲ್ಲ. *ಇದನ್ನು ಸೇವಿಸಿದರೆ ತಾಯಂದಿರಲ್ಲಿ ಎದೆ ಹಾಲು ಹೆಚ್ಚಿಸಲು ಸಹಾಯ ಮಾಡುತ್ತದೆ. *ಬೆಳಿಗ್ಗೆ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ನೀವು ಪ್ರತಿದಿನ ಸೇವಿಸುವ ಆಹಾರದಲ್ಲಿ ಬೆಳಗ್ಗೆ ತಿಂಡಿ ಅತ್ಯಂತ ಮುಖ್ಯವಾದದ್ದು. ಮುಂಜಾನೆಯ ಉಪಾಹಾರ ಅತ್ಯಂತ ಪ್ರಮುಖವಾಗಿದ್ದು ಉಪಾಹಾರವನ್ನು ಯಾವುದೇ ಕಾರಣಕ್ಕೂ ಬಿಡಕೂಡದು. ಭರಪೂರ ಪೋಷಕಾಂಶಗಳಿಂದ ಕೂಡಿರೋ ತಿನಿಸನ್ನೇ ಬೆಳಗ್ಗೆ ತಿಂದರೆ ಸೂಕ್ತ. ಹಾಗಾಗಿ ಎಲ್ಲರೂ ಬ್ರೇಕ್ ಫಾಸ್ಟ್ ಗೆ ಬಾಳೆಹಣ್ಣನ್ನು ತಿನ್ನಲು ಇಷ್ಟಪಡ್ತಾರೆ.ಹೆಚ್ಚಿನವರು ಬೇನಗೇ ಉದ್ಯೋಗಸ್ಥಳಕ್ಕೆ ತಲುಪುವ ಧಾವಂತದ ಕಾರಣ ಉಪಾಹಾರವನ್ನೇ ತ್ಯಜಿಸುತ್ತಾರೆ. ಇಲ್ಲದಿದ್ದರೆ ಒಂದು ಬಾಳೆಹಣ್ಣನ್ನೋ, ಸೇಬನ್ನೋ ತಿಂದು ಹೊರಟುಬಿಡುತ್ತಾರೆ. ಆದ್ರೆ ಹಸಿದ ಹೊಟ್ಟೆಯಲ್ಲಿ ಫೈಬರ್, ಪೊಟ್ಯಾಶಿಯಂ ಸೇವನೆ ಒಳ್ಳೆಯದಲ್ಲ ಎನ್ನುತ್ತಾರೆ ವೈದ್ಯರು.ಬಾಳೆಹಣ್ಣು ಅತ್ಯಂತ ಪೌಷ್ಟಿಕ…
ಒಮ್ಮೆ ಜಪಾನಿನ ಫುಕವೋಕಾ ಎನ್ನುವ ಊರಿನಲ್ಲಿ ನಾಲ್ಕು ರಸ್ತೆ ಕೂಡುವ ಸರ್ಕಲ್ ಕೂಡು ರಸ್ತೆ ಕುಸಿದು ಬಿದ್ದಿತ್ತು ! 98 ಅಡಿ ಉದ್ದ, 88 ಅಡಿ ಅಗಲ ಇದ್ದ ರಸ್ತೆ ಇದ್ದಕ್ಕಿದ್ದ ಹಾಗೆ ಕುಸಿದು ಹೋಗಿತ್ತು ,ಕುಸಿದದ್ದು ಎಂದರೆ ನಮ್ಮಲ್ಲಿನಂತೆ ಸಣ್ಣದಾಗಿ ಎರಡಡಿ ಕೆಳಕ್ಕಿಳಿದಿರಲಿಲ್ಲ ಬರೊಬ್ಬರಿ 50 ಅಡಿಯಷ್ಟು ಕೆಳಗೆ ಕುಸಿದು ಹೋಗಿತ್ತು ! ಈ ಭೂಕುಸಿತವು ಅವರಿಗೇನೂ ಹೊಸದಲ್ಲ ಏಕೆಂದರೆ ಎಂತೆತಹಾ ಭೂಕಂಪಗಳನ್ನು ಎದುರಿಸಿದವರಿಗೆ ಇದಾವ ಲೆಕ್ಕ , ಆದರೆ ಈ ಭೂ ಕುಸಿತ ಅಂತರಾಷ್ಟ್ರೀಯ…
ಬಾಳೆ ಹಣ್ಣು ತಿನ್ನೋದ್ರಿಂದ ಸಾಕಷ್ಟು ಪ್ರಯೋಜನವಿದೆ ಎಂಬುದನ್ನು ಸಂಶೋಧನೆ ಕೂಡ ಹೇಳಿದೆ. ದಿನಕ್ಕೆ ಮೂರು ಸಣ್ಣ ಬಾಳೆಹಣ್ಣು ತಿನ್ನೋದ್ರಿಂದ 90 ನಿಮಿಷ ವ್ಯಾಯಾಮ ಮಾಡಿದಾಗ ಸಿಗುವಷ್ಟು ಶಕ್ತಿ ಸಿಗುತ್ತದೆಯಂತೆ. ಬರೀ ಶಕ್ತಿ ಮಾತ್ರವಲ್ಲ ದೇಹ ಫಿಟ್ ಆಗಿರುವ ಜೊತೆಗೆ ಆರೋಗ್ಯ ಕೂಡ ಸುಧಾರಿಸುತ್ತದೆ.