ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾದಲ್ಲಿ ನಿರಾಶ್ರಿತರಾಗಿರುವ ಕನ್ನಡಿಗರಿಗೆ ನಿವೇಶನ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ. ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ. ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ…
ಒಂದೆಕರೆ ಕ್ಷಣದಲ್ಲೇ ಪರಿಹಾರಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮದೇ ಆದ ಭಾವನಾಲೋಕದಲ್ಲಿರುವ ನಿಮಗೆ ವ್ಯವಹಾರ, ವಹಿವಾಟುಗಳು ಕೆಲವು ರೀತಿಯಲ್ಲಿ ತೊಂದರೆಯನ್ನುಂಟು ಮಾಡುವ ಸಾಧ್ಯತೆ ಇದೆ. ಪರಾಕ್ರಮದ ಕೆಲಸ ಅಥವಾ ಸಂವಹನ ಕಾರ್ಯಗಳಲ್ಲಿ ಹಿನ್ನಡೆ ಅನುಭವಿಸಬೇಕಾಗುವುದು..ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ…
ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…
ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಎಲ್ಲರಿಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೊನೆಯ ಅವಕಾಶವನ್ನು ನೀಡಿದರು. ಮುಂಬೈನಿಂದ ಬಂದು ರಾಜೀನಾಮೆ ವಾಪಸ್ ಪಡೆಯಿರಿ ಇಲ್ಲವೆ ಅನರ್ಹತೆಗೆ ದೂರು ನೀಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದರು. ವಿಧಾನಸೌಧದಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸಭೆಯಲ್ಲಿ ಪಾಲ್ಗೊಂಡಿದ್ದರು. ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು…