ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದು ಜರ್ಮನಿಯಲ್ಲಿ ಕಂಡು ಬಂದಂತಹ ಒಂದು ಪ್ರಸಂಗ. ವ್ಯಕ್ತಿಯೊಬ್ಬ ಕೆಲಸದ ನಿಮಿತ್ತ ಹೊರ ಹೊರಟಿದ್ದ. ಆದರೆ ಅವನಿಗೆ ಸೆಕೆ ತಡೆಯಲಾಗಲಿಲ್ಲ. ಹೀಗಾಗಿ ಉಟ್ಟ ಬಟ್ಟೆ ಕಿತ್ತೆಸೆದು ಹೆಲ್ಮೆಟ್ ಮತ್ತು ಚಪ್ಪಲಿಯನ್ನು ಧರಿಸಿ ಬೆತ್ತಲೆಯಾಗಿ ಸ್ಕೂಟಿ ಚಲಾಯಿಸಿಕೊಂಡು ರಸ್ತೆಗಿಳಿದ.

ಇದೇನು ನಡೆಯುತ್ತಿದೆ ಎಂದು ಜನ ಕಕ್ಕಾಬಿಕ್ಕಿಯಾಗಿ ನೋಡುತ್ತಿದ್ದಂತೆ, ಆತನ ಮುಂದೆ ಪೊಲೀಸರು ಪ್ರತ್ಯಕ್ಷರಾದರು. ನನಗೆ ಸೆಕೆ ತಡೆಯಲಾಗಲಿಲ್ಲ, ಹೀಗಾಗಿ ಬಟ್ಟೆ ಕಿತ್ತೆಸೆದು ಬಂದೆ ಎಂದಾತ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾನೆ. ಹೀಗಾಗಿ ಪೊಲೀಸರು ಸಹ ಆತನನ್ನು ತಡೆಯದಾದರು. ಬಳಿಕ ಆತ ಮತ್ತೆ ಅದೇ ರೂಪದಲ್ಲಿ ಸ್ಕೂಟಿ ಚಲಾಯಿಸಿಕೊಂಡು ಹೋದ.

ರಸ್ತೆಯಲ್ಲಿ ಎಲ್ಲರೂ ಅವನನ್ನು ತುಂಬಾ ಆಶ್ಚರ್ಯವಾಗಿ ನೋಡುತ್ತಿದ್ದರು ಸಹ ಅವನು ತಲೆ ಕೆಡಿಸಿಕೊಳ್ಳದೆ ಸ್ಕೂಟಿ ಯನ್ನು ನಡೆಸಿಕೊಂಡು ಹೋಗುತ್ತಲೇ ಇದ್ದ .

ಜರ್ಮನಿಯಲ್ಲಿ ಉಷ್ಣಾಂಶ ತಾರಕಕ್ಕೇರಿದ್ದು 40 ಡಿಗ್ರಿ ಸೆಲ್ಸಿಯಸ್ಗೆ ದಾಟಿದೆ. 1947ರ ಬಳಿಕ ಇದೇ ಮೊದಲ ಬಾರಿಗೆ ಅಲ್ಲಿ ಉಷ್ಣಾಂಶ ಇಷ್ಟೊಂದು ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲುವು ಸಮಯದಲ್ಲಿ ಬೀಗದ ಕೈ ಕಳೆದು ಹೋಗುತ್ತದೆ. ಆದ್ದರಿಂದ ಬೀಗ ತೆರೆಯಲು ಆಗುವುದಿಲ್ಲ. ನಿಮ್ಮೊಂದಿಗೆ ಯಾವತ್ತಾದರೂ ಹೀಗೆ ಆಗಿದೆಯೇ?. ಬೇರೆ ಬೇರೆ ಬೀಗಗಳಿಗೆ ಬೇರೆ ಬೇರೆ ಬೀಗದ ಕೈ ಇರುತ್ತದೆ. ಎಲ್ಲ ಬೀಗವೂ ಅವುಗಳದೇ ಕೈಯಲ್ಲಿ ಮಾತ್ರ ತೆರೆಯುತ್ತದೆ. ಪ್ರತಿಯೊಂದು ಬೀಗ ತೆರೆಯಲು ಒಂದು ಬೀಗದ ಕೈ ಬೇಕಾಗುತ್ತದೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ಸಾರ್ವಜನಿಕ ಜೀವನದ ಹೊಸ ಚೈತನ್ಯವು ಪ್ರಶಂಸೆ ಗಿಟ್ಟಿಸುತ್ತದೆ. ಇದರಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಹೊಸ ನೆಲೆ ಕಂಡುಕೊಳ್ಳುವಿರಿ. ಇದಕ್ಕಾಗಿ ಅಧಿಕ ಹಣ ಕೈಬಿಡುವ ಸಾಧ್ಯತೆ ಇದೆ. .ನಿಮ್ಮ ಸಮಸ್ಯೆ.ಏನೇ…
ಪ್ರಸ್ತುತ ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಈ ವರ್ಷದ ಎರಡನೇ ತ್ರೈಮಾಸಿಕದಲ್ಲಿ ಭಾರತೀಯ ಟೆಲಿಕಾಂ ಆಪರೇಟರ್ ವಡಾಫೋನ್ ಐಡಿಯಾಗೆ ಶಾಕ್ ಉಂಟಾಗಿದೆ. ಸಂಸ್ಥೆಗೆ ಎರಡನೇ ತ್ರೈಮಾಸಿಕದಲ್ಲಿ 50,921 ಕೋಟಿ ರೂ ನಷ್ಟ ಉಂಟಾಗಿದೆ.ಭಾರತದ ಟೆಲಿಕಾಂ ಸಂಸ್ಥೆಯೊಂದು ಇಷ್ಟೊಂದು ನಷ್ಟ ಅನುಭವಿಸಿರುವುದು ಇದೇ ಮೊದಲ ಭಾರಿ ಎನ್ನಲಾಗಿದೆ. ಭಾರತದ ಮತ್ತೊಂದು ಪ್ರಮುಖ ಟೆಲಿಕಾಂ ನೆಟ್ವರ್ಕ್ ಏರ್ಟೆಲ್ಗೆ 23,045 ಕೋಟಿ ರೂ ನಷ್ಟ ಉಂಟಾಗಿದೆ. ಬಾಕಿ ಮೊತ್ತವನ್ನು ಸರ್ಕಾರಕ್ಕೆ ಪಾವತಿಸಬೇಕು ಎಂದು ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ಹೊರಡಿಸಿತ್ತು. ಈ ಆದೇಶದ…
ದೀಪಾವಳಿ ಹಬ್ಬ ಸಮೀಪಿಸುತ್ತಿದ್ದು, ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯದ ರಕ್ಷಣೆ, ಪರಿಸರ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ ನಿಯಂತ್ರಣದಲ್ಲಿಡುವ ನಿಟ್ಟಿನಿಂದ ಪರಿಸರ ಸಂರಕ್ಷಣೆ ನಿಯಮಾವಳಿಗಳು 1999 ರ ಅನ್ವಯ ಹಾಗೂ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶದ ಪ್ರಕಾರ 125 ಆb (ಂI) ಅಥವಾ 145 ಆb(ಅ) ಠಿಞ ಕ್ಕಿಂತ , ಪಟಾಕಿ ಸಿಡಿಸುವ ಸ್ಥಳದಿಂದ 4 ಮೀಟರ್ ಅಂತರದಲ್ಲಿ ಹೆಚ್ಚು ಶಬ್ದ ಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳನ್ನು ಮಾರಾಟ ಮಾಡುವುದಾಗಲಿ ಮತ್ತು ಉಪಯೋಗಿಸುವುದಾಗಲಿ ನಿಷೇಧಿಸಲ್ಪಟ್ಟಿದೆ. ಆದುದರಿಂದ ಸಾರ್ವಜನಿಕರು…
100 ವರ್ಷ ವಯಸ್ಸಿನ ವೃದ್ಧ ತಾಯಿಯ ಪಿಂಚಣಿ ಹಣಕ್ಕಾಗಿ ಮಗಳು ಮಂಚದ ಸಮೇತ ಆಕೆಯನ್ನು ಬ್ಯಾಂಕಿಗೆ ಕರೆತಂದ ಘಟನೆಯೊಂದು ನಡೆದಿದೆ. ಮಗಳು ತನ್ನ ತಾಯಿಯನ್ನು ಮಂಚದ ಸಮೇತ ಕರೆದೊಯ್ಯುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪಿಂಚಣಿ ಹಣವನ್ನು ಡ್ರಾ ಮಾಡಲು ಆಕೆಯೇ ಬರಬೇಕು ಎಂದು ಬ್ಯಾಂಕ್ ಸಿಬ್ಬಂದಿ ಸೂಚನೆ ನೀಡಿದ್ದಾರೆ. ಆದರೆ ತಾಯಿಗೆ ಎದ್ದು ನಡೆಯಲು ಸಾಧ್ಯವಿಲ್ಲ. ಹೀಗಾಗಿ ಅವರು ಬ್ಯಾಂಕಿಗೆ ಬರಲು ಆಗುತ್ತಿಲ್ಲ ಎಂದು ಹೇಳಿದರೂ ಸಿಬ್ಬಂದಿ…
ದೇವರು ಭೂಮಿ ಮತ್ತು ಸ್ವರ್ಗಗಳನ್ನು 6 ದಿನದಲ್ಲಿ ನಿರ್ಮಿಸಿದ ಮತ್ತು ಉಳಿದ ಅಗತ್ಯ ವಸ್ತುಗಳನ್ನು 7ನೇ ದಿನದಂದು ನಿರ್ಮಿಸಿದ ಅನ್ನೋದನ್ನ ಜಗತ್ತಿನ 14 ಮಿಲಿಯನ್ ಜನ ಈಗಲೂ ನಂಬುತ್ತಾರೆ ಅನ್ನೋದನ್ನು ನಾನು ನನ್ನ ಹಿಂದು,ಮುಸ್ಲಿಂ,ಕ್ರಿಶ್ಚಿಯನ್ ಮತ್ತು ಯಹೂದಿ ಗೆಳೆಯರಲ್ಲಿ ಹೇಳ್ದಾಗ ಯಹೂದಿ ಗೆಳೆಯನನ್ನು ಬಿಟ್ಟು ಉಳಿದವರೆಲ್ಲ ಹೊಟ್ಟೆ ಹುಣ್ಣಾಗುವಂತೆ ನಕ್ಕರು.