ಆರೋಗ್ಯ, ಉಪಯುಕ್ತ ಮಾಹಿತಿ

ನಿಮಗೆ ಗೊತ್ತಿರದ ಈ ಬೀಜಗಳಲ್ಲಿದೆ ನಿಮ್ಮ ದೇಹದ ತೂಕ ಕಡಿಮೆ ಮಾಡುವ ತಾಕತ್ತು.!ತಿಳಿಯಲು ಈ ಮಾಹಿತಿ ನೋಡಿ..

331

ಹಣ್ಣು, ತರಕಾರಿ ಆರೋಗ್ಯಕ್ಕೆ ಒಳ್ಳೆಯದು. ಇವು ದೇಹಕ್ಕೆ ಬೇಕಾಗುವ ಪೋಷಕಾಂಶಗಳನ್ನು ನೀಡುತ್ತವೆ. ತರಕಾರಿ ಹಾಗೂ ಹಣ್ಣನ್ನು ತಿಂದು ಅದ್ರ ಬೀಜವನ್ನು ನಾವು ಕಸದ ಬುಟ್ಟಿಗೆ ಹಾಕ್ತೇವೆ. ನೆನಪಿರಲಿ ಈ ಬೀಜದಲ್ಲಿಯೂ ಸಾಕಷ್ಟು ಔಷಧಿ ಗುಣವಿದೆ. ಕೆಲವೊಂದು ಬೀಜಗಳು ನಮ್ಮ ತೂಕ ಕಡಿಮೆ ಮಾಡಲು ನೆರವಾಗುತ್ತವೆ.

*ಸಾಮಾನ್ಯವಾಗಿ ಕಲ್ಲಂಗಡಿ ಹಣ್ಣಿನ ಬೀಜ ಕಸದ ಬುಟ್ಟಿ ಸೇರುತ್ತೆ. ಆದ್ರೆ ಕಲ್ಲಂಗಡಿ ಬೀಜ ಬಹಳ ಒಳ್ಳೆಯದು. ಹಾಲು ಅಥವಾ ನೀರಿನ ಜೊತೆ ಸೇವನೆ ಮಾಡಬಹುದು. ಇದರಿಂದ ನಿಮ್ಮ ತೂಕ ಕಡಿಮೆಯಾಗುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಲೀಕೊಪಿನ್ ಎಂಬ ಉತ್ಕರ್ಷಣ ನಿರೋಧಕವು ಪುರಷರಲ್ಲಿ ಫಲವತ್ತತೆಯನ್ನು ಹೆಚ್ಚಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಅಮೈನೋ ಆಮ್ಲವು ಅರ್ಜಿನೈನ್ ಆಗಿ ಪರಿವರ್ತನೆ ಆಗುತ್ತದೆ ಇದು ದೇಹದ ಕೊಬ್ಬನ್ನು ಕಡಿಮೆಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಮೆಗ್ನೇಶಿಯಂ ಉತ್ತಮ ಪ್ರಮಾಣದಲ್ಲಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ.

*ಮುಖದ ಮೇಲಾಗುವ ಮೊಡವೆಗಳನ್ನು ನಿವಾರಿಸಲು ಈ ಬೀಜಗಳಿಂದ ತೆಗೆದ ಎಣ್ಣೆಯನ್ನು ಲೇಪಿಸಬೇಕು.

*ಕಲ್ಲಂಗಡಿ ಹಣ್ಣಿನ ಬೀಜದಲ್ಲಿರುವ ಆ್ಯಂಟಿ ಆ್ಯಕ್ಸಿಡೆಂಟ್‌ಗಳು ದೇಹದ ವಿಷಕಾರಿ ಅಂಶಗಳನ್ನು ಹೊರ ಹಾಕಲು ಸಹಕರಿಸುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜ ವಯಸ್ಸಾಗುತ್ತಿರುವವರಲ್ಲಿನ ವೃದ್ದಾಪ್ಯ ಸಮಸ್ಯೆಗಳನ್ನು ಕಡಿಮೆ ಮಾಡಿ ಯೌವ್ವನವಾಗಿ ಕಾಣಿಸುವಂತೆ ಮಾಡುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜವನ್ನು ಹುರಿದು ಪುಡಿ ಮಾಡಿ ತಲೆ ಕೂದಲಿಗೆ ಹಚ್ಚುವುದರಿಂದ ಕೂದಲಿನ ಕಾಂತಿ ಹೆಚ್ಚುತ್ತದೆ.

*ಕಲ್ಲಂಗಡಿ ಹಣ್ಣಿನ ಬೀಜಗಳಲ್ಲಿರುವ ಪಾಲಿ, ಮೋನೋ ಅನ್‌ಸ್ಯಾಚ್ಯುರೇಟೆಡ್ ಫ್ಯಾಟಿ ಆಮ್ಲಗಳು ಹೃದಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇಗುಲ ದರ್ಶನ, ದೇವರು, ದೇವರು-ಧರ್ಮ

    ಪರಮಪೂಜ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹ ಪ್ರತಿಷ್ಠಾಪನೆ.

    ತ್ರಿವಿಧ ದಾಸೋಹಿ, ಪರಮಪೂಜ್ಯ ಶಿವೈಕ್ಯ ಶಿವಕುಮಾರ ಶ್ರೀಗಳ 50 ಕೆ.ಜಿಯ ಬೆಳ್ಳಿ ವಿಗ್ರಹವನ್ನು ಇಂದು ಗದ್ದುಗೆಯಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಬೆಳಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಹಳೇ ಮಠದಲ್ಲಿ ಬೆಳ್ಳಿ ವಿಗ್ರಹಕ್ಕೆ ಪೂಜೆ ಸಲ್ಲಿಸಲಾಯಿತು. ಸಿದ್ಧಗಂಗಾ ಸ್ವಾಮಿಜಿಗಳು ಸೇರಿದಂತೆ ಹಲವು ಮಠಾಧೀಶರು ಮಂತ್ರಘೋಷಗಳ ಮೂಲಕ ಮಂಗಳಾರತಿ ಮಾಡಿದರು. ಬಳಿಕ ಮಠದಿಂದ ಮೆರವಣಿಗೆ ಹೊರಟು ಉದ್ದಾನೇಶ್ವರ ಗದ್ದುಗೆಗೆ ಪೂಜೆ ಸಲ್ಲಿಸಿ, ಅಲ್ಲಿಂದ ಶಿವಕುಮಾರ ಶ್ರೀಗಳ ಗದ್ದುಗೆಗೆ ಮೆರವಣಿಗೆ ತಲುಪಿತು. ಅಲ್ಲಿ ಗದ್ದುಗೆ ಸುತ್ತ ಐದು ಪ್ರದಕ್ಷಿಣೆ ಆದ ಬಳಿಕ ನೇರವಾಗಿ ಗದ್ದುಗೆಯ…

  • ಜ್ಯೋತಿಷ್ಯ

    ದಿನ ಭವಿಷ್ಯ ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಆರಾಧನಾ ದೃಷ್ಟಿಯಿಂದಲೇ ಅತಿಥಿಯನ್ನು ಸ್ವೀಕರಿಸಿರಿ ಮತ್ತು ಅವರ ಸೇವೆಯನ್ನು ಮಾಡಿ. ಇದರಿಂದ ನಿಮ್ಮ ಮನಃಕ್ಷೋಭೆಯು ತಿಳಿಗೊಳ್ಳುವುದು. ಆರ್ಥಿಕ ಪರಿಸ್ಥಿತಿ ಸಾಧಾರಣವಿದ್ದು, ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಸುದ್ದಿ

    ನಿಶ್ಚಿತಾರ್ಥ ಮಾಡಿಕೊಂಡ ಕಾಮಿಡಿ ಕಿಲಾಡಿ ಜೋಡಿಗಳು…

    ಬೆಂಗಳೂರು ಮುದ್ದಿನಪಾಳ್ಯ ದ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ಇಂದು ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋ ಸ್ಪರ್ಧಿಗಳಾದ ಗೋವಿಂದೇಗೌಡ ಮತ್ತು ದಿವ್ಯಾ ಅವರ ನಿಶ್ಚಿತಾರ್ಥ ನೆರವೇರಿದೆ. ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಕಾಮಿಡಿ ಕಿಲಾಡಿಗಳು’ ರಿಯಾಲಿಟಿ ಶೋನ ಕ್ಯೂಟ್ ಕಪಲ್ ಗೋವಿಂದೇ ಗೌಡ ಹಾಗೂ ದಿವ್ಯಾಶ್ರೀ ಭಾನುವಾರ ಒಬ್ಬರನೊಬ್ಬರು ತಮ್ಮ ಉಂಗುರವನ್ನು ಬದಲಾಯಿಸಿಕೊಂಡಿದ್ದಾರೆ. ಇವರಿಬ್ಬರ ನಿಶ್ಚಿತಾರ್ಥ ಸರಳವಾಗಿ ನಡೆದಿದ್ದು, ಕುಟುಂಬಸ್ಥರು ಹಾಗೂ ಆಪ್ತ ಸಂಬಂಧಿಕರು ಮಾತ್ರ ಆಗಮಿಸಿದ್ದರು. ಜೀ ಕನ್ನಡ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಶೋನಲ್ಲಿ ಸ್ಪರ್ಧಿಗಳಾಗಿದ್ದ ಗೋವಿಂದೇಗೌಡ ಮತ್ತು ದಿವ್ಯಾ ಸ್ನೇಹಿತರಾಗಿದ್ದರು….

  • ವಿಚಿತ್ರ ಆದರೂ ಸತ್ಯ

    ಬಟ್ಟೆ ಬಿಚ್ಚಿ ಬಂದ್ರೆ ಮಾತ್ರ, ಈ ಹೋಟೆಲ್’ನಲ್ಲಿ ಊಟ ಮಾಡಲು ಅವಕಾಶ..! ಶಾಕಿಂಗ್ ಏನಪ್ಪಾ ಅಂದ್ರೆ,ಸೀಟ್ ಸಿಗದೇ ಕಷ್ಟ ಅಂತೆ ಕಣ್ರಪ್ಪೋ…

    ಲಂಡನ್‌ ಎಷ್ಟು ವಿಚಿತ್ರವಾದ ಜಾಗ ಎಂದರೆ ಅಲ್ಲಿ ರೆಸ್ಟೋರೆಂಟ್‌ ಕುರಿತು ಹಲವಾರು ಎಕ್ಸ್‌ಪೆರಿಮೆಂಟ್‌ ಮಾಡಲಾಗುತ್ತದೆ. ಅತಿಥಿಗಳನ್ನು ಸ್ವಾಗತಿಸುವ ಸಲುವಾಗಿ ಹಲವಾರು ಹೊಸ ಹೊಸ ಕಾನ್ಸೆಪ್ಟ್‌ಗಳೊಂದಿಗೆ ರೆಸ್ಟೋರೆಂಟ್‌ ತೆರೆಯಲಾಗುತ್ತದೆ.

  • ಆರೋಗ್ಯ

    ಬೆಂಡೆಕಾಯಿಯ ಆರೋಗ್ಯಕರ ಪ್ರಯೋಜನಗಳು ಏನೆಂದು ನಿಮಗೆ ಗೊತ್ತೇ? ಓದಿರಿ

    ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….