ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2017ರಲ್ಲಿಇಡೀ ಜಗತ್ತಿನಲ್ಲಿ ಕೊಲೆಯಾದ ಒಟ್ಟು ಮಹಿಳೆಯರು 87 ಸಾವಿರ. ಇದರಲ್ಲಿ ಕುಟುಂಬ ಸದಸ್ಯರು ಇಲ್ಲವೆ ಗಂಡ, ಪ್ರಿಯಕರ, ಪರಿಚಿತರಿಂದ ಹತ್ಯೆಯಾದ ಮಹಿಳೆಯರ ಸಂಖ್ಯೆಯೇ 50 ಸಾವಿರ.

ಈ ಬೆಚ್ಚಿಬೀಳಿಸುವ ಅಂಕಿಅಂಶವನ್ನು ಬಯಲು ಮಾಡಿರುವುದು ವಿಶ್ವಸಂಸ್ಥೆಯು ಮೊನ್ನೆ 25ರಂದು ಬಿಡುಗಡೆಮಾಡಿರುವ ಅಧ್ಯಯನ ವರದಿ. ನವೆಂಬರ್ 25, ಮಹಿಳೆಯರ ವಿರುದ್ಧದ ಹಿಂಸಾಚಾರ ತಡೆಗೆ ಗೊತ್ತು ಮಾಡಲಾದ ಅಂತರರಾಷ್ಟ್ರೀಯ ದಿನವೂ ಹೌದು. ಈ 87 ಸಾವಿರವಾಗಲೀ 50 ಸಾವಿರವಾಗಲೀ ಸರ್ಕಾರಿ ಲೆಕ್ಕದಿಂದ ತೆಗೆದುಕೊಂಡದ್ದುಮಾತ್ರ ಎಂಬುದನ್ನು ಗ್ರಹಿಸಿದರೆ, ಇದರಾಚೆಗಿನ ಸತ್ಯದ ಭೀಕರತೆಯನ್ನು ಊಹಿಸಬಹುದು.

ಮಹಿಳೆಯ ವಿರುದ್ಧದ ಮನೆಯೊಳಗಿನದ್ದೇ ಹಿಂಸೆಯನ್ನು ಲೆಕ್ಕಕ್ಕೆ ತೆಗೆದುಕೊಂಡಿರುವ ವಿಶ್ವಸಂಸ್ಥೆಯ ಈ ಅಧ್ಯಯನ, ಮಹಿಳೆಯನ್ನುಸುತ್ತುವರಿಸಿರುವ ಹಂತಕ ಪಹರೆಯ ಕುರಿತ ಒಂದು ಸ್ಥೂಲ ಚಿತ್ರ ಮಾತ್ರ.ಈ ಅಂಕಿಅಂಶ ಮನೆಯವರಿಂದಲೇ,ಪರಿಚಿತರಿಂದಲೇ ಕೊಲೆಯಾಗಿ ಹೋಗುತ್ತಿರುವ ಮಹಿಳೆಯ ಎದುರಿನ ಪ್ರತಿಕ್ಷಣದ ಆತಂಕಕಾರಿ ಸ್ಥಿತಿಯ ಸೂಚಕವಷ್ಟೆ. ಯಾರನ್ನೋ ಮದುವೆಯಾಗಿ, ಯಾರದೋ ಹಿಂದೆ ಓಡಿಹೋಗಿ ತಮ್ಮ ಮರ್ಯಾದೆ ಕಳೆದಳೆಂದು ಮನೆಮಗಳನ್ನೇ ಕೊಲ್ಲುವ ‘ಮರ್ಯಾದಸ್ಥ’ರಿಗೆ ಬಲಿಯಾದವರೂ ಈ ಲೆಕ್ಕದಲ್ಲಿದ್ದಾರೆ.

ಜಗತ್ತಿನಾದ್ಯಂತ ಪ್ರತಿ ತಾಸಿಗೆ 6 ಮಹಿಳೆಯರು ತಮಗೆ ಗೊತ್ತಿರುವ ವ್ಯಕ್ತಿಯಿಂದಲೇ ಕೊಲೆಯಾಗುತ್ತಿದ್ದಾರೆ.ವಿಶ್ವಸಂಸ್ಥೆಯ ಅಧ್ಯಯನವು ಎತ್ತಿಹೇಳುತ್ತಿರುವ ಮತ್ತೊಂದು ಅಂಶ, ಮನೆಯೊಳಗಿನವರು ಅಥವಾ ಪರಿಚಿತರ ಕೈಯಲ್ಲಿ ಮಹಿಳೆಯರು ಸಾಯುತ್ತಿರುವುದು ಜಗತ್ತಿನ ಬೇರೆ ಭಾಗಗಳಿಗೆ ಹೋಲಿಸಿದರೆ ಏಷ್ಯಾದಲ್ಲೇ ಹೆಚ್ಚು ಎಂಬುದು. ಮನೆಯೊಳಗೇ ಹಂತಕರಿದ್ದರೆ ಮಹಿಳೆ ಇನ್ನೆಲ್ಲಿ ಹೋಗಬೇಕು ಎಂಬುದೇ ದೊಡ್ಡ ಪ್ರಶ್ನೆ. ಬಹಳಷ್ಟು ಮಹಿಳೆಯರ ಪಾಲಿಗೆ ತಪ್ಪಿಸಿಕೊಳ್ಳುವುದಕ್ಕೊಂದು ತಾಣವೇ ಇಲ್ಲ. ಎಂಥ ರಕ್ಕಸರ ಮಧ್ಯೆ ಬದುಕು ಕಟ್ಟಿಕೊಳ್ಳಲು ಹೋರಾಡುತ್ತಲೇ ಇದ್ದಾಳಲ್ಲ ಹೆಣ್ಣು!
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ಎರಡನೇ ಬಾರಿಗೆ, ಪ್ರಧಾನಿ ಆದ ಬಳಿಕ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ಇಂದು ವಿದೇಶ ಪ್ರವಾಸ ಆರಂಭಿಸಲಿದ್ದು ದ್ವೀಪರಾಷ್ಟ್ರ ಮಾಲ್ಡೀವ್ಸ್ಗೆ ಭೇಟಿ ನೀಡುತ್ತಿದ್ದಾರೆ.ಮಾಲ್ಡೀವ್ಸ್ ಸಂಸತ್ತನ್ನು ಉದ್ದೇಶಿಸಿ ಭಾಷಣ ಮಾಡಲಿರುವ ಪ್ರಧಾನಿ, ಅಲ್ಲಿನ ರಾಷ್ಟ್ರಾಧ್ಯಕ್ಷ ಇಬ್ರಾಹಿಂ ಸೊಲಿತ್ ಜೊತೆ ಮಾತುಕತೆ ನಡೆಸುತ್ತಾರೆ. ಭಾರತದ ನೆರವಿನಿಂದ ಶುರುವಾಗಿರುವ ಕಾಮಗಾರಿಗಳ ಉದ್ಘಾಟನೆಯ ಜೊತೆಗೆ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೂ ಮೋದಿ ಹಣಕಾಸು ನೆರವು ಘೋಷಿಸುವ ಸಾಧ್ಯತೆ ಇದೆ. ಮಾಲ್ಡೀವ್ಸ್ನಿಂದ ನಾಳೆ ದ್ವೀಪರಾಷ್ಟ್ರ ಶ್ರೀಲಂಕಾಕ್ಕೆ ಭೇಟಿ ನೀಡುತ್ತಾರೆ. ಈಸ್ಟರ್ ಸಂಡೆಯಂದು ನಡೆದಿದ್ದ…
ರೈತರು ಎದುರಿಸುತ್ತಿರುವ ಕಷ್ಟಗಳನ್ನ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಲು ಸಿಂಧನೂರು ತಾಲೂಕಿನ ಯುವಕರೊಬ್ಬರು ತನ್ನ ರಕ್ತದಲ್ಲಿ ಎರಡು ಪತ್ರಗಳನ್ನ ಬರೆದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕಳುಹಿಸಿದ್ದಾರೆ.
ಉತ್ತಮ ಆರೋಗ್ಯಕ್ಕೆ ಉತ್ತಮ ಆಹಾರಪದ್ಧತಿ, ಜೀವನಶೈಲಿ ಅಳವಡಿಸಿಕೊಳ್ಳಬೇಕು. ಆಧುನಿಕ ಜೀವನಶೈಲಿಯಲ್ಲಿ ಕಡಿಮೆ ದೇಹದಂಡನೆ ಹಾಗೂ ತಪ್ಪಾದ ಆಹಾರಪದ್ಧತಿಯಿಂದ ಅನೇಕ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಇದರಲ್ಲಿ ಪ್ರಮುಖವಾದುದು ಹೊಟ್ಟೆಯ ಬೊಜ್ಜು. ಇದಕ್ಕೆ ಎರಡು ರೀತಿಯ ಕಾರಣಗಳನ್ನು ಕಾಣಬಹುದು. ಸಬ್ಕ್ಯುಟೆನಿಯಸ್ ಫ್ಯಾಟ್ – ಇದು ಸಾಮಾನ್ಯವಾಗಿ ಕೈ-ಕಾಲುಗಳ ಮೇಲ್ಭಾಗದಲ್ಲಿರುವ ಕೊಬ್ಬಿನಂಶ. ಇದು ಹೊಟ್ಟೆಯ ಚರ್ಮದ ಒಳಭಾಗದಲ್ಲಿ ಬಂದಲ್ಲಿ ಅಷ್ಟೆಲ್ಲ ತೊಂದರೆ ಆಗುವುದಿಲ್ಲ. ಶೇ. 80ರಷ್ಟು ಜನರಲ್ಲಿ ಇದಕ್ಕಿಂತ ಜಾಸ್ತಿ ಹೊಟ್ಟೆಯ ಬೊಜ್ಜಿಗೆ ಮುಖ್ಯ ಕಾರಣ ವಿಸರಲ್ ಫ್ಯಾಟ್. ಇದು ಹೊಟ್ಟೆಯ…
ಕೊಡಗು ಜಿಲ್ಲಾ ಪೊಲೀಸ್ ವರಷ್ಠಾಧಿಕಾರಿ ಡಾ. ಸುಮನ್ ಪನ್ನೇಕರ್ ತಮ್ಮ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸುವ ಮೂಲಕ ಮಾದರಿಯಾಗಿದ್ದರೆ. ತಮ್ಮ ಪುಟ್ಟ ಮಗಳನ್ನು ಸರ್ಕಾರಿ ಅಂಗನವಾಡಿಗೆ ಕಳಿಸಿ ಕನ್ನಡ ಕಲಿಗೆ ಒತ್ತು ನೀಡಿದ್ದಾರೆ.ಗ್ರಾಮೀಣ ಮಕ್ಕಳೊಂದಿಗೆ ಬೆರೆಯುವ ಉದ್ದೇಶದಿಂದ ಮಗುವನ್ನು ಅಂಗನವಾಡಿಗೆ ನಿತ್ಯವೂ ಕಳಿಸಿ ತಾವು ಕೆಲಸಕ್ಕೆ ತೆರಳುತ್ತಾರೆ ಸುಮನ್. ಕಲಿಕೆ, ಆಟ, ಊಟದ ಜೊತೆಗೆ ಮಕ್ಕಳೊಂದಿಗೆ ಈ ಅಂಗನವಾಡಿಯಲ್ಲಿ ಎಸ್ಪಿ ಮಗಳು ಸಹ ಬೆರೆಯುತ್ತಿದ್ದಾಳೆ. ಸಾಮಾನ್ಯರ ಮಕ್ಕಳಂತೆ ಸರ್ಕಾರಿ ಅಂಗನವಾಡಿಯಲ್ಲಿ ಎಸ್ಪಿ ಪುತ್ರಿ ಖುಷಿ ಸಹ ಪಾಠ…
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…