ಸುದ್ದಿ

ಮನೆಯಲ್ಲೆ ರಕ್ಷಣೆ ಇಲ್ಲದ್ದಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ,ಇದನ್ನೊಮ್ಮೆ ಓದಿ …!

44

2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.

ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.

ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.

ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಂಬಂಧ

    ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ..!ಮುಂದೆ ಓದಿ ಶಾಕ್ ಆಗ್ತೀರಾ…

    ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ

  • ಉಪಯುಕ್ತ ಮಾಹಿತಿ

    ಕಾಲಿನ ಬೆರಳುಗಳು ನೋಡಿ ವ್ಯಕ್ತಿತ್ವ ತಿಳಿದುಕೊಳ್ಳುವುದು ಹೇಗೆ ಎಂದು ನಿಮಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ …

    ನಮ್ಮ ದೇಹದ ಆಕಾರವನ್ನು ನೋಡಿ ಒಬ್ಬರ ವ್ಯಕ್ತಿತ್ವವನ್ನು ಅಳೆಯಬಹುದು. ಯಾರೇ ಆಗಲಿ ನಮ್ಮನ್ನು ಸೂಕ್ಷ್ಮವಾಗಿ ಗಮನಿಸಿದರೆ ಅವರು ಎಂತಹ ವ್ಯಕ್ತಿ ಎಂಬುದನ್ನು ಹಾಗೆಯೇ ತಿಳಿಯಬಹುದು.

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಮಂಗಳವಾಗಿದೆಯೇ ನೋಡಿ ತಿಳಿಯಿರಿ…ಶೇರ್ ಮಾಡಿ

    ಮಂಗಳವಾರ, 24/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಅನಿರೀಕ್ಷಿತ ಸಂಚಾರ. ಹೂವು ವ್ಯಾಪಾರಿಗಳಿಗೆ ಲಾಭ.ನಿರುದ್ಯೋಗಿಗಳಿಗೆ ಶುಭವಾರ್ತೆ. ಬಂದುಗಳ ಆಗಮನ. ಜೀವನದಲ್ಲಿ ಹೆಚ್ಚು ಧನಾತ್ಮಕ ಬದಲಾವಣೆಗಳನ್ನು ಪಡೆಯುತ್ತೀರಿ. ವೃಷಭ:- ಮನೆಯಲ್ಲಿ ದೇವತಾಕಾರ್ಯಗಳು ನಡೆಯಲಿವೆ. ಮನೆಯವರ ಹಾಗೂ ಸ್ನೇಹಿತರ ಸಹಕಾರ ಇರಲಿದೆ. ಹಣಕಾಸಿನ ವಿಷಯದಲ್ಲಿ  ಜಾಗ್ರತೆ ಇರಲಿ.ನಿಮ್ಮ ಹಣದ ಖರ್ಚಿನ ಬಗ್ಗೆ ಜಾಗ್ರತೆ ಇರಲಿ. ದೀರ್ಘ ಪ್ರಯಾಣ ಅನುಕೂಲಕರವಾಗಿರುತ್ತದೆ.ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಮಿಥುನ:– ವ್ಯಾಪಾರ, ವ್ಯವಹಾರಗಳಲ್ಲಿ ಅಧಿಕ ಆದಾಯ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ವೃತ್ತಿರಂಗದಲ್ಲಿ…

  • ಸಿನಿಮಾ

    ಕನ್ನಡಿಗರಿಗೆ ಚಳ್ಳೆ ಹಣ್ಣು ತಿನ್ನಿಸಿದ್ರಾ ರಶ್ಮಿಕಾ…ಬಯಲಾಯ್ತು ಇವರು ಹೇಳಿದ ಮಹಾ ಸುಳ್ಳು…

    ಕನ್ನಡವನ್ನು ಕಾಲಲ್ಲಿ ಒದ್ದು ಅವಕಾಶಕ್ಕಾಗಿ ಪರಭಾಷೆಯ ಗುಲಾಮಳಾಗಿರುವ ರಶ್ಮಿಕ ಈಗ ಕನ್ನಡಿಗರನ್ನು ಯಾಮಾರಿಸಿದ್ದಾಳೆ.ಕರುನಾಡಿನಲ್ಲಿ ಹುಟ್ಟಿ ಬೆಳೆದರು ಕನ್ನಡ ಮಾತನಾಡುವುದಿಲ್ಲ. ಆದರೆ ಪರ ಭಾಷೆಯ ಬಗ್ಗೆ ಎಲ್ಲಿಲ್ಲದ ವ್ಯಾಮೋಹ. ಆ ಭಾಷೆಯನ್ನು ಮಾತ್ರ ತುಂಬಾ ಚೆನ್ನಾಗಿ ಗೌರವದಿಂದ ಮಾತನಾಡುತ್ತಾಳೆ. ಸೋಶಿಯಲ್ ಮೀಡಿಯಾದಲ್ಲಿ ಲೈವ್ ಬಂದಾಗಲೂ , ಮಾಧ್ಯಮಗಳಲ್ಲೂ ಸಹ ಬೇರೆಯ ಭಾಷೆಯನ್ನು ಬರದಿದ್ದರೂ ಕಷ್ಟಪಟ್ಟು ಮಾತನಾಡುತ್ತಾಳೆ ವಿನಹ ಕನ್ನಡವನ್ನು ಮಾತ್ರ ಮಾತನಾಡುವುದಿಲ್ಲ. ಕನ್ನಡದಲ್ಲಿ ಸಂದರ್ಶನ ವಿದ್ದರೂ ಆಂಗ್ಲ ಭಾಷೆಯಲ್ಲಿಯೇ ಮಾತನಾಡುತ್ತಾಳೆ. ಇವಳಿಗೆ ಕನ್ನಡವೆಂದರೆ ಎಲ್ಲಿಲ್ಲದ ತಾತ್ಸಾರ. ಹೀಗಾಗಿ ಕನ್ನಡಿಗರು…

  • ಸುದ್ದಿ, ಸ್ಪೂರ್ತಿ

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆ ಈಡೇರಿಸಿದ ದರ್ಶನ್.

    ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಪುಟ್ಟ ಅಭಿಮಾನಿಯ ಆಸೆಯನ್ನು ಈಡೇರಿಸಲು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಭೇಟಿ ಮಾಡಿದ್ದಾರೆ. ರತನ್, ದರ್ಶನ್ ಅವರ ಕಟ್ಟಾ ಅಭಿಮಾನಿಯಾಗಿದ್ದು, ಚಿಕ್ಕವಯಸ್ಸಿನಲ್ಲೇ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದಾನೆ. ದರ್ಶನ್ ಅವರನ್ನು ನೋಡುವುದು ರತನ್‍ನ ಬಹುದಿನದ ಆಸೆ ಆಗಿದ್ದು. ಒಂದೇ ಒಂದು ಬಾರಿ ದರ್ಶನ್ ಅವರನ್ನು ನೋಡಬೇಕೆಂದು ರತನ್ ತುಂಬಾ ಹಂಬಲಿಸುತ್ತಿದ್ದನು. ಈ ವಿಷಯ ತಿಳಿದ ದರ್ಶನ್, ರತನ್ ಕುಟುಂಬವನ್ನು ಹಾಸನದಿಂದ ಬೆಂಗಳೂರಿಗೆ ಕರೆಸಿಕೊಂಡರು. ಬಳಿಕ ರತನ್ ದರ್ಶನ್ ಅವರನ್ನು ಭೇಟಿ ಆಗುತ್ತಿದ್ದಂತೆ ಸಿಕ್ಕಾಪಟ್ಟೆ ಖುಷಿಪಟ್ಟಿದ್ದಾನೆ….

  • ಸುದ್ದಿ

    ಆನ್​ಲೈನ್​ನಲ್ಲಿ ಬುಕ್ ಮಾಡಿದ್ದು ಸ್ಯಾಮ್​ಸಂಗ್ ಫೋನ್​ : ಡೆಲಿವರಿ ಬಾಯ್​ ಬಿಜೆಪಿ ಸಂಸದನ ಕೈಗೆ ತಂದುಕೊಟ್ಟಿದ್ದೇನು ಗೊತ್ತಾ

     ಬಿಜೆಪಿ ಸಂಸದರೊಬ್ಬರು ಆನ್​ಲೈನ್ ದೋಖಾಕ್ಕೆ ಒಳಗಾದವರ ಪಟ್ಟಿಗೆ ಸೇರಿದ್ದಾರೆ. ಸ್ಯಾಮ್​ಸಂಗ್​ ಸ್ಮಾರ್ಟ್​ಫೋನ್​ಬೇಕು ಎಂಬ ಆಸೆಯಿಂದ ಇದೇ ಮೊದಲ ಬಾರಿಗೆ ಅವರು ಆನ್​ಲೈನ್ ಮೂಲಕ ಅದನ್ನುಖರೀದಿಸಿದ್ದರು. ಡೆಲಿವರಿ ಬಾಯ್​ ಬಂದು ಆ ಪಾರ್ಸೆಲನ್ನು ತಂದುಕೈಗಿಟ್ಟು ಹೋದರು. ಹೊಸ ಸ್ಮಾರ್ಟ್​​ಫೋನ್ ಕೈ ಸೇರಿದ ಖುಷಿಯಲ್ಲಿದ್ದರು ಸಂಸದರು. ಹಾಗಾಗಿ ಡೆಲಿವರಿ ಬಾಯ್ ಎದುರೇ ಆ ಪಾರ್ಸೆಲ್ಬಿಚ್ಚಿ ನೋಡುವ ಗೋಚಿಗೆ ಹೋಗಿರಲಿಲ್ಲ.ಸೋಮವಾರ ಬೆಳಗ್ಗೆ ಎಂದಿನಂತೆ ದಿನಚರಿಆರಂಭಿಸಿದ ಸಂಸದರು, ಆ ಪಾರ್ಸೆಲ್ಬಿಚ್ಚಿ ನೋಡಿದರು. ಸ್ಯಾಮ್​ಸಂಗ್ ಫೋನ್ಬಾಕ್ಸ್ ಇರಬೇಕಾದಲ್ಲಿ, ರೆಡ್​ಮಿ 5ಎಫೋನಿನ ಬಾಕ್ಸ್ ಇತ್ತು! ಇದೇಕೇಹೀಗಾಯಿತು,…