ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.

ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.

ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.

ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಭಾನುವಾರ, 15/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಪಂಡಿತ್ ಸುದರ್ಶನ್ ಭಟ್ ದೈವಜ್ಞ ಜ್ಯೋತಿಷ್ಯರು ಹಾಗೂ ಆಧ್ಯಾತ್ಮಿಕ ಚಿಂತಕರು ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ವ್ಯವಹಾರ ಹಣಕಾಸು ಸಮಸ್ಯೆಗಳಿಗೆ ಪರಿಹಾರ ಸೂಚಿಸುವರು 9663542672 ಸೂರ್ಯೋದಯ06:07:47 ಸೂರ್ಯಾಸ್ತ18:46:28 ಹಗಲಿನ ಅವಧಿ12:38:40 ರಾತ್ರಿಯ ಅವಧಿ11:20:26 ಚಂದ್ರಾಸ್ತ18:12:49 ಚಂದ್ರೋದಯ30:22:33* ಋತು:ವಸಂತ ಆಯನ:ಉತ್ತರಾಯಣ ಸಂವತ್ಸರ:ವಿಲಂಬಿ ಸಂವತ್ಸರ (ಉತ್ತರ):ವಿರೋಧಿಕೃತ್…
ಹುರುಳಿ ಟೀ ಮಾಡುವ ವಿಧಾನ! ಸಾಮಾನ್ಯವಾಗಿ ಹುರುಳಿ ಕಾಳಿನ ಸಾರು, ಪಲ್ಯಾ, ಚಟ್ನಿ ರುಚಿ ಹೇಗಿರುತ್ತೆ ಅಂತ ಸವಿದು ತಿಳಿದಿರುತ್ತೀರಾ. ಆದರೆ ಹುರುಳಿ ಕಾಳಿನಿಂದ ಟೀ ಕೂಡ ಮಾಡುವ ವಿಚಾರ ಕೆಲವರಿಗೆ ಗೊತ್ತಿರಲ್ಲ. ಅಷ್ಟೇ ಅಲ್ಲದೆ ಈ ವಿಶೇಷ ಹುರುಳಿ ಟೀ ಹರ್ಬಲ್ ಟೀ ರೀತಿಯೇ ಆರೋಗ್ಯಕರವಾಗಿದ್ದು, ಹುರುಳಿ ಕಾಳು ಅಥವಾ ಹುರುಳಿ ಎಲೆಯಿಂದಲೂ ಟೀ ತಯಾರಿಸಿ ಸವಿಯಬಹುದಾಗಿದೆ. ಹುರುಳಿ ಟೀ ಸೇವನೆ ಮಾಡುವುದರಿಂದ ಅನೇಕ ಆರೋಗ್ಯಕರ ಲಾಭವಿದೆ. ಇದು ಮದುಮೇಹ ನಿಯಂತ್ರಿಸುತ್ತದೆ, ತೂಕ ಇಳಿಸುತ್ತದೆ, ಕಿಡ್ನಿ…
72 ವರ್ಷದ ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು 82 ವರ್ಷದ ಕೈಗಾರಿಕೋದ್ಯಮಿ ರತನ್ ಟಾಟಾ ಅವರ ಕಾಲಿಗೆ ಬಿದ್ದು ನಮಸ್ಕರಿಸಿದ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಾರಾಯಣ ಮೂರ್ತಿ ಅವರ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಮುಂಬೈನಲ್ಲಿ ಮಂಗಳವಾರ ನಡೆದ ಟೈಕಾನ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರತನ್ ಟಾಟಾ ಅವರಿಗೆ ಟೈಕಾನ್ ಮುಂಬೈ 2020 ಜೀವಿತಾವಧಿ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿಯನ್ನು ಇನ್ಫೋಸಿಸ್ ಸಹ-ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 2 ಫೆಬ್ರವರಿ, 2019 ನಿಮ್ಮ ಖರ್ಚುಗಳಲ್ಲಿ ಅನಿರೀಕ್ಷಿತ ಏರಿಕೆ ನಿಮ್ಮ ಮನಸ್ಸಿನ ಶಾಂತಿಗೆಭಂಗ ತರುತ್ತದೆ. ನೀವು…
ಬಹಳಷ್ಟು ಮಂದಿಯ ಮನೆಯಲ್ಲಿ ಈ ಸೊಳ್ಳೆ ಬ್ಯಾಟ್ಗಳು ಇದ್ದೇ ಇರುತ್ತವೆ. ನೀವು ಮನೆ ಬಾಗಿಲು ಹಾಕಿಟ್ಟಿದ್ದರೂ ಒಂದು ಕ್ಷಣಕ್ಕೆ ಬಾಗಿಲು ತೆರೆದರೆ ಸಾಕು ಸೊಳ್ಳೆಗಳೆಲ್ಲಾ ಮನೆಯೊಳಗಡೆ ಸೇರಿಕೊಂಡು ಬಿಡುತ್ತವೆ. ಮಧ್ಯರಾತ್ರಿಯಲ್ಲಿ ಸೊಳ್ಳೆ ಬ್ಯಾಟ್ ಹಿಡಿದುಕೊಂಡು ಸೊಳ್ಳೆಯನ್ನು ಹುಡುಕಿ ಹುಡುಕಿ ಸಾಯಿಸಬೇಕಾಗುತ್ತದೆ. ಬೇಸಿಗೆಗಾಲದಲ್ಲಂತೂ ಸೊಳ್ಳೆಗಳ ಕಾಟ ಸಿಕ್ಕಾಪಟ್ಟೆ ಇರುತ್ತವೆ. ಈ ಸೊಳ್ಳೆಗಳ ಕಾಟದಿಂದ ಮುಕ್ತಿ ಸಿಗಬೇಕಾ? ನಾವು ನಿಮಗೆ ಸೊಳ್ಳೆ ಓಡಿಸಲು ಉಪಯೋಗಕ್ಕೆ ಬರುವ ಕೆಲವು ಸುಲಭವಾದ ಟಿಪ್ಸ್ನ್ನು ಹೇಳಿಕೊಡಲಿದ್ದೇವೆ. ಇದಕ್ಕೆ ಮನೆಯಲ್ಲಿರುವ ಕೆಲವು ವಸ್ತುಗಳೇ ಸಾಕು. ಅದಕ್ಕೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 21 ಜನವರಿ, 2019 ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ನೀವು ಇನ್ನು ಮುಂದೆ…