News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

333

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಸುದ್ದಿ

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರಿಗೊಂದು ಬಿಗ್ ಶಾಕ್, ಇಷ್ಟಕ್ಕೂ ಏನದು, ಇದನ್ನೊಮ್ಮೆ ಓದಿ ..!

    ಗೌರಿ-ಗಣೇಶ ಹಬ್ಬದ ಆಚರಣೆಯೊಂದಿಗೆ ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗುತ್ತದೆ. 2019ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗಿರುವ ದಂಡ ವನ್ನು ಭಾರೀ ಪ್ರಮಾಣದಲ್ಲಿ ಪರಿಷ್ಕರಿಸಲಾಗಿದೆ. ಸೆಪ್ಟೆಂಬರ್ 1ರಿಂದ ಪರಿಷ್ಕøತ ದಂಡದ ಪ್ರಮಾಣ ಅನುಷ್ಠಾನಕ್ಕೆ ಬರಲಿದೆ. ಮೋಟಾರು ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ತಂದು ವಿವಿಧ ಸಂಚಾರಿ ನಿಯಮ ಗಳಿಗೆ ವಿಧಿಸಲಾಗುವ ದಂಡದ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಅಪರಾಧಕ್ಕೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು 100 ನಿಂದ…

  • ಸುದ್ದಿ

    ಭಾರತದೊಂದಿಗೆ ಪಾಕ್ ವ್ಯಾಪಾರ ಬಂದ್…..!

    ಆರ್ಟಿಕಲ್ 370 ರದ್ದು ಪರಿಣಾಮ ಎಂಬಂತೆ ಪಾಕಿಸ್ತಾನ ವರ್ತಿಸತೊಡಗಿದೆ. ಪಾಕಿಸ್ತಾನವು ಬುಧವಾರ ಇಸ್ಲಾಮಾಬಾದ್ ನಲ್ಲಿ ಇರುವ ಭಾರತದ ರಾಯಭಾರಿಯನ್ನು ವಾಪಸ್ ಕಳುಹಿಸಿದೆ. ಇದರ ಜತೆಗೆ ಐದು ಅಂಶಗಳ ಯೋಜನೆಯನ್ನು ಸಹ ಘೋಷಿಸಿದೆ. ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದ್ದು ದ್ವಿಪಕ್ಷೀಯವ್ಯಾಪಾರ- ವ್ಯವಹಾರಗಳನ್ನು ಬಂದ್ ಮಾಡುತ್ತೇನೆ ಎಂದಿದೆ.ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದಕ್ಕೆ ಪಾಕಿಸ್ತಾನ ಮೊದಲು ಕ್ಯಾತೆ ತೆಗೆದಿತ್ತು. ಭಾರತದ ಹೈಕಮಿಷನರ್ ಆಗಿ ಅಜಯ್ ಬಿಸಾರಿಯಾ ಪಾಕಿಸ್ತಾನದಲ್ಲಿ ಇದ್ದರೆ, ಭಾರತಕ್ಕೆ ಪಾಕಿಸ್ತಾನದ ಹೈಕಮಿಷನರ್ ಆಗಿ ನೇಮಕ…

  • ವಿಧ್ಯಾಭ್ಯಾಸ, ವ್ಯಕ್ತಿ ವಿಶೇಷಣ

    ಈ ಮದುಮಗಳು ಮದುವೆಯಲ್ಲಿ ವರನ ಬಳಿ ಕೇಳಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ಚಿನ್ನ ಎಂದರೆ ಯಾರು ತಾನೆ ಇಷ್ಟಪಡುವುದಿಲ್ಲ ಹೇಳಿ?. ಗಂಡಸರಿಗಿಂತ ಹೆಂಗಸರಿಗೇ ಚಿನ್ನದ ಮೇಲೆ ಹೆಚ್ಚಿನ ಆಸೆ ಇರುತ್ತದೆ. ಸಾಮಾನ್ಯ ದಿನಗಳಲ್ಲೇ ಅಪಾರ ಆಸಕ್ತಿ ತೋರುವ ಹೆಂಗಸರು ಮದುವೆಯಂತಹ ಶುಭಕಾರ್ಯಗಳಲ್ಲಿ ಇನ್ನೂ ಹೆಚ್ಚಿನ ಆಸಕ್ತಿ ತೋರುತ್ತಾರೆ.

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.

  • ಆಧ್ಯಾತ್ಮ

    ಈ 5 ವಸ್ತುಗಳಿಂದ ಭಗವಾನ್ ಶಿವ ಲಿಂಗವನ್ನು ಎಂದಿಗೂ ಪೂಜಿಸಬಾರದು..!

    ಭಗವಾನ್ ಶಿವ, ತ್ರಿಮೂರ್ತಿಗಳಾದ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರರಲ್ಲಿ ಒಬರಾಗಿದ್ದು, ತ್ರಿಮೂರ್ತಿಗಳಲ್ಲಿ ಭಗವಾನ್ ಶಿವನನ್ನು ಲಯಕರ್ತ(ವಿನಾಶಕ) ದೇವರಾಗಿ ಪರಿಗಣಿಸಲಾಗಿದೆ. ಹಿಂದೂ ಧರ್ಮದ ಪ್ರಕಾರ ಭಗವಾನ್ ಶಿವ ದೇವರನ್ನು ದೇವರ ದೇವ ಮಹಾದೇವ ಎಂದು ಹೇಳಲಾಗಿದೆ. ಮಹಾದೇವನು ಅನಂತವಾಗಿದ್ದು, ಅವರಿಗೆ ಹುಟ್ಟು ಇಲ್ಲ, ಸಾವೂ ಇಲ್ಲ ಎಂದು ಹೇಳಲಾಗಿದೆ. ನೈಜ ಪ್ರಪಂಚದಲ್ಲಿ ಮತ್ತು ಶೂನ್ಯ ಪ್ರಪಂಚದಲ್ಲಿ ಭಗವಾನ್ ಶಿವ ದೇವರು ಇದ್ದಾರೆ ಎಂದು ಹೇಳಲಾಗಿದೆ.