ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ.

‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10 ದಿನ ಸಮಯ ತೆಗೆದುಕೊಂಡು ನಿಖರ ವರದಿ ನೀಡಿ’ ಎಂದು ಯಡಿಯೂರಪ್ಪ ಅವರು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದೇ ಸಭೆಯಲ್ಲಿ ವನ್ಯಜೀವಿ ವಿಭಾಗದ ಡಿಎಫ್ಒ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಯಡಿಯೂರಪ್ಪ, ಹೊಂದಿಕೊಂಡು ಹೋಗಿ ಇಲ್ಲವಾದರೆ ಕಲಬುರಗಿ, ರಾಯಚೂರಿಗೆ ಹೋಗಲು ಸಿದ್ಧವಾಗು ಎಂದು ಎಚ್ಚರಿಕೆ ನೀಡಿದರು.

ಯಡಿಯೂರಪ್ಪ ಅವರು ನೋಟ್ ಪ್ರಿಂಟ್ ಮಾಡುವ ಯಂತ್ರದ ಹೇಳಿಕೆ ನೀಡಿರುವುದು ಇದೇ ಮೊದಲಲ್ಲ. ಈ ಮುಂಚೆ ರಾಜ್ಯದ ಸಿಎಂ ಆಗಿದ್ದಾಗಲೂ ಸಹ ಸಾಲಮನ್ನಾ ಮಾಡುವಂತೆ ಪ್ರತಿಪಕ್ಷಗಳು ಒತ್ತಾಯ ಹಾಕಿದಾಗ ‘ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರಗಳಿಲ್ಲ’ ಎಂದು ಹೇಳಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸಿಗೆ ಮೋಸ ಮಾಡಲು ಹೋಗಿ ಭೂಮಿ ಶೆಟ್ಟಿ ಅವರು ಸಿಕ್ಕಿಬಿದ್ದಿದ್ದಾರೆ.. ಹೌದು ಈ ವಾರ ಲಕ್ಸುರಿ ಬಡ್ಜೆಟ್ ಗಾಗಿ ಕಳ್ಳ ಪೊಲೀಸ್ ಟಾಸ್ಕ್ ಒಂದನ್ನು ನೀಡಲಾಗಿತ್ತು.. ಅದರಂತೆ ಶೈನ್ ರಾಜು ತಾಳಿಕೋಟೆ ಚಂದನ್ ಪ್ರಿಯಾಂಕ ಪೊಲೀಸರಾದರೆ ಇತ್ತ ವಾಸುಕಿ ದೀಪಿಕಾ ಕುರಿ ಕಳ್ಳರಾಗಿದ್ದರು. ಸುಜಾತ ಪತ್ರಕರ್ತೆಯಾಗಿ ಕಾಣಿಸಿಕೊಂಡರು.. ಇನ್ನುಳಿದಂತೆ ಭೂಮಿ ಪೃಥ್ವಿ ಕಿಶನ್ ಚಂದನ ಹರೀಶ್ ರಾಜ್ ಜನ ಸಾಮಾನ್ಯರಾಗಿದ್ದರು. ಆದರೆ ಜನಸಾಮಾನ್ಯರ ನಡುವೆ ಇದ್ದ ಕಳ್ಳರು ಯಾರೆಂದು ಉಳಿದವರಿಗೆ ತಿಳಿದಿರಲಿಲ್ಲ. ಕಿತ್ತಾಟ ಕಿರುಚಾಟ ಹಾಗೂ…
ಓಂ ಶ್ರೀ ಕಾರ್ಯಸಿದ್ಧಿ ಗಣಪತಿ ಬನಶಂಕರಿ ದೇವಿ ಆರಾಧಕರು ಪಂಡಿತ್ ರಾಘವೇಂದ್ರ ಗುರೂಜಿ 9901077772 ಯದ್ಭಾವಂ ತದ್ಭವತಿ ಒಬ್ಬ ಮನುಷ್ಯನ ಮನಸ್ಸು ಎಷ್ಟು ಶುದ್ಧವಾಗಿರುತ್ತದೆ ಅಷ್ಟು ಅವನು ಜೀವನದಲ್ಲಿ ಅಭಿವೃದ್ಧಿಯನ್ನು ಹೊಂದುತ್ತಾನೆ ಅವನಿಗೆ ಕಾಡುವಂತ ಸಮಸ್ಯೆಗಳು ಉದ್ಯೋಗ ಸಮಸ್ಯೆ ಮಾಟ-ಮಂತ್ರ ತಡೆ ಶತ್ರುಬಾಧೆ ಸತಿ ಪತಿ ಕಲಹ ಪ್ರೀತಿಯಲ್ಲಿ ಬಿದ್ದ ಮಕ್ಕಳು ನಿಮ್ಮ ಮಾತು ಕೇಳದಿದ್ದರೆ ಪ್ರೀತಿಯಲ್ಲಿ ನಂಬಿ ಮೋಸ ಶ್ರೀ ಪುರುಷ ವಶೀಕರಣ ಗಂಡನ ಪರಸ್ತ್ರೀ ಸವಾಸ ಬಿಡಿಸಲು ವಾಹನ ಅಪಘಾತ ತಡೆ ವ್ಯಾಪಾರದಲ್ಲಿ ಅಭಿವೃದ್ಧಿ…
ಉತ್ತರ ಕರ್ನಾಟಕ, ಕರಾವಳಿಯಲ್ಲಿ ಪ್ರವಾಹ ದಿನದಿಂದ ದಿನಕ್ಕೆ ಅತಿಯಾಗುತ್ತಿದ್ದು, ಪ್ರವಾಹಕ್ಕೆ ಜನರು ತತ್ತರಿಸಿ ಹೋಗುತ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಲ್ಲಿ ಅನಾಹುತದಿಂದ ಪಾರು ಮಾಡುವಂತೆ ಇಲ್ಲೊಂದು ದೇವಾಲಯದಲ್ಲಿ ವಿಭಿನ್ನ ರೀತಿಯಲ್ಲಿ ಪೂಜೆ ಸಲ್ಲಿಸಲಾಗಿದೆ. ಜಿಲ್ಲೆಯ ಮುಳಬಾಗಿಲು ತಾಲೂಕು ಪಿಚ್ಚಗುಂಟ್ಲಹಳ್ಳಿ ಗ್ರಾಮದ ಆದಿಪರಾಶಕ್ತಿ ದೇವಾಲಯದಲ್ಲಿ ವಿಶೇಷ ರೀತಿಯ ತಿಂಡಿ ತಿನಿಸುಗಳು ಮಾಡಿ ಪೂಜೆ ಮಾಡಲಾಗಿದೆ. ವಿವಿಧ ಬಗೆಯ ಮೈಸೂರ್ ಪಾಕ್, ಲಾಡು, ಜಹಂಗೀರ್, ಜಿಲೇಬಿ, ಚಕ್ಕುಲಿ, ನಿಪ್ಪಟ್, ಪುರಿಉಂಡೆಯಂತಹ 108 ಬಗೆಯ ತಿಂಡಿಗಳನ್ನು ಮಾಡಲಾಗಿತ್ತು. ಅದನ್ನು ದೇವರಿಗೆ ಅರ್ಪಿಸಿ ನಂತರ ಭಕ್ತರಿಗೂ…
ಬಾಯಿ ಹುಣ್ಣು ಸಾಮಾನ್ಯವಾಗಿ ಎಲ್ಲಾ ವಯಸ್ಸಿನವರಲ್ಲೂ ಕಂಡು ಬರುತ್ತದೆ. ಬಾಯಿ ಹುಣ್ಣು ಆದರೆ ಊಟಮಾಡುವುದು, ನೀರು ಕುಡಿಯುವುದು ಎಲ್ಲವೂ ಕಷ್ಟವಾಗುತ್ತದೆ. ಇದಕ್ಕೆ ಹಲವು ಬಗೆಯ ಮಾತ್ರೆಗಳನ್ನ ತೆಗೆದು ಕೊಂಡರು ಇದು ಕಡಿಮೆಯಾಗುವುದಿಲ್ಲ. ಈ ಬಾಯಿ ಹುಣ್ಣು ಕಾಣಿಸಿಕೊಳ್ಳಲು ಕಾರಣವೇನು…? ಈ ಬಾಯಿ ಹುಣ್ಣನ್ನ ಕಡಿಮೆ ಮಾಡುವುದು ಹೇಗೆ…? ಎಂಬುದಕ್ಕೆ ಇಲ್ಲಿದೆ ಮಾಹಿತಿ ಓದಿ ತಿಳಿಯಿರಿ… ಬಾಯಿ ಹುಣ್ಣಿಗೆ ಮುಖ್ಯ ಕಾರಣಗಳು:- ಬಾಯಿ ಸ್ವಚ್ಛವಾಗಿ ಇಲ್ಲದೆ ಇರುವುದು, ಬಿ ಕಾಂಪ್ಲೆಕ್ಸ್ ಕೊರತೆ ಇರುವುದು, ವೈರಸ್ ಬ್ಯಾಕ್ಟೀರಿಯಾ , ಫಂಗಲ್…
ಭಾರತದಲ್ಲಿ ಹಲವು ಸ್ಥಳಗಳಿವೆ. ಅವು ಸ್ವರ್ಗವನ್ನು ನೆನಪಿಗೆ ತರುಸುತ್ತದೆ. ಇದು ಪ್ರತಿಭಾನ್ವಿತ ಜನರು ಮತ್ತು ಈ ರೀತಿಯ ಸುಂದರವಾದ ಸ್ಥಳಗಳನ್ನು ಹೊಂದಿರುವ ದೇಶವಾಗಿದೆ.
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…