ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.
*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.
*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು, ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…
ಕಣ್ಣಿನ ಸುತ್ತಲು ಕಪ್ಪು ವರ್ತುಲಗಳು ಕಾಡುವುದು ಎಲ್ಲಾ ವಯಸ್ಸಿನವರಲ್ಲೂ ಕಂಡುಬರುವುದು ಸಾಮಾನ್ಯ.
ಸಿದ್ದಗಂಗಾ ಶ್ರೀಗಳ ಆರೋಗ್ಯ ಗಂಭೀರವಾಗಿದ್ದು, ಹಳೆ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ. ಶ್ರೀಗಳ ಆರೋಗ್ಯದ ಕುರಿತಾಗಿ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 2 ಗಂಟೆಗಳಲ್ಲಿ ಶ್ರೀಗಳ ಆರೋಗ್ಯದ ಬಗ್ಗೆ ಅಪ್ಡೇಟ್ಸ್ ಕೊಡುತ್ತೇವೆ. ಭಾನುವಾರ ರಾತ್ರಿಯಿಂದ ಶ್ರೀಗಳ ಬಿಪಿ ಹಾಗೂ ಶ್ವಾಸಕೋಶದಲ್ಲಿ ಏರುಪೇರುಗಳಾಗುತ್ತಿವೆ. ಹೀಗಾಗಿ ನಮ್ಮ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದೇವೆ. ಇದರಲ್ಲಿ ಎಷ್ಟು ಪ್ರಮಾಣದಲ್ಲಿ ಸಕ್ಸಸ್ ಆಗುತ್ತೇವೆ ಅಂತ ಹೇಳಲು ಸಾಧ್ಯವಿಲ್ಲ. ಯಾಕಂದ್ರೆ ಸ್ವಲ್ಪ ಗಂಭೀರ ಸ್ಥಿತಿಯಲ್ಲೇ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(23 ಅಕ್ಟೋಬರ್, 2019) : ಗರ್ಭಿಣಿಯರಿಗೆ ಉತ್ತಮ ದಿನವಲ್ಲ. ನೀವು ನಡೆಯುವಾಗ ಹೆಚ್ಚು ಜಾಗರೂಕರಾಗಿರಬೇಕು. ಹಣಕಾಸಿನಲ್ಲಿ ಸುಧಾರಣೆ ನಿಶ್ಚಿತ. ನೀವು ಭಾವಿಸಿದ್ದಕ್ಕಿಂತ ಹೆಚ್ಚಾಗಿ ನಿಮ್ಮ ಸಹೋದರರು ನಿಮ್ಮ ಅಗತ್ಯಗಳಿಗೆ ಬೆಂಬಲ ನೀಡುತ್ತಾರೆ. ಸೆಕ್ಸ್ ಅಪೀಲ್ ಬೇಕಾದ ಫಲಿತಾಂಶವನ್ನು ನೀಡುತ್ತದೆ ಹೊಸ ವಿಚಾರಗಳನ್ನು ಉತ್ಪಾದಕವಾಗಿರುತ್ತವೆ. ನಿಮ್ಮ…