News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

38

‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್‌ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಒಣ ದ್ರಾಕ್ಷಿಯನ್ನು ಹೀಗೆ ಸೇವಿಸುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ..

    ಒಣ ದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡ್ತಾರೆ. ಈ ದ್ರಾಕ್ಷಿ ಬಾಯಿಗೆ ರುಚಿಯೊಂದೇ ಅಲ್ಲ ಆರೋಗ್ಯಕರ. ಒಣ ದ್ರಾಕ್ಷಿಯನ್ನು ನೀರಿನಲ್ಲಿ ಕುದಿಸಿ ಆ ನೀರನ್ನು ರಾತ್ರಿ ಪೂರ್ತಿ ಹಾಗೆ ಇಟ್ಟು ಬೆಳಗ್ಗೆ ಸೇವಿಸುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ಪ್ರತಿದಿನ ಬೆಳಿಗ್ಗೆ ಒಣದ್ರಾಕ್ಷಿ ಕುದಿಸಿದ ನೀರನ್ನು ಕುಡಿಯುವುದ್ರಿಂದ ಮಲಬದ್ಧತೆ, ಎಸಿಡಿಟಿ ಹಾಗೂ ಆಯಾಸ ಸಮಸ್ಯೆ ಕಡಿಮೆಯಾಗುತ್ತದೆ. ಈ ನೀರು ಕೊಲೆಸ್ಟ್ರಾಲ್ ಮಟ್ಟವನ್ನು ಸರಿಯಾಗಿಡುತ್ತದೆ. ಇದು ದೇಹದಲ್ಲಿರುವ ಟ್ರೈಗ್ಲಿಸರೈಡ್ ಮಟ್ಟವನ್ನು ಕಡಿಮೆ ಮಾಡಲು ನೆರವಾಗುತ್ತದೆ. ಒಣದ್ರಾಕ್ಷಿ ಕುದಿಸಿಟ್ಟ ನೀರು ಮುಖದ ಮೇಲಿನ ಸುಕ್ಕನ್ನು ಕಡಿಮೆ…

  • ಸುದ್ದಿ

    ರೈತನ ಹೆಸರಿಗೆ ರೈಲನ್ನ ಬರೆದುಕೊಟ್ಟ ನ್ಯಾಯಾಲಯ, ಕಾರಣ ಮಾತ್ರ ಶಾಕಿಂಗ್.

    ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ವಿಚಿತ್ರ ಆದರೂ ಸತ್ಯ

    ನಿಮ್ಮಲ್ಲಿ ಈ 5 ಲಕ್ಷಣಗಳಿದ್ರೆ, ವಿಜ್ಞಾನದ ಪ್ರಕಾರ ನೀವು ಜಾಸ್ತಿ ಬುದ್ಧಿವಂತರು!ಹೇಗೆ ಗೊತ್ತಾ???

    ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.

  • ಸ್ಪೂರ್ತಿ

    ಬದುಕನ್ನು ವ್ಯರ್ಥ ಮಾಡಬೇಡಿ, ಸಮಯವನ್ನು ಅರ್ಥ ಮಾಡಿಕೊಂಡು ಬದುಕಿ ರವಿ ಚನ್ನಣ್ಣನವರ್.

    ಗವಿಮಠದ ಕೈಲಾಸ ಮಂಟಪದಲ್ಲಿ ನಡೆದ ಸಮಾರೋಪದಲ್ಲಿ ಅತಿಥಿಯಾಗಿ ಮಾತನಾಡಿದ ರವಿ ಚನ್ನಣ್ಣನವರ್, ಮಠ-ಮಾನ್ಯಗಳು, ಶರಣ-ಸಂತರು ಸಮಾಜದ ಅಂಕು-ಡೊಂಕು ತಿದ್ದು ಕೆಲಸ ಮಾಡುತ್ತಿದ್ದಾರೆ. ಸರಿ ತಪ್ಪು ಜನರಿಗೆ ಹೇಳುವ ಕೆಲಸ ಮಾಡುತ್ತಿದ್ದು, ಕೊಪ್ಪಳ ಅಂದು ಜೈನ ಕಾಶಿ ಎಂದು ಪ್ರಸಿದ್ಧಿ ಪಡೆದಿತ್ತು. ಇಂದು ಜಾತ್ರೆಯಿಂದ ದಕ್ಷಿಣ ಕಾಶಿ ಎಂದೆನಿಸಿದೆ. ಈ ಹಿಂದೆ ಯಾಗಗಳು ನಡೆಯುತ್ತಿದ್ದವಂತೆ, ಅದರ ಮೂಲ ಉದ್ದೇಶ ಜನರ ಹಿತವಾಗಿತ್ತಂತೆ. ಈಗ ಲಕ್ಷ ದೀಪೋತ್ಸವದ ಮೂಲಕ ದೈವದ ಸಾಕ್ಷಾತ್ಕಾರ, ಲಕ್ಷ ವೃಕ್ಷ ನೆಡುವ ಮೂಲಕ ಪ್ರಕೃತಿ ಸಾಕ್ಷಾತ್ಕಾರವಾಗುತ್ತಿದೆ….

  • ಆರೋಗ್ಯ, ಉಪಯುಕ್ತ ಮಾಹಿತಿ

    ಮೂಲಂಗಿ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನ ಇದೆ ಗೊತ್ತಾದ್ರೆ, ಈಗಲೇ ತಿನ್ನೋಕೆ ಶುರು ಮಾಡ್ತೀರಾ…

    ಮೂಲಂಗಿ ಕೆಲವರಿಗೆ ಹಿಡಿಸುವುದಿಲ್ಲ. ಮತ್ತೆ ಕೆಲವರು ಹಾಗೇ ಹಸಿ ಹಸಿ ತಿನ್ನುವುದನ್ನೇ ಇಷ್ಟ ಪಡುತ್ತಾರೆ. ನಿಜಕ್ಕೂ ಮೂಲಂಗಿ ಹಾಗೂ ಅದರ ಬೀಜ ದೇಹಕ್ಕೆ ತುಂಬಾ ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನ ತಿಳಿಯೋಣ. * ಅರ್ಧ ಲೋಟ ಮೂಲಂಗಿ ರಸಕ್ಕೆ ಸಮಪ್ರಮಾಣದ ನೀರನ್ನು ಬೆರೆಸಿ ಒಂದು ಚಮಚ ನಿಂಬೆ ರಸ ಸೇರಿಸಿ ದಿನಾ ಬೆಳಗ್ಗೆ ಖಾಲಿ ಹೊಟ್ಟೆಗೆ ಸೇವಿಸಿದರೆ ರಕ್ತದಲ್ಲಿನ ಕೆಟ್ಟ ಕೊಬ್ಬಿನಾಂಶ ಕಡಿಮೆಯಾಗುತ್ತದೆ. * ಹೊಟ್ಟೆ ಉಬ್ಬರ, ಗ್ಯಾಸ್‌ ಹೆಚ್ಚಿದ್ದರೆ ಬಾರ್ಲಿಯನ್ನು ಬೇಯಿಸಿ ಅದಕ್ಕೆ…