ಉಪಯುಕ್ತ ಮಾಹಿತಿ

ನೀವೂ ಈ ಕೆಲಸ ಮಾಡಿದ್ದೇ ಆದ್ರೆ ಬಂದ್ ಆಗುತ್ತೆ ನಿಮ್ಮ ವಾಟ್ಸಾಪ್ ಖಾತೆ..!ಏಕೆ ಗೊತ್ತಾ..?

139

ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ.

ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ ಅಂತಹ ಖಾತೆಗಳನ್ನು ಮುಲಾಜಿಲ್ಲದೆ ರದ್ದುಪಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಕಳೆದ ಮೂರು ತಿಂಗಳಲ್ಲಿ ಸುಮಾರು 20 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಈ ರೀತಿಯಲ್ಲಿ ರದ್ದುಪಡಿಸಲಾಗಿದೆ ಎಂದು ಕಂಪನಿ ತಿಳಿಸಿದೆ.

ರಿಜಿಸ್ಟ್ರೇಷನ್ ವೇಳೆಯೇ ರದ್ದು : ನೀವು ಮೊದಲ ಬಾರಿ ವಾಟ್ಸಾಪ್ ಬಳಸುವ ವೇಳೆ ರಿಜಿಸ್ಟ್ರೇಷನ್ ಮಾಡಬೇಕಾಗುತ್ತದೆ. ನೀವು ಬಳಸುವ ಮೊಬೈಲ್ ನಂಬರ್ ಗೆ ಕಂಪನಿ ವೆರಿಫಿಕೇಶನ್ ನಂಬರ್ ಅನ್ನು ಎಸ್ಎಂಎಸ್ ಅಥವಾ ಕರೆಯ ಮೂಲಕ ತಿಳಿಸುತ್ತದೆ. ಅದನ್ನು ನೀವು ಎಂಟರ್ ಮಾಡಿದ ಬಳಿಕವೇ ನಿಮ್ಮ ಖಾತೆ ಚಾಲೂ ಆಗುವುದು. ಆದರೆ ನಿಮ್ಮ ಮೊಬೈಲ್ ಸಂಖ್ಯೆಯು ಈ ಹಿಂದೆ ಯಾವುದಾದರೂ ಕಾನೂನು ಬಾಹಿರ ಕೃತ್ಯದಲ್ಲಿ ಭಾಗಿಯಾಗಿದ್ದು ಗಮನಕ್ಕೆ ಬಂದಲ್ಲಿ ನಿಮ್ಮ ಖಾತೆಯು ತಕ್ಷಣ ರದ್ದಾಗುತ್ತದೆ.

ಸಂದೇಶ ರವಾನೆ ವೇಳೆ ರದ್ದು : ನೀವು ರಿಜಿಸ್ಟ್ರೇಷನ್ ಆದ ಬಳಿಕ ಕಂಪನಿ, ಆಪ್ ನಲ್ಲಿ ನಿಮ್ಮ ಪ್ರತಿಯೊಂದು ನಡೆಯನ್ನು ಗಮನಿಸುತ್ತಿರುತ್ತದೆ. ನೀವು ನೋಂದಣಿ ಆದ 15 ಸೆಕೆಂಡುಗಳಲ್ಲಿ 100ಕ್ಕೂ ಅಧಿಕ ಸಂದೇಶಗಳನ್ನು ಕಳಿಸಲು ಪ್ರಯತ್ನಿಸಿದ್ದೇ ಆದಲ್ಲಿ ತಾನಾಗಿಯೇ ಖಾತೆ ರದ್ದಾಗಲಿದೆ. ಇನ್ನು ನೋಂದಣಿಯಾದ ಐದು ನಿಮಿಷದ ಒಳಗಾಗಿ ಡಝನ್ ಗ್ರೂಪ್ ಗಳನ್ನು ಕ್ರಿಯೇಟ್ ಮಾಜಿ ಸಾವಿರ ಬಳಕೆದಾರರನ್ನು ಸೇರಿಸಿದ್ದೇ ಆದಲ್ಲಿ ಖಾತೆ ರದ್ದಾಗಲಿದೆ. ನಿಮ್ಮ ಖಾತೆಗೆ ಕಾನೂನು ಬಾಹಿರ ಸಂದೇಶಗಳು ಬರುತ್ತಿದ್ದರೆ ಅಂತಹ ಖಾತೆಗಳನ್ನು ಬ್ಲಾಕ್ ಮಾಡಿ ಕಂಪನಿಯ ಗಮನಕ್ಕೆ ತರಬಹುದು. ಕಂಪನಿಯು ಆ ಸಂಖ್ಯೆಯ ಮೇಲೆ ನಿಗಾ ಇರಿಸುತ್ತದೆ. ಆ ಸಂಖ್ಯೆ ಬಗ್ಗೆ ನಿರಂತರವಾಗಿ ನೆಗೆಟಿವ್ ಅಭಿಪ್ರಾಯಗಳು ಬಂದರೆ ಕಂಪನಿಯು ಖಾತೆಯನ್ನು ರದ್ದುಗೊಳಿಸುತ್ತದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕೊನೆಗೂ ಅಭಿಮಾನಿಗಳ ಮುಂದೆ ತಾನು ಪ್ರೀತಿಸುತ್ತಿರುವುದು ನಿಜ ಎಂದು ಒಪ್ಪಿಕೊಂಡ ರಶ್ಮಿಕಾ ಮಂದಣ್ಣ..!ಆ ವ್ಯಕ್ತಿ ಯಾರು ಗೊತ್ತಾ?

    ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ತೆಲುಗು ನಟನನ್ನು ಪ್ರೀತಿಸುತ್ತಿದ್ದಾರೆ ಎಂಬ ಗಾಸಿಪ್ ಹರಿದಾಡುತ್ತಿತ್ತು. ಈ ಬಗ್ಗೆ ರಶ್ಮಿಕಾ ಪ್ರತಿಕ್ರಿಯಿಸಿ ನಾನು ಪ್ರೀತಿಸುತ್ತಿರುವುದು ನಿಜ ಎಂದು ಹೇಳಿದ್ದಾರೆ. ಇತ್ತೀಚೆಗೆ ರಶ್ಮಿಕಾ ಮಂದಣ್ಣ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿದ್ದರು. ಈ ಸಂವಾದದಲ್ಲಿ ರಶ್ಮಿಕಾ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಇದೇ ವೇಳೆ ತೆಲುಗು ನಟನನ್ನು ಪ್ರೀತಿಸುತ್ತಿರುವ ಗಾಸಿಪ್ ಬಗ್ಗೆಯೂ ಪ್ರತಿಕ್ರಿಯೆ ನೀಡಿದ್ದಾರೆ. ರಶ್ಮಿಕಾ, ಹೌದು. ನಾನು ಪ್ರೀತಿಸುತ್ತಿರುವುದು ನಿಜ. ಆದರೆ ನಾನು ನನ್ನ ಸಿನಿಮಾವನ್ನು ಮಾತ್ರ ಪ್ರೀತಿಸುತ್ತಿದ್ದೇನೆ. ನನಗೆ ಬೇರೆ ಬೇರೆ ರೀತಿಯ…

  • ಆಧ್ಯಾತ್ಮ, ಉಪಯುಕ್ತ ಮಾಹಿತಿ, ಜ್ಯೋತಿಷ್ಯ

    ದಾಂಪತ್ಯ ಜೀವನವೆಂದರೆ ಬರೀ ಅರ್ಥ ಧರ್ಮ ಕಾಮಾವೇ..?ಸುಖ ದಾಂಪತ್ಯ ಜೀವನವೆಂದರೆ ಹೇಗಿರಬೇಕು?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಉತ್ತಮ ದಾಂಪತ್ಯ ಜೀವನವೆಂದರೆ ಹೇಗಿರಬೇಕು ಎಂಬುದನ್ನೂ ಪ್ರತಿಯೊಬ್ಬರೂ ತಿಳಿಯಲೇ ಬೇಕಾದ ಸನ್ಮಾರ್ಗ.. ಪಂಡಿತ್ ಸುದರ್ಶನ್ ಆಚಾರ್ಯ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು 9663542672 ಹಿಂದೂ ವಿವಾಹ ಪದ್ಧತಿಯಲ್ಲಿ ಗಂಡು-ಹೆಣ್ಣುಗಳು ಮದುವೆಯ ಸಂದರ್ಭದಲ್ಲಿ ಪರಸ್ಪರ ಕೊಟ್ಟುಕೊಳ್ಳುವ ಮಾತೆಂದರೆ ಧರ್ಮೇಚ,ಅರ್ಥೇಚ, ಕಾಮೇಚ ನಾತಿಚರಿತಾಮಿ, ನಾತಿಚರಿತವ್ಯಂ. ಅಂದರೆ ದಾಂಪತ್ಯದ ಹೊಸಿಲಲ್ಲಿ ನಿಂತಿರುವವರು ಪರಸ್ಪರರಿಗೆ ಕೊಟ್ಟು ಕೊಳ್ಳುವ ಈ ಭಾಷೆ ದಾಂಪತ್ಯದ ಪರೀಕ್ಷೆಗೆ ಕನ್ನಡಿ ಹಿಡಿಯುವ ಕೆಲಸ ಮಾಡುತ್ತದೆ. ಪರಸ್ಪರರು ಧರ್ಮವಾಗಿ ನಡೆದುಕೊಂಡರೆ, ಸಂಪತ್ತಿಗಾಗಿ ಪರಿತಪಿಸದೇ ಅತಿಯಾಸೆ ಪಡದಿದ್ದರೆ, ಕಾಮಾತುರತೆಯಲ್ಲಿ ಅನ್ಯರೊಂದಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ,ಈ ದಿನದ ರಾಶಿ ಭವಿಷ್ಯದಲ್ಲಿ ರಾಜಯೋಗವಿದ್ದು ಇದರಲ್ಲಿ ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಗ್ಯಾಜೆಟ್

    ಈ ಆ್ಯಪ್’ನಲ್ಲಿ ಕೆಟ್ಟದಾಗಿ ಮೆಸೇಜ್ ಕಳುಹಿಸುತ್ತಿರಾ,ಎಚ್ಚರ..!ಬಯಲಾಗಲಿದೆ ರಹಸ್ಯ!ಹೇಗೆ ಗೊತ್ತಾ?ತಿಳಿಯಲು ಈ ಲೇಖನಿ ಓದಿ…

    ಸರಹ  ಆ್ಯಪ್ ಎಂಬ ಹೆಸರಿನ ಈ ಅಪ್ಲಿಕೇಷನ್ ಈಗಂತೂ ತುಂಬಾ ಟ್ರೆಂಡ್ ಕ್ರಿಯೇಟ್ ಮಾಡಿದೆ. ಇದರ ಮೂಲಕ ಯಾರಿಗೂ ನೀವು ರಹಸ್ಯ ಮೆಸೇಜ್ ಕಳುಹಿಸಬಹುದು ಅಗಿದೆ. ಜೈನ್ ಅಲಾಬ್ದೀನ್ ತೌಫಿಕ್ ಎಂಬ ಸೌದಿಅರೇಬಿಯಾದ ವ್ಯಕ್ತಿ ತಯಾರಿಸಿರುವ ಅಪ್ಲಿಕೇಷನ್ ಇದಾಗಿದೆ .

  • ದೇವರು

    ರಾಮ ಹನುಮಂತನ ವಿರುದ್ಧವೇ ಯುದ್ಧ ಮಾಡಿದ್ದು ಯಾಕೆ ಗೊತ್ತಾ, ಹನುಮನ ಮೇಲೆ ಬ್ರಮ್ಮಾಸ್ತ್ರ ಪ್ರಯೋಗಿಸಿದ್ದು ಯಾಕೆ ಗೊತ್ತಾ.!

    ನಾವೆಲ್ಲ ತಿಳಿದಂತೆ ರಾಮನ ಸದ್ಭಕ್ತ ಆಂಜನೇಯ. ರಾಮನ ನೆರಳಿನಂತೆ ಆತನನ್ನು ಸದಾ ಹಿಂಬಾಲಿಸುವ ವ್ಯಕ್ತಿ ಹನುಮಂತ. ರಾಮನ ಪರಿಚಯವಾದಂದಿನಿಂದ ಇಂದಿನವರೆಗೂ ಕಲ್ಪದಲ್ಲಿ ನೆಲೆಸಿದ್ದು ಸದಾ ರಾಮ ಸ್ಮರಣೆಯಲ್ಲಿ ನಿರತ ನಮ್ಮ ಹನುಮಣ್ಣ. ವಜಕಾಯಿಯೆಂದು ಕ್ಯಾತಿ ಪಡೆದು ಶತಯೋಜನ ವಿಸ್ತೀರ್ಣದ ಸಾಗರವನ್ನೇ ಹಾರಿ ಲಂಕೆಯನ್ನು ತಲ್ಪಿದ ಏಕಮೇವಾದ್ವಿತೀಯ ಸಾಹಸಿ ಈ ಗುಣವಂತ. ರಮನನ್ನು ನೆನೆಸದೇ ತೊಟ್ಟು ನೀರನ್ನೂ ಸೇವಿಸದ ಅನನ್ಯ ಭಾವದ ಶ್ರದ್ಧಾಳು ಈ ಭಗವಂತ. ಬಯಸದೇ ಮುಂದಿನ ಕಲ್ಪದಲ್ಲಿ ಬ್ರಹ್ಮಪದವನ್ನು ಪಡೆದ ಅಸೀಮ ಸಾಧಕ ಈ ಮಹಾನ್…