ಉಪಯುಕ್ತ ಮಾಹಿತಿ

ವೋಟರ್ ಕಾರ್ಡ್ ನಿಮ್ಮಲ್ಲಿ ಇಲ್ಲವೇ?ಚಿಂತೆ ಬೇಡ!ವೋಟರ್ ಐಡಿ ಇಲ್ಲದಿದ್ದರೂ ವೋಟ್ ಹಾಕೋದು ಹೇಗೆ ಗೊತ್ತಾ?

321

ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ.

ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಚುನಾವಣಾ ಅಧಿಕಾರಿ ಬಳಿ ಹೋಗಿ ನಿಮ್ಮ ಗುರುತಿನ ದಾಖಲೆಗಳನ್ನು ನೀಡಬೇಕು.

ಪಾಸ್ ಪೋರ್ಟ್, ಚಾಲನಾ ಪರವಾನಿಗೆ, ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆ ಗುರುತಿನ ಕಾರ್ಡ್, ಪಾನ್ ಕಾರ್ಡ್, ಆಧಾರ್ ಕಾರ್ಡ್ ನೀಡಬೇಕು. ಬ್ಯಾಂಕ್ ಪಾಸ್ಬುಕ್, ಎಂಎನ್ಆರ್ಇಜಿಎ ಕಾರ್ಡ್, ಆರೋಗ್ಯ ವಿಮೆ ಕಾರ್ಡ್, ಚುನಾವಣಾ ಆಯೋಗ ನೀಡಿರುವ ಮತದಾರರ ಸ್ಲಿಪ್ ನೀಡಬೇಕು.

ಮತದಾರರ ಸ್ಲಿಪ್ ನೀವು ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಬಹುದು. ನಿಮ್ಮ ಹೆಸ್ರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದಾದ್ರೆ ನೀವು ಮತ ಚಲಾವಣೆ ಮಾಡಲು ಸಾಧ್ಯವಿಲ್ಲ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕ್ರೀಡೆ

    ಐಪಿಎಲ್ ಕ್ರಿಕೆಟ್ ಪ್ರಿಯರಿಗೆ ಸಿಹಿ ಸುದ್ದಿ!ವೇಳಾಪಟ್ಟಿ ಪ್ರಕಟ..ಮೊದಲ ಮ್ಯಾಚ್ RCB ವರ್ಸಸ್.?

    ಐಪಿಎಲ್ 12 ನೇ ಆವೃತ್ತಿಯ ಎರಡು ವಾರಗಳ ವೇಳಾಪಟ್ಟಿ ಬಿಡುಗಡೆಯಾಗಿದೆ. ಐಪಿಎಲ್ – 2019 ರ ಪಂದ್ಯಗಳು ಮಾರ್ಚ್ 23 ರಿಂದ ಶುರುವಾಗಲಿದೆ. ಉದ್ಘಾಟನೆ ಪಂದ್ಯ ಚೆನ್ನೈನಲ್ಲಿ ನಡೆಯಲಿದೆ. ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿದೆ. ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್ ಅಧಿಕೃತ ಟ್ವೀಟರ್ ನಲ್ಲಿ ವೇಳಾಪಟ್ಟಿ ಪ್ರಕಟಿಸಲಾಗಿದೆ. 17 ಪಂದ್ಯಗಳ ವೇಳಾಪಟ್ಟಿಯನ್ನು ಟ್ವಿಟ್ ಮಾಡಲಾಗಿದೆ. ಮಾರ್ಚ್ 23 ರಿಂದ ಏಪ್ರಿಲ್ 5 ರವರೆಗೆ ಪಂದ್ಯಗಳು ನಡೆಯಲಿವೆ. ಕೊಲ್ಕತ್ತಾ, ಚೆನ್ನೈ,…

  • ಸಂಬಂಧ

    ಕಷ್ಟದಲ್ಲಿರುವಾಗ ಹುಡುಗಿಯರು ಅಳುತ್ತಾರೆ,ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?ತಿಳಿಯಲು ಇದನ್ನು ಓದಿ..

    ಸಾಮಾನ್ಯವಾಗಿ ಕಷ್ಟ ಬಂದರೆ ಕಣ್ಣೀರಿಡುತ್ತೇವೆ. ಇಲ್ಲದಿದ್ದರೆ ಬಿಕ್ಕಿ ಬಿಕ್ಕಿ ಅಳುತ್ತೇವೆ. ಅದರಲ್ಲೂ ಮಹಿಳೆಯರು, ಹುಡುಗಿಯರೂ ಆಕಾಶದಿಂದ ಮಳೆ ಸುರಿಸುತ್ತಿದೆಯೇನೋ ಅನಿಸುವಂತೆ ಕಣ್ಣೀರಿಡುತ್ತಾರೆ. ಹುಡುಗರು ಮಾತ್ರ ಎಷ್ಟೇ ಕಷ್ಟ ಬಂದರೂ ಅಳುವುದಿಲ್ಲ ಯಾಕೆ ಗೊತ್ತಾ..?

  • inspirational

    ಗೋವಿನ ಬಾಲದ ಒಂದು ಕೂದಲಿನಿಂದ ಹೀಗೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತದೆ, ಗೋಮಾತೆಯ ಮಹಿಮೆ.

    ಪಶು ಪಕ್ಷಿಗಳನ್ನ ಆರಾಧನೆ ಮಾಡುವ ಸಂಪ್ರದಾಯ ನಮ್ಮ ಹಿಂದುಗಳದ್ದು, ನಮ್ಮ ಪೂರ್ವಜರ ಕಾಲದಲ್ಲಿಂದ ಗೋವುಗಳ ಪೂಜೆಯನ್ನ ಸಾಂಪ್ರದಾಯಕವಾಗಿ ಮಾಡಿಕೊಂಡು ಬಂದಿದ್ದೇವೆ. ಇನ್ನು ಗೋವನ್ನ ಕಾಮಧೇನು ಎಂದು ಕರೆಯುತ್ತಾರೆ, ಗೋವಿಗೆ ಪೂಜಿಸಿ ಅದಕ್ಕೆ ತಿನ್ನಲು ಆಹಾರವನ್ನ ನೀಡುತ್ತಾ ನಮಸ್ಕಾರ ಮಾಡುವುದು ನಾವು ಸನಾತನ ಕಾಲದಿಂದಲೂ ಮಾಡಿಕೊಂಡು ಬಂದಿರುವ ಪದ್ಧತಿಯಾಗಿದೆ. ಇನ್ನು ಸಕಲ ದೇವತೆಗಳು ಗೋವಿನಲ್ಲಿ ನೆಲೆಸಿದ್ದಾರೆ ಎಂದು ಪುರಾಣಗಳು ಹೇಳುತ್ತದೆ, ಇನ್ನು ಯಾವುದಾದರೂ ಒಳ್ಳೆಯ ಕೆಲಸಕ್ಕೆ ಹೋಗುವಾಗ ಗೋವು ಕಾಣಿಸಿಕೊಂಡರೆ ಅದೂ ಶುಭ ಸೂಚನೆ ಎಂದು ಹೇಳುತ್ತಾರೆ ಪಂಡಿತರು….

  • Sports, ಕ್ರೀಡೆ

    ಕ್ರಿಕೆಟ್ ನಲ್ಲಿ ಹೊಸ ನಿಯಮ ಜಾರಿಗೆ ನಿಮಗೋತ್ತಾ

    ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ‘ದಿ ಹಂಡ್ರೆಡ್’ ಪುಸ್ತಕದಿಂದ ಒಂದು ಎಲೆಯನ್ನು ತೆಗೆದುಕೊಳ್ಳಲು ನಿರ್ಧರಿಸಿದೆ ಮತ್ತು ಓವರ್-ರೇಟ್ ಅಪರಾಧಗಳಿಗೆ ಪಂದ್ಯದೊಳಗೆ ದಂಡವನ್ನು ಪರಿಚಯಿಸಿದೆ. ಓವರ್-ರೇಟ್‌ನಲ್ಲಿ ಹಿಂದುಳಿದಿರುವ ತಂಡಗಳು (ಅಂದರೆ ನಿಗದಿತ ಸಮಯದೊಳಗೆ ಓವರ್‌ಗಳನ್ನು ಬೌಲ್ ಮಾಡದ ತಂಡಗಳು) ಈಗ ತಕ್ಷಣವೇ ಶಿಕ್ಷೆಗೆ ಗುರಿಯಾಗುತ್ತವೆ ಮತ್ತು ಉಲ್ಲಂಘನೆಯ ಹಂತದಿಂದ ಹೆಚ್ಚುವರಿ ವ್ಯಕ್ತಿಯನ್ನು ವೃತ್ತದೊಳಗೆ ನಿಲ್ಲಿಸುವಂತೆ ಒತ್ತಾಯಿಸಲಾಗುತ್ತದೆ. “ಫೀಲ್ಡಿಂಗ್ ತಂಡವು ಇನಿಂಗ್ಸ್‌ನ ಅಂತಿಮ ಓವರ್‌ನ ಮೊದಲ ಚೆಂಡನ್ನು ಇನ್ನಿಂಗ್ಸ್‌ನ ಅಂತ್ಯಕ್ಕೆ ನಿಗದಿತ ಅಥವಾ ಮರುನಿಗದಿಪಡಿಸಿದ ಸಮಯದ ಮೂಲಕ ಬೌಲ್ ಮಾಡುವ…

    Loading

  • ಸುದ್ದಿ

    ಈ ಹಸುವಿನ ಹಾಲಿನ ಬೆಲೆಯನ್ನ ಕೇಳಿದರೆ ನೀವು ನಿಜಕ್ಕೂ ಶಾಕ್! ಒಂದು ಲೀಟರ್ ಗೆ ಎಷ್ಟು ಗೊತ್ತಾ?

    ಈಗಿನ ಕಾಲದಲ್ಲಿ ಹಾಲನ್ನ ಕುಡಿಯದೆ ಇರುವ ಜನರ ಹುಡುಕುವುದು ಬಹಳ ಕಷ್ಟ, ಹೌದು ಹಾಲು ನಮ್ಮ ದೇಹಕ್ಕೆ ಹೆಚ್ಚಿನ ಪ್ರಮಾಣದ ಔಷದಿಯ ಅಂಶಗಳನ್ನ ಒದಗಿಸುವುದರಿಂದ ಹೆಚ್ಚಿನ ಜನರು ಹಾಲನ್ನ ಕುಡಿಯುತ್ತಾರೆ. ಇನ್ನು ಬಳಸುವ ನಾವು ಗೋಮಾತೆಯ ಹಾಲನ್ನ ವಿವಿಧ ಉಪಯೋಗಗಳಿಗಾಗಿ ಬಳಸುತ್ತೇವೆ, ಹೌದು ಚಹಾ ಮಾಡಲು ಮತ್ತು ಸಿಹಿ ತಿಂಡಿಗಳನ್ನ ಮಾಡಲು ಮತ್ತು ದೇವರ ಪೂಜೆಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನ ಬಳಸಲಾಗುತ್ತದೆ. ಇನ್ನು ದಿನದಿಂದ ದಿನಕ್ಕೆ ಜನಸಂಖ್ಯೆ ಜಾಸ್ತಿ ಆಗುತ್ತಾ ಹೋದಂತೆ ಹಸುವಿನ ಹಾಲಿನ ಬೆಲೆ ಕೂಡ…