ಆರೋಗ್ಯ, ಉಪಯುಕ್ತ ಮಾಹಿತಿ

ನೀವು ಮನೆಯಲ್ಲಿ ಈ ಪಾನೀಯ ತಯಾರಿಸಿಕೊಂಡು ಕುಡಿದರೆ 30 ದಿನಗಳಲ್ಲಿ ದೇಹದ ತೂಕವನ್ನು ಕಳೆದುಕೊಳ್ಳುತ್ತೀರಿ …

301

ಅನುವಂಶೀಯವಾಗಿಯೋ, ಅಸಂಬದ್ಧ ಆಹಾರ ಕ್ರಮದಿಂದಾಗಿಯೊ ಅಥವಾ  ಆರೋಗ್ಯ ಏರುಪೇರಿನಿಂದಲೋ ನೀವು ತುಂಬಾ ದಪ್ಪಗಾಗಿರುತ್ತೀರಿ. ಮತ್ತು ಸಣ್ಣಗೆ ಆಗಲು ಹಲವು ಪ್ರಯತ್ನ ಮಾಡಿ ವಿಫಲರಾಗಿದ್ದಿರಿ. 

ಈಗ ಈ ಒಂದು ಪ್ರಯತ್ನವನ್ನೂ ಮಾಡಿಬಿಡಿ. ಏಕೆಂದರೆ ಇದು ತುಂಬಾ ಸುಲಭ ವಿಧಾನ ಮತ್ತು ಇದರಿಂದ ತುಂಬಾ ಜನ ಪ್ರಯೋಜನ ಪಡೆದುಕೊಂಡಿದ್ದಾರೆ.

ಬೇಕಾಗುವ ಪಾರ್ಥಗಳು ನಿಂಬೆ ರಸ ಎರಡು ಚಮಚ, ಬಿಸಿ ನೀರು ಒಂದು ಕಪ್, ಅರ್ಧ ಇಂಚು ಶುಂಠಿ

ಮಾಡುವ ವಿಧಾನ ಒಂದು ಕಪ್ ಬಿಸಿ ನೀರಿಗೆ ಎರಡು ಚಮಚ ನಿಂಬೆ ರಸ ಮಿಶ್ರಣ ಮಾಡಿ ನಂತರ ಅರ್ಧ ಇಂಚು ಶುಂಠಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈ ಪಾನೀಯವನ್ನು ದಿನವೂ ಬೆಳಗ್ಗೆ ಸೇವಿಸಿ.

ಹೀಗೆ ಮಾಡುವುದರಿಂದ ನಿಯ ದೇಹದ ಹೆಚ್ಚುವರಿ ತೂಕ ಕಡಿಮೆಯಾಗುತ್ತದೆ. ಅಲ್ಲದೆ ದೇಹಕ್ಕೆ ಬೇಕಾದ ಅಗತ್ಯ ವಿಟಮಿನ್ ಗಳು ದೇಹದಲ್ಲಿ ಕರಗಲು ಉಪಕಾರಿ. ಮತ್ತು ನೀರಿನ ಅಂಶ ದೇಹದಿಂದ ಹೋಗದಂತೆ ತಡೆಯುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಸಂಧಿವಾತ ಹಾಗೂ ಮಂಡಿಯ ನೋವಿಗೆ ಇಲ್ಲಿದೆ ಶಾಶ್ವತ ಪರಿಹಾರ! ತಿಳಿಯಲು ಈ ಲೇಖನ ಓದಿ…

    ಈ ಸಂಧಿವಾತದಲ್ಲಿ ಅತಿ ಹೆಚ್ಚಾಗಿ ನೋವು, ಮೂಳೆಗಳಲ್ಲಿ ಬಿಗಿತ ಹಾಗೂ ಊತ ಕಂಡು ಬರುತ್ತದೆ. ಈ ಖಾಯಿಲೆಯು ತಂಡಿಯ ವಾತಾವರಣ ಹಾಗೂ ಬೆಳಗಿನ ಕಾಲದಲ್ಲಿ ಹೆಚ್ಚಾಗಿ ಕಂಡು ಬರುತ್ತದೆ. ಇದೊಂದು ವಂಶಪಾರಂಪರಿಕ ರೋಗವಾಗಿದೆ.

  • ಸ್ಪೂರ್ತಿ

    ಹಸಿದ ಬಾಲಕನಿಗೆ ಊಟ ನೀಡಿದಕ್ಕೆ ವೇಯ್ಟರ್‌ ಗೆ ʼಶಿಕ್ಷೆʼ….!

    ಶಾಲಾ ಬಾಲಕನೊಬ್ಬ ಎಂಟು ಡಾಲರ್ ಮೌಲ್ಯದ ಊಟ ಮಾಡಿ, ಬಳಿಕ‌ ಹಣ ಪಾವತಿಸಲು ಸಾಧ್ಯವಾಗಿಲ್ಲವೆಂದು‌ ಸರ್ವ್ ಮಾಡಿದ ಲಂಚ್ ಲೇಡಿಯನ್ನು ‌ವಜಾಗೊಳಿಸಿರುವ ಘಟನೆ ನಡೆದಿದೆ. ಈ‌ ಘಟನೆ ನ್ಯೂ ಹ್ಯಾಮ್‌ಶೈರ್ ಭಾಗದ ಮಸ್ಕೋಮಾ ವ್ಯಾಲಿಯಲ್ಲಿರುವ ಶಾಲಾ ಭಾಗದಲ್ಲಿ ನಡೆದಿದೆ. ಬೋನಿ‌ ಕಿಂಬಲ್ ಎನ್ನುವ ಲಂಚ್ ಲೇಡಿ, ಬಾಲಕ ಕೇಳಿರುವ ಆಹಾರ‌ ಒದಗಿಸಿದ್ದಾಳೆ. ಆದರೆ ತಿಂದ ಬಳಿಕ ಪಾವತಿಸಲು ಬಾಲಕನ ಬಳಿ ಹಣವಿಲ್ಲ. ಆದ್ದರಿಂದ ಹಣವಿಲ್ಲದ ಬಾಲಕನಿಗೆ ಆಹಾರ ನೀಡಿದ್ದಕ್ಕೆ ಆಕೆಯನ್ನು ವಜಾಗೊಳಿಸಲಾಗಿದೆ. ಈ‌ ವಿಷಯ ಹರಡುತ್ತಿದ್ದಂತೆ ವಿದ್ಯಾರ್ಥಿಗಳು…

  • ಆರೋಗ್ಯ

    ಧೂಮಪಾನದಿಂದ ದೂರ ಸರಿಯಲು ಮನೆ ಮದ್ದು ತಯಾರಿಸುವುದು ಹೇಗೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ ..

    ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್‍ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು

  • ಆಟೋಮೊಬೈಲ್ಸ್

    ಕೇವಲ 1 ರೂ. ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ..!ತಿಳಿಯಲು ಈ ಲೇಖನ ಓದಿ ..

    ಈ ವರ್ಷ ಹೊಸ ಕಾರು ಖರೀದಿಸಲು ಯೋಜನೆ ರೂಪಿಸಿರುವಿರಾ ? ಹಾಗಾದ್ರೆ, ಟಾಟಾ ಮೋಟಾರ್ಸ್ ಕಂಪನಿಯು ಭಾರತದ ಕಾರು ಖರೀದಿದಾರರಿಗೆ ವರ್ಷಾಂತ್ಯದ ಆಫರ್ ನೀಡಲು ಮುಂದಾಗಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ತನ್ನ ‘ಮೆಗಾ ಆಫರ್ ಮ್ಯಾಕ್ಸ್ ಸೆಲೆಬ್ರೇಷನ್ ಕ್ಯಾಂಪೇನ್’ ಅಡಿಯಲ್ಲಿ, ಖರೀದಿದಾರರು ಕೇವಲ ರೂ.1 ನೀಡುವ ಮೂಲಕ ಟಾಟಾ ಕಾರನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಬಹುದಾಗಿದೆ. ಹೌದು, ಕೇವಲ ಒಂದು ರೂಪಾಯಿ ಡೌನ್‌ಪೇಮೆಂಟ್ ಮಾಡುವ ಮೂಲಕ ಟಾಟಾ ಕಾರಿನ ಮೇಲೆ ರೂ.1 ಲಕ್ಷ ಉಳಿತಾಯ…

  • India, Sports

    ಕಪಿಲ್ ದೇವ್ ಹುಟ್ಟುಹಬ್ಬದ ಸಂಭ್ರಮ ಇಂದು

    ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್‌ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್‌ನ ಶ್ರೇಷ್ಠ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…

    Loading

  • ಸುದ್ದಿ

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಸರ್ಕಾರದ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ…!

    ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಕಾಂಗ್ರೆಸ್ ಮೂವರು ನಾಯಕರು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಕೈ ಹಿರಿಯ ನಾಯಕ ಸಿದ್ದಾರಾಮಯ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಸಚಿವ ಕೃಷ್ಣ ಬೈರೇಗೌಡ ಕೆಕೆ ಗೆಸ್ಟ್ ಹೌಸ್ ನಿಂದ ಒಂದೇ ಕಾರಿನಲ್ಲಿ ತೆರಳಿದ್ದಾರೆ. ಸುಪ್ರೀಂಕೋರ್ಟ್ ರಾಜ್ಯ ರಾಜಕೀಯದ ಬಗ್ಗೆ ಮಹತ್ವದ ತೀರ್ಪನ್ನು ಪ್ರಕಟ ಮಾಡಿದೆ. ವಿಶ್ವಾಸಮತದ ವೇಳೆ ಅತೃಪ್ತ ಶಾಸಕರು ಹಾಜರಾಗಬಹುದು ಅಥವಾ ಹಾಜರಾಗದೇ ಇರಬಹುದು ಎಂದು ತೀರ್ಪಿತ್ತಿದ್ದು, ಕಾಂಗ್ರೆಸ್ ನಾಯಕರನ್ನು ಕಂಗೆಡಿಸಿದೆ. ವಿಶ್ವಾಸ ಮತ ಯಾಚನೆ ಮಾಡಲು ಸಿಎಂ ಕುಮಾರಸ್ವಾಮಿ ನಿರ್ಧಾರ…