ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ.
ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಚುನಾವಣಾ ಅಧಿಕಾರಿ ಬಳಿ ಹೋಗಿ ನಿಮ್ಮ ಗುರುತಿನ ದಾಖಲೆಗಳನ್ನು ನೀಡಬೇಕು.
ಪಾಸ್ ಪೋರ್ಟ್, ಚಾಲನಾ ಪರವಾನಿಗೆ, ಕೇಂದ್ರ ಅಥವಾ ರಾಜ್ಯ ಸರ್ಕಾರಿ ಸೇವೆ ಗುರುತಿನ ಕಾರ್ಡ್, ಪಾನ್ ಕಾರ್ಡ್, ಆಧಾರ್ ಕಾರ್ಡ್ ನೀಡಬೇಕು. ಬ್ಯಾಂಕ್ ಪಾಸ್ಬುಕ್, ಎಂಎನ್ಆರ್ಇಜಿಎ ಕಾರ್ಡ್, ಆರೋಗ್ಯ ವಿಮೆ ಕಾರ್ಡ್, ಚುನಾವಣಾ ಆಯೋಗ ನೀಡಿರುವ ಮತದಾರರ ಸ್ಲಿಪ್ ನೀಡಬೇಕು.
ಮತದಾರರ ಸ್ಲಿಪ್ ನೀವು ಆನ್ಲೈನ್ ನಲ್ಲಿ ಡೌನ್ಲೋಡ್ ಮಾಡಬಹುದು. ನಿಮ್ಮ ಹೆಸ್ರು ವೋಟರ್ ಲಿಸ್ಟ್ ನಲ್ಲಿಲ್ಲ ಎಂದಾದ್ರೆ ನೀವು ಮತ ಚಲಾವಣೆ ಮಾಡಲು ಸಾಧ್ಯವಿಲ್ಲ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ 1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…
ನಮ್ಮ ದೇಹದ ವಿಚಿತ್ರ ಸತ್ಯಗಳು!! ಬಗ್ಗೆ ನಮಗೇ ಗೊತ್ತಿಲ್ಲದಿರೋ ವಿಚಿತ್ರ ಸತ್ಯಗಳು, ಆದ್ದುತಗಳು ಹೊರಗೆಲ್ಲೋ ಅಲ್ಲ, ನಿಮ್ಮ ದೇ ಹದಲ್ಲೇ ಇವೆ ಇದನ್ನು ತಿಳೆದರೆ ಅಶ್ಚರ್ಯ ವೆನಿಸಬಹುದು. ಆದರೆ ಇದು ನಿಜವಾದ ಸಂಗತಿ. ಮನುಷ್ಯ ಬದುಕಿರೋವರೆಗೂ ಅವನ ಕಿವಿ ಬೆಳೀತಾನೆ ಇರುತ್ತೆ – ವರ್ಷ ಕ್ಕೆ25 MM ನಷ್ಟು. ನಮ್ಮ ಹೃದಯ ವರ್ಷಕ್ಕೆ 35 ಕೋಟಿ ಸಲ ಬಡಿಯುತ್ತೆ. *ನಮ್ಮದೇಹದ ನರಗಳನ್ನೆಲ್ಲಾ ಒಟ್ಟುಗೂಡಿಸಿ ನೋಡಿದರೆ ಅದರ ಉದ್ದ 75 ಕಿಲೋಮೀಟರ್ ಆಗುತ್ತದೆ. ಒಂದುದಿನಕ್ಕೆ ಸರಿ ಸುಮಾರು ಇಪ್ಪತ್ತು ಸಾವಿರ ಬಾರಿ ಉಸಿರಾಡುತ್ತೇವೆ. ನಮ್ಮಕಣ್ಣುಗಳು ಸುಮಾರು ಒಂದು ಕೋಟಿ ಬಣ್ಣಗಳನ್ನು ಗುರುತಿಸುತ್ತದೆ. ಆದರೆ ನಮ್ಮ ಮಿದುಳಿಗೆ ಅವನ್ನೆಲ್ಲ ನೆನಪಿನಲ್ಲಿ ಇಟ್ಟುಕೊಳ್ಳುವ ಶಕ್ತಿ ಇಲ್ಲ . ಮನುಷ್ಯಬದುಕಿರುವವರೆಗೂ ಅವನ ಕಿವಿ ಬೆಳಿತಾನೇ ಇರುತ್ತೆ . ವರ್ಷಕ್ಕೆ25 ಮಿಲಿ ಮೀಟರ್ ನಷ್ಟು ಬೆಳೆಯುತ್ತದೆ . ಪ್ರತಿದಿನ ನಮ್ಮ ದೇಹ ಸುಮಾರು 1 ಕೊಟಿ ಚರ್ಮ ಕಣಗಳನ್ನು ಕಳೆದುಕೊಳ್ಳುತ್ತದೆ….
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ಶಿವರಾಮ ಕಾರಂತ (ಅಕ್ಟೋಬರ್ 10, 19೦6-ಸೆಪ್ಟೆಂಬರ್ 16, 1997)- “ಕಡಲತೀರದ ಭಾರ್ಗವ”, “ನಡೆದಾಡುವ ವಿಶ್ವಕೋಶ” ಎಂದೇ ಖ್ಯಾತರಾಗಿದ್ದ ಕನ್ನಡ ಸಾಹಿತ್ಯ-ಸಂಸ್ಕೃತಿಯ ವಕ್ತಾರ, ಕವಿ, ಕಾದಂಬರಿಕಾರ, ನಾಟಕಕಾರ, ಅನುವಾದಕ, ವೈಜ್ಞಾನಿಕ ಬರಹಗಾರ. ಆಡುಮುಟ್ಟದ ಸೊಪ್ಪಿಲ್ಲ. ಹಾಗೇಯೆ ಕಾರಂತರು ಬರೆಯದ ಸಾಹಿತ್ಯ ಪ್ರಕಾರವೇ ಇಲ್ಲವೆನ್ನಲಾಗಿದೆ. ವಿಶ್ವ ವಿದ್ಯಾನಿಲಯಗಳಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಡೆದಿಲ್ಲದಿದ್ದರೂ, ಅವರ ಸಾಹಿತ್ಯ ಪರಿಶ್ರಮ ಅಪಾರವಾದುದು. ಜ್ಞಾನಪೀಠ, ಪದ್ಮಭೂಷಣ, ಪಂಪ ಪ್ರಶಸ್ತಿ, ನಾಡೋಜ ಪುರಸ್ಕಾರ, ಎಂಟು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ಗಳನ್ನಿತ್ತು ಪುರಸ್ಕರಿಸಿವೆ. ಜೀವನ:- ಜ್ಞಾನಪೀಠಪುರಸ್ಕೃತ ಡಾ. ಶಿವರಾಮ ಕಾರಂತರು ಹುಟ್ಟಿದ್ದು ಉಡುಪಿ ಜಿಲ್ಲೆಯ ಕೋಟದಲ್ಲಿ ೧೯೦೨, ಅಕ್ಟೋಬರ್ ೧೦ರಂದು. ಒಂದು ಶತಮಾನಕ್ಕೆ ನಾಲ್ಕು ವರ್ಷಗಳಷ್ಟೇ…
ಮುನಿರತ್ನ ರವರು 2014ರಲ್ಲಿ ನಡೆದ MLA ಎಲೆಕ್ಷನ್ ನಲ್ಲಿ 71064 ವೋಟ್ ಪಡೆದು ಅವರ ಹತ್ತಿರದ ಸ್ಪರ್ದಿ Sri M. Srinivas (ಬಿಜೆಪಿ) ರವರಿಗಿಂತ 20338 ಮತಗಳಿಂದ ಗೆಲವನ್ನು ಪಡೆದರು.
ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.